ಮಂಗಳೂರು ಮಹಾನಗರ ಪಾಲಿಕೆಯ ಮಾಜಿ ಮೇಯರ್ ಹಾಗೂ ಬಿಜೆಪಿ ನಾಯಕಿ ರಜನಿ ದುಗ್ಗಣ್ಣ ಅವರು ಅಲ್ಪಕಾಲದ ಅನಾರೋಗ್ಯದಿಂದ ಇಂದು ನಿಧನರಾಗಿದ್ದಾರೆ. ಅವರಿಗೆ 64 ವರ್ಷ ವಯಸ್ಸಾಗಿತ್ತು. ಮಂಗಳೂರು ಪಾಲಿಕೆಯ 8ನೇ ಹೊಸಬೆಟ್ಟು ವಾರ್ಡ್ ಹಾಗೂ ಮುಂಚೂರಿನ 2ನೇ ವಾರ್ಡ್ನ ಕಾರ್ಪೋರೇಟರ್ ಆಗಿ ಸೇವೆ ಸಲ್ಲಿಸಿದ್ದರು. 2012ರಲ್ಲಿ ಮಂಗಳೂರು ಪಾಲಿಕೆಯ ಮೇಯರ್ ಆಗಿ ಮಂಗಳೂರು ನಗರದ
1914ರಲ್ಲಿ ಸ್ಥಾಪನೆಯಾದ ಕ್ಯಾಥೋಲಿಕ್ ಅಸೋಸಿಯೇಶನ್ ಆಫ್ ಸೌತ್ ಕೆನರಾ ಹಿಂದಿನ ದಕ್ಷಿಣ ಕನ್ನಡದಲ್ಲಿ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದಲ್ಲಿ ಅಮೋಘ ಸೇವೆಯನ್ನು ನೀಡಿದೆ. ಸಿಎಎಸ್ಕೆ ಅನೇಕ ಪರಿಣಾಮಕಾರಿ ದತ್ತಿ ಮತ್ತು ಸಮುದಾಯ ಸೇವಾ ಯೋಜನೆಗಳನ್ನು ವಿಶೇಷವಾಗಿ ಕಳೆದ ಒಂದು ದಶಕದಲ್ಲಿ ಅನುಷ್ಠಾನಗೊಳಿಸುತ್ತಿದೆ. ಸಿಎಎಸ್ಕೆ ಮೂರು ವಿಭಾಗಗಳ ಅಡಿಯಲ್ಲಿ ವಿದ್ಯಾರ್ಥಿವೇತನವನ್ನು ಒದಗಿಸುತ್ತದೆ. ಎಂಡೋಮೆಂಟ್ ಫಂಡ್ಗಳಿಂದ ಕೋವಿಡ್ ಬೆಂಬಲ
ಸೋರುತ್ತಿರುವ ಸುರತ್ಕಲ್ ವಲಯ ಮನಪಾ ಕಚೇರಿ || SURATKAL MCC POOR WORK: CRACKED WALLS AND WATER LEAK PROBLEM.
ಸುರತ್ಕಲ್ನಲ್ಲಿರುವ ಮಂಗಳೂರು ಮಹಾನಗರ ಪಾಲಿಕೆಯ ವಲಯ ಕಚೇರಿ ಸೋರುತ್ತಿದೆ. ಕಚೇರಿಯ ಗೋಡೆಗಳು ಬಿರುಸುರಕು ಬಿಟ್ಟಿದೆ. ಈ ರೀತಿ ಮಳೆ ನೀರು ಸೋರುತ್ತಿದ್ದರೆ ಕಚೇರಿಯಲ್ಲಿ ಕುಳಿತುಕೊಳ್ಳಲು ಕಷ್ಟಕರ ಪರಿಸ್ಥಿತಿ ನಿರ್ಮಾಣವಾದಂತಾಗಿದೆ. ಕಳೆದ ವರ್ಷ ಈ ಮಂಗಳೂರು ಪಾಲಿಕೆಯ ವಲಯ ಕಚೇರಿ ಸುರತ್ಕಲ್ನಲ್ಲಿ ಉದ್ಘಾಟನೆಗೊಂಡಿದ್ದು, ಅಂದಿನ ಜಿಲ್ಲಾ ಉಸ್ತುವಾರಿ ಸಚಿವರಾದ ಸುನೀಲ್ ಕುಮಾರ್ ಅವರು ಕಟ್ಟಡವನ್ನು ಉದ್ಘಾಟಿಸಿದರು. ಕಟ್ಟಡ ಉದ್ಘಾಟಿಸಿ ವರ್ಷ ಒಂದು
ಮಂಜೇಶ್ವರದ ವರ್ಕಾಡಿ ಕುಂಡಡ್ಕ ಎಂಬಲ್ಲಿ ರಬ್ಬರ್ ತೋಟದಲ್ಲಿ ಕೆಲಸಕ್ಕಿದ್ದ ತನಿಯ ಎಂಬ ವ್ಯಕ್ತಿ ದಿಢೀರ್ ಅಸೌಖ್ಯಕ್ಕೊಳಗಾಗಿ ಕುಸಿದು ಬಿದ್ದು ಮೃತಪಟ್ಟ ಘಟನೆ ನಡೆದಿದೆ. ಮಜೀರ್ ಪಳ್ಳ ಟೌನ್ ಸೋಶಿಯಲ್ ವರ್ಕ್ ತಂಡದ ಅಧ್ಯಕ್ಷ ಮುಸ್ತಫಾ ಕಡಂಬಾರ್ ರವರ ನೇತೃತ್ವದ ಕಾರ್ಯಕರ್ತರು ವರ್ಕಾಡಿ ಸರಕಾರಿ ಆಸ್ಪತ್ರೆಗೆ ತಲುಪಿಸಿದ್ದಾರೆ. ಬಳಿಕ ವ್ಯಕ್ತಿಯ ವಿಳಾಸವನ್ನು ಪತ್ತೆ ಹಚ್ಚಿದ ಕಾರ್ಯಕರ್ತರು ಕಾಞಂಗಾಡಿನಲ್ಲಿರುವ ಕುಟುಂಬದವರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ
ಈ ತಿಂಗಳ ಅಂತ್ಯಕ್ಕೆ ನಿವೃತ್ತಿಯಾಗಲಿರುವ ಮುಖ್ಯ ಶಿಕ್ಷಕಿಯ ದಾಖಲೆಗಳಿಗೆ ಸಹಿ ಮಾಡಲು ಲಂಚಕ್ಕೆ ಬೇಡಿಕೆಯಿಟ್ಟು, ಶುಕ್ರವಾರ 5 ಲಕ್ಷ ಸ್ವೀಕರಿಸುತ್ತಿದ್ದ ವೇಳೆ ಅನುದಾನಿತ ಶಾಲಾ ಸಂಚಾಲಕಿಯನ್ನು ಲೋಕಾಯುಕ್ತ ಪೋಲಿಸ್ರು ಬಂಧಿಸಿದ್ದಾರೆ. ಮಂಗಳೂರು ಹೊರವಲಯದ ಬಜಪೆಯ ನಿರಂಜನ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಸಂಚಾಲಕಿ ಜ್ಯೋತಿ ಪೂಜಾರಿ ಲೋಕಾಯಕ್ತ ಬಲೆಗೆ ಬಿದ್ದ ಆರೋಪಿ. ಅದೇ ಶಾಲೆಯಲ್ಲಿ ಮುಖ್ಯ ಶಿಕ್ಷಕಿಯಾಗಿದ್ದ ಶೋಭಾರಾಣಿ ಅವರ ನಿವೃತ್ತಿ ಹಾಗೂ ಉಪದಾನ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿರುವ ಬಜೆಟ್ ನಲ್ಲಿ ಮಂಗಳೂರಿಗೆ ಸರಕಾರಿ ಮೆಡಿಕಲ್ ಕಾಲೇಜ್ ಘೋಷಣೆಯ ನಿರೀಕ್ಷೆ ಹುಸಿಯಾಯಿತು. ದ.ಕ ಜಿಲ್ಲೆಗೆ ನಿರ್ದಿಷ್ಟ ಕೊಡುಗೆ ಘೋಷಿಸದೆ ನಿರಾಸೆ ಉಂಟು ಮಾಡಿದ್ದಾರೆ. ರಾಜ್ಯದಲ್ಲಿ ಉದ್ಯೋಗ ಸೃಷ್ಟಿಯ ಯಾವುದೇ ಘೋಷಣೆಗಳಿಲ್ಲ, ಅತಿಥಿ ಶಿಕ್ಷಕರ, ಉಪನ್ಯಾಸಕರ ಖಾಯಮಾತಿಗೆ ಯಾವುದೇ ಚಕಾರ ಎತ್ತದ ಬಜೆಟ್ ಮಂಡಿಸಿದ್ದಾರೆ. ಬಿಬಿಎಂಪಿ ಚುನಾವಣೆಯ ದೃಷ್ಟಿಕೋನದಲ್ಲಿ ರಾಜಧಾನಿ ಬೆಂಗಳೂರಿಗೆ ಹೆಚ್ಚಿನ ಅನುದಾನ ಕೊಟ್ಟು ಇತರ ನಗರದ
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲ್ಲೂಕಿನ ಬಳಂಜದಲ್ಲಿ ಶನಿವಾರ ಬೆಳಿಗ್ಗೆ 8.30ರವರೆಗೆ 24 ಗಂಟೆಗಳಲ್ಲಿ 12.90 ಸೆಂ.ಮೀ ಮಳೆಯಾಗಿದೆ. ಇದು ಜಿಲ್ಲೆಯಲ್ಲೇ ಅತ್ಯಧಿಕ. ಬೆಳ್ತಂಗಡಿ ತಾಲ್ಲೂಕಿನ ಹೊಸಂಗಡಿಯಲ್ಲಿ, 10.40 ಸೆಂ.ಮೀ., ಕುಕ್ಕೇಡಿಯಲ್ಲಿ 10.25 ಸೆಂ.ಮೀ. ಪಡಂಗಡಿ, ಮಾಲಾಡಿ ಮತ್ತು ಲಾಯಿಲದಲ್ಲಿ ತಲಾ 9.50 ಸೆಂ.ಮೀ.ಮಳೆಯಾಗಿದೆ. ಮಂಗಳೂರು ತಾಲ್ಲೂಕಿನ ಬಾಳದಲ್ಲಿ 11.30 ಸೆಂಮೀ, ಕಿನ್ನಿಗೋಳಿಯಲ್ಲಿ 9.25, ಬಂಟ್ವಾಳ ತಾಲ್ಲೂಕಿನ ಪಿಲಾತಬೆಟ್ಟುವಿನಲ್ಲಿ
ಕರ್ನಾಟಕ ಸರ್ಕಾರದ ಮಾಜಿ ಸಚಿವರು ಹಾಗೂ ಮಾಜಿ ಸಂಸದರು ಆದಂತಹ ವಿನಯ್ ಕುಮಾರ್ ಸೊರಕೆ ರವರ ತಾಯಿ ಸುನೀತಿ ಅಚ್ಯುತ ಸೊರಕೆ (91) ರವರು ಅಲ್ಪಕಾಲದ ಅಸೌಖ್ಯದಿಂದ ನಿಧನಹೊಂದಿದ್ದಾರೆ. ಇವರು ಮೂರು ಜನ ಪುತ್ರರು,ಎರಡು ಜನ ಪುತ್ರಿಯರು, ಎಂಟು ಮೊಮ್ಮಕ್ಕಳು,ಹಾಗೂ ಮೂರು ಮರಿ ಮಕ್ಕಳನ್ನು ಅಗಲಿದ್ದಾರೆ.ಇವರ ಅಂತ್ಯ ಸಂಸ್ಕಾರವನ್ನು ಇಂದು ಮದ್ಯಾಹ್ನ 1.30 ರ ನಂತರ ತಮ್ಮ ಸ್ವಗೃಹವಾದ ಪುತ್ತೂರು ತಾಲೂಕಿನ ಸರ್ವೇ ಗ್ರಾಮದ ಸೊರಕೆ ಯಲ್ಲಿ ನಡೆಯುವುದು ಎಂದು ತಿಳಿಸಲಾಗಿದೆ.
ಕಿನ್ನಿಗೋಳಿ-ಮುಲ್ಕಿ ರಾಜ್ಯ ಹೆದ್ದಾರಿಯ ಕೆಂಚನಕೆರೆ ಬಳಿ ಬಾರಿ ಗಾತ್ರದ ಮರವೊಂದು ಬಿದ್ದು ಸಂಚಾರ ಅಸ್ತವ್ಯಸ್ತಗೊಂಡ ಘಟನೆ ಶುಕ್ರವಾರ ರಾತ್ರಿ ಸಂಭವಿಸಿದೆ. ಮರವು ಟ್ರಾನ್ಸ್ಫಾರ್ಮರ್ ಮೇಲೆ ಬಿದ್ದು ಬಳಿಕ ರಸ್ತೆಗೆ ಬಿದ್ದಿದೆ. ಈ ಸಂದರ್ಭ ಸ್ಥಳದಲ್ಲಿ ಭೀಕರ ಶಬ್ದ ಉಂಟಾಗಿದ್ದು, ವಿದ್ಯುತ್ ಸಂಚಾರ ನಿಲುಗಡೆಗೊಂಡಿದ್ದರಿಂದ ಭಾರೀ ಅನಾಹುತ ತಪ್ಪಿದೆ.ಮರ ಬಿದ್ದ ರಭಸಕ್ಕೆ ವಿದ್ಯುತ್ ಕಂಬಗಳು, ಟ್ರಾನ್ಸ್ಫಾರ್ಮರ್ ಹಾಗೂ ತಂತಿಗಳಿಗೆ ಹಾನಿಯಾಗಿದ್ದು ಕಿನ್ನಿಗೋಳಿ,
BEST KARNATAKA BUDGET HAS EVER SEEN: RAMANATHA RAI ಸಿಎಂ ಸಿದ್ದರಾಮಯ್ಯರವರು ಮಂಡಿಸಿದ 2023-24ನೇ ಸಾಲಿನ ಬಜೆಟ್ ಈವರೆಗೆ ಕರ್ನಾಟಕದಲ್ಲಿ ಮಂಡನೆಯಾಗಿರುವ ಬಜೆಟ್’ಗಳ ಪೈಕಿ ಶ್ರೇಷ್ಠ ಬಜೆಟ್. ಈ ಬಜೆಟ್ ಅಪರೂಪದಲ್ಲೇ ಅಪರೂಪದ ಬಜೆಟ್. ಐದು ಗ್ಯಾರಂಟಿ ಯೋಜನೆಗಳಿಗೆ ಅನುದಾನ ಒದಗಿಸುವುದರ ಜೊತೆಗೆ ಕಾಂಗ್ರೆಸ್ ಪಕ್ಷ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಗಳ ಪೈಕಿ 76 ಪ್ರಣಾಳಿಕೆಗಳನ್ನು ಈ ಬಜೆಟ್ ನಲ್ಲಿ ಜಾರಿ ಮಾಡಿ ಘೋಷಣೆ ಮಾಡಲಾಗಿದೆ. ಈ ಬಜೆಟ್ ಎಲ್ಲಾ




























