ಕರಾವಳಿಯಾದ್ಯಂತ ಕ್ರಿಸ್ಮಸ್ ಹಬ್ಬದ ಸಡಗರ ಸಂಭ್ರಮ ಮನೆಮಾಡಿದೆ. ನಗರದ ಪ್ರಮುಖ ಚರ್ಚ್ಗಳಲ್ಲಿ ಹಬ್ಬದ ಪ್ರಯುಕ್ತ ಬಲಿಪೂಜೆ ನಡೆಯಿತು. ದೀಪಾಲಂಕಾರಗೊಂಡ ಚರ್ಚ್ಗಳು ಮನೆಮನೆಯಲ್ಲಿ ನಕ್ಷತ್ರಗಳು, ಪ್ರಾರ್ಥನಾ ಮಂದಿರ, ಮನೆ ಮುಂಭಾಗ ಆಕರ್ಷಣೀಯ ಗೋದಲಿಗಳು, ಕ್ರಿಸ್ಮಸ್ ಟ್ರಿ, ಅದರಲ್ಲೂ ಕತ್ತಲಾಗುತ್ತಿದ್ದಂತೆ ಝಗಮಗಿಸುವ ಬೆಳಕಿನ ಮಧ್ಯೆ ಕ್ರಿಸ್ಮಸ್ ವೈಭವವನ್ನು
ಕ್ರಿಸ್ ಮಸ್ ಏಸುಕ್ರಿಸ್ತನ ಜನ್ಮದಿನ. ಪ್ರಪಂಚದಾದ್ಯಂತ ಕ್ರೈಸ್ತರು ಈ ಹಬ್ಬವನ್ನ ಸಂಭ್ರಮ ಸಡಗರದಿಂದ ಆಚರಿಸ್ತಾರೆ. ಅದ್ರಲ್ಲೂ ಕರಾವಳಿಯಲ್ಲಿ ಕ್ರಿಸ್ ಮಸ್ ಹಬ್ಬ ಅಂದ್ರೆ ಮತ್ತಷ್ಟು ವಿಭಿನ್ನ. ಮಂಗಳೂರಿನ ಗ್ರಾಮೀಣ ಭಾಗಗಳಲ್ಲಿ ಕ್ರಿಸ್ ಮಸ್ ಹಬ್ಬದ ತಯಾರಿ ಸಂದೇಶ ಹೇಗಿರುತ್ತೆ ಅಂತಾ ತಿಳ್ಕೋಬೇಕಾ. ಹಾಗಾದ್ರೆ ಈ ಸ್ಟೋರಿ ನೋಡಿ. ನಕ್ಷತ್ರಗಳಿಂದ ಬಣ್ಣ ಬಣ್ಣದ ವಿದ್ಯುತ್ ದೀಪಗಳಿಂದ ಶೃಂಗಾರಗೊಂಡ ಮನೆಗಳು. ಎಲ್ಲರ ಮುಖದಲ್ಲೂ ಹಬ್ಬದ ಸಂಭ್ರಮದ ಕಳೆ. ಗ್ರಾಮದ ಚರ್ಚ್
ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಪಿಜಿ, ಹಾಸ್ಟೆಲ್, ಹೋಮ್ ಸ್ಟೇ ಇತ್ಯಾದಿಗೆ ಸಂಬಂಧಿಸಿದ ನಿಯಮಗಳನ್ನು ಕಟ್ಟುನಿಟ್ಟುಗೊಳಿಸಿ ಮಂಗಳೂರು ನಗರದ ಪೊಲೀಸ್ ಆಯುಕ್ತರು ಆದೇಶ ಹೊರಡಿಸಿದ್ದಾರೆ. ಹಾಸ್ಟೆಲ್, ಹೋಂಸ್ಟೇ, ಪೇಯಿಂಗ್ ಗೆಸ್ಟ್, ಸರ್ವಿಸ್ ಅಪಾರ್ಟ್ಮೆಂಟ್, ವಾಣಿಜ್ಯ ಉದ್ದೇಶದ ಗೆಸ್ಟ್ ಹೌಸ್, ಶಿಕ್ಷಣ ಸಂಸ್ಥೆಗಳು ನಡೆಸುತ್ತಿರುವ ವಸತಿ ಗೃಹಗಳ ಮಾಲಕರು/ಪಾಲುದಾರರು, ಆಡಳಿತ ಮಂಡಳಿಯ ಮುಖ್ಯಸ್ಥರು ಸಂಬಂಧಿಸಿದ
ಬಜಪೆ : ತುಳುನಾಡಿನ ರೈತರು ಅಪಾರ ದೈವ ನಂಬಿಕೆಯನ್ನು ಹೊಂದಿರುವವರು ತಮ್ಮ ದಿನನಿತ್ಯದ ಕೃಷಿ ಚಟುವಟಿಕೆಗಳು ಪ್ರಾರಂಭವಾಗುವುದೇ ದೈವ ದೇವರುಗಳ ಆರಾಧನೆಯಿಂದ. ತಾವು ಬೆಳೆಯುವ ಮೂರು ಬೆಳೆಗಳ ಮಧ್ಯೆ ಕೃಷಿಯ ಆರಾಧನೆಗಳು ನಡೆಯುತ್ತಾ ಇರುತ್ತದೆ.ಇಂತಹ ಆರಾಧನೆಗಳಲ್ಲಿ ಸುಗ್ಗಿ ಬೆಳೆಯ ಪ್ರಾರಂಭದಲ್ಲಿ ಆಚರಿಸುವ ಪೂಕರೆ ಕಂಬಳವು ಒಂದು. ಅತೀ ಪುರಾತನವಾದ ಪೂಕರೆ ಕಂಬಳವನ್ನು ಇಂದಿಗೂ ಆಚರಿಸಿಕೊಂಡು ಬರುತ್ತಿದ್ದಾರೆ. ಎಕ್ಕಾರು ಕೊಡಮಣಿತ್ತಾಯ ಕ್ಷೇತ್ರದ ಆಡಳಿತ ಮೂಕ್ತೇಸರರಾದ
ಮಂಗಳೂರಿನ ಕದ್ರಿ ಪಾರ್ಕ್ ಸಮೀಪದಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿ ನಡೆಯುತ್ತಿದ್ದು, ಡ್ರೈನೇಜ್ ನೀರು ರಸ್ತೆಯಲ್ಲಿ ಹರಿಯುತ್ತಿದೆ. ಕಳೆದ ಕೆಲವು ದಿನಗಳಿಂದ ಹರಿಯುತ್ತಿದ್ದು, ರಸ್ತೆಯಲ್ಲಿ ಸಂಚರಿಸುವ ಪಾದಚಾರಿಗಳು ಸೇರಿದಂತೆ ವಾಹನ ಸವಾರರು ಮೂಗು ಮುಚ್ಚಿಕೊಂಡು ನಡೆದಾಡಬೇಕಾದ ಪರಿಸ್ಥಿತಿ ಬಂದೋದಗಿದೆ. ಕೂಡಲೇ ಸಂಬಂಧಪಟ್ಟ ಜನಪ್ರತಿನಿಧಿಗಳು, ಅಧಿಕಾರಿಗಳು ಎಚ್ಚೆತ್ತುಕೊಂಡು ಡ್ರೈನೇಜ್ ಸಮಸ್ಯೆಯನ್ನು ಸರಿಪಡಿಸಬೇಕಾಗಿದೆ.
ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯ ನಾಲ್ಕನೇ ಮೇಳದ ಗುರುವಪ್ಪ ಬಾಯಾರು ಯಕ್ಷಗಾನ(Yakshagana) ನಡೆಯುತ್ತಿದ್ದಾಗ ರಂಗಸ್ಥಳದಲ್ಲೇ ಹೃದಯಾಘಾತವಾಗಿ ನಿಧನರಾಗಿದ್ದಾರೆ. ಕಟೀಲಿನ ಕ್ಷೇತ್ರದ ಸರಸ್ವತೀ ಸದನದಲ್ಲಿ ಗುರುವಾರ ತ್ರಿಜನ್ಮ ಮೋಕ್ಷ ಯಕ್ಷಗಾನ ನಡೆಯುತ್ತಿತ್ತು. ಈ ಸಂದರ್ಭ ಶಿಶುಪಾಲನ ಪಾತ್ರಧಾರಿಯಾಗಿದ್ದ ಗುರುವಪ್ಪ ಬಾಯರು(Guruvappa Bayaru) ರಂಗಸ್ಥಳದಲ್ಲೇ ಇದ್ದರು. ಇನ್ನೊಂದು ಪಾತ್ರಧಾರಿ
ಮಂಗಳೂರು: ಪೆÇಲದವರ ಯಾನೆ ಗಟ್ಟಿಯವರ ಸಮಾಜ ಸೇವಾ ಸಂಘ (ರಿ.) ಇದರ ಅಮೃತ ಮಹೋತ್ಸವ ಸಮಾರಂಭ ಡಿಸೆಂಬರ್ 24 ಮತ್ತು 25ರಂದು ನಡೆಯಲಿದ್ದು, ರಾಷ್ಟ್ರೀಯ ಹೆದ್ದಾರಿ 66ರ ಉಳ್ಳಾಲದ ತೊಕ್ಕೊಟ್ಟು ಅಂಬಿಕಾರೋಡ್ ಜಂಕ್ಷನ್ನಲ್ಲಿರುವ ಗಟ್ಟಿ ಸಮಾಜ ಭವನದಲ್ಲಿ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಸ್ಪರ್ಧಾ ಕಾರ್ಯಕ್ರಮಗಳು ಮಾತೃಸಂಘ, ಅಮೃತ ಮಹೋತ್ಸವ ಸಮಿತಿ, ಒಂಭತ್ತು ಮಾಗಣೆ ಸೀಮೆ ಗುರಿಕಾರರುಗಳ ಸೋಮನಾಥ ಸೇವಾ ಸಮಿತಿ, ಗಟ್ಟಿ ಸಮಾಜದ ಗುರು ಸಮಾನರಾದ ನಾಯ್ಗರ, ಮತ್ತು
ಮಂಗಳೂರು ವಿಶ್ವವಿದ್ಯಾನಿಲಯದ ಫಲಿತಾಂಶ ವಿಳಂಬದ ಬಗ್ಗೆ ಸದನದಲ್ಲಿ ಸರಕಾರವನ್ನು ಪ್ರಶ್ನಿಸಿದ ವಿಪಕ್ಷ ಉಪ ನಾಯಕ ಯು.ಟಿ.ಖಾದರ್ ಫಲಿತಾಂಶ ವಿಳಂಬದಿಂದಾಗಿ ವಿದ್ಯಾರ್ಥಿಗಳಿಗೆ ತನ್ನ ಹಿಂದಿನ ವರ್ಷದ ಫಲಿತಾಂಶ ತಿಳಿಯದೆ ಮುಂದಿನ ವರ್ಷಕ್ಕಾಗಿ ಸ್ಕಾಲರ್ ಶಿಪ್ ಗೆ ಅರ್ಜಿ ಸಲ್ಲಿಸಲು ಗೊಂದಲ,ಅದೇ ರೀತಿ ಹಾಸ್ಟೆಲ್ ಗಳಲ್ಲಿ ಗೊಂದಲ ಮುಂತಾದ ವಿಚಾರಗಳ ಬಗ್ಗೆ ಸದನದಲ್ಲಿ ವಿವರಿಸಿ ಆದಷ್ಟು ಬೇಗನೇ ಫಲಿತಾಂಶ ಬಿಡುಗಡೆ ಮಾಡುವಂತೆ ಸರಕಾರಕ್ಕೆ ಒತ್ತಾಯಿಸಿದರು.”ಎ”
ಮಂಗಳೂರಿನ ಬಂಟ್ಸ್ಹಾಸ್ಟೆಲ್ನಲ್ಲಿರುವ ಮೆರೈನ್ ಪ್ಯಾರಡೈಸ್ ಪ್ಲಾಜಾದಲ್ಲಿ ಪೂಮಾ ಮಳಿಗೆ ಶುಭಾರಂಭಗೊಂಡಿತು. ಒಂದೇ ಸೂರಿನಡಿಯಲ್ಲಿ ಪೂಮಾ ಕಂಪೆನಿಯ ವಸ್ತ್ರಗಳು ಮತ್ತು ಶೂಷ್, ಆಕ್ಸೆಸಸರೀಸ್ಗಳು ಲಭ್ಯವಿದೆ. ನೂತನ ಮಳಿಗೆಯನ್ನು ಗಣ್ಯರು ದೀಪ ಬೆಳಗಿಸಿ ಉದ್ಘಾಟಿಸಿದರು. ಇದೇ ವೇಳೆ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಹ್ಯಾಂಗ್ಯೋ ಐಸ್ಕ್ರೀಮ್ ಪ್ರೈವೆಟ್ ಲಿಮಿಟೆಡ್ನ ವ್ಯವಸ್ಥಾಪಕ ನಿರ್ದೇಶಕರಾದ ಪ್ರದೀಪ್
ಮೂಲ್ಕಿ- ಕಳೆದ ಕೆಳ ದಿನಗಳ ಹಿಂದೆ ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಕೆರೆಕಾಡು ಎಂಬಲ್ಲಿ ಆರೋಪಿ ಹಳೆಯಂಗಡಿ ಇಂದಿರಾ ನಗರದ ನಿವಾಸಿ ದಾವುದ್ ಹಕೀಮ್ ಎಂಬಾತ ಅಪ್ರಾಪ್ತ ಬಾಲಕಿಯ ಜೊತೆ ಅಸಭ್ಯವಾಗಿ ವರ್ತಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮುಲ್ಕಿ ಪೆÇಲೀಸರು ಪ್ರಕರಣದ ತನಿಖೆಯಲ್ಲಿ ತಾರತಮ್ಯ ನೀತಿ ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿ ಕೆರೆಕಾಡು ಗ್ರಾಮಸ್ಥರು ಮುಲ್ಕಿ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನಾಕಾರರು ಮುಲ್ಕಿ




























