ಕರಾವಳಿ ಕರ್ನಾಟಕದಲ್ಲಿ ಮನೆಮಾತಾದ ವಿ4 ನ್ಯೂಸ್ಗೆ 18ರ ಸಂಭ್ರಮ. ಕಳೆದ 18 ವರ್ಷಗಳಿಂದ ಸುದ್ದಿ, ಮನೋರಂಜನಾ ಕ್ಷೇತ್ರದಲ್ಲಿ ತನ್ನದೇ ಆದ ಚಾಪುನ್ನು ಮೂಡಿಸಿ ಎಲ್ಲರ ಮನಸ್ಸನ್ನು ಸೆಳೆಯುವಲ್ಲಿ ಯಶಸ್ಸನ್ನು ಕಂಡಿದೆ. ಪ್ರತೀ ವರ್ಷ ವಿನೂತನ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದ್ದು, ಈ ಬಾರಿಯೂ ಕೂಡ ಕರಾವಳಿ ಭಾಗದ ಮಹಿಳಾ ಸಾಧಕರನ್ನು ಗುರುತಿಸಿ ಸನ್ಮಾನಿಸುವ
15 ಮಂದಿ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರಕಾರ ಆದೇಶ ಹೊರಡಿಸಿದ್ದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಐಪಿಎಸ್ ಅಧಿಕಾರಿ ಸಿ. ಬಿ. ರಿಷ್ಯಂತ್ ನೇಮಕಗೊಂಡಿದ್ದಾರೆ. 2013ರ ಬ್ಯಾಚ್ನ ಐಪಿಎಸ್ ಅಧಿಕಾರಿಯಾಗಿದ್ದ, ಬೆಂಗಳೂಳು ಮೂಲದ ರಿಷ್ಯಂತ್ ಅವರು ಈ ಹಿಂದೆ ದಕ್ಷಿಣ ಕನ್ನಡ, ಮೈಸೂರು, ಬಾಗಲಕೋಟೆ ಮತ್ತ್ತು ದಾವಣಗೆರೆಯ ಎಎಸ್ಪಿಯಾಗಿ, ನಂತರ ್ದ ದಾವಣಗೆರೆಯ ಎಸ್ಪಿಯಾಗಿ ಸೇವೆ ಸಲ್ಲಿಸಿದ್ದರು. ಈ ಹಿಂದೆ
ಮೂಡುಬಿದಿರೆ:ತಾಲೂಕಿನಲ್ಲಿ “ ಬಡವರು, ವಿದ್ಯಾರ್ಥಿಗಳು, ದುಡಿಯುವ ವರ್ಗದವರ ಹಸಿವು ನೀಗಿಸಲು ಕರ್ನಾಟಕ ಸರಕಾರ ಜಾರಿಗೆ ತಂದಿರುವ “ಇಂದಿರಾ ಕ್ಯಾಂಟೀನ್” ಯೋಜನೆಯನ್ನು ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯಲ್ಲಿ ಆರಂಬಿಸುವಂತೆ ದ.ಕ ಜಿಲ್ಲಾ ಭಾರತೀಯ ರೈತ ಸೇನೆ ಒತ್ತಾಯಿಸಿ ಸಭಾಪತಿ ಯು.ಟಿ. ಖಾದರ್ ಅವರಿಗೆ ಮನವಿ ಸಲ್ಲಿಸಿದರು. ತಾಲೂಕಿನ ಆಡಳಿತ ಸೌಧದ ಎದುರಿನಲ್ಲಿರುವ ಹಳೆಯ ತಾಲೂಕು ಕಚೇರಿಯ ಪಡಸಾಲೆಯು ಯಾವುದೇ ಉದ್ದೇಶಕ್ಕೆ ಬಳಕೆಯಾಗದೆ
ರಾಜ್ಯ ಸರಕಾರದ ಅನ್ನಭಾಗ್ಯ ಯೋಜನೆಗೆ ಅಕ್ಕಿ ನೀಡಲು ನಿರಾಕರಿಸಿದ ಕೇಂದ್ರ ಸರ್ಕಾರದ ವಿರುದ್ಧ ಮಂಗಳೂರಿನಲ್ಲಿ ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ನಗರದ ಮಿನಿವಿಧಾನಸೌಧ ಮುಂಭಾಗದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಬಟ್ಟಲು ಬಡಿದು ವಿನೂತನ ರೀತಿಯಲ್ಲಿ ಪ್ರತಿಭಟಿಸಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಮಾಜಿ ಸಚಿವ ರಮಾನಾಥ ರೈ ಅವರು, ಹಿಂದಿನ ಕಾಂಗ್ರೆಸ್
ಮಂಗಳೂರಿನ ಕಂಕನಾಡಿಯಲ್ಲಿರುವ ವೆಸ್ಟ್ಕೋಸ್ಟ್ ಶೋರೂಂನಲ್ಲಿ ವಿಶಿಷ್ಟ ವಿನ್ಯಾಸದ ವಾಹಗಳನ್ನು ಮಾರುಕಟ್ಟೆಗೆ ಪರಿಚಯಿಸುತ್ತಿದ್ದಾರೆ. ಇದೀಗ ಅತ್ಯಾಧುನಿಕ ತಂತ್ರಜ್ಞಾನ ಹೊಂದಿರುವ ಫ್ಯಾಷನ್ ಪ್ಲಸ್ ದ್ವಿಚಕ್ರ ವಾಹನವನ್ನು ಜೂನ್ 21 ರಂದು ಮಂಗಳೂರಿನ ಮಾರುಕಟ್ಟೆಗೆ ಬಿಡುಗಡೆಗೊಳಿಸಲಿದ್ದಾರೆ. ಪ್ರತಿಷ್ಠಿತ ವೆಸ್ಟ್ ಕೋಸ್ಟ್ ಶೋರೂಂ ಗ್ರಾಹಕರಿಗೆ ಉತ್ತಮ ಸೇವೆಯನ್ನು ನೀಡುತ್ತಿದ್ದು, ಗ್ರಾಹಕರ ಅಚ್ಚುಮೆಚ್ಚಿನ ಶೋರೂಂ ಆಗಿದೆ. ವೆಸ್ಟ್ ಕೋಸ್ಟ್ ಶೋರೂಂನ ದ್ವಿಚಕ್ರ
ಬಡವರಿಗೆ ಅಕ್ಕಿ ನೀಡುವ ಯೋಜನೆಗೆ ಅಡ್ಡಿಪಡಿಸಿರುವ ಕೇಂದ್ರ ಸರ್ಕಾರದ ವಿರುದ್ಧ ಅನ್ನದ ಬಟ್ಟಲು ಬಡಿಯುವ ಮೂಲಕ ಮಂಗಳವಾರ ಪ್ರತಿಭಟನೆ ನಡೆಸಿ ಎಚ್ಚರಿಕೆ ನೀಡಲಿದ್ದೇವೆ ಎಂದು ಮಾಜಿ ಸಚಿವ ರಮಾನಾಥ ರೈ ಹೇಳಿದ್ದಾರೆ. ಅವರು ನಗರದ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ಬಡವರ ಅನ್ನಕ್ಕೆ ಕಲ್ಲು ಹಾಕುವವರಿಗೆ ಜನರೇ ತಕ್ಕ ಪಾಠ ಕಲಿಸುತ್ತಾರೆ. ದೇಶದಲ್ಲೇ ಬಡವರಿಗೆ ಪ್ರಥಮವಾಗಿ ಉಚಿತವಾಗಿ ಅಕ್ಕಿ ನೀಡಿದ ಕೀರ್ತಿ ಸಿದ್ದರಾಮಯ್ಯ ನೇತೃತ್ವದ
ಮೂಡಬೆಟ್ಟು ಕುಳಾಯಿಯ ಇಸ್ಕಾನ್ ಶ್ರೀ ರಾಧಾ ಗೋವಿಂದ ದೇವಸ್ಥಾನದ ವತಿಯಿಂದ ವಾಮಂಜೂರಿನ ಮಂಗಳಾಜ್ಯೋತಿ ಶಾಲಾ ಮಕ್ಕಳಿಗೆ ಭಗವದ್ಗೀತೆ ಪುಸ್ತಕ ಉಚಿತವಾಗಿ ನೀಡಲಾಯಿತು. ಕಾರ್ಯಕ್ರಮದಲ್ಲಿ ಇಸ್ಕಾನ್ನ ಸಚ್ಚಿದಾನಂದ ಅದೈತದಾಸ ಅವರು ಭಗವದ್ಗೀತ ತರಗತಿ, ಕೀರ್ತನೆ ನಡೆಸಿಕೊಟ್ಟರು. ನಂತರ ಪ್ರಸಾದ ವಿತರಿಸಲಾಯಿತು.ಕಾರ್ಯಕ್ರಮದಲ್ಲಿ ಉದ್ಯಮಿಗಳಾದ ಸುಬೋದ್ ಮಾರ್ತ, ಪ್ರದೀಪ್ ಮೆಂಡನ್, ಮಾಧವ ಭಂಡಾರಿ, ಅಶ್ವಿನ್ ಅವರು ಭಾಗವಹಿಸಿದ್ದರು.
ದ.ಕ. ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಮುಲ್ಲೈ ಮುಗಿಲನ್ ಶನಿವಾರದಂದು ಅಧಿಕಾರ ಸ್ವೀಕರಿಸಿದರು. ನಿರ್ಗಮನ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಅವರು ನೂತನ ಜಿಲ್ಲಾಧಿಕಾರಿಗೆ ಅಧಿಕಾರ ಹಸ್ತಾಂತರಿಸಿದರು. ಮೂಲತಃ ತಮಿಳುನಾಡಿನ ಮುಲ್ಲೈ ಮುಗಿಲನ್ 2013ರ ಐಎಎಸ್ ಬ್ಯಾಚ್ನವರಾಗಿದ್ದು, ದಿಂಡಿಗಲ್ ಅಣ್ಣಾ ವಿವಿಯ ಪಿಎಸ್ಎನ್ಎ ಕಾಲೇಜ್ ಆಫ್ ಇಂಜಿನಿಯರಿಂಗ್ ಮತ್ತು ಟೆಕ್ನಾಲಜಿನಲ್ಲಿ ಓದಿ ಕಂಪ್ಯೂಟರ್ ಸಯನ್ಸ್ನಲ್ಲಿ ಪದವಿ
ಮಂಗಳೂರು: ಕಾಂಗ್ರೆಸ್ ಸರಕಾರ ಮತಾಂತರ ತಿದ್ದುಪಡಿ ಕಾಯ್ದೆಯನ್ನು ರದ್ದು ಮಾಡಲು ಹೊರಟಿರುವ ನಿರ್ಧಾರ ಖಂಡನೀಯ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಸುದರ್ಶನ್ ಹೇಳಿದರು. ಅವರು ನಗರದ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ಎಪಿಎಂಸಿ ಕಾಯ್ದೆಯನ್ನು ರದ್ದು ಮಾಡುವ ಮೂಲಕ ದಳ್ಳಾಲಿಗಳಿಗೆ ಉತ್ತೇಜನ ನೀಡುವ, ಏಜೆಂಟರಿಗೆ ಅವಕಾಶ ಮಾಡಿಕೊಡುವ ಅವಕಾಶ ಕರ್ನಾಟಕ ರೈತರಿಗೆ ಮಾಡಿದ ಮೋಸವಾಗಿದೆ. ಪಠ್ಯಪುಸ್ತಕ ಪರಿಷ್ಕರಣೆ ಸ್ವಾತಂತ್ರ್ಯ ಬಂದ ಕೂಡಲೇ
ಮಂಗಳೂರು, ದ.ಕ.ಜಿಲ್ಲಾಧಿಕಾರಿ ರವಿ ಕುಮಾರ್ ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಶುಕ್ರವಾರ ಆದೇಶ ಹೊರಡಿಸಿದೆ. ನೂತನ ಜಿಲ್ಲಾಧಿಕಾರಿಯಾಗಿ ಸ್ಮಾರ್ಟ್ ಗವರ್ನೆನ್ಸ್ ಬೆಂಗಳೂರು ಇದರ ಕಾರ್ಯನಿರ್ವಾಹಕ ನಿರ್ದೇಶಕ ಮುಲೈ ಮುಹಿಲನ್ ಎಂ.ಪಿ. ನೇಮಕಗೊಂಡಿದ್ದಾರೆ. ಮುಲ್ಲೈ ಮುಹಿಲನ್ ತಮಿಳುನಾಡು ಮೂಲದವರಾಗಿದ್ದು, ದಿಂಡಿಗಲ್ ಅಣ್ಣಾ ವಿಶ್ವವಿದ್ಯಾಲಯದ ಪಿಎಸ್ಎನ್ಎ ಕಾಲೇಜ್ ಆಫ್ ಇಂಜಿನಿಯರಿಂಗ್ ಮತ್ತು ಟೆಕ್ನಾಲಜಿನಲ್ಲಿ ಓದಿ ಕಂಪ್ಯೂಟರ್



























