ಕರಾವಳಿ ಸಿನಿಮಾಸ್ ಲಾಂಛನದಲ್ಲಿ ಎಚ್.ಡಿ .ಆರ್ಯ ನಿರ್ದೇಶನದಲ್ಲಿ ತಯಾರಾದ `ಪಿರ್ಕಿಲು’ ತುಳು ಸಿನಿಮಾ ಮೇ 26 ರಂದು ಕರಾವಳಿಯಾದ್ಯಂತ ಬಿಡುಗಡೆಯಾಗಲಿದೆ. ಸಿನಿಮಾದ ಪ್ರೀಮಿಯರ್ ಶೋ ನಗರದ ಭಾರತ್ ಸಿನಿಮಾಸ್ನಲ್ಲಿ ನಡೆಯಿತು. ಸತೀಶ್ ಪೆರ್ನೆ ಹಾಗೂ ಶಿವಪ್ರಸಾದ್ ಇಜ್ಜಾವು ನಿರ್ಮಾಣದಲ್ಲಿ ತಯಾರಾದ ಈ ಸಿನಿಮಾ ಹಾಸ್ಯಭರಿತ ಕೌಟುಂಬಿಕ ಕತೆಯ ಎಳೆಯನ್ನು
ಮಂಗಳೂರು : ಟೇಕಾಫ್ ಗೆ ಸಿದ್ದವಾಗಿದ್ದ ವಿಮಾನಕ್ಕೆ ಹಕ್ಕಿಯೊಂದು ಢಿಕ್ಕಿ ಹೊಡೆದಿರುವ ಘಟನೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ.ಇಂಡಿಗೋ ವಿಮಾನವು ಮಂಗಳೂರಿನಿಂದ ದುಬೈಗೆ ಹೊರಟಿತ್ತು. ಟ್ಯಾಕ್ಸಿ ವೇ ದಾಟಿ ರನ್ ವೇನಲ್ಲಿ ಸಾಗುತ್ತಿದ್ದ ವೇಳೆ ರನ್ ವೇನಲ್ಲಿ ವಿಮಾನದ ರೆಕ್ಕೆಗೆ ಹಕ್ಕಿ ಢಿಕ್ಕಿ ಹೊಡೆದಿದೆ ಎಂದು ತಿಳಿದು ಬಂದಿದೆ. ತಕ್ಷಣ ಅಪಾಯದ ಸೂಚನೆ ಅರಿತು ಎಟಿಸಿಗೆ ಮಾಹಿತಿ ನೀಡಿದ ಪೈಲಟ್, ಟೇಕಾಫ್ ಕ್ಯಾನ್ಸಲ್ ಮಾಡಿ ರನ್ ವೇನಿಂದಲೇ
ಮಂಗಳೂರಿನ ಬೋಂದೆಲ್ನಲ್ಲಿರುವ ಕರ್ನಾಟಕ ಸರ್ಕಾರ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಮಹಿಳಾ ಪಾಲಿಟೆಕ್ನಿಕ್ನಲ್ಲಿ 2023-24ನೇ ಪ್ರವೇಶಾತಿ ಆರಂಭಗೊಂಡಿದೆ.ಕಾಲೇಜಿನಲ್ಲಿ ಇಂಜಿನಿಯರಿಂಗ್ ಕೋರ್ಸ್ಗಳು, ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಶನ್ ಇಂಜಿನಿಯರಿಂಗ್, ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್, ನಾನ್ ಇಂಜಿನಿಯರಿಂಗ್, ಕಮರ್ಶಿಯಲ್ ಪ್ರಾಕ್ಟೀಸ್, ಆಂಗ್ಲ ಮತ್ತು ಕನ್ನಡ ಭಾಷೆಗಳಲ್ಲಿ ಬೋಧನೆಯನ್ನು ಮಾಡುತ್ತಿದ್ದಾರೆ.
ಪ್ರತೀ ನಾಗರಿಕನಿಗೂ ಅವನ ಧರ್ಮದ ಅನುಷ್ಠಾನದ ಹಕ್ಕಿದೆ. ಹತ್ತಾರು ವರ್ಷಗಳಿಂದ ಎಲ್ಲಾ ಇಲಾಖೆಗಳಲ್ಲೂ ಧಾರ್ಮಿಕ ಆಧಾರದಲ್ಲಿ ಪೂಜೆಗಳು ನಡೆಯುತ್ತಿದೆ. ಆಯುಧ ಪೂಜೆ, ಶಿಲಾನ್ಯಾಸಗಳ ಸಮಯದಲ್ಲಿ ಸಂಪ್ರದಾಯಬದ್ದವಾಗಿ ನಡೆದಿದೆ. ಇವತ್ತು ಇದನ್ನ ತಡೆಯುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆರೋಪಿಸಿದರು. ಅವರು ಮಂಗಳೂರಿನಲ್ಲಿ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದರು. ಕಾಂಗ್ರೆಸ್ನ ಹೀನಾ ರಾಜಕಾರಣ ಮತ್ತು
ಡಿಸಿಎಂ ಆಗಿರುವ ಡಿ.ಕೆ. ಶಿವಕುಮಾರ್ ಅವರು ಪೊಲೀಸ್ರ ಮೇಲೆ ಕೇಸರಿ ಶಾಲಿನ ಆರೋಪ ಮಾಡಿದ್ದಾರೆ. ಅಧಿಕಾರಿಗಳ ಮೇಲೆ ಹರಿಹಾಯ್ದು ಎಚ್ಚರಿಕೆ ಕೊಟ್ಟಿರೋದು ಕಂಡು ಬಂದಿದೆ. ಕೇಸರಿ ಶಾಲು ಈ ರಾಜ್ಯದಲ್ಲಿ ನಿಷೇಧ ಇಲ್ಲ, ಕರ್ತವ್ಯದಲ್ಲಿ ಇದ್ದಾಗ ಯಾರೂ ಕೇಸರಿ ಪ್ರಯೋಗ ಮಾಡಿಲ್ಲ. ಅವರ ಖಾಸಗಿ ಜೀವನದ ಉಡುಪುಗಳ ಬಗ್ಗೆ ಪ್ರಶ್ನೆ ಮಾಡಿ ಡಿ.ಕೆ ಶಿವಕುಮಾರ್ ದ್ವೇಷ ತೀರಿಸಿಕೊಂಡಿದ್ದಾರೆ. ಇದು ಸರಿಯಲ್ಲ, ಅವರು ತಮ್ಮ ಮಾತನ್ನು ಪುನರ್ ಪರಿಶೀಲನೆ ಮಾಡಬೇಕು ಎಂದು ಮಾಜಿ ಸಚಿವ ಕೋಟ
ದ.ಕ.ಜಿಲ್ಲೆಯ ಕರಾವಳಿಯಲ್ಲಿ ಜೂನ್ 1 ರಿಂದ ಜುಲೈ 31ರವರೆಗೆ ಒಟ್ಟು 61 ದಿನ ಮೀನುಗಾರಿಕೆ ನಿಷೇಧಿಸಿ ಮೀನುಗಾರಿಕೆ ಜಂಟಿ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ. ಆಳಸಮುದ್ರ ಮೀನುಗಾರಿಕೆ ಸಂಪೂರ್ಣ ನಿಷೇಧಿಸಲಾಗಿದ್ದು, 10 ಅಶ್ವಶಕ್ತಿ ಹೆಚ್ಚು ಸಾಮರ್ಥ್ಯಕ್ಕಿಂತ ಮೇಲ್ಪಟ್ಟ ಯಂತ್ರಗಳನ್ನು ಅಳವಡಿಸಿರುವ ಸಾಂಪ್ರದಾಯಿಕ ದೋಣಿಗಳ ಮೀನುಗಾರಿಕಾ ಚಟುವಟಿಕೆ ಕೈಗೊಳ್ಳುವಂತಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಜಿಲ್ಲೆಯ ಕರಾವಳಿಯಲ್ಲಿ ಯಾವುದೇ ಬಲೆಗಳನ್ನು ಅಥವಾ
ಜೀವನದಲ್ಲಿ ಉತ್ತಮವಾಗಿ ಬದುಕುವುದೇ ಧರ್ಮ. ಪ್ರತಿಯೊಂದು ಜೀವರಾಶಿಗೂ ಬದುಕುವ ಹಕ್ಕು ಇದೆ. ಧರ್ಮ ಮತ್ತು ಸಂಸ್ಕಾರವನ್ನು ಉಳಿಸಿ ಬೆಳೆಸುವ ಕಾರ್ಯ ನಮ್ಮಿಂದ ನಡೆಯಬೇಕು ಎಂದು ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದರು. ಹಳೆಯಂಗಡಿ ಸಮೀಪದ ತೋಕೂರು ಶ್ರೀ ಸುಬ್ರಹ್ಮಣ್ಯ ದೇವಸ್ಧಾನದ ಅಷ್ಟಬಂಧ ಬ್ರಹ್ಮಕುಂಭಾಭೀಷೇಕದ ಅಂಗವಾಗಿ ಸ್ಕಂದ ಮಂಟಪದಲ್ಲಿ ನಡೆದ ಧಾರ್ಮಿಕ ಸಭೆಯಲ್ಲಿ ಆಶೀರ್ವಚನ ನೀಡಿದ ಅವರು ಇಂದಿನ ಯುಗದಲ್ಲಿ ಸಂಸ್ಕಾರವನ್ನು
ಕರಾವಳಿ ಸಿನಿಮಾಸ್ ಲಾಂಛನದಲ್ಲಿ ಸತೀಶ್ ಪೆರ್ನೆ ಮತ್ತು ಶಿವಪ್ರಸಾದ್ ಇಜ್ಜಾವು ನಿರ್ಮಾಣದಲ್ಲಿ ತಯಾರಾದ ಪಿರ್ಕಿಲು ತುಳು ಸಿನಿಮಾ ಮೇ.26ರಂದು ಕರಾವಳಿ ಜಿಲ್ಲೆಯಾದ್ಯಂತ ತೆರಕಾಣಲಿದೆ ಎಂದು ನಿರ್ದೇಶಕ ಹೆಚ್.ಡಿ ಆರ್ಯ ಹೇಳಿದರು. ಅವರು ಮಂಗಳೂರಿನ ಪ್ರೆಸ್ಕ್ಲಬ್ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಹಾಸ್ಯ ಮತ್ತು ಕೌಟುಂಬಿಕ ಕಥಾ ಹಂದರ ಹೊಂದಿರುವ ಚಿತ್ರ ಇದ್ದಾಗಿದ್ದು, ಪಿರ್ಕಿಲು ಎಂದು ಊರಿನ ಜನರಿಂದ ಕರೆಸಿಕೊಳ್ಳುವ ಹುಡುಗರು ಏನೆಲ್ಲ
ಧಾರ್ಮಿಕ ಕ್ಷೇತ್ರಗಳ ಮೂಲಕ ಧರ್ಮದ ಜಾಗೃತಿ ನಡೆಯಬೇಕು, ಭಕ್ತಿಯ ಆಲಯಗಳಲ್ಲಿ ಭಕ್ತರ ನಿಸ್ವಾರ್ಥ ಸೇವಾ ಸಂಪನ್ನತೆ ಹೆಚ್ಚಾದಾಗ ಕ್ಷೇತ್ರ ಬೆಳಗುತ್ತದೆ. ನಮ್ಮ ಹಿಂದೂ ಸಂಸ್ಕೃತಿ ಪ್ರತೀ ಮನೆಯಿಂದ ಬೆಳಗಿದಲ್ಲಿ ಅದು ಜಗತ್ತಿಗೆ ಬೆಳಕಾಗುತ್ತದೆ ಎಂದು ಉಡುಪಿ ಅಧೋಕ್ಷಜ ಪೇಜಾವರ ಮಠದ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಹೇಳಿದ್ದಾರೆ. ತೋಕೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಡೆಯುತ್ತಿರುವ ಪುನಃಪ್ರತಿಷ್ಠೆ ಬ್ರಹ್ಮಕುಂಭಾಷೇಕ ಮತ್ತು ನಾಗಮಂಡಲೋತ್ಸವದ ಪ್ರಯುಕ್ತ
ಕಾಂಗ್ರೆಸ್ ನೇತೃತ್ವದ ನೂತನ ಸರ್ಕಾರದಲ್ಲಿ ಬಿಲ್ಲವ ಸಮುದಾಯದ ಕನಿಷ್ಠ ಎರಡು ಮಂದಿಗೆ ಸಚಿವ ಸ್ಥಾನ ನೀಡಬೇಕೆಂದು ಶ್ರೀ ನಾರಾಯಣ ಗುರು ವಿಚಾರ ವೇದಿಕೆಯ ರಾಜ್ಯಾಧ್ಯಕ್ಷ ಸತ್ಯಜಿತ್ ಸುರತ್ಕಲ್ ಆಗ್ರಹಿಸಿದ್ದಾರೆ. ಮಂಗಳೂರಿನ ಪ್ರೆಸ್ಕ್ಲಬ್ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಬ್ಬರು ವಿಧಾನಪರಿಷತ್ ಸದಸ್ಯರನ್ನು ಒಳಗೊಂಡು ಐದು ಜನ ಶಾಸಕರನ್ನು ಹೊಂದಿರುವ ನಮ್ಮ ಸಮಾಜಕ್ಕೆ ಎರಡು ಮಂತ್ರಿಸ್ಥಾನವನ್ನು ನೀಡಬೇಕು. ಅದೇ ರೀತಿ ನೂತನ




























