ಮೂಲ್ಕಿಯ ಹಳೆಯಂಗಡಿ ಇಂದಿರಾನಗರದ ರೈಲ್ವೇ ಗೇಟ್ನ ಬಳಿಯಲ್ಲಿಯೇ ಸಂಚರಿಸುತ್ತಿದ್ದ ಗೂಡ್ಸ್ ರೈಲು ಬೋಗಿಯ ಡಬ್ಬಿಗಳು ಅರ್ಧದಲ್ಲಿಯೇ ಕಡಿದುಕೊಂಡು ನಿಂತು ಸುಮಾರು ಒಂದು ತಾಸು ರೈಲ್ವೇ ಗೇಟ್ನಲ್ಲಿ ಸಂಚಾರಿಗಳು ಪರದಾಡಿದ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ. ಪಡುಬಿದ್ರಿಯಿಂದ ಮಂಗಳೂರಿನ ಎನ್ಎಂಪಿಟಿಯತ್ತ ತೆರಳುತ್ತಿದ್ದ ಗೂಡ್ಸ್
ಮೂಡುಬಿದಿರೆ:ಕಲಬುರಗಿಯ ಗುಲ್ಬರ್ಗಾ ವಿಶ್ವವಿದ್ಯಾಲಯ ಹಾಗೂ ನವದೆಹಲಿ ಅಸೋಸಿಯೇಷನ್ ಆಫ್ ಇಂಡಿಯನ್ ಯುನಿವರ್ಸಿಟಿ ಆಶ್ರಯದಲ್ಲಿ ನಡೆದ 36ನೇ ಅಂತರ ವಿಶ್ವವಿದ್ಯಾಲಯ ಸೌತ್ ಈಸ್ಟ್ ಇಂಡಿಯಾ ವಲಯ ಯುವಜನ ಮೇಳದ ಏಕಾಂಕ ನಾಟಕ ಪ್ರಥಮ ಹಾಗೂ ಜಾನಪದ ನೃತ್ಯದಲ್ಲಿ ದ್ವಿತೀಯ ಸ್ಥಾನ ಪಡೆದ ಆಳ್ವಾಸ್ ಕಾಲೇಜು ರಾಷ್ಟç ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದೆ. ಆಳ್ವಾಸ್ ಕಾಲೇಜು ತಂಡವು ಮಂಗಳೂರು ವಿಶ್ವವಿದ್ಯಾಲಯವನ್ನು ಪ್ರತಿನಿಧಿಸಿದೆ. ಆಳ್ವಾಸ್ ರಂಗ ಅಧ್ಯಯನ ಕೇಂದ್ರದ ನಿರ್ದೇಶಕ
ಮಂಗಳೂರು: ಖ್ಯಾತ ಹಾಸ್ಯನಟ, ಕಲಾವಿದ ಅರವಿಂದ ಬೋಳಾರ್ ಚಲಾಯಿಸುತ್ತಿದ್ದ ದ್ವಿಚಕ್ರ ವಾಹನ ನಗರದ ಪಂಪ್ವೆಲ್ ಬಳಿ ಸ್ಕಿಡ್ಡಾಗಿ ಉರುಳಿ ಬಿದ್ದ ಪರಿಣಾಮ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಅತೀ ವೇಗವಾಗಿ ಬರುತ್ತಿದ್ದ ಬಸ್ ಢಿಕ್ಕಿ ಹೊಡೆಯುವುದನ್ನು ತಪ್ಪಿಸುವ ಸಲುವಾಗಿ ತಾನು ಚಲಾಯಿಸುತ್ತಿದ್ದ ದ್ವಿಚಕ್ರ ವಾಹನದ ಬ್ರೇಕ್ ಹಾಕಿದ್ದು, ಈ ಸಂದರ್ಭ ಸ್ಕಿಡ್ಡಾಗಿ ಬಿದ್ದು ಬೋಳಾರ್ ಕಾಲಿಗೆ ಗಾಯವಾಗಿದ್ದು, ನಗರದ ಖಾಸಗಿ
ಶರಣ್ ಪಂಪ್ ವೆಲ್ ತುಮಕೂರಿನಲ್ಲಿ ಸಂಫಪರಿವಾರದ ವೇದಿಕೆಯಲ್ಲಿ ಮಾಡಿದ ಭಾಷಣ ದುಷ್ಟತನದ ಪರಮಾವಧಿ. ಸುರತ್ಕಲ್ ಜಂಕ್ಷನ್ ನಲ್ಲಿ ನಡೆದ ಅಮಾಯಕ ಮುಸ್ಲಿಂ ಯುವಕ ಫಾಝಿಲ್ ಕೊಲೆಯನ್ನು “ನಮ್ಮ ಹುಡುಗರು ಎಲ್ಲರ ಎದುರೇ ಶೌರ್ಯದಿಂದ ನುಗ್ಗಿ ಮಾಡಿದ ಕೊಲೆ” ಎಂದು ಬಹಿರಂಗವಾಗಿ ಹೇಳಿದ್ದಾರೆ. ಇನ್ನಷ್ಟು ಇಂತಹ ದಾಳಿಗಳು ನಡೆಯಲಿದೆ ಎಂದು ಬೆದರಿಕೆ ಹಾಕಿದ್ದಾರೆ. ಗುಜರಾತ್ ಗಲಭೆಯ ಎರಡು ಸಾವಿರ ಜನರ ಕೊಲೆಯನ್ನೂ ಸಮರ್ಥಿಸಿಕೊಂಡಿದ್ದಾರೆ. ಇದು ತೀರಾ ಆತಂಕಕಾರಿ
ಮಂಗಳೂರು: ನಗರದ ಕಾವೂರಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಯಶ ಆಟಿಸಂ ಕೇಂದ್ರದ ವಾರ್ಷಿಕೋತ್ಸವವನ್ನು ಕಾವೂರು ಸರಕಾರೀ ಪ್ರಥಮ ದರ್ಜೆ ಕಾಲೇಜಿನಲ್ಲಿ ಜನವರಿ 22ರಂದು ಆಚರಿಸಲಾಯಿತು. ಕಾರ್ಯಕ್ರಮವನ್ನು ವಿಕಲ ಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಅಧಿಕಾರಿ ಗೋಪಾಲ ಕೃಷ್ಣ ಉದ್ಘಾಟಿಸಿದರು. ಸಂಸ್ಥೆಯ ಬಗ್ಗೆ ಪ್ರಾಸ್ತಾವಿಕ ವಿವರಗಳನ್ನು ಆಡಳಿತ ಟ್ರಸ್ಟಿ ದುರ್ಗಾಲಕ್ಷ್ಮೀ ಪ್ರಸ್ತುತಪಡಿಸಿದರು.ಮತ್ತು ವಾರ್ಷಿಕ ಚಟುವಟಿಕೆಗಳನ್ನು ಮಂಡಿಸಿದರು. ವಯಸ್ಸಾಗುತ್ತಿದ್ದಂತೆ
ಭಾಷಣ ಮಾಡಿದ ಭಜರಂಗದಳ ಮುಖಂಡ ಶರಣ್ ಪಂಪ್ ವೆಲ್ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಅವರ ನೇತೃತ್ವದ ಕಾಂಗ್ರೆಸ್ ನಿಯೋಗ ಸೋಮವಾರ ಮಂಗಳೂರು ಪೊಲೀಸ್ ಆಯುಕ್ತರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು. “ದ.ಕ. ಜಿಲ್ಲೆ ಸೂಕ್ಷ್ಮ ಪ್ರದೇಶವಾಗಿದ್ದು, ಕೋಮುಸಂಘರ್ಷವನ್ನು ಉಂಟುಮಾಡುವ ಜನಾಂಗೀಯ ಹತ್ಯೆಗೆ ಪ್ರಚೋದನೆ ನೀಡುವ ಭಾಷಣಗಳು ಮಾಧ್ಯಮದ ಮುಖಾಂತರ ವೈರಲ್ ಆಗುತ್ತಾ ಇದೆ. ಇದು ತೀರಾ ಆತಂಕಕಾರಿ
ಮಂಗಳೂರು: ತುಮಕೂರು ಹಾಗೂ ಉಳ್ಳಾಲದಲ್ಲಿ ಬಜರಂಗದಳದ ನೇತೃತ್ವದಲ್ಲಿ ನಡೆದಿರುವ ಶೌರ್ಯ ಯಾತ್ರೆಯಲ್ಲಿ ಸುರತ್ಕಲ್ ಫಾಝಿಲ್ ಹತ್ಯೆಯನ್ನು ಸಮರ್ಥನೆ ಮಾಡಿ ಬಹಿರಂಗ ಹೇಳಿಕೆ ನೀಡಿರುವ ವಿಎಚ್ ಪಿ ವಿಭಾಗ ಕಾರ್ಯದರ್ಶಿ ಶರಣ್ ಪಂಪ್ ವೆಲ್ ರನ್ನು ತಕ್ಷಣ ಬಂಧಿಸಿ ಎಂದು ಮೃತ ಫಾಝಿಲ್ ತಂದೆ ಮಂಗಳೂರು ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ. ದೂರು ಸ್ವೀಕರಿಸಿದ ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಅವರು, ಈ ಬಗ್ಗೆ ಸುರತ್ಕಲ್ ಠಾಣೆಯಲ್ಲಿ ದೂರು
ಅಖಿಲ ಭಾರತ ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಕನ್ಯಾಕುಮಾರಿಯಿಂದ ಆರಂಭಿಸಿದ ಭಾರತ್ ಜೋಡೋ ಯಾತ್ರೆ ಸೋಮವಾರ ಕಾಶ್ಮೀರದಲ್ಲಿ ಯಶಸ್ವಿಯಾಗಿ ಸಂಪನ್ನಗೊಂಡ ಹಿನ್ನೆಲೆಯಲ್ಲಿ ಮಲ್ಲಿಕಟ್ಟೆಯ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಧ್ವಜಾರೋಹಣ ಹಾಗೂ ಮಹಾತ್ಮ ಗಾಂಧಿ ಅವರ 75ನೇ ಪುಣ್ಯಸ್ಮರಣೆ ಜರಗಿತು. ಧ್ವಜಾರೋಹಣ ನೆರವೇರಿಸಿ ಬಳಿಕ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್, ಭಾರತ್ ಜೋಡೊ ಯಾತ್ರೆ 2ನೇ ಸ್ವಾತಂತ್ರ್ಯ ಸಂಗ್ರಾಮವಾಗಿದ್ದು, ಅಂದು
ಕಟಪಾಡಿ ಪೇಟೆಬೆಟ್ಟು ಬಬ್ಬು ಸ್ವಾಮಿ ದೈವಸ್ಥಾನದಲ್ಲಿನ ಕಾರ್ಣಿಕ ಪ್ರಸಿದ್ಧ ಕರಾವಳಿಯ ಅತ್ಯಂತ ನಂಬಿಕೆಯ ದೈವ ಕೊರಗಜ್ಜ ಸನ್ನಿಧಿಗೆ ಜೊತೆ ಜೊತೆಯಲಿ ಧಾರಾವಾಹಿಯ ನಾಯಕಿ ಮೇಘ ಶೆಟ್ಟಿ ಭೇಟಿ ನೀಡಿ, ಕೊರಗಜ್ಜನಲ್ಲಿ ಇಷ್ಟಾರ್ಥ ಸಿದ್ದಿಗೆ ಬೇಡಿಕೊಂಡರು.ಇತ್ತೀಚಿನ ದಿನಗಳಲ್ಲಿ ಸೆಲೆಬ್ರೆಟಿಗಳ ದಂಡೇ ಕೊರಗಜ್ಜ ಕ್ಷೇತ್ರಗಳಿಗೆ ಭೇಟಿ ನೀಡುತ್ತಿದ್ದಾರೆ. ಸಿನಿಮಾ ನಟ, ನಟಿಯರು, ಉದ್ಯಮಿಗಳು, ರಾಜಕೀಯ ಮುಖಂಡರು, ಜನಪ್ರತಿನಿಧಿಗಳು ಕೊರಗಜ್ಜ ಕ್ಷೇತ್ರಗಳಿಗೆ ಭೇಟಿ
ಪ್ರವೀಣ್ ನೆಟ್ಟಾರ್ ಕೊಲೆಗೆ ಪ್ರತಿಕಾರವಾಗಿ ಸುರತ್ಕಲ್ ನಲ್ಲಿ ಫಾಝಿಲ್ ಕೊಲೆ ನಡೆಸಿದ್ದೇವೆ ಎಂದು ಹಿಂದೂ ಮುಖಂಡ ವಿ ಹೆಚ್ ಪಿ ನಾಯಕ ಶರಣ್ ಪಂಪ್ವೆಲ್ ನೀಡಿರುವ ಹೇಳಿಕೆ ನಾಗರೀಕ ಸಮಾಜಕ್ಕೆ ಆಘಾತಕಾರಿ ವಿಚಾರವಾಗಿದೆ ಎಂದು ದಕ ಜಿಲ್ಲಾ ಯುವ ಜೆಡಿಎಸ್ ಅಧ್ಯಕ್ಷ ಅಕ್ಷಿತ್ ಸುವರ್ಣ ಆತಂಕ ವ್ಯಕ್ತಪಡಿಸಿದ್ದಾರೆ. ಒರ್ವ ಹಿಂದೂ ಮುಖಂಡನಾಗಿ ಇಂತಹ ಹೇಳಿಕೆ ನ್ಯಾಯ ವ್ಯವಸ್ಥೆಗೆ ಎಸೆದಿರುವ ಸವಾಲಾಗಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರಂತೆ ಕ್ರಿಯೆಗೆ ತಕ್ಕ




























