Home ಕರಾವಳಿ Archive by category ಮಂಗಳೂರು (Page 178)

ಮಂಜೇಶ್ವರದಲ್ಲಿ ಸಂಭ್ರಮದ ಬೀಚ್ ಪೆಸ್ಟ್ ಗೆ ಚಾಲನೆ

ಮಂಜೇಶ್ವರ: ಉದ್ಯಾವರ ಎಎಚ್‍ಎಸ್ ತಂಡದ ಪ್ರಾಯೋಜಕತ್ವದಲ್ಲಿ ಮಂಜೇಶ್ವರ ಗ್ರಾಮ ಪಂಚಾಯತಿನ ಸಹಕಾರದೊಂದಿಗೆ ಸಪ್ತ ಭಾಷಾ ಸಂಗಮ ಭೂಮಿಯಾದ ಮಂಜೇಶ್ವರದ ಕುಂಡು ಕೊಳಕೆ ಬೀಚ್ ನಲ್ಲಿ ಸಂಭ್ರಮದ ಬೀಚ್ ಫೆಸ್ಟ್ ಗೆ ಚಾಲನೆ ದೊರಕಿತು. ಇನ್ನು ಮುಂದಿನ ಒಂದು ತಿಂಗಳಿನಲ್ಲಿ ನಡೆಯಲಿರುವ ಬೀಚ್ ಫೆಸ್ಟ್ ಮಂಜೇಶ್ವರದ ಬೀಚ್‍ನಲ್ಲಿ ಉತ್ಸವದ ಸಂಭ್ರಮವಾಗಲಿದೆ. ಈ ಸಲದ

ಕೊರೊನಾಕ್ಕೆ ರಮ್ ಮದ್ದು ಎಂದಿದ್ದ ಕೌನ್ಸಿಲರ್ ರವಿಚಂದ್ರ ಗಟ್ಟಿ ಪಕ್ಷದಿಂದ ಅಮಾನತು

ಉಳ್ಳಾಲ: `ರಮ್ ಕುಡಿದು ಪೆಪ್ಪರ್ ಹಾಕಿ ಮೊಟ್ಟೆ ತಿಂದರೆ ಕೊರೊನಾ ದೂರವಾಗುತ್ತದೆ’ ಎಂದು ಹೇಳಿ ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋ ವೈರಲ್ ಆಗಿ ದೇಶಾದ್ಯಂತ ಸುದ್ಧಿಯಾದ ಉಳ್ಳಾಲ ನಗರಸಭೆ ಕಾಂಗ್ರೆಸ್ ಕೌನ್ಸಿಲರ್ ರವಿಚಂದ್ರ ಗಟ್ಟಿ ಇವರನ್ನು ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಮುಂದಿನ ಆದೇಶದವರೆಗೆ ಅಮಾನತುಗೊಳಿಸಲಾಗಿದೆ ಎಂದು ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಕಮಿಟಿ ಆದೇಶ ಹೊರಡಿಸಿದೆ. ಮೊನ್ನೆ ನಡೆದ

ವಕೀಲರ ಮನೆ ಪ್ರವೇಶ ಮಾಡಿ ಮನೆಯಿಂದ ಎಳೆದುಕೊಂಡು ಹೋಗಿ  ದೌರ್ಜನ್ಯ ಆರೋಪ: ಮಂಗಳೂರು ವಕೀಲರ ಸಂಘ ಖಂಡನೆ

ದಿನಾಂಕ 3.12.2022 ರಂದು ಮಂಗಳೂರಿನ ಯುವ ವಕೀಲರಾದ ಕುಲದೀಪ್ ಶೆಟ್ಟಿ ಅವರ ಮೇಲೆ ಬಂಟ್ವಾಳದ ಪುಂಜಾಲಕಟ್ಟೆಯ ಪೊಲೀಸ್ ಠಾಣೆಯ ಪೋಲೀಸರು ನಡೆಸಿದ ದೌರ್ಜನ್ಯವನ್ನು ಮಂಗಳೂರು ವಕೀಲರ ಸಂಘದ ಕಾರ್ಯಕಾರಿ ಸಮಿತಿಯ ತುರ್ತು ಸಭೆಯಲ್ಲಿ ತೀವ್ರವಾಗಿ ಖಂಡಿಸಲಾಗಿದೆ. ಸಿವಿಲ್ ವ್ಯಾಜ್ಯ ನ್ಯಾಯಾಲಯದಲ್ಲಿ ಇದ್ದು ಎದುರುದಾರರ ವಿರುದ್ದ ಪ್ರತಿಬಂದಕಾಜ್ಞೆ ಇದ್ದೂ ಕೂಡ ಎದುರುದಾರರ ಸುಳ್ಳು ಫಿರ್ಯಾದಿಯ ಆಧಾರದ ಮೇಲೆ ಯುವ ವಕೀಲರ ಮೇಲೆ F. I.R ದಾಖಲಿಸಿ ರಾತೋರಾತ್ರಿ ವಕೀಲರ ಮನೆ

ಡಾ. ನೂರ್ ಸಮದ್ ಅಬ್ಬಲಗೆರೆಯವರ ‘ವಿಸ್ಮಯ ಕೀಟ ಪ್ರಪಂಚ’ ಕೃತಿಗೆ ಮುಸ್ಲಿಮ್ ಸಾಹಿತ್ಯ ಪ್ರಶಸ್ತಿ

ಕನ್ನಡದಲ್ಲಿ ಪ್ರಕಟಿತ ಮುಸ್ಲಿಮ್ ಬರಹಗಾರರ ಅತ್ಯುತ್ತಮ ಕೃತಿಗೆ ಕರ್ನಾಟಕ ಮುಸ್ಲಿಮ್ ಲೇಖಕರ ಸಂಘವು ಪ್ರತಿ ವರ್ಷ ಕೊಡಮಾಡುವ 2021ನೇ ಸಾಲಿನ ರಾಜ್ಯ ಮಟ್ಟದ ‘ಮುಸ್ಲಿಮ್ ಸಾಹಿತ್ಯ ಪ್ರಶಸ್ತಿ’ಗೆ ಸಂಶೋಧಕ, ಕೃಷಿ ಅಧಿಕಾರಿ, ಕವಿ ಡಾ. ನೂರ್ ಸಮದ್ ಅಬ್ಬಲಗೆರೆಯವರ ‘ವಿಸ್ಮಯ ಕೀಟ ಪ್ರಪಂಚ’ ಕೃತಿ ಆಯ್ಕೆಯಾಗಿದೆ. ಕೃಷಿ ಕೀಟಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದು, ಸಂಶೋಧನಾ ಕೇಂದ್ರಗಳಲ್ಲಿ ವಿಜ್ಞಾನಿಯಾಗಿ, ವಿದೇಶದ ಪ್ರತಿಷ್ಠಿತ ಬಹುರಾಷ್ಟ್ರೀಯ ಸಂಸ್ಥೆಯಲ್ಲಿ

ಕರ್ನಾಟಕ ರಾಜ್ಯದಲ್ಲೇ ಮಾದರಿಯಾದ ಹರೇಕಳ ಗ್ರಾಮ ಪಂಚಾಯತ್ ಉದ್ಘಾಟನೆ,ಧ್ವಜಾರೋಹಣ

ಕರ್ನಾಟಕ ರಾಜ್ಯದಲ್ಲಿಯೇ ಮಾದರಿಯಾಗಿ ಹರೇಕಳ ಗ್ರಾಮ ಪಂಚಾಯತ್ ಕಟ್ಟಡವು ನಿರ್ಮಾಣವಾಗಿದ್ದು ಮಾನ್ಯ ಶಾಸಕರಾದ ಯು.ಟಿ.ಖಾದರ್ ರವರ ಅಧ್ಯಕ್ಷತೆಯಲ್ಲಿ ಲೋಕಾರ್ಪಣೆಗೊಂಡಿತು. ಹರೇಕಳ ಪಂಚಾಯತ್ ನೂತನ ಕಟ್ಟಡದ ಹೊರಾಂಗಣದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರು,ಸದಸ್ಯರು,ಸಿಬ್ಬಂದಿ ವರ್ಗ,ಊರ ಹಿರಿಯ ನಾಗರಿಕರು,ಶ್ರೀ ರಾಮಕೃಷ್ಣ ಶಾಲೆ ಹರೇಕಳ ವಿದ್ಯಾರ್ಥಿಗಳು ಹಾಗೂ ಶಿಕ್ಷಕರ ವರ್ಗದವರ ಸಮ್ಮುಖದಲ್ಲಿ ಶಾಸಕ ಯು.ಟಿ.ಖಾದರ್ ಧ್ವಜಾರೋಹಣ ನೆರವೇರಿಸಿದರು. ಇಂದು ಸಂಜೆ ರಾಜ್ಯ ಮಟ್ಟದ

ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್ ಕುಮಾರ್ ನಿಲುವು ಅವೈಜ್ಞಾನಿಕ, ಖಂಡನೀಯ : ಹೋರಾಟ ಸಮಿತಿ

ಇದೀಗ ಮುಚ್ಚಲಾಗಿರುವ ಸುರತ್ಕಲ್ ಅಕ್ರಮ ಟೋಲ್ ಗೇಟ್ ಸುಂಕವನ್ನು ಹೆಜಮಾಡಿ ನವಯುಗ್ ಟೋಲ್ ಪ್ಲಾಜಾದಲ್ಲಿ ಸಂಗ್ರಹಿಸುವ ಹೆದ್ದಾರಿ ಪ್ರಾಧಿಕಾರದ ಆದೇಶದ ಕುರಿತು ಉಡುಪಿ ಜಿಲ್ಲಾಡಳಿತ ನಡೆಸಿದ ಸಭೆಯ ತೀರ್ಮಾನದ ಕುರಿತಂತೆ ದಕ್ಷಿಣ ಕನ್ನಡ ಉಸ್ತುವಾರಿ ಸಚಿವರು ನೀಡಿರುವ ಮಾಹಿತಿ ಕುರಿತು ಹೋರಾಟ ಸಮಿತಿ ತೀವ್ರ ಆಕ್ಷೇಪವನ್ನು ವ್ಯಕ್ತಪಡಿಸುತ್ತದೆ. ಹೆಜಮಾಡಿ ಟೋಲ್ ಗೇಟ್ ನಲ್ಲಿ ಉಡುಪಿ ನೊಂದಾವಣೆಯ ಕೆ ಎ 20 ವಾಹನಗಳಿಗೆ ಮಾತ್ರ ಸುರತ್ಕಲ್ ಟೋಲ್ ಸುಂಕದಿಂದ ಪೂರ್ಣ

All India Major Ports Table Tennis & Carrom Tournament 2022-23

All India Major Ports Table Tennis & Carrom Tournament 2022-23 was inaugurated in New Mangalore Port on 29th November 2022. The three day tournament witnessed participation from 09 major Ports such as Jawaharlal Nehru, Mumbai, Deendayal, New Mangalore, Chennai, Kamarajar, Vishakhapatnam, Paradip & Kolkata Port Authorities. Nearly 95 players from the above major

ಗುರುಪುರ ಕೈಕಂಬ ಇಳಿಜಾರು ಪ್ರದೇಶದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ!!

ಮಂಗಳೂರು:ಲಾರಿಗಳ ನಡುವೆ ಭೀಕರ ಅಪಘಾತ ಸಂಭವಿಸಿ,ಚಾಲಕರಿಬ್ಬರು ಮೃತಪಟ್ಟ ಘಟನೆಯೊಂದು ನಗರದ ಹೊರವಲಯದ ಗುರುಪುರ-ಕೈಕಂಬ ಬಳಿಯ ಇಳಿಜಾರು ಪ್ರದೇಶದಲ್ಲಿ ನಡೆದಿದೆ. ಮೂಡುಬಿದ್ರೆ ಕಡೆಯಿಂದ ಮಣ್ಣು ಹೊತ್ತು ಬರುತ್ತಿದ್ದ ಬೃಹತ್ ಲಾರಿ ಹಾಗೂ ಗುರುಪುರ ಕಡೆಯಿಂದ ಹೋಗುತ್ತಿದ್ದ ಲಾರಿ ನಡುವೆ ಇಳಿಜಾರು ಪ್ರದೇಶದಲ್ಲಿ ಅಪಘಾತ ಸಂಭವಿಸಿದ್ದು, ಅಪಘಾತದ ತೀವ್ರತೆಗೆ ಎರಡೂ ವಾಹನಗಳು ಸಂಪೂರ್ಣ ನಜ್ಜುಗುಜ್ಜಾಗಿದ್ದು, ರಸ್ತೆ ಬದಿಯ ಹೊಂಡಕ್ಕೆ ಇಳಿದು ನಿಂತ ಪರಿಣಾಮ ಚಾಲಕರನ್ನು

ಸಂಗೀತ ವಿದ್ವಾನ್ ಶ್ರೀ ಎಂ ನಾರಾಯಣ ಅವರಿಗೆ ಈ ವರ್ಷದ ಕದ್ರಿ ಸಂಗೀತ ಸೌರಭ 2022 ಜೀವಮಾನ ಶ್ರೇಷ್ಠ ರಾಷ್ಟ್ರ ಪ್ರಶಸ್ತಿ.

ಡಾ|| ಕದ್ರಿ ಗೋಪಾಲನಾಥ್ ಅಕಾಡೆಮಿ ಫಾರ್ ಆರ್ಟ್ಸ್ (ರಿ) ಆಶ್ರಯದಲ್ಲಿ ಇದೇ ಡಿಸೆಂಬರ್ 6 ರಂದು ಪದ್ಮಶ್ರೀ ಡಾ|| ಕದ್ರಿ ಗೋಪಾಲನಾಥ್ ಅವರ 73 ನೇ ಜನುಮ ಜಯಂತಿಯ ಪ್ರಯುಕ್ತ ಕದ್ರಿ ಸಂಗೀತ ಸೌರಭ 2022 ಹಮ್ಮಿಕೊಳ್ಳಲಾಗಿದೆ. ಈ ಬಾರಿಯ ಕದ್ರಿ ಸಂಗೀತ ಸೌರಭ ಜೀವಮಾನ ಶ್ರೇಷ್ಠ ರಾಷ್ಟ್ರ ಪ್ರಶಸ್ತಿಗೆ ಸಂಗೀತ ವಿದ್ವಾನ್ ಶ್ರೀ ಎಂ ನಾರಾಯಣ ಅವರನ್ನು ಆಯ್ಕೆ ಮಾಡಲಾಗಿದೆ. ಮೂಡಬಿದ್ರೆಯಲ್ಲಿ ಜನಿಸಿದ ಶ್ರೀ ಎಂ ನಾರಾಯಣ ಅವರು ಒಬ್ಬ ಅಪ್ರತಿಮ ಕಲಾವಿದರು. ಪ್ರಸ್ತುತ ಸುರತ್ಕಲ್

ಕಟೀಲು ದೇವಸ್ಥಾನಕ್ಕೆ ನಟ ಸುದೀಪ್ ಭೇಟಿ, ದೇವಿಯ ದರ್ಶನ ಪಡೆದ ಕರುನಾಡ ಚಕ್ರವರ್ತಿ

ದ.ಕ ಜಿಲ್ಲೆಯ ಮಂಗಳೂರು ತಾಲೂಕಿನ ಕಟೀಲಿನ ಶ್ರೀದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಕರುನಾಡ ಚಕ್ರವರ್ತಿ ಕಿಚ್ಚ ಸುದೀಪ್ ಅವರು ಪತ್ನಿ ಪ್ರೀಯಾ ಜೊತೆ ಆಗಮಿಸಿದರು.ಕಟೀಲು ಮತ್ತು ಮುಲ್ಕಿಯಲ್ಲಿ ನಡೆಯಲಿರುವ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಮಂಗಳೂರಿಗೆ ಆಗಮಿಸಿರುವ ನಟ ಸುದೀಪ್ ದಂಪತಿಗಳು ಕಟೀಲು ಶ್ರೀದೇವಿಯ ದರ್ಶನ ಪಡೆದು ವಿಶೇಷ ಪೂಜೆ ನೆರವೇರಿಸಿ ದೇವರಿಗೆ ಪ್ರಾರ್ಥನೆ ಸಲ್ಲಿಸಿದರು, ದೇವಸ್ಥಾನದ ವತಿಯಿಂದ ಸುದೀಪ್ ಗೆ ಆತ್ಮೀಯ ಗೌರವ ಸಮರ್ಪಣೆ ಮಾಡಲಾಯಿತು