Home ಕರಾವಳಿ Archive by category ಮಂಗಳೂರು (Page 135)

ತಡೆಯಾಜ್ಞೆ ತಂದ ಉಮಾನಾಥ ಕೋಟ್ಯಾನ್

ಟಿಕೆಟ್ ಘೋಷಣೆಗೆ ಕ್ಷಣ ಗಣನೆ ನಡೆಯುತ್ತಿರುವ ಹೊತ್ತಲ್ಲಿ ಮೂಲ್ಕಿ ಮೂಡಬಿದ್ರೆ ಶಾಸಕ ಉಮಾನಾಥ್ ಕೋಟ್ಯಾನ್ ಅವರು ತನ್ನ ವಿರುದ್ಧ ಯಾವುದೇ ಮಾನಹಾನಿಕಾರಕ ಸುದ್ದಿ ,ಪೊಟೋ , ವಿಡಿಯೊ ಪ್ರಕಟ ಮಾಡದಂತೆ ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದಾರೆ.ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ರಾಜ್ಯದ 40 ಕ್ಕೂ ಹೆಚ್ಚು ಮಾಧ್ಯಮಗಳಲ್ಲಿ ಯಾವುದೇ ಆಕ್ಷೇಪಕಾರಿ ಸುದ್ದಿ ಪ್ರಕಟಿಸಸಂತೆ

ಪ್ರಮೋದ್ ಮುತಾಲಿಕ್ ಮಾತಿಗೂ, ಕೃತಿಗೂ ಯಾವುದೇ ಸಂಬಂಧವಿಲ್ಲ:ಶ್ರೀರಾಮ ಸೇನೆಯ ಮಾಜಿ ರಾಜ್ಯ ಸಂಚಾಲಕ ರವಿ ವಿ. ಸಿಂದ್ಲಿಂಗ್

ಶ್ರೀರಾಮ ಸೇನೆಯ ಮಾಜಿ ರಾಜ್ಯ ಸಂಚಾಲಕ ರವಿ ವಿ. ಸಿಂದ್ಲಿಂಗ್ ಹೇಳಿಕೆಶ್ರೀ ರಾಮ ಸೇನೆಯ ಸಂಸ್ಥಾಪಕರಾದ ಪ್ರಮೋದ್ ಮುತಾಲಿಕ್ ನೈಜ ಹಿಂದುತ್ವದ ರಕ್ಷಣೆಗೋಸ್ಕರ ಚುನಾವಣೆ ಸ್ಪರ್ಧಿಸುತ್ತಿದ್ದಾರೆ ಎಂಬ ಸಂಗತಿ ತಿಳಿದು ಅವರ ಈ ನೈಜ ಹಿಂದುತ್ವದ ನಕಲಿ ಮುಖದ ಹಿಂದಿರುವ ಕೆಲ ಅಸಲಿ ಸಂಗತಿಯನ್ನು ಮುಗ್ಧ ಕರಾವಳಿಯ ಜನರಿಗೆ ತಿಳಿಸುವುದು ನಮ್ಮ ಆದ್ಯ ಕರ್ತವ್ಯ ಮತ್ತು ಅವರ ಮಾತಿಗೂ ಅವರ ಕೃತಿಗೂ ಯಾವುದೇ ಸಂಬಂಧವಿಲ್ಲ. ಉತ್ತರ ಕರ್ನಾಟಕದ ನಮಗೆ ಮೋಸ ಮಾಡಿದ ಹಾಗೆ ತಾವು

ಏ.13: ಮೂರು ಕೃತಿಗಳ ಬಿಡುಗಡೆ; ಬಿಸು ಪರ್ಬದ ಮಾತುಕತೆ

ಮಂಗಳೂರು : ತುಳು ಪರಿಷತ್ ಮತ್ತು ಮ್ಯಾಪ್ಸ್ ಕಾಲೇಜ್ ಮಂಗಳೂರು ಜಂಟಿ ಆಶ್ರಯದಲ್ಲಿ ಪುಸ್ತಕ ಬಿಡುಗಡೆ ಹಾಗೂ ಬಿಸು ಪರ್ಬದ ಮಾತುಕತೆ ಕಾರ್ಯಕ್ರಮ ಏ.13 ರಂದು ಅಪರಾಹ್ನ 3 ಗಂಟೆಗೆ ಮಂಗಳೂರು ಮ್ಯಾಪ್ಸ್ ಕಾಲೇಜು ಸಭಾಂಗಣದಲ್ಲಿ ನಡೆಯಲಿದೆ.‌ ಮುಂಬಯಿಯ ಲೇಖಕಿ ಶಾರದಾ ಎ. ಅಂಚನ್ ಅವರ “ನಂಬಿ ಸತ್ಯೋಲು” ಅನುವಾದಿತ ಕೃತಿ ಮತ್ತು “ರಕ್ತ ಶುದ್ಧಿ- ಆರೋಗ್ಯ ವೃದ್ಧಿ” ಎಂಬ ವೈದ್ಯಕೀಯ ಲೇಖನಗಳ ಕೃತಿ ಹಾಗೂ ಡಾ.‌ಪ್ರಭಾಕರ್ ನೀರ್ ಮಾರ್ಗ ಅವರ

ವಿದ್ಯುತ್ ಚಾಲಿತ ಬೈಕ್ ಬೆಂಕಿಗಾಹುತಿ

ಮನೆಯಲ್ಲಿ ನಿಲ್ಲಿಸಲಾಗಿದ್ದ ವಿದ್ಯುತ್ ಚಾಲಿತ ಬೈಕ್ ಇದಕ್ಕಿದಂತೆ ಹೊತ್ತಿ ಉರಿದು ಕರಕಲಾಗಿದ್ದು ಈ ದೃಶ್ಯ ಸಿಸಿ ಕ್ಯಾಮಾರದಲ್ಲಿ ಸೆರೆಯಾಗಿದೆ.ಶಂಕರಪುರ ಅರ್ಶಿಕಟ್ಟೆ ನಿವಾಸಿ ಜೋಸೆಫ್ ಎಂಬವರಿಗೆ ಸೇರಿದ ದ್ವಿಚಕ್ರವಾಹನ ಇದಾಗಿದ್ದು, ಕಳೆದ ಒಂದು ವರ್ಷಗಳ ಹಿಂದೆಯಷ್ಟೇ ಕರೀದಿ ಮಾಡಿದ್ದರು. ಮಧ್ಯಾಹ್ನ ಊಟದ ಬಳಿಕ ಮನೆಮಂದಿ ಮಲಗಿದ ಸಂದರ್ಭ ಈ ದುರ್ಘಟನೆ ಸಂಭವಿಸಿದೆ. ಗೂಡಲ್ಲಿದ್ದ ಹಕ್ಕಿಗಳು ಕೂಡಾ ಬೆಂಕಿಯ ತೀವೃತೆಗೆ ಸುಟ್ಟು ಕರಗಲಾದ ದೃಶ್ಯ ಮನ ಕಲುವಂತ್ತಾಗಿದೆ.

ಮಂಜೇಶ್ವರ ಉದ್ಯಾವರ ಶ್ರೀ ಅರಸು ಮಂಜಿಷ್ಣಾರ್ ಕ್ಷೇತ್ರದ ಮಹೋತ್ಸವ

ಮಂಜೇಶ್ವರ : ಕಳೆದ ಸುಮಾರು 800 ವರ್ಷಗಳಿಂದ ಧಾರ್ಮಿಕ ಸೌಹಾರ್ದತೆಗೆ ಸಾಕ್ಷಿಯಾಗಿ ನಿಂತಿರುವ ಮಂಜೇಶ್ವರ ಉದ್ಯಾವರ ಶ್ರೀ ಅರಸು ಮಂಜಿಷ್ಣಾರ್ ಕ್ಷೇತ್ರದ ಮಹೋತ್ಸವದ ದಿನಾಂಕ ನಿಗದಿ ಸಮಾರಂಭವು ನಡೆಯಿತು. “ಕುದಿಕಳ” ಎಂಬ ಹೆಸರಿನಲ್ಲಿ ಸಂಪ್ರದಾಯ ಪ್ರಕಾರ ನಡೆಯುವ ಸಮಾರಂಭದಲ್ಲಿ ಮುಸ್ಲಿಂ ಸಮುದಾಯದ ವ್ಯಾಪಾರಿಯೊಬ್ಬನಿಂದ ದೈವಪಾತ್ರಿಗಳೇ ವೀಳ್ಯದೆಲೆ ಹಾಗೂ ಅಡಿಕೆ ಖರೀದಿಸುವುದು ಸಮಾರಂಭದ ವಿಶೇಷತೆಯಾಗಿದೆ.ಉದ್ಯಾವರ ಶ್ರೀ ಅರಸು ಮಂಜಿಷ್ಣಾರ್ ಕ್ಷೇತ್ರದ

ಬಿಜೆಪಿ ಆಡಳಿತದಲ್ಲಿ ರಾಜ್ಯದಲ್ಲಿ ಶಾಂತಿ ಸ್ಥಾಪನೆಯಾಗಿದೆ

ನಂದಿನಿಯನ್ನು ಅಮುಲ್ ಜೊತೆ ವಿಲೀನ ಮಾಡಲುವು ಬಿಡುವುದಿಲ್ಲ. ನಂದಿನಿ ನಮ್ಮ ಸ್ವಾಭಿಮಾನ ಮತ್ತು ಕರ್ನಾಟಕದ ಹೆಮ್ಮೆ. ಕರ್ನಾಟಕದ ನಂದಿನಿ ಹಿತ ಕಾಯಲಯ ಬಿಜೆಪಿ ಬದ್ಧವಿದೆ. ಕಾಂಗ್ರೆಸ್ ಸುಳ್ಳುಗಳಿಂದಲೇ ಜನರನ್ನು ತಪ್ಪು ದಾರಿಗೆಳೆಯುತ್ತಿದೆ. ನಂದಿನಿಗೆ ಧಕ್ಕೆಯಾಗಲು ಬಿಜೆಪಿ ಸರ್ಕಾರ ಬಿಡಲ್ಲ ಎಂದು ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ಹೇಳಿದರು. ಅವರು ಮಂಗಳೂರಿನ ಲಾಲ್ ಭಾಗ್‍ನಲ್ಲಿರುವ ರೋಹನ್ ಸಿಟಿ ಸ್ಕ್ವೇರ್‍ನಲ್ಲಿ ಮೂರು ಜಿಲ್ಲೆಗಳ

ಬದಿಯಡ್ಕ ಸಂಸ್ಕೃತಿ ಭವನದಲ್ಲಿ “ನುಡಿ ಪುರ್ಪ ” ಸಂಸ್ಮರಣಾ ಕಾರ್ಯಕ್ರಮ

ಇತ್ತೀಚೆಗೆ ನಿಧನರಾದ ತುಳು ಕನ್ನಡ ಮಲೆಯಾಳ ಭಾಷೆಯ ಉದಯೋನ್ಮುಖ ಲೇಖಕಿ ಶ್ವೇತ ಕಜೆ ಇವರಿಗೆ ಜೈ ತುಳುನಾಡು (ರಿ) ಸಂಘಟನೆ ಹಾಗೂ ತುಳುವೆರ ಆಯನ ಕೂಟದ ವತಿಯಿಂದ ಬದಿಯಡ್ಕ ಸಂಸ್ಕೃತಿ ಭವನದಲ್ಲಿ “ನುಡಿ ಪುರ್ಪ ” ಸಂಸ್ಮರಣಾ ಕಾರ್ಯಕ್ರಮ ನಡೆಯಿತು. ಇತ್ತೀಚೆಗೆ ನಿಧನರಾದ ಕುಂಬಳೆ ಬದಿಯಡ್ಕ ಬೇಳಿಂಜೆ ಗ್ರಾಮ ಕಜೆ ನಿವಾಸಿ, ಖ್ಯಾತ ತುಳು ,ಕನ್ನಡ, ಮಲೆಯಾಳಂ ಲೇಖಕಿ, ಜೈ ತುಳುನಾಡ್(ರಿ) ನ ಸದಸ್ಯೆ ಕು| ಶ್ವೇತಾ ಕಜೆ ಇವರಿಗೆ, ಜೈ ತುಳುನಾಡ್(ರಿ) ಸಂಘಟನೆ

ಕಿನ್ನಿಗೋಳಿಯಲ್ಲಿ ಯುವ ಸಂಕಲ್ಪ ಕಾರ್ಯಕ್ರಮ

ಕಿನ್ನಿಗೋಳಿ: ಮುಲ್ಕಿ ಬ್ಲಾಕ್ ಯುವ ಕಾಂಗ್ರೆಸ್ ನೇತೃತ್ವದಲ್ಲಿ ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಯುವ ನಾಯಕ ಮುಲ್ಕಿ ಮೂಡಬಿದ್ರೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ನೇತ್ರತ್ವದಲ್ಲಿ ಯುವ ಸಂಕಲ್ಪ ಕಾರ್ಯಕ್ರಮ ಕಿನ್ನಿಗೋಳಿ ಸಮೀಪದ ಎಸ್.ಕೋಡಿ ಪದ್ಮಾವತಿ ಸಭಾಭವನದಲ್ಲಿ ನಡೆಯಿತು. ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಮಾಜಿ ಸಚಿವ ಅಭಯ್ ಚಂದ್ರ ಜೈನ್ ಮಾತನಾಡಿ ಈಗಿನ ಬಿಜೆಪಿ ಸರಕಾರದಲ್ಲಿ ಭ್ರಷ್ಟಾಚಾರ ಮಿತಿಮೀರಿದ್ದು ಬೆಲೆ ಏರಿಕೆಗೆ

ಸರ್ವಾಧಿಕಾರಿ, ಕೋಮುವಾದಿ ಬಿಜೆಪಿಯನ್ನು ಸೋಲಿಸಲು ಕರೆ- ಸುನೀಲ್ ಕುಮಾರ್ ಬಜಾಲ್

ಅನೈತಿಕ ದಾರಿಯಲ್ಲಿ ಕರ್ನಾಟಕದ ಜನಮತಗಣನೆಯನ್ನು ಧಿಕ್ಕರಿಸಿ ಕೋಟ್ಯಾಂತರ ರೂಪಾಯಿ ಮೌಲ್ಯದ ಕುದುರೆ ವ್ಯಾಪಾರ ನಡೆಸಿ ಅಧಿಕಾರಕ್ಕೆ ಬಂದಿರುವ ಬಿಜೆಪಿ ಪಕ್ಷದ ಆಡಳಿತದಲ್ಲಿ ಸಂಪೂರ್ಣ ಜನವಿರೋಧಿ ಸರಕಾರ ಆಗಿತ್ತು. ಇದು 40% ಕಮಿಷನ್ ವ್ಯವಹಾರವನ್ನು ಕಾನೂನು ಬದ್ದಗೊಳಿಸಿ ಎಲ್ಲಾ ಪ್ರಜಾಪ್ರಭುತ್ವ ಮೌಲ್ಯಗಳನ್ನು ಗಾಳಿಗೆ ತೂರಿ ಸರ್ವಾಧಿಕಾರಿ ಸರಕಾರವಾಗಿದೆ. ಸರಕಾರದ ಎಲ್ಲಾ ಯಂತ್ರಗಳನ್ನು ದುರುಪಯೋಗಪಡಿಸಿದ್ದಲ್ಲದೆ ಕೋಮುವಾದಿಕರಣಗೊಳಿಸಿ ಕೋಮುಗಲಭೆಗಳಿಗೆ ರಾಜಕೀಯ ಬೇಳೆ

ಮಕ್ಕಳ ಮಾನಸಿಕ ಮತ್ತು ಬೌದ್ಧಿಕ ಆರೋಗ್ಯದ ವೃದ್ಧಿಗೆ ಶಿಬಿರ ಸಹಕಾರಿ- ಸುಬ್ರಮಣ್ಯ ರಾವ್

ಸಂಸ್ಕೃತಿ, ಸಂಸ್ಕಾರ ಜೀವನ ವಿಧಾನಗಳ ಬಗ್ಗೆ ಕೇವಲ ಭಾಷಣ, ಬೋಧನೆಯ ಬದಲಾಗಿ ಪ್ರಾಯೋಗಿಕವಾಗಿ ಮಕ್ಕಳಿಗೆ ಅರಿವು ಮೂಡಿಸುವುದು ಇಂದಿನ ಅಗತ್ಯವಾಗಿದೆ ಹಾಗೂ ಇಂತಹ ಶಿಬಿರಗಳು ಮಕ್ಕಳ ಮಾನಸಿಕ ಮತ್ತು ಬೌದ್ಧಿಕ ಆರೋಗ್ಯದ ವೃದ್ಧಿಗೆ ಸಹಕಾರಿಯಾಗಲಿದೆ ಎಂದು ತೋಕೂರಿನ ವೇದ ವಿದ್ವಾಂಸರಾದ ವೇ.ಮೂ.ಟಿ.ಸುಬ್ರಹ್ಮಣ್ಯ ರಾವ್ ಅವರು ಪುನರೂರು ಪ್ರತಿಷ್ಠಾನ (ರಿ.) ಇದರ ಆಶಯದಲ್ಲಿ ಜನವಿಕಾಸ ಸಮಿತಿ ಮೂಲ್ಕಿಯ ಸಹಕಾರದಲ್ಲಿ ಪುನರೂರು ಶ್ರೀ ವಿಶ್ವನಾಥ ದೇವಸ್ಥಾನದಲ್ಲಿ ಜರುಗಿದ ಬಾಲ