ಮಂಗಳೂರು: ಉತ್ತರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಇನಾಯತ್ ಅಲಿ ಅವರು ಬಿರುಸಿನ ಚುನಾವಣಾ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದು, ಇಂದು ಕುಪ್ಪೆಪದವಿನ ಕಾಂಗ್ರೆಸ್ ಕಾರ್ಯಕರ್ತರೊಬ್ಬರ ನಿವಾಸದಲ್ಲಿ ಸಭೆ ನಡೆಸಿದರು. ರಾಜ್ಯದಲ್ಲಿ ಹೊಸ ಬದಲಾವಣೆಗೆ ಕಾಂಗ್ರೆಸ್ ಗ್ಯಾರಂಟಿಗಳು ನಾಂದಿ ಹಾಡಲಿದ್ದು, ಕ್ಷೇತ್ರದ ಅಭಿವೃದ್ಧಿಗಾಗಿ ಕಾಂಗ್ರೆಸ್ ಗೆ ಮತ
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿಯಾಗಿ ಪದ್ಮರಾಜ್ ಆರ್ ಅವರನ್ನು ನೇಮಕ ಮಾಡಿ ಕಾಂಗ್ರೆಸ್ ಪಕ್ಷ ಆದೇಶ ಹೊರಡಿಸಿದೆ.ಬಿಲ್ಲವ ಸಮುದಾಯದ ಯುವ ನಾಯಕ, ಗುರುಬೆಳದಿಂಗಲು ಸೇವಾ ಸಂಸ್ಥೆಯ ಅಧ್ಯಕ್ಷರಾಗಿ ಹಾಗೂ ಮಂಗಳೂರು ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನ ಖಜಾಂಚಿಯಾಗಿ ಸೇವಾ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ಆರ್ ಪದ್ಮರಾಜ್ ಅವರು ತಮ್ಮ ಸಮಾಜಮುಖಿ ಕೆಲಸಗಳಿಂದ ಹೆಚ್ಚು ಜನಪ್ರಿಯರಾಗಿದ್ದಾರೆ.
ಸುರತ್ಕಲ್: ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಭರತ್ ವೈ. ಶೆಟ್ಟಿಯವರು ತಮ್ಮ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳನ್ನು ಜನರಿಗೆ ತಲುಪಿಸಲು “ಪ್ರಗತಿ ಪಥ” ಕೈಪಿಡಿಯನ್ನು ಬಿಡುಗಡೆಗೊಳಿಸಿದರು. ಬಳಿಕ ಮಾಧ್ಯಮಗೋಷ್ಠಿಯಲ್ಲಿ ಮಾತಾಡಿದ ಮಂಗಳೂರು ಉತ್ತರ ಮಂಡಲ ಅಧ್ಯಕ್ಷ ತಿಲಕ್ ರಾಜ್ ಕೃಷ್ಣಾಪುರ ಅವರು, “ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ ಡಾ|| ವೈ ಭರತ್ ಶೆಟ್ಟಿಯವರಿಂದ ಕಳೆದ 5 ವರ್ಷಗಳಲ್ಲಿ ಸುಮಾರು 2250 ಕೋಟಿ
ಸುರತ್ಕಲ್: ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಭರತ್ ವೈ. ಶೆಟ್ಟಿಯವರು ತಮ್ಮ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳನ್ನು ಜನರಿಗೆ ತಲುಪಿಸಲು “ಪ್ರಗತಿ ಪಥ” ಕೈಪಿಡಿಯನ್ನು ಬಿಡುಗಡೆಗೊಳಿಸಿದರು. ಬಳಿಕ ಮಾಧ್ಯಮಗೋಷ್ಠಿಯಲ್ಲಿ ಮಾತಾಡಿದ ಮಂಗಳೂರು ಉತ್ತರ ಮಂಡಲ ಅಧ್ಯಕ್ಷ ತಿಲಕ್ ರಾಜ್ ಕೃಷ್ಣಾಪುರ ಅವರು, “ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ ಡಾ|| ವೈ ಭರತ್ಶೆ ಟ್ಟಿಯವರಿಂದ ಕಳೆದ 5 ವರ್ಷಗಳಲ್ಲಿ ಸುಮಾರು 2250 ಕೋಟಿ
ಮಂಗಳೂರು ನಗರ ಉತ್ತರ ಕ್ಷೇತ್ರದ ಗ್ರಾಮೀಣ ಭಾಗವಾಗಿರುವ ಗುರುಪುರ ಹೋಬಳಿ ಭರತ್ ಶೆಟ್ಟಿ ಶಾಸಕರಾದ ಮೇಲೆ ಅಭಿವೃದ್ದಿ ಕಾರ್ಯದಲ್ಲಿ ಪೂರ್ತಿ ಹಿಂದೆ ಬಿದ್ದಿದೆ. ಹೊಸದಾಗಿ ಸರಕಾರಿ ಶಾಲೆ, ಕಾಲೇಜು ತೆರೆಯಲು, ಆಸ್ಪತ್ರೆ ಸ್ಥಾಪಿಸಲು ಶಾಸಕ ಭರತ್ ಶೆಟ್ಟರಿಂದ ಸಾಧ್ಯವಾಗಲಿಲ್ಲ. ಗುರುಪರ ಬ್ಲಾಕ್ ವ್ಯಾಪ್ತಿಯಲ್ಲಿರುವ ಎರಡು ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿ ಬಿದ್ದಿರುವ ಪ್ರಾಧ್ಯಾಪಕ ಹುದ್ದೆಗಳನ್ನು ಭರ್ತಿ ಮಾಡಲಾಗಲಿ, ಆರೋಗ್ಯ ಕೇಂದ್ರಗಳಿಗೆ ವೈದ್ಯರನ್ನು
ಹೆಜಮಾಡಿ ಶ್ರೀ ಧೂಮಾವತಿ ದೈವಸ್ಥಾನ ಬಸ್ತಿಪಡ್ಪು ದೈವದ ಆಶೀರ್ವಾದ ಪಡೆದು ಕಾರ್ಯಕರ್ತರ ಸಭೆಯಲ್ಲಿ ಕಾಪು ವಿಧಾನ ಸಭಾ ಚುನಾವಣೆ ಪಕ್ಷದ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ಹಾಗೂ ಮಾನ್ಯ ಶಾಸಕರಾದ ಲಾಲಾಜಿ ಆರ್ ಮೆಂಡನ್ ರವರು ಭಾಗವಹಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರು ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಗ್ರಾಮ ಪಂಚಾಯತ್ ಅಧ್ಯಕ್ಷರು ಪಾಡುರಂಗ ಕರ್ಕೇರ, ಉಪಾಧ್ಯಕ್ಷರು ಪವಿತ್ರ ಗಿರೀಶ್ ಪಕ್ಷದ ಅನನ್ಯ ಜವಾಬ್ದಾರಿ ನಿರ್ವಹಿಸುತ್ತಿರುವ
ಮಂಗಳೂರು: “ಮಂಗಳೂರು ಕ್ಷೇತ್ರದ ಅಭ್ಯರ್ಥಿಯನ್ನಾಗಿ ಪಕ್ಷದಿಂದ ಕಣಕ್ಕಿಳಿಸಿದ್ದ ನನ್ನನ್ನು ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ತಂಡವೊಂದು ಅಪಹರಿಸಿ ಕರೆದೊಯ್ದು ಬಲವಂತವಾಗಿ ನಾಮಪತ್ರ ಹಿಂತೆಗೆಯುವಂತೆ ಮಾಡಿದ್ದಾರೆ” ಎಂದು ಮಂಗಳೂರು ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿರುವ ಅಲ್ತಾಫ್ ಕುಂಪಲ ಆರೋಪಿಸಿದ್ದಾರೆ.“ನಾನು ಎಲ್ಲೂ ಓಡಿಹೋಗಿಲ್ಲ, ನನ್ನನ್ನು ಅಪಹರಿಸಿ ಬೆದರಿಸಿ ನನ್ನಿಂದ ನಾಮಪತ್ರ ಹಿಂದೆ ಪಡೆಯುವಂತೆ ಮಾಡಲಾಗಿದೆ. ನನಗೆ ಯಾವುದೇ
ರಾಜ್ಯದ ಅಧಿಕಾರ ಚುಕ್ಕಾಣಿಯಲ್ಲಿರುವ ಬಿಜೆಪಿ ಸರಕಾರದ ಅವಧಿಯಲ್ಲಿ ಜನರ ಯಾವೊಂದು ಆಶೋತ್ತರಗಳನ್ನು ಈಡೇರಿಸಲಿಲ್ಲ. ಭ್ರಷ್ಟಾಚಾರ, ಅಕ್ರಮ ಹಣ ಸಂಪಾದನೆ, ಮತೀಯ ವಿಭಜನೆಯಂತಹ ರಾಜಕಾರಣದಲ್ಲಿ ಜನರ ಬದುಕಿನ ಪ್ರಶ್ನೆಯನ್ನು ಕಡೆಗಣಿಸಿದಲ್ಲದೆ ಸೋಲಿಸುತ್ತಾ ಬಂದಿದೆ. ಈ ರಾಜ್ಯದ ಜನರ ಬದುಕಿನ ಪ್ರಮುಖ ವಿಚಾರಗಳಾದ ಉದ್ಯೋಗ, ಆರೋಗ್ಯ, ಶಿಕ್ಷಣದಂತಹ ಬಹುಮುಖ್ಯ ಪ್ರಶ್ನೆಗಳು ಗೆಲ್ಲಬೇಕಾದರೆ ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಸೋಲಬೇಕಾಗಿದೆ ಎಂದು ಸಿಪಿಐಎಂ ಮಂಗಳೂರು
ಜೋಕಟ್ಟೆ ಮುಹಿಯದ್ದೀನ್ ಹೊಸ ಜುಮ್ಮಾ ಮಸೀದಿ 2023 ರ ಆಡಳಿತ ಸಮಿತಿಗೆ ನಡೆದ ವಾರ್ಷಿಕ ಮಹಾಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಇಂದು ನಡೆದಿದ್ದು ಅಧ್ಯಕ್ಷ ರಾಗಿ ಜೋಕಟ್ಟೆ ಮೂಲದ ಮುಝೈನ್ ಗ್ರೂಪ್ ಆಫ್ ಕಂಪನಿಯ ಮಾಲಕರಾದ ಹಾಜಿ ಬಿಎಮ್ ಶರೀಫ್ ರವರು ಅವಿರೋಧವಾಗಿ ಆಯ್ಕೆ ಯಾದರು. ಉಪಾಧ್ಯಕ್ಷರಾಗಿ ಹಾಜಿ ಬಿಎಸ್ ಶರೀಪ್ಪ್ರಧಾನ ಕಾರ್ಯದರ್ಶಿ-ಎಚ್ ಎಮ್ ಬಾವಜೊತೆ ಕಾರ್ಯದರ್ಶಿಯಾಗಿ ಹಾಜಿ ಟಿ ಅಬೂಬಕ್ಕರ್,ಖಜಾಂಚಿ-ಸುಲೈಮಾನ್ ಬೊಟ್ಟುಸಾಂಸ್ಕೃತಿಕ
ಕುರಲ್ ಇಷ್ಟೆರ್ ಕುಡ್ಲದ ಸ್ಥಾಪಕ ಅಧ್ಯಕ್ಷ ಜೆ. ತಿಮ್ಮಪ್ಪ ಪೂಜಾರಿ ತಮ್ಮ ಸ್ವಗ್ರಹದಲ್ಲಿ ನಿಧನರಾದರು. ಅವರಿಗೆ 72 ವರ್ಷ ಪ್ರಾಯವಾಗಿತ್ತು.ಕವಿ, ಸಾಹಿತಿ, ಬರಹಗಾರರಾದ ಜೆ. ತಿಮ್ಮಪ್ಪ ಪೂಜಾರಿ ಅವರು, ‘ಬಡವೆರಾದ್ ಬದುಕೊಡಾ’ , ‘ಬದಿತ್ತ ಬಿದಿ’ , ‘ಕರಿಯಮಣಿಯೆ ಸಾಕ್ಷಿ’ , ‘ಬುದ್ಯಂತೆರ್’ , ‘ಧರ್ಮರಾಜ್ಯದ ದೊರೆಗಳು’ , ‘ಬಲಿ ಕೊರ್ಪಿ ಕುರಿಕ್ಕುಳು’ ನಾಟಕಗಳನ್ನು ರಚಿಸಿ,




























