ಬಂಟ್ವಾಳ ತಾಲೂಕಿನ ಮಡವು ನಿವಾಸಿಯಾಗಿರುವ ಯಾದವ ಪೂಜಾರಿ ಇವರಿಗೆ ಅಪಘಾತವಾಗಿ ಕೈ ಹಾಗೂ ಹೊಟ್ಟೆಯ ಭಾಗಕ್ಕೆ ಬಲವಾದ ಪೆಟ್ಟು ಬಿದ್ದು ಈಗ ಮಂಗಳೂರಿನ ಎಜೆ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ(ICU) ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರ ಚಿಕಿತ್ಸೆಗೆ ನಮ್ಮ ತಂಡದಿಂದ 10,000/- ರೂಗಳ ಚೆಕ್ಕ್ ನ್ನುಶ್ರೀ ಗೋಪಾಲಕೃಷ್ಣ ದೇವಸ್ಥಾನ ಪುಂಜಾಲಕಟ್ಟೆ ಇಲ್ಲಿ ದೇವರ
ಕಲ್ಲಾಪು ಸನಿಹ ನೇತ್ರಾವತಿ ನದಿಯ ತಂತ್ರಿ ರಸ್ತೆ ಬಳಿ ಅಪರಿಚಿತ ಮೃತದೇಹ ಪತ್ತೆಯಾದ ಘಟನೆ ಜ.30ರ ಸೋಮವಾರ ಬೆಳಗ್ಗೆ ನಡೆದಿದೆ.ಮೂರು ದಿನಗಳ ಹಿಂದೆ ನದಿಗೆ ಬಿದ್ದು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದ್ದು, ಲುಂಗಿ, ಟೀಶರ್ಟ್ ಧರಿಸಿದ್ದು ಕೈಯಲ್ಲಿ ವಾಚ್, ಕೂಡ ಪತ್ತೆಯಾಗಿದೆ.ಮೃತದೇಹ ಸಂಪೂರ್ಣ ಕೊಳೆತ ಸ್ಥಿತಿಯಲ್ಲಿದ್ದು,ಉಳ್ಳಾಲ ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ಕೈಗೆತ್ತಿಕೊಂಡಿದ್ದಾರೆ.ಬಜಾಲ್ ಅಥವಾ ಬಂಟ್ವಾಳ ಭಾಗದಲ್ಲಿ ನದಿಗೆ ಬಿದ್ದಿರುವ ಶಂಕೆ
ಮಂಗಳೂರು: ನಗರದ ಮಾತಾ ಅಮೃತಾನಂದಮಯಿ ಮಠದಲ್ಲಿ ಭಾರತೀಯ ಜ್ಯೋತಿಷ್ಯ ಶಾಸ್ತ್ರದ ತರಬೇತಿ ಕಾರ್ಯಕ್ರಮಕ್ಕೆ ಶ್ರೀ ಬ್ರಹ್ಮಸ್ಥಾನ ಕ್ಷೇತ್ರದಲ್ಲಿ ಚಾಲನೆ ನೀಡಲಾಯಿತು.ಮಠಾಧಿಪತಿ ಸಂಪೂಜ್ಯ ಸ್ವಾಮಿನಿ ಮಂಗಳಾಮೃತ ಪ್ರಾಣರವರು ಜ್ಯೋತಿ ಬೆಳಗಿಸಿ ಚಾಲನೆ ನೀಡಿದರು.ಅವರು ಆಶೀರ್ವಚನವಿತ್ತು ಜ್ಯೋತಿಷ್ಯ ಶಾಸ್ತ್ರದ ಜ್ಞಾನ ಪಡೆದುಕೊಳ್ಳಲು ಕರೆ ನೀಡಿದರು. ಭಾರತೀಯ ಜ್ಯೋತಿಷ್ಯ ಶಾಸ್ತ್ರವು ಖಗೊಳ ಲೆಕ್ಕಾಚಾರದಲ್ಲಿ ಅತ್ಯಂತ ನಿಖರವಾಗಿದ್ದು, ಅವುಗಳನ್ನು ಅರಿತು ಮುಂದೆ ಬರಬಹುದಾದ
ನಾಡೋಜ ಸಾರಾ ಪ್ರಶಸ್ತಿಯನ್ನು ಶ್ರೀ ಮುದ್ರಾಡಿ ಹಾಗೂ ಚಂದ್ರಭಾಗಿ ರೈ ದತ್ತಿ ಬಹುಮಾನವನ್ನು ಅಕ್ಷತಾರಾಜ್ ಪೆರ್ಲ ಇವರಿಗೆ ಕರಾವಳಿ ಲೇಖಕಿಯರ ವಾಚಕಿಯರ ಸಂಘದ ಸಾಹಿತ್ಯ ಸದನದಲ್ಲಿ ಪ್ರದಾನ ಮಾಡಲಾಯಿತು. ದಿನಾಂಕ 28-1-2023 ರಂದು ಅಪರಾಹ್ನ 2:30 ಕ್ಕೆ ಉರ್ವಸ್ಟೋರ್ ನ ಸಾಹಿತ್ಯ ಸದನದಲ್ಲಿ ಕರಾವಳಿ ಲೇಖಕಿಯರ ಸಂಘದ ಹಿರಿಯ ಸಾಹಿತಿಗಳಾದ ಸಾರಾ ಅಬೂಬಕ್ಕರ್ ದತ್ತಿ ಪ್ರಶಸ್ತಿ ಮತ್ತು ಚಂದ್ರಭಾಗಿ ರೈ ದತ್ತಿ ಬಹುಮಾನ ಕಾರ್ಯಕ್ರಮವು ಡಾ.ಜ್ಯೋತಿ ಚೆಳೈರು ಅವರ
ನಗರದ ಬಿಜೈ ಸಮೀಪದ ಕಾಪಿಕಾಡ್ ನಾಲ್ಕನೇ ಕ್ರಾಸ್ನ ಅಪಾರ್ಟ್ಮೆಂಟ್ವೊಂದರಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಕೊಂದು ಬಳಿಕ ತಾನು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಶೈಲಜಾ ರಾವ್ (64) ಎಂಬವರನ್ನು ಅವರ ಪತಿ ದಿನೇಶ್ ರಾವ್ (65) ಎಂಬವರು ಉಸಿರುಗಟ್ಟಿಸಿ, ಕೊಲೆಗೈದು ಬಳಿಕ ತಾನು ಆತ್ಮಹತ್ಯೆ ಮಾಡಿಕೊಂಡನೆಂದು ಪೆÇಲೀಸ್ ಮೂಲಗಳು ತಿಳಿಸಿವೆ. ದಿನೇಶ್ ರಾವ್ ನಿವೃತ್ತ ಕೆನರಾ ಬ್ಯಾಂಕ್ ಉದ್ಯೋಗಿಯಾಗಿದ್ದರು ಎಂದು
ಮಂಗಳೂರಿನ ದೇರೆಬೈಲ್ನ ನಿವಾಸಿಯಾಗಿರುವ ಕ್ಲೌಡ್ ಮೆನೇಜಸ್ ಅವರು ಅನಾರೋಗ್ಯದಿಂದ ನಗರದ ಖಾಸಗಿ ಆಸ್ಪತ್ರೆಯಲ್ಲಿ ಇಂದು ಬೆಳಿಗ್ಗೆ ನಿಧನರಾಗಿದ್ದಾರೆ. ಅವರಿಗೆ 53 ವರ್ಷ ಪ್ರಾಯವಾಗಿತ್ತು. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು, ಕ್ಲೌಡ್ ಮೇನೇಜಸ್ ಅವರು ನಗರದ ಯೆಯ್ಯಾಡಿಯಲ್ಲಿರುವ ವಿ4 ಡಿಜಿಟಲ್ ಇನ್ಫೋಟೆಕ್ ಪ್ರೈವೆಟ್ ಲಿಮಿಟೆಡ್ನ ಪಾರ್ಟನರ್ ಆಗಿದ್ದು, ದೇರೆಬೈಲ್ನ
ಜನಪ್ರತಿನಿಧಿಗಳು ತಮ್ಮ ಕ್ಷೇತ್ರದ ಸಮಸ್ಯೆಗಳಿಗೆ ಸ್ಪಂದಿಸುವುದು ಸಾಮಾನ್ಯ. ಆದರೆ ಅವರ ಮಿತಿಯನ್ನು ಮೀರಿಯೂ ಜನ ಸೇವೆ ಮಾಡುವುದು ವಿರಳ. ಅಂತಹ ವಿರಳ ಜನಪ್ರತಿನಿಧಿಯೊನಬ್ಬರು ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿದ್ದಾರೆ. ಅವರ ಮಾನವೀಯತೆಯ ಸೇವೆಗೆ ಊರವರು ಮೆಚ್ಚುಗೆಯ ಮಾತುಗಳನ್ನಾಡುತ್ತಿದ್ದಾರೆ. ಇವರು ಮಂಗಳೂರು ಮಹಾನಗರ ಪಾಲಿಕೆಯ ತಿರುವೈಲ್ ವಾರ್ಡ್ನ ಕಾಪೆರ್Çಲರೇಟರ್ ಹೇಮಲತಾ ರಘು ಸಾಲ್ಯಾನ್. ಪತಿ ರಘು ಸಾಲ್ಯಾನ್ ಜೊತೆ ಸೇರಿ ಸಮಾಜ ಸೇವೆಯಲ್ಲೇ
ಮಂಗಳೂರು: ಪತ್ರಕರ್ತ ನವೀನ್ ಸೂರಿಂಜೆ ಬರೆದ ಕೃತಿ ಕುತ್ಲೂರು ಕಥನವನ್ನು ಖ್ಯಾತ ಚಿಂತಕ ಹರ್ಷ ಮಂದರ್ ಬಿಡುಗಡೆಗೊಳಿಸಿದರು. ಬಿಜ್ಜೋಡಿಯ ಶಾಂತಿ ಕಿರಣ ಸಭಾಂಗಣದಲ್ಲಿ ಗುರುವಾರ ನಡೆದ ಸಮಾರಂಭದಲ್ಲಿ ಕೃತಿಯ ಅನವಾರಣಗೊಳಿಸಿದ ಹರ್ಷ ಮಂದರ್ ಅವರು ಈ ಕೃತಿಯನ್ನು ಭಾಷಾ ಸಮಸ್ಯೆ ಕಾರಣದಿಂದಾಗಿ ಓದಲು ಸಾಧ್ಯವಾಗದೆ ಇರುವುದಕ್ಕೆ ಬೇಸರ ಇದೆ. ಆದರೆ ಇದರಲ್ಲಿರುವ ವಿಷಯಗಳನ್ನು ಅರಿತುಕೊಂಡಿದ್ದೇನೆ. ಈ ಕೃತಿ ಸಂವಿಧಾನ ರಕ್ಷಣೆಗೆ ಸಹಾಯಕವಾಗಿದೆ ಎಂದು ಹೇಳಿದರು. ಒಂದು ಊರಿನ
ಎನ್ಎನ್ಎಂ ಪ್ರೊಡಕ್ಷನ್ ಲಾಂಛನದಲ್ಲಿ ಆತ್ಮಾನಂದ ರೈ ನಿರ್ಮಿಸಿರುವ ಮಯೂರ್ ಆರ್ ಶೆಟ್ಟಿ ನಿರ್ದೇಶನದ ಪಿಲಿ ತುಳು ಚಲನಚಿತ್ರ ಫೆಬ್ರವರಿ 4, 5ರಂದು ಯುಎಇಯ ದುಬೈ ಮತ್ತು ಅಬುಧಾಬಿಯಲ್ಲಿ ಫ್ರೀಮಿಯರ್ ಪ್ರದರ್ಶನ ಹಾಗೂ ಫೆಬ್ರುವರಿ 10 ರಂದು ತುಳುನಾಡಿನಾದ್ಯಂತ ಬಿಡುಗಡೆಗೊಳ್ಳಲಿದೆ. ಇದರ ಅಂಗವಾಗಿ ಜನವರಿ 22ರಂದು ದುಬೈಯ ಪೋರ್ಚೂನ್ ಏಟ್ರಿಯಂ ಹೋಟೆಲ್ ನಲ್ಲಿ ಟಿಕೆಟ್ ಬಿಡುಗಡೆ ಕಾರ್ಯಕ್ರಮವು ನಡೆಯಿತು. ಕಾರ್ಯಕ್ರಮದ ನಿರೂಪಣೆಯನ್ನು ರಾಜೇಶ್
Around 10 months ago, a video called Memorable Mangalore went viral on the you tube channel of a local person called Shobha Smilemaker. Seeing the video, her 9 American and Jamaican friends with whom she was then doing an international online course insisted on adding Mangalore to their India visit itenary. So it was a […]




























