ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ದಕ್ಷಿಣ ಜಿಲ್ಲಾದ್ಯಂತ ಒಂದು ತಿಂಗಳುಗಳ ಕಾಲ ರಕ್ತಕೊಟ್ಟು ಬಾಂಧವ್ಯ ಕಟ್ಟು ಎಂಬ ಘೋಷಣೆಯೊಂದಿಗೆ ಆಯೋಜಿಸಿದ್ದ ರಕ್ತದಾನ ಮಾಸಾಚರಣೆಯು ಯಶಸ್ವಿಯಾಗಿ ಪೂರ್ಣಗೊಂಡಿದೆ , ಫೆಬ್ರವರಿ 22 ರಿಂದ ಮಾರ್ಚ್ 19 ರ ವರೆಗೆ ನಾಲ್ಕು ಭಾನುವಾರಗಳಲ್ಲಿ ದಕ್ಷಿಣ ಕನ್ನಡ ಜಿಲ್ಲಾದ್ಯಂತ ಇಪ್ಪತ್ತು ರಕ್ತದಾನ ಶಿಬಿರಗಳನ್ನು ಆಯೋಜಿಸಲಾಯಿತು
ಉಳ್ಳಾಲ: ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ವ್ಯಕ್ತಿಯೋರ್ವ ಪತ್ನಿಯ ಸಂಬಂಧಿಕರ ಮನೆಯಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಮುಚ್ಚಿಲಕೋಡಿ ಎಂಬಲ್ಲಿ ಸಂಭವಿಸಿದೆ.ವಿಟ್ಲ ಕನ್ಯಾನ ನಿವಾಸಿ ಬಾಬು ಶೆಟ್ಟಿಗಾರ್ ಎಂಬವರ ಪುತ್ರ ಹರೀಶ್ (33) ಆತ್ಮಹತ್ಯೆ ಮಾಡಿಕೊಂಡವರು. ಇವರು 10 ವರ್ಷಗಳಿಂದ ಮುಡಿಪುವಿನ ಇನ್ಫೋಸಿಸ್ ಸಂಸ್ಥೆಯ ಗಾರ್ಡನ್ ಕೆಲಸ ನಿರ್ವಹಿಸುತ್ತಿದ್ದರು. ನವವಿವಾಹಿತರಾಗಿದ್ದ ಹರೀಶ್ ಅವರು ಸಿದ್ದಕಟ್ಟೆ ಸಂಗಬೆಟ್ಟು
ಮೂಡುಬಿದಿರೆ: ಸಂಸ್ಕೃತಿ, ಪರಂಪರೆ, ಇತಿಹಾಸ ಇವೆಲ್ಲದಕ್ಕೂ ಮಾದರಿಯಾಗಿ ಭಾರತ ಮೆರೆಯುತ್ತಿದೆ. ಕಾಂಗ್ರೆಸ್ನದ್ದು ವಿದೇಶಿ ಸಿದ್ದಾಂತ. ರಾಷ್ಟ್ರೀಯತೆಯನ್ನು ಮರೆತು ವಿದೇಶಿ ಸಂಸ್ಕೃತಿಯೊಂದಿಗೆ ಕಾಂಗ್ರೆಸ್ ಸಾಗಿ ಬಂದಿರುವುದರಿಂದ ಇಂದು ನೆಲಕಚ್ಚಿದೆ. ಅಭಿವೃದ್ಧಿಯ ಜೊತೆಗೆ ರಾಷ್ಟ್ರೀಯತೆ ಮೌಲ್ಯಗಳ ಸಿದ್ಧಾಂತಕ್ಕೆ ಅನುಗುಣವಾಗಿ ಮುನ್ನಡೆಯುತ್ತಿರುವ ಬಿಜೆಪಿ ಇಂದು ವಿಶ್ವದಲ್ಲೇ ನಂ.1 ಪಕ್ಷಗಾಗಿ ಗುರುತಿಸಿಕೊಂಡಿದೆ ಎಂದು ಬಿಜೆಪಿ ದ.ಕ ಜಿಲ್ಲಾಧ್ಯಕ್ಷ
ಸುರತ್ಕಲ್ ಪೊಲೀಸ್ ಠಾಣೆ ವ್ಯಾಪ್ತಿಯ ಚೇಳಾಯರು ಮತ್ತು ಮುಂಚೂರಿನಲ್ಲಿ ಅಕ್ರಮವಾಗಿ ಶೇಖರಿಸಿಟ್ಟಿದ್ದ ಸುಮಾರು 250-300 ಲೋಡ್ ಮರಳನ್ನು ಸುರತ್ಕಲ್ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಚೇಳ್ಯಾರು ಗ್ರಾಮ ಪಂಚಾಯತ್ ಬಳಿ ರಸ್ತೆ ಬದಿಯ ಕಾಂಪೌಂಡ್ ಒಳಭಾಗದಲ್ಲಿ ಸಿಸಿ ಕ್ಯಾಮಾರ ಕಣ್ಗಾವಲಿನಲ್ಲಿ ಅಕ್ರಮವಾಗಿ ಶೇಖರಿಸಿಟ್ಟಿದ್ದ ಸುಮಾರು 150-200 ಲೋಡ್ ಮರಳು ಹಾಗೂ ಮುಂಚೂರು ರಸ್ತೆಯ ಬದಿಯ ಕಾಂಪೌಂಡ್ನ ಒಳಭಾಗದಲ್ಲಿ ರಸ್ತೆಯಲ್ಲಿ ಸಂಚರಿಸುವವರಿಗೆ ಕಾಣದಿರಲು ಮರ
ಮಂಗಳೂರು: ದೈನಂದಿನ ಕೆಲಸ ದ ಒತ್ತಡ ನಿವಾರಣೆಗೆ ಕ್ರೀಡೆ ಸಹಕಾರಿ ಎಂದು ಪಶ್ಚಿಮ ವಲಯ ಐಜಿಪಿ ಡಾ.ಚಂದ್ರ ಗುಪ್ತ ತಿಳಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ (ರಿ), ಮಂಗಳೂರು ಪ್ರೆಸ್ ಕ್ಲಬ್ (ರಿ) ಹಾಗೂ ಪತ್ರಿಕಾಭವನ ಟ್ರಸ್ಟ್(ರಿ)ಇವುಗಳ ಸಂಯುಕ್ತ ಆಶ್ರಯದಲ್ಲಿ ನಗರದ ಫುಟ್ಬಾಲ್ ಮೈದಾನದಲ್ಲಿ ಪತ್ರಕರ್ತರ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಪ್ರಜಾಪ್ರಭುತ್ವದ ಪ್ರಮುಖ ಅಂಗವಾಗಿ ಕಾರ್ಯ
ಸಹಕಾರಿ ಭೀಷ್ಮ ನಾರಾಯಣ ಸನಿಲ್ ಅವಧಿಯಲ್ಲಿ ಸಹಕಾರಿ ಕ್ಷೇತ್ರ ಸಾಕಷ್ಟು ಅಭಿವೃಧ್ಧಿಯನ್ನು ಕಂಡಿದೆ. ರಾಜ್ಯ ಹಾಗೂ ರಾಷ್ಟ್ರ ಮಟ್ಟದ ಪ್ರಶಸ್ತಿ ಪಡೆದವರು ನಮಗೆಲ್ಲ ಆದರ್ಶ ಪ್ರಾಯರು.ಧಾರ್ಮಿಕ ಸಮಾಜಿಕ ಶೈಕ್ಷಣಿಕ ಹೀಗೆ ಎಲ್ಲಾ ಕ್ಷೇತ್ರದಲ್ಲಿಯೂ ಸಹಕಾರಿ ಭೀಷ್ಮ ನಾರಾಯಣ ಸನಿಲ್ ಅವರು ಕೈಯಾಡಿಸಿದ್ದಾರೆ ಎಂದು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ರತ್ನ ಚಿತ್ತರಂಜನ್ ಬೋಳಾರ್ ಹೇಳಿದರು. ಅವರು ಹಳೆಯಂಗಡಿ ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿ
ಮಂಗಳೂರಿನ ರೋಹನ್ ಸಿಟಿ ಯೋಜನೆಯ ನಿರ್ಮಾಪಕರಾದ ರೋಹನ್ ಕಾರ್ಪೋರೇಶನ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಅಧ್ಯಕ್ಷ ರೋಹನ್ ಮೊಂತೇರೋ ಅವರಿಗೆ ಟೈಮ್ಸ್ ಆಫ್ ಇಂಡಿಯಾ 2023ನೇ ವರ್ಷದ ಉದಯೋನ್ಮುಖ ಯೋಜನೆ ಪ್ರಶಸ್ತಿ ಲಭಿಸಿದೆ.ಮೈಸೂರಿನ ಸೈಲೆಂಟ್ ಶೋರ್ಸ್ ರೆಸಾರ್ಟ್ ಮತ್ತು ಎಸ್ಪಿಎದಲ್ಲಿ ನಡೆದ ಟೈಮ್ಸ್ ಬ್ಯುಸಿನೆಸ್ ಅವಾರ್ಡ್ ಸಮಾರಂಭದಲ್ಲಿ ಅವರ ಪರವಾಗಿ ಜನರಲ್ ಮ್ಯಾನೇಜರ್ ದೀಮಂತ್ ಸುವರ್ಣ ಮತ್ತು ಸೇಲ್ಸ್ ಅಸೋಸಿಯೇಟ್ ಅಲ್ಫೋನ್ಸ್ ಫೆರ್ನಾಂಡಿಸ್ ಅವರು
ಸುರತ್ಕಲ್ : ಯಕ್ಷಧ್ರುವ ಪಟ್ಲ ಫೌಂಡೇಶನ್ (ರಿ.) ಸುರತ್ಕಲ್ ಘಟಕ ಇದರ ವಾರ್ಷಿಕ ಮಹಾಸಭೆ ಇತ್ತೀಚೆಗೆ ಸುರತ್ಕಲ್ ಬಂಟರ ಭವನದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ ವಹಿಸಿದ್ದರು. ಗೌರವಾಧ್ಯಕ್ಷ ಮಹಾಬಲ ಪೂಜಾರಿ ಕಡಂಬೋಡಿ ಉಪಸ್ಥಿತರಿದ್ದು, ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಅಧ್ಯಕ್ಷರಾಗಿ ಸುಧಾಕರ ಎಸ್ ಪೂಂಜ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಗೌರವಾಧ್ಯಕ್ಷರಾಗಿ ಮಹಾಬಲ ಪೂಜಾರಿ ಕಡಂಬೋಡಿ
ಬಂಟ್ವಾಳ: ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಬ್ರಹ್ಮರಕೋಟ್ಲು ಟೋಲ್ ಗೇಟ್ ಅವ್ಯವಸ್ಥೆ ಹಾಗೂ ಬಂಟ್ವಾಳ ಕಂದಾಯ ಇಲಾಖೆಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರದ ವಿರುದ್ಧ ಎಸ್.ಡಿ.ಪಿ.ಐ ಪಕ್ಷದ ವತಿಯಿಂದ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಲಿದ್ದೇವೆ ಎಂದು ಎಸ್.ಡಿ.ಪಿ.ಐ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ , ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿ ಇಲ್ಯಾಸ್ ತುಂಬೆ ತಿಳಿಸಿದ್ದಾರೆ. ಬಿ.ಸಿ.ರೋಡ್ ಪ್ರೆಸ್ ಕ್ಲಬ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ
ಮಂಗಳೂರು: ಮಂಗಳೂರಿನ ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನ ಪ್ರಾಯೋಜಕತ್ವದಲ್ಲಿ ದ.ಕ. ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ದಕ್ಷಿಣ ಶಾಸಕ ವೇದವ್ಯಾಸ್ಕಾ ಮತ್ ನೇತೃತ್ವದಲ್ಲಿ ‘ಸ್ಟ್ರೀಟ್ ಫುಡ್ ಫಿಸ್ಟಾ’ (ಬೀದಿಬದಿ ಆಹಾರೋತ್ಸವ) ಮಾ.22ರಿಂದ 26ರ ವರೆಗೆ ನಡೆಯಲಿದೆ ಎಂದು ಸಂಘಟನಾ ಸಮಿತಿ ಮಾರ್ಗದರ್ಶಕ ಯತೀಶ್ ಬೈಕಂಪಾಡಿ ಹೇಳಿದರು. ನಗರದ ಖಾಸಗಿ ಹೊಟೇಲ್ನಲ್ಲಿ ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಸಂಜೆ 5ರಿಂದ ರಾತ್ರಿ 11ರವರೆಗೆ ಕರಾವಳಿ ಉತ್ಸವ




























