Home ಕರಾವಳಿ Archive by category ಮಂಗಳೂರು (Page 134)

ಮ್ಯಾಪ್ಸ್ ಕಾಲೇಜಿನಲ್ಲಿ ಕೃತಿಗಳ ಬಿಡುಗಡೆ : ಬಿಸು ಹಬ್ಬದ ವಿಚಾರ ವಿನಿಮಯ ಕಾರ್ಯಕ್ರಮ

ತುಳು ಪರಿಷತ್ ಮತ್ತು ಮ್ಯಾಪ್ಸ್ ಕಾಲೇಜು ಮಂಗಳೂರು ಇದರ ಜಂಟಿ ಆಶ್ರಯದಲ್ಲಿ ಲೇಖಕಿ ಶಾರದಾ ಅಂಚನ್ ಅವರ ನಂಬಿ ಸತ್ಯೋಲು ಮತ್ತು ರಕ್ತ ಶುದ್ಧಿ- ಆರೋಗ್ಯ ವೃದ್ಧಿ ಹಾಗೂ ಡಾ. ಪ್ರಭಾಕರ ನೀರ್‍ಮಾರ್ಗ ಅವರ ಕಾದಂಬರಿ ಓಲಗ ಕೃತಿಗಳ ಬಿಡುಗಡೆ ಕಾರ್ಯಕ್ರಮ ಮತ್ತು ಬಿಸು ಹಬ್ಬದ ವಿಚಾರ ವಿನಿಮಯ ಕಾರ್ಯಕ್ರಮವು ನಗರದ ಬಂಟ್ಸ್ ಹಾಸ್ಟೆಲ್ ಸಮೀಪದ ಮ್ಯಾಪ್ಸ್ ಕಾಲೇಜಿನಲ್ಲಿ

ಎ.17ಕ್ಕೆ ಎಸ್ ಡಿಪಿಐ ಅಭ್ಯರ್ಥಿ ರಿಯಾಝ್ ಫರಂಗಿಪೇಟೆ
ನಾಮ ಪತ್ರ ಸಲ್ಲಿಕೆ: ಅಥಾವುಲ್ಲಾ ಜೋಕಟ್ಟೆ

ಉಳ್ಳಾಲ: ಎಪ್ರಿಲ್ 17 ಸೋಮವಾರದಂದು ಮಂಗಳೂರು ವಿಧಾನಸಭಾ ಕ್ಷೇತ್ರ ಎಸ್ ಡಿಪಿಐ ಚುನಾವಣಾ ಅಭ್ಯರ್ಥಿ ರಿಯಾಝ್ ಫರಂಗಿಪೇಟೆ ಯವರು ಸಹಸ್ರಾರು ಕಾರ್ಯಕರ್ತರೊಂದಿಗೆ ನಾಮ ಪತ್ರ ಸಲ್ಲಿಸಲಿದ್ದಾರೆ ಎಂದು ಎಸ್ ಡಿಪಿಐ ಮಂಗಳೂರು ವಿಧಾನಸಭಾ ಕ್ಷೇತ್ರ ಚುನಾವಣಾ ಉಸ್ತುವಾರಿ ಹಾಗೂ ರಾಜ್ಯ ಸಮಿತಿ ಸದಸ್ಯರೂ ಆದ ಅಥಾವುಲ್ಲಾ ಜೋಕಟ್ಟೆ ತಿಳಿಸಿದ್ದಾರೆ.ಸೋಮವಾರ ಬೆಳಿಗ್ಗೆ 11:00 ಗಂಟೆಗೆ ಸರಿಯಾಗಿ ಉಳ್ಳಾಲ ಮಾಸ್ತಿಕಟ್ಟೆ ಜಂಕ್ಷನ್ ನಿಂದ ಕಾಲ್ನಡಿಗೆ ಜಾಥಾದಲ್ಲಿ ಸಹಸ್ರಾರು

ಮಂಗಳೂರು ಕ್ಷೇತ್ರ ಸೇರಿದಂತೆ ಜಿಲ್ಲೆಯ ಎಂಟೂ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಖಚಿತ: ಪ್ರತಾಪ್ ಸಿಂಹ ನಾಯಕ್

ಮಂಗಳೂರು: ಈ ಬಾರಿ ಮಂಗಳೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಶತಸ್ಸಿದ್ಧ. ಮಂಗಳೂರು ಕ್ಷೇತ್ರವೂ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಎಂಟೂ ಕ್ಷೇತ್ರಗಳನ್ನು ಬಿಜೆಪಿ ಗೆಲ್ಲುವುದು ಖಚಿತ ಎಂದು ವಿಧಾನ ಪರಿಷತ್ ಸದಸ್ಯ ಹಾಗೂ ಮಂಗಳೂರು ಕ್ಷೇತ್ರದ ಪ್ರಭಾರಿ ಪ್ರತಾಪ್ ಸಿಂಹ ನಾಯಕ್‌ ಹೇಳಿದರು. ಬಿಜೆಪಿಯ ಮಂಗಳೂರು ವಿಭಾಗ ಮಾಧ್ಯಮ ಕೇಂದ್ರದಲ್ಲಿ ಇಂದು ನಡೆಸಿದ ಪತ್ರಿಕಾ ಗೋಷ್ಠಿಯಲ್ಲಿ ಅವರು ಮಾತನಾಡಿದರು. ಅತ್ಯಂತ ಪ್ರಜಾಸತ್ತಾತ್ಮಕ ವಿಧಾನದಲ್ಲಿ

ವೈಜ್ಞಾನಿಕ ಮನೋಭಾವನೆ ಬೆಳೆಸಲು ಭಾರತದುದ್ದಕ್ಕೂ ಪ್ರವಾಸ- ಹರೀಂದರ್ ಲಾಲಿ

ಪ್ರಸಕ್ತ ಕಾಲಘಟ್ಟದಲ್ಲಿ ನಮ್ಮನ್ನಾಳುವ ಸರಕಾರಗಳು ದೇಶದ ಸಂವಿಧಾನದ ಆಶಯಗಳಲ್ಲೊಂದಾದ ಆರ್ಟಿಕಲ್ 51A(h) ವೈಜ್ಞಾನಿಕ ಮನೋಭಾವನೆ ಬೆಳೆಸುವ ಕಾರ್ಯಕ್ರಮಗಳನ್ನು ಉತ್ತೇಜಿಸುವ ಬದಲಾಗಿ ಮೂಡನಂಬಿಕೆಗಳನ್ನೇ ಅನಾಚಾರಗಳನ್ನೇ ಮಾತ್ರವಲ್ಲ ಒಟ್ಟು ದೇಶದ ಸಂವಿಧಾನದ ಎಲ್ಲಾ ಆಶಯಗಳನ್ನೇ ಬುಡಮೇಲು ಮಾಡಲೊರಟಿದೆ ಇಂತಹ ಸಂದಿಗ್ಧ ವಿದ್ಯಮಾನದಲ್ಲಿ ದೇಶದ ಜನರನ್ನು ಮೂಡನಂಬಿಕೆಯಿಂದ ಹೊರತರುವ, ವೈಜ್ಞಾನಿಕ ಚಿಂತನೆ ಬೆಳೆಸುವ ನಿಟ್ಟಿನಲ್ಲಿ ನಾವು ದೇಶದಾದ್ಯಂತ

ನಾಟಿ ವೈದ್ಯೆ ಹೃದಯಾಘಾತಕ್ಕೆ ಬಲಿ

ನಂದಿಕೂರಿನ ಜನಪ್ರಿಯ ನಾಟಿ ವೈದ್ಯೆ ಯೊಬ್ಬರು ಇಂದು ಮುಂಜಾನೆ ಸ್ವಗೃಹದಲ್ಲಿ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ನಂದಿಕೂರು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನದ ಬಳಿಯ ನಿವಾಸಿ ರತ್ನಮ್ಮ(83) ವರ್ಷ ವಯಸ್ಸಾಗಿತ್ತು. ಯಾವುದೇ ಫಲಾಕ್ಷೇಪೆ ಬಯಸದೆ ನಾಟಿ ವೈಧ್ಯೆಯಾಗಿ ಜನರ ಸೇವೆ ಮಾಡುತ್ತಿದ್ದರು. ಹೊರ ಜಿಲ್ಲೆ ರಾಜ್ಯದಿಂದಲ್ಲೂ ಜನ ಇವರು ನೀಡುವ ಚಿಕಿತ್ಸೆ ಪಡೆದು ಗುಣ ಮುಖರಾಗಿದ್ದು, ಇದೀಗ ಇವರ ಅಗಲುವಿಕೆಯಿಂದ ಜನ ಉತ್ತಮ ನಾಟಿ ವೈಧ್ಯೆಯೊಬ್ಬರನ್ನು

ಏ.14ರಂದುಕರಾವಳಿಯಾದ್ಯಂತ ಗೌಜಿ ಗಮ್ಮತ್ ತುಳು ಸಿನಿಮಾ ಬಿಡುಗಡೆ

ಮೋವಿನ್ ಫಿಲಮ್ಸ್ ಬ್ಯಾನರ್‍ನಡಿ ನಿರ್ಮಾಣವಾದ ತುಳು ಸಿನಿಮಾ `ಗೌಜಿ ಗಮ್ಮತ್’ ಏ.14ರಂದು ಕರಾವಳಿಯಾದ್ಯಂತ ಬಿಡುಗಡೆಗೊಳ್ಳಲಿದೆ. ಕರ್ಣ ಉದ್ಯಾವರ ಮೊದಲ ಬಾರಿಗೆ ನಾಯಕ ನಟನಾಗಿ ನಟಿಸಿದ್ದಾರೆ. ನಾಯಕಿಯಾಗಿ ಉಡುಪಿಯ ಸ್ವಾತಿ ಶೆಟ್ಟಿ ಸಾಥ್ ನೀಡಿದ್ದಾರೆ. ಈ ಚಿತ್ರದಲ್ಲಿ ದೊಡ್ಡ ತಾರಾಬಳಗವಿದ್ದು ಕರಾವಳಿಯ ಹಾಸ್ಯ ದಿಗ್ಗಜರೆಂದೇ ಖ್ಯಾತರಾದ ದೇವದಾಸ್ ಕಾಪಿಕಾಡ್, ನವೀನ್ ಡಿ. ಪಡೀಲ್, ಅರವಿಂದ್ ಬೋಳಾರ್, ಪ್ರಸನ್ನ ಶೆಟ್ಟಿ ಬೈಲೂರು, ಉಮೇಶ್ ಮಿಜಾರು

ಬಪ್ಪನಾಡು: ಒಂದೂವರೆ ಲಕ್ಷ ಮಲ್ಲಿಗೆ ಚೆಂಡು ಸಮರ್ಪಣೆ

ಮೂಲ್ಕಿ: ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ವಾರ್ಷಿಕ ಉತ್ಸವದ ಅತ್ಯಂತ ಶ್ರೇಷ್ಠ ಸೇವೆಯಾಗಿರುವ ಶ್ರೀದೇವಿಯ ಶಯನೋತ್ಸವಕ್ಕೆ ಹೂ ಅರ್ಪಿಸುವ ಸೇವೆಯಂಗವಾಗಿ ಈ ಬಾರಿ ಒಂದೂವರೆ ಲಕ್ಷಕ್ಕೂ ಮಿಕ್ಕಿದ ಮಲ್ಲಿಗೆ ಚೆಂಡು ಸಮರ್ಪಣೆಯಾಗಿದೆ ಎಂದು ದೇಗುಲದ ಮೂಲಗಳು ತಿಳಿಸಿವೆ. ಸಂಜೆ 3 ಗಂಟೆಯ ಬಳಿಕ ಮಲ್ಲಿಗೆ ಸಮರ್ಪಣೆ ಸೇವೆ ಆರಂಭ ಗೊಂಡಿತ್ತು. ಮಲ್ಲಿಗೆಯನ್ನು ತಡ ರಾತ್ರಿ ಗರ್ಭಗುಡಿಯೊಳಗೆ ಜೋಡಿಸಿ ದೇವಿಗೆ ಶಯನೋತ್ಸವ ನಡೆಯಿತು.

ಬಿಸಿಸಿಐ ವತಿಯಿಂದ `ಹೊಟೇಲ್ ತಾಜ್ ವಿವಾಂತದಲ್ಲಿ ಇಫ್ತಾರ್ ಕೂಟ

ಬ್ಯಾರೀಸ್ ಚೇಂಬರ್ ಆಫ್ ಕಾಮರ್ಸ್ ಆಂಡ್ ಇಂಡಸ್ಟ್ರಿ (ಬಿಸಿಸಿಐ) ಮಂಗಳೂರು ಇದರ ವತಿಯಿಂದ ಇಫ್ತಾರ್ ಕೂಟವು ನಗರದ ಹೊಟೇಲ್ ತಾಜ್ ವಿವಾಂತ' ಹೊಟೇಲ್ ನಲ್ಲಿ ನಡೆಯಿತು. ಈ ಸಂದರ್ಭ ರಮಝಾನ್ ತಿಂಗಳು ಮತ್ತು ಝಕಾತ್ ವಿಚಾರವಾಗಿ ಕಚ್ಚಿ ಮೆಮನ್ ಮಸ್ಜಿದ್‍ನ ಖತೀಬ್ ವೌಲಾನ ಶುಹೈಬ್ ನದ್ವಿ ವಿಶೇಷ ಉಪನ್ಯಾಸ ನೀಡಿದರು.ರಮಝಾನ್ ಅಲ್ಲಾಹನ ಉಡುಗೊರೆಯಾಗಿದೆ. ಸೀಮಿತ ಅವಧಿಯಲ್ಲಿ ನೂರಾರು ಪಟ್ಟು ಪುಣ್ಯ ಸಂಪಾದಿಸುವ ಈ ತಿಂಗಳ ಮಹತ್ವವನ್ನು ಪ್ರತಿಯೊಬ್ಬ ಮುಸಲ್ಮಾನ

ಸಾವಿತ್ರಿ ಬಾಯಿ ಫುಲೆ ಪ್ರಶಸ್ತಿ ಮತ್ತು ಫಾತಿಮಾ ಶೇಖ್ ಗೌರವ ಪ್ರಶಸ್ತಿ ಪ್ರದಾನ

ಮಂಗಳೂರಿನ ಉರ್ವ ಸ್ಟೋರಿನ ಕರಾವಳಿ ಲೇಖಕಿಯರ ವಾಚಕಿಯರ ಸಂಘದ ಸಾಹಿತ್ಯ ಸದನದಲ್ಲಿ ಪೇರೂರು ರುಕ್ಕು ಪೂಜಾರ್ದಿ, ಬಾಗಿ ಪೂಜಾರ್ದಿ, ಲೆಚ್ಚು ಪೂಜಾರ್ದಿ ನೆನಪಿನ ಬರವುದಪ್ಪೆ ಸಾವಿತ್ರಿ ಬಾಯಿ ಫುಲೆ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು. ಕಾಲವು ಅಳಿಸಲಾಗದ ಹೆಸರು ಶಕ್ತಿಯುತ ಬಂಡಾಯ ಶಿಕ್ಷಕಿ ಸಾವಿತ್ರಿ ಬಾಯಿ ಫುಲೆ ಅವರದು. ಏಪ್ರಿಲ್ 11 ಜ್ಯೋತಿಬಾ ಫುಲೆ ಅವರ ಜನ್ಮ ದಿನ. ಭಾರತದಲ್ಲಿ ನೆಲದ ಮಕ್ಕಳ ಬದುಕಿಗೆ ಮೊದಲು ದನಿ ನೀಡಿದ ಹೆಸರುಗಳು ಇವು ಎಂದು ಅಧ್ಯಕ್ಷತೆ

ಕಿನ್ನಿಗೋಳಿ ಪಂಚಾಯತ್‍ನಿಂದ ಪೂರೈಸುವ ನಳ್ಳಿ ನೀರಿನಲ್ಲಿ ವ್ಯತ್ಯಯ : ಶಾಂತಿನಗರ-ಗುತ್ತಕಾಡು ಪರಿಸರದ ನಾಗರಿಕರ ನಿಯೋಗ ಮುಖ್ಯಾಧಿಕಾರಿ ಭೇಟಿ

ಕಿನ್ನಿಗೋಳಿ: ಪಂಚಾಯತ್ ವತಿಯಿಂದ ಪೂರೈಸುವ ನಳ್ಳಿ ನೀರಿನಲ್ಲಿ ವ್ಯತ್ಯಯ ಉಂಟಾಗಿದ್ದು ಈ ಕುರಿತು ಶಾಂತಿನಗರ – ಗುತ್ತಕಾಡು ಪರಿಸರದ ನಾಗರಿಕರ ನಿಯೋಗ ಕಿನ್ನಿಗೋಳಿ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಅವರನ್ನು ಭೇಟಿಯಾಗಿ ಚರ್ಚಿಸಿತು. ಇತ್ತೀಚೆಗೆ ಕುಡಿಯುವ ನೀರಿನ ಅಸಮರ್ಪಕ ಪೂರೈಕೆಯಿಂದ ತಾಳಿಪಾಡಿ ಗ್ರಾಮದ ಶಾಂತಿನಗರ ಗುತ್ತಕಾಡು ಪ್ರದೇಶದಲ್ಲಿ ಜನರು ಸಂಕಷ್ಟ ಅನುಭವಿಸುವಂತಾಗಿದೆ. ಈ ನಿಟ್ಟಿನಲ್ಲಿ ಖಿಲ್ರಿಯಾ ಜುಮಾ ಮಸೀದಿ ಆಡಳಿತ ಸಮಿತಿ ಪ್ರಧಾನ