Home ಕರಾವಳಿ Archive by category ಮಂಗಳೂರು (Page 102)

ಸುರತ್ಕಲ್: ಅನುದಾನ ಸಿಗದೆ ಆಶ್ರಯ ಮನೆ ಪೂರ್ಣಗೊಂಡಿಲ್ಲ-ಫಲಾನುಭವಿಗಳ ಅಳಲು

ಸುರತ್ಕಲ್: ಅನುದಾನ ಸಿಗದೇ ಆಶ್ರಯ ಮನೆ ಪೂರ್ಣಗೊಂಡಿಲ್ಲ. ಆರ್ಥಿಕ ಸಂಕಷ್ಟದಿಂದಾಗಿ ಬಾಡಿಗೆ ಮನೆಯಲ್ಲಿ ಇರುವುದೂ ಸಾಧ್ಯವಾಗುತ್ತಿಲ್ಲ. ಹೃದಯ ಖಾಯಿಲೆಯಿಂದ ಬಳಲುತ್ತಿದ್ದು ಕೆಲಸ ಮಾಡಲೂ ಆಗುತ್ತಿಲ್ಲ. ನಮಗೆ ಎಪಿಎಲ್ ಕಾರ್ಡು ಬದಲು ಬಿಪಿಎಲ್ ಮಾಡಿ ಕೊಡಿ ಎಂದು ಕೆಲ ಮಹಿಳೆಯರು ಶಾಸಕರಾದ ಡಾ.ಭರತ್ ಶೆಟ್ಟಿ ವೈ ಅವರಲ್ಲಿ ಅಳಲನ್ನು ತೋಡಿಕೊಂಡಿದ್ದಾರೆ. ಶಾಸಕ ಡಾ.ಭರತ್

ವಿದ್ಯಾರ್ಥಿಗಳಿಗೆ ಅಂಕದ ಹುಚ್ಚು ಬಿಡಿಸಿ, ಪುಸ್ತಕದ ಹುಚ್ಚು ಹಿಡಿಸಿ: ಡಾ. ಶಿಕಾರಿಪುರ ಕೃಷ್ಣಮೂರ್ತಿ

ದ.ಕ.ಜಿಲ್ಲಾ ಸಾಹಿತ್ಯ ಪರಿಷತ್ ನ ತಾಲೂಕು ಘಟಕದ ಆಶ್ರಯದಲ್ಲಿ, ಚೂಂತಾರು ಸರೋಜಿನಿ ಭಟ್ ಪ್ರತಿಷ್ಠಾನ ಮತ್ತು ಮಂಗಳೂರು ಲಯನ್ಸ್ ಮತ್ತು ಲಿಯೋ ಕ್ಲಬ್ ಸಹಕಾರದಲ್ಲಿ, ಶಿಕ್ಷಕರ ದಿನಾಚರಣೆ ಮತ್ತು ಶಿಕ್ಷಕರಿಗೆ ಸಂಮಾನ ಕಾರ್ಯಕ್ರಮ ನಂತೂರು ಪದುವ ಶ್ರೀ ಭಾರತೀ ಕಾಲೇಜಿನ ಶ್ರೀ ಶಂಕರಶ್ರೀ ಸಭಾಂಗಣದಲ್ಲಿ ಮಂಗಳವಾರ ಸಂಜೆ ನಡೆಯಿತು. ಲಯನ್ಸ್ ಕ್ಲಬ್ ಮಂಗಳೂರು ಅಧ್ಯಕ್ಷ ಲ. ಶೀನ ಪೂಜಾರಿ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ, ನಮ್ಮ ರಾಷ್ಟ್ರಪತಿ ಯಾಗಿದ್ದ ಡಾ.

ಕಮೀಷನರ್ ವರ್ಗಾವಣೆ : ಡ್ರಗ್ಸ್ ವಿರುದ್ದದ ಹೋರಾಟದಲ್ಲಿ ಪೊಲೀಸರ ನೈತಿಕ ಸ್ಥೈರ್ಯ ಕ್ಕೆ ಹೊಡೆತ : ಶಾಸಕ ಡಾ.ಭರತ್ ಶೆಟ್ಟಿ

ಮಂಗಳೂರು: ನಗರದಲ್ಲಿ ವ್ಯಾಪಕವಾಗಿ ಜಾಲಹರಡಿದ್ದ ಮಾದಕ ವಸ್ತುಗಳ ಮಾರಾಟ,ಸೇವನೆ,ಡ್ರಗ್ಸ್ ಪೆಡ್ಲರ್ ಗಳ ಅಟ್ಟಹಾಸವನ್ನು ಸಮಪರ್ಕವಾಗಿ ನಿಗ್ರಹಿಸಿ ನಗರವನ್ನು ಕಾನೂನು ಅಸ್ತ್ರ ಸ್ವಚ್ಚಮಾಡುತ್ತಿದ್ದ ಪೊಲೀಸ್ ಕಮೀಷನರ್ ಕುಲ ದೀಪ್ ಜೈನ್ ಅವರ ವರ್ಗಾವಣೆಯಿಂದ ಪೊಲೀಸ್ ಇಲಾಖೆಯ ನೈತಿಕ ಸ್ಥೈರ್ಯ ಕ್ಕೆ ಹೊಡೆತ ನೀಡಲಾಗಿದೆ ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಕಿಡಿ ಕಾರಿದ್ದಾರೆ. ನಮ್ಮ ಜಿಲ್ಲೆಯ ಮಕ್ಕಳು ದುಶ್ಚಟಗಳಿಗೆ ಬಲಿಯಾಗಬಾರದು ಎನ್ನುವ ಸಂಕಲ್ಪದೊಂದಿಗೆ

ಮಂಗಳೂರು: ತನಿಷ್ಕ್ ಜ್ಯುವೆಲ್ಲರ್ಸ್ ವತಿಯಿಂದ ಶಿಕ್ಷಕರ ದಿನಾಚರಣೆ

ಮಂಗಳೂರಿನ ಬಲ್ಮಠ ಸಮೀಪದ ತನಿಷ್ಕ್ ಜ್ಯುವೆಲ್ಲರ್ಸ್ ವತಿಯಿಂದ ಶಿಕ್ಷಕರ ದಿನಾಚರಣೆಯನ್ನು ವಿನೂತನವಾಗಿ ಆಚರಿಸಲಾಯಿತು. ಈಗಾಗಲೇ ಚಿನ್ನಾಭರಣ ಮಾರಾಟದಲ್ಲಿ ಹೆಸರುವಾಸಿಯಾಗಿರುವ ಮಂಗಳೂರಿನ ತನಿಷ್ಕ್ ಜ್ಯುವೆಲ್ಲರ್ಸ್ ನಲ್ಲಿ ಶಿಕ್ಷಕರ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮವನ್ನು ಶಿಕ್ಷಕಿಯರು ದೀಪಬೆಳಗಿಸಿ, ಕೇಕ್ ಕತ್ತರಿಸಿ ಉದ್ಘಾಟಿಸಿದರು. ಇದೇ ವೇಳೆ ಜ್ಯುವೆಲ್ಲರ್‍ನಲ್ಲಿ ಗ್ರಾಹಕರಿಗಾಗಿ ಹಮ್ಮಿಕೊಂಡ ವಿಶೇಷ ಆಫರ್ ಅನ್ನು ಶಿಕ್ಷಕರು

ಸೌಜನ್ಯ ಪ್ರಕರಣ ಮರುತನಿಖೆಗೆ ಅವಕಾಶವಿಲ್ಲ-ಬಿಜೆಪಿ ಶಾಸಕರ ನಿಯೋಗಕ್ಕೆ ಉತ್ತರಿಸಿದ ಸಿ.ಎಂ.

ಸೌಜನ್ಯ ಪ್ರಕರಣವನ್ನು ಮರು ತನಿಖೆಗೆ ಒಳಪಡಿಸುವಂತೆ ಒತ್ತಾಯಿಸಿ ದ.ಕ ಮತ್ತು ಉಡುಪಿ ಜಿಲ್ಲೆಯ ಬಿಜೆಪಿ ಶಾಸಕರ ನಿಯೋಗ ಮುಖ್ಯಮಂತ್ರಿ ಸಿದ್ಧರಾಮಯ್ಯರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು. ಈ ಸಂದರ್ಭ ನಿಯೋಗದೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು, ಸೌಜನ್ಯ ಪ್ರಕರಣವನ್ನು ಮರು ತನಿಖೆಗೆ ಒಳಪಡಿಸಲು ರಾಜ್ಯ ಸರಕಾರಕ್ಕೆ ಕಾನೂನಿನಲ್ಲಿ ಅವಕಾಶವಿರುವುದಿಲ್ಲ. ಈ ವಿಷಯವನ್ನು ಸೌಜನ್ಯಳ ಪೋಷಕರಿಗೆ ನಾನು ತಿಳಿಸಿದ್ದೇನೆ. ಈಗಾಗಲೇ ಕಾನೂನು ಸಲಹೆಯನ್ನು ನಾನು ಪಡೆದಿರುವುದರಿಂದ

ಮಂಗಳೂರು: ಕುಲದೀಪ್ ಕುಮಾರ್ ಆರ್ ಜೈನ್ ವರ್ಗಾವಣೆ, ನೂತನ ಪೊಲೀಸ್ ಆಯುಕ್ತರಾಗಿ ಅನುಪಮ್ ಅಗರ್ವಾಲ್ ನೇಮಕ

ಮಂಗಳೂರು ಪೊಲೀಸ್ ಕಮಿಷನರ್ ಕುಲದೀಪ್ ಕುಮಾರ್ ಆರ್ ಜೈನ್ ವರನ್ನು ವರ್ಗಾವಣೆ ಮಾಡಲಾಗಿದ್ದು ನಗರದ ನೂತನ ಪೊಲೀಸ್ ಆಯುಕ್ತರಾಗಿ ಐಪಿಎಸ್ ಅಧಿಕಾರಿ ಅನುಪಮ್ ಅಗರ್ವಾಲ್ ಅವರನ್ನು ನೇಮಕ ಮಾಡಲಾಗಿದೆ. ಮಂಗಳೂರು ಪೊಲೀಸ್ ಕಮೀಷನರ್ ಆಗಿರುವ ಕುಲದೀಪ್ ಕುಮಾರ್ ಆರ್ ಜೈನ್ ಅವರು ಸೇರಿದಂತೆ 35 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಕುಲದೀಪ್ ಅವರು ದಕ್ಷ ಮತ್ತು ಪ್ರಾಮಾಣಿಕ ಅಧಿಕಾರಿಯಾಗಿ ಹೆಸರುವಾಸಿಯಾಗಿದ್ದು ಜನರ

ಪ್ರತಿಷ್ಟಿತ ಚಿನ್ನಾಭರಣ ಮಳಿಗೆ ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್ ನಲ್ಲಿ .5ರಿಂದ 12ರವರೆಗೆ ಶಿಕ್ಷಕರಿಗಾಗಿ ವಿಶೇಷ ಕೊಡುಗೆ

ಪ್ರತಿಷ್ಟಿತ ಚಿನ್ನಾಭರಣ ಮಳಿಗೆ ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್.. ತನ್ನ ನಗುಮೊಗದ ಸೇವೆಯ ಮೂಲಕ ಗ್ರಾಹಕರ ಮೆಚ್ಚುಗೆಯನ್ನು ಗಳಿಸಿ ಪುತ್ತೂರು ಸುಳ್ಯ, ಹಾಸನ ಹಾಗೂ ಕುಶಾಲನಗರದಲ್ಲಿ ಕಾರ್ಯಾಚರಿಸುತ್ತಿರುವ ಚಿನ್ನಾಭರಣ ಮಳಿಗೆ. ಇದೀಗ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ವಿಶೇಷ ಕೊಡುಗೆಯೊಂದನ್ನು ನೀಡುತ್ತಿದೆ. ಹೌದು.,.ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಶಿಕ್ಷಕರಿಗೆ ಸೆ.5ರಿಂದ 12ರವರೆಗೆ ಚಿನ್ನಾಭರಣಗಳ ಮೇಲೆ ಪ್ರತಿ ಗ್ರಾಂ ಮೇಲೆ ರೂ 100 ವಿಶೇಷ ರಿಯಾಯಿತಿ

ಮಂಗಳೂರಿನ ಗರೋಡಿಯಲ್ಲಿ ನೂತನ ಶಿವಡೆಕೋರ್ ಶುಭಾರಂಭ

ಮಂಗಳೂರಿನ ಗರೋಡಿ ಸಮೀಪದಲ್ಲಿ ನೂತನ ಶಿವಡೆಕೋರ್ ಪ್ಲೈ ಲ್ಯಾಮಿನೇಟ್ಸ್ ಡಿವಿಜನ್ ಶುಭಾರಂಭಗೊಂಡಿತು. ಮಂಗಳೂರು ನಗರ ದಕ್ಷಿಣ ಶಾಸಕ ಡಿ.ವೇದವ್ಯಾಸ್ ಕಾಮತ್ ಅವರು ನೂತನ ಶಿವಡೆಕೋರ್ ಪ್ಲೈ ಲ್ಯಾಮಿನೇಟ್ಸ್ ಡಿವಿಜನ್ ಅನ್ನು ಉದ್ಘಾಟಿಸಿದರು. ತದ ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಮಿಕಾಸ ಪ್ಲೈಯನ್ನು ಶಾಸಕರು ಲೋಕಾರ್ಪಣೆಗೊಳಿಸಿದರು. ಈ ವೇಳೆ ಮಾತನಾಡಿದ ಶಾಸಕರು.ಮಂಗಳೂರು ನಗರ ಅಭಿವೃದ್ಧಿ ಪಥದತ್ತ ಸಾಗುತ್ತಿದೆ. ಹಾಗಾಗಿ ಇಂತಹ ಉದ್ದಿಮೆಗಳು ನಗರಕ್ಕೆ ಇನ್ನಷ್ಟು

ಮಂಗಳೂರು: ನೇಕ್ಸಾ ಕಾರು ಶೋರೂಂನಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ ಆನ್ಲೈನ್ ಮುದ್ದು ಕೃಷ್ಣ ಫೋಟೋ ಸ್ಪರ್ಧೆ

ಮಂಗಳೂರಿನ ಮೆರಿಹಿಲ್‍ನಲ್ಲಿರುವ ನೇಕ್ಸಾ ಕಾರು ಶೋರೂಂನಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ 5 ವರ್ಷದೊಳಗಿನ ಮಕ್ಕಳಿಗಾಗಿ ಆನ್ಲೈನ್ ಮುದ್ದು ಕೃಷ್ಣ ಫೋಟೋ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಕಾರು ಮಾರಾಟ ಕ್ಷೇತ್ರದಲ್ಲಿ ಹೆಸರು ಪಡೆದುಕೊಂಡಿರುವ ನೆಕ್ಸಾ ಕಾರು ಶೋರೂಂ ದಾಖಲೆ ಮಟ್ಟದಲ್ಲಿ ಕಾರುಗಳನ್ನು ಮಾರಾಟ ಮಾಡುವಲ್ಲಿ ಯಶಸ್ವಿಯಾಗಿರುವ ಜೊತೆಗೆ ಸಮಾಜಮುಖಿ ಕೆಲಸವನ್ನು ಮಾಡುವ ಮೂಲಕ ಜನರ ಮೆಚ್ಚುಗೆ ಪಾತ್ರವಾಗಿದೆ. ಇದೀಗ ಮಕ್ಕಳಿಗಾಗಿ ಆನ್ಲೈನ್