ಹೋಟೆಲ್ ಡಿಂಕಿ ಡೈನ್ನ ಸಹಕಾರದಲ್ಲಿ ತುಳುವ ಬೊಳ್ಳಿ ಪ್ರತಿಷ್ಠಾನದ ವತಿಯಿಂದ ಆಟಿದ ಅಮಾವಾಸ್ಯೆಯ ಪ್ರಯುಕ್ತ ಉಚಿತ ಹಾಲೆ ಮರದ ಕೆತ್ತೆಯ ಕಷಾಯ ಮತ್ತು ಮೆಂತೆ ಗಂಜಿಯ ವಿತರಣಾ ಕಾರ್ಯಕ್ರಮ ನಡೆಯಿತು. ಆಟಿ ತಿಂಗಳಲ್ಲಿ ಬರುವ ಅಮಾವಾಸ್ಯೆಯಂದು ಕರಾವಳಿ ಭಾಗದಲ್ಲಿ ಆಟಿ ಕಷಾಯ ಸೇವನೆ ಡಿಂಕಿ ಡೈನ್ ಹೋಟೆಲ್ ಮಾಲಕರಾದ ಸ್ವರ್ಣ ಸುಂದರ್, ಕಿರಣ್ ಜೋಗಿ, ಮಾಜಿ ಮೇಯರ್
ಬೆಂಗರೆ ವಿದ್ಯಾರ್ಥಿ ಸಂಘ ಯುವಕ ಮಂಡಲ ಮತ್ತು ಬೆಂಗರೆ ವಿದ್ಯಾರ್ಥಿ ಸಂಘ ಅಮೃತೋತ್ಸವ ಸಮಿತಿ ಇದರ ಜಂಟಿ ಆಶ್ರಯದಲ್ಲಿ ಬೆಂಗ್ರೆ ರುದ್ರ ಭೂಮಿಯಲ್ಲಿ ಸ್ವಚ್ಛತಾ ಕಾರ್ಯಕ್ರಮ ಮತ್ತು ವನಮೋತ್ಸವ ಕಾರ್ಯಕ್ರಮ ನಡೆಯಿತು. ಬೆಂಗ್ರೆ ವಿದ್ಯಾರ್ಥಿ ಸಂಘ ಇದರ ಅಧ್ಯಕ್ಷರಾದ ಸಂಜಯ್ ಸುವರ್ಣ ಬೆಂಗ್ರೆ ಇವರ ಮುಂದಾಳತ್ವದಲ್ಲಿ ಜರಗಿತು. ವನಮಹೋತ್ಸವ ಕಾರ್ಯಕ್ರಮಕ್ಕೆ ನಮ್ಮ ಹಿರಿಯ ಸದಸ್ಯರಾದ ಸುರೇಂದ್ರ ಸಾಲಿಯನ್ ಮಿತ್ತ ಮನೆ ಇವರು ಚಾಲನೆಯನ್ನು ನೀಡಿದರು. ಈ ಸಂದರ್ಭದಲ್ಲಿ
ಪ್ರತಿ ಶಾಲೆಯಲ್ಲಿಯೂ ಕನ್ನಡದ ಕಂಪನ್ನು ಹರಡುವ ಪ್ರಯತ್ನದಲ್ಲಿ ದ ಕ ಜಿಲ್ಲಾ ಕ ಸಾ ಪ ಮಂಗಳೂರು ತಾಲೂಕು ಘಟಕ ತೊಡಗಿಕೊಳ್ಳಲಿದೆ ಎಂದು ಕ ಸಾ ಪ ಮಂಗಳೂರು ತಾಲೂಕು ಘಟಕದ ಅಧ್ಯಕ್ಷ ಮಂಜುನಾಥ ಎಸ್. ರೇವಣ್ಕರ್ ಹೇಳಿದರು. ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ , ಸ್ಯಾಂಡ್ಸ್ ಪಿಟ್ ಬೆಂಗ್ರೆ ಇಲ್ಲಿನ ವಿದ್ಯಾರ್ಥಿಗಳಿಗೆ ಕನ್ನಡ ಕವನ ಗಾಯನ ಸ್ಪರ್ಧೆಯಲ್ಲಿ ನಿರ್ಣಾಯಕ ಹಾಗೂ ಮುಖ್ಯ
ಮಂಗಳೂರಿನ ಕದ್ರಿ ಸಮೀಪದ ಬಟ್ಟಗುಡ್ಡೆ ಬಳಿ ಕಾರು ಅಪಘಾತ ಸಂಭವಿಸಿದ್ದು ಕಾರಿನಲ್ಲಿದ್ದ ಮೂವರು ಸಣ್ಣಪುಟ್ಟ ಗಾಯಗಳಿಂದ ಪಾರಾದ ಘಟನೆ ನಡೆದಿದೆ. ಶುಕ್ರವಾರ ಮಧ್ಯರಾತ್ರಿ ಸುಮಾರು 12.30 ರ ಸುಮಾರಿಗೆ ಈ ಅಪಘಾತ ಸಂಭವಿಸಿದ್ದು ಸರ್ಕಿಟ್ ಹೌಸ್ ಕಡೆಯಿಂದ ಬಿಜೈ ಕಡೆಗೆ ವೇಗವಾಗಿ ಸಾಗುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಡಿವೈಡರ್ ಮೇಲೇರಿ ವಿದ್ಯುತ್ ಕಂಬಕ್ಕೆ ಹೊಡೆದು ಪಕ್ಕದ ರಸ್ತೆ ಬಿದ್ದು ಅಲ್ಲಿದ್ದ ಪ್ರಪಾತದ ಸನಿಹದಲ್ಲೇ ಗಿಡ ಗಂಟಿಗಳ ಮಧ್ಯೆ
ಮಳೆಗಾಲ ಆರಂಭವಾಗುತ್ತಿದ್ದಂತೆ ನಗರದ ಬಹತೇಕ ರಸ್ತೆಗಳು ಹೊಂಡ-ಗುಂಡಿಗಳಿಂದ ಆವೃತ್ತವಾಗಿದೆ. ಇದೀಗ ಬೈಕಂಪಾಡಿ ಇಂಡಸ್ಟ್ರೀಯಲ್ ಪ್ರದೇಶಕ್ಕೆ ಹೋಗುವ ರಸ್ತೆಯ ಪರಿಸ್ಥಿತಿ ಕೂಡ ಹಾಗೆಯೇ ಇದೆ. ಹೊಂಡ-ಗುಂಡಿ ರಸ್ತೆಯಲ್ಲಿ ಮಳೆ ನೀರು ನಿಂತು ವಾಹನ ಸವಾರರಿಗೆ ಸಂಕಷ್ಟ ತಂದೊಡ್ಡಿದೆ. ಮಾತ್ರವಲ್ಲದೆ ಅಪಘಾತಗಳು ಸಂಭವಿಸುತ್ತಿದೆ. ಈ ಸಾರ್ವಜನಿಕರು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಮನವಿಯನ್ನು ನೀಡಿದ್ರೂ ಸಹ ಯಾವುದೇ ಕ್ರಮ ತೆಗೆದುಕೊಂಡಿಲ್ಲ. ಈ ಬಗ್ಗೆ
ಮಂಗಳೂರು : ರಾಜ್ಯ ಸರಕಾರ ಜಾರಿಗೆ ತಂದಿರುವ ಶಕ್ತಿ ಯೋಜನೆ ಅವಳಿ ಜಿಲ್ಲೆಯ ಬಡ ಮಹಿಳೆಯರಿಗೂ ಸಿಗುವಂತಾಗಲು ಜಿಲ್ಲೆಯ ಮೂಲೆ ಮೂಲೆಗೂ ಸರಕಾರಿ ಬಸ್ಸು ಓಡಬೇಕು. ವಿಪರ್ಯಾಸ ಎಂದರೆ ಜನರ ತೆರಿಗೆಯ ದುಡ್ಡಿನಿಂದ ಸರಕಾರದ ಸಂಬಳ ಪಡೆಯುವ ಅವಳಿ ಜಿಲ್ಲೆಯ ಸಾರಿಗೆ ಅಧಿಕಾರಿಗಳು ಖಾಸಗಿ ಬಸ್ಸು ಮಾಲಕರ ಅಡಿಯಾಳಂತೆ ವರ್ತಿಸುತ್ತಿರುವ ಅಧಿಕಾರಿಗಳ ಜನವಿರೋಧಿ ಧೋರಣೆಯನ್ನು ಸಹಿಸಲು ಸಾಧ್ಯವಿಲ್ಲ ಹೋರಾಟ ತೀವ್ರಗೊಳಿಸುತ್ತೇವೆ ಎಂದು ಡಿವೈಎಫ್ಐ ಜಿಲ್ಲಾ ಅಧ್ಯಕ್ಷರಾದ
ಯಶಸ್ವೀ ಪ್ರದರ್ಶನಗಳನ್ನು ಕಾಣುತ್ತಿರುವ ಸರ್ಕಸ್ ಸಿನಿಮಾ ಇದೀಗ ಮತ್ತೊಂದು ಮೈಲಿಗಲ್ಲನ್ನು ಸಾಧಿಸಿದೆ. ಶಾಸಕ ವೇದವ್ಯಾಸ್ ಕಾಮತ್ ಅವರ ವತಿಯಿಂದ ವಿವಿಧ ಆಶ್ರಮದ ಮಕ್ಕಳಿಗೆ ಉಚಿತ ಪ್ರದರ್ಶನ ವ್ಯವಸ್ಥೆಯನ್ನು ಕಲ್ಪಿಸಿದ್ದು, ಎಲ್ಲಾ ಮಕ್ಕಳು ಉತ್ಸಾಹದಿಂದಲೇ ಸರ್ಕಸ್ ಸಿನಿಮಾ ವೀಕ್ಷಿಸಿದರು. ದೇಶ ವಿದೇಶ ಮತ್ತು ಕರಾವಳಿಯಲ್ಲಿ ಸರ್ಕ್ಸ್ ಸಿನಿಮಾ ಹೌಸ್ಫುಲ್ ಪ್ರದರ್ಶನಗಳನ್ನು ಕಾಣುತ್ತಿದೆ. ಸಿನಿಮಾ ಪ್ರೇಕ್ಷಕರು ಸಿನಿಮಾ ವೀಕ್ಷಿಸಿ
ಹಚ್ಚ ಹಸಿರಿನಲ್ಲಿ ಕಂಗೊಳಿಸುತ್ತಿರುವ ಪ್ರಸಿದ್ಧ ಪುಣ್ಯ ಕ್ಷೇತ್ರವಾಗಿರುವ ಅದ್ಯಪಾಡಿಯ ಬೀಬಿಲಚ್ಚಿಲ್ ಶ್ರೀ ದುರ್ಗಾ ಪರಮೇಶ್ವರಿ ಕ್ಷೇತ್ರದಲ್ಲಿ ಜುಲೈ ೧೬ರಂದು “ಪುಣ್ಯ ಕ್ಷೇತ್ರ ಬೀಬಿಲಚ್ಚಿಲ್” ಎಂಬ ಭಕ್ತಿ ಗೀತೆಯು ಶ್ರೀ ಕ್ಷೇತ್ರದಲ್ಲಿ ಬಿಡುಗಡೆಗೊಳ್ಳಲಿದೆ. ಈ ಬಿಡುಗಡೆಯ ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರ ಕಟೀಲ್ನ ಶ್ರೀ ಲಕ್ಮೀನಾರಾಯಣ ಅಸ್ರಣ್ಣ, ಶ್ರೀಮತಿ ಸೌಮ್ಯ ಭಟ್ ಕಟೀಲ್, ನಂದಗೋಕುಲ ಗಾಣದ ಕೊಟ್ಯದಪ್ರಶಾಂತ್ ಪೂಜಾರಿ,ನೋಟರಿ ವಕೀಲರಾದ
ಮಂಗಳೂರು: “ಸಿನಿಮಾ ಗೆದ್ದಿರುವುದು ಒಬ್ಬನಿಂದಲ್ಲ. ನನ್ನ ಇಡೀ ತಂಡ ಇದಕ್ಕಾಗಿ ರಾತ್ರಿ ಹಗಲು ಶ್ರಮವಹಿಸಿ ದುಡಿದಿದೆ. ಹೆಚ್ಚಿನವರು ಭಾಷೆಯ ಮೇಲೆ ಪ್ರೀತಿಯಿಟ್ಟು ತುಳು ಸಿನಿಮಾ ಮಾಡುತ್ತಾರೆ, ಆದರೆ ಬಿಡುಗಡೆ ವೇಳೆ ಅವಸರ ಮಾಡುತ್ತಾರೆ. ಇದರಿಂದ ಒಳ್ಳೆಯ ಸಿನಿಮಾಗಳು ಕೂಡ ಸೋಲುತ್ತಿರುವುದು ವಿಷಾದದ ಸಂಗತಿ. ಆದ್ದರಿಂದ ಸಿನಿಮಾ ಬಿಡುಗಡೆ ವೇಳೆ ಪೈಪ್ರೋಟಿ ಬೇಡ”. “ನನ್ನ ಜೀವನದ ಪ್ರತಿಯೊಂದು ಘಟ್ಟದಲ್ಲೂ ಪತ್ರಕರ್ತ ಮಿತ್ರರು ನನ್ನ ಜೊತೆ ನಿಂತು
ಹೋಟೆಲ್ ಡಿಂಕಿ ಡೈನ್ನ ಸಹಕಾರದಲ್ಲಿ ತುಳುವ ಬೊಳ್ಳಿ ಪ್ರತಿಷ್ಠಾನದ ವತಿಯಿಂದ ಆಟಿದ ಅಮಾವಾಸ್ಯೆಯ ಪ್ರಯುಕ್ತ ಉಚಿತ ಹಾಲೆ ಮರದ ಕೆತ್ತೆಯ ಕಷಾಯ ಮತ್ತು ಮೆಂತೆ ಗಂಜಿಯ ವಿತರಣಾ ಕಾರ್ಯಕ್ರಮ ಜುಲೈ 17ರಂದು ಹಮ್ಮಿಕೊಳ್ಳಲಾಗಿದೆ. ನಗರದ ಕದ್ರಿಯಲ್ಲಿರುವ ಡಿಂಕಿ ಡೈನ್ ಹೋಟೆಲ್ನ ಆವರಣದಲ್ಲಿ ಬೆಳಗ್ಗೆ 6 ಗಂಟೆಗೆ ವಿತರಿಸಲಿದ್ದಾರೆ. ಎಲ್ಲರೂ ಇದರ ಸದುಪಯೋಗವನ್ನು ಪಡೆದುಕೊಳ್ಳಿ ಎಂದು ತುಳು ವಾಗ್ಮಿ ದಯಾನಂದ ಕತ್ತಲ್ಸಾರ್ ತಿಳಿಸಿದ್ದಾರೆ



























