ಈ ನೆಲದ ಮೂಲನಿವಾಸಿಗಳಾಗಿ ಒಂದೊಮ್ಮೆ ಸಮಸ್ತ ಭೂಮಿಯ ಒಡೆಯರಾಗಿದ್ದ ಕೊರಗ ಕುಟುಂಬ ನೆಲೆ ಇಲ್ಲದೆ ಪರಿತಪಿಸಬೇಕಾಗಿದೆ. ಸ್ವಾತಂತ್ರ್ಯ ದೊರೆತು 70 ವರ್ಷ ಕಳೆದರೂ ಭೂಮಿಯ ಹಕ್ಕಿಗಾಗಿ ಹೋರಾಟ ನಡೆಸಬೇಕಾಗಿ ಬಂದುದು ನಮ್ಮ ವ್ಯವಸ್ಥೆಯ ಸೋಲು ಎಂದು ಖ್ಯಾತ ಜಾನಪದ ವಿದ್ವಾಂಸಕರೂ, ಪಗತಿಪರ ಚಿಂತಕರೂ ಆದ ಡಾ. ಗಣನಾಥ ಶೆಟ್ಟಿ ಎಕ್ಕಾರು ಅಭಿಪ್ರಾಯ ಪಟ್ಟರು.ಅವರು ಮಂಗಳೂರಿನ
ಮಂಗಳೂರು: ಜಾಗತಿಕ ಬಂಟರ ಸಂಘಗಳ ಒಕ್ಕೂಟ ಮಂಗಳೂರು ಇದರ ಆಶ್ರಯದಲ್ಲಿ ಸಮಾಜ ಕಲ್ಯಾಣ ಯೋಜನೆಯ ಕಾರ್ಯಕ್ರಮ ಮತ್ತು ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಿಗೆ ಗೌರವ ಸನ್ಮಾನ ಕಾರ್ಯಕ್ರಮವು ಪಟ್ಲ ಫೌಂಡೇಶನ್ ಟ್ರಸ್ಟ್ ನ ಸಹಯೋಗದೊಂದಿಗೆ ಡಿಸೆಂಬರ್ 4 ರಂದು ಭಾನುವಾರ ಸಂಜೆ 4 ಗಂಟೆಗೆ ಮುಲ್ಕಿ ರಾಷ್ಟ್ರೀಯ ಹೆದ್ದಾರಿ ಬಳಿಯ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಚಲನ ಚಿತ್ರ ನಿರ್ದೇಶಕ, ನಟ
ಮಂಗಳೂರು ಎಸಿಬಿಯಲ್ಲಿ ಇನ್ಸ್ಪೆಕ್ಟರ್ ಆಗಿದ್ದ ಶ್ಯಾಮ್ಸುಂದರ್ ಅವರನ್ನು ಸಿಸಿಬಿ ಇನ್ಸ್ಪೆಕ್ಟರ್ ಆಗಿ ವರ್ಗಾವಣೆಗೊಳಿಸಲಾಗಿದೆ. ಪೊಲೀಸ್ ಇನ್ಸ್ಪೆಕ್ಟರ್ಗಳನ್ನು ವರ್ಗಾವಣೆಗೊಳಿಸಿ ಎಂದು ಸರ್ಕಾರವೇ ಆದೇಶ ಹೊರಡಿಸಿದ್ದು ಈ ಹಿನ್ನೆಲೆ ಅವರನ್ನು ಟ್ರಾನ್ಸ್ಫರ್ ಮಾಡಲಾಗಿದ ಸಿಸಿಬಿ ಇನಸ್ಪೆಕ್ಟರ್ ಆಗಿದ್ದ ಮಹೇಶ್ಪ್ರಸಾದ್ ಅವರನ್ನು ಸಿಐಡಿಗೆ ವರ್ಗಾಯಿಸಲಾಗಿದೆ.
ಮಂಗಳೂರು : ವಿವಾದದ ಕೇಂದ್ರ ಬಿಂದು ಸುರತ್ಕಲ್ ಟೋಲ್ ರದ್ದುಗೊಳಿಸಿ ಈಗಾಗಲೇ ಹೆದ್ದಾರಿ ಸಚಿವಾಲಯ ಆದೇಶಿಸಿದ ಬೆನ್ನಲೇ ಡಿಸೆಂಬರ್ 1 ರಿಂದ ಸುರತ್ಕಲ್ನಲ್ಲಿ ವಾಹನಗಳಿಂದ ಟೋಲ್ ಸಂಗ್ರಹಿಸಲಾಗುವುದಿಲ್ಲ ಎಂದು ದ.ಕ. ಜಿಲ್ಲಾಧಿಕಾರಿ ಎಂ.ಆರ್. ರವಿ ಕುಮಾರ್ ಅಧಿಕೃತ ಆದೇಶ ಹೊರಡಿಸಿದ್ದಾರೆ. ಸುರತ್ಕಲ್ ಟೋಲನ್ನು ಹೆಜಮಾಡಿಯಲ್ಲಿ ಹೆಚ್ಚುವರಿ ಶುಲ್ಕದೊಂದಿಗೆ ವಿಲೀನಗೊಳಿಸಿರುವುದನ್ನು ಮುಂದಿಟ್ಟು ಜಿಲ್ಲಾಧಿಕಾರಿಯವರು ಈ ಆದೇಶ ಮಾಡಿದ್ದಾರೆ. ಈ ಆದೇಶದನ್ವಯ ಡಿಸೆಂಬರ್
ಮಂಗಳೂರು, ನ. 28: ವಿದ್ಯಾರ್ಥಿಗಳು ಕಾಲೇಜುಗಳಲ್ಲಿ ಎದುರಿಸುತ್ತಿರುವ ಸಮಸ್ಯೆಗಳನ್ನು ಅರಿತು ಅವರಿಗೆ ನೆರವು, ಸಹಕಾರ ನೀಡುವ ನಿಟ್ಟಿನಲ್ಲಿ ಎನ್ಎಸ್ಯುಐ ವತಿಯಿಂದ ಡಿ.1ರಿಂದ ಕ್ಯಾಂಪಸ್ ಗೇಟ್ ಮೀಟ್ ಆಯೋಜಿಸಲಾಗಿದೆ ಎಂದು ಎನ್ಎಸ್ಯುಐ ರಾಜ್ಯಾಧ್ಯಕ್ಷ ಕೀರ್ತಿ ಗಣೇಶ್ ತಿಳಿಸಿದ್ದಾರೆ. ಕಾಲೇಜು ಕ್ಯಾಂಪಸ್ಗೆ ಭೇಟಿ ನೀಡುವ ಎನ್ಎಸ್ಯುಐ ಪ್ರತಿನಿಧಿಗಳು ವಿದ್ಯಾರ್ಥಿಗಳಿಗೆ ಫಾರಂ ನೀಡಿ ಅದರಲ್ಲಿ ಸಮಸ್ಯೆಗಳನ್ನು ಬರೆದು ತಿಳಿಸುವಂತೆ ಸೂಚಿಸಲಿದ್ದಾರೆ. ಬಳಿಕ
ರಾಮನಗರದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಅವರು ದೇಶದಲ್ಲಿ ಪ್ರಧಾನಿನರೇಂದ್ರ ಮೋದಿ ಮತ್ತು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮಾತ್ರ ಹಿಂದುತ್ವದ ರಕ್ಷಣೆ ಮಾಡುತ್ತಿದ್ದಾರೆ. ಬೇರೆ ಯಾರಿಗೂ ಹಿಂದುತ್ವದ ಕಾಳಜಿ ಇಲ್ಲ ಎಂದರು ಹಸುಗಳನ್ನು ರಕ್ಷಿಸಿದವರ ಮೇಲೆ, ಹಿಂದೂ ಯುವತಿಯರನ್ನು ರಕ್ಷಣೆ ಮಾಡಿದವರ ಮೇಲೆ ರೌಡಿ ಶೀಟರ್ ಓಪನ್ ಮಾಡಿದ್ದಾರೆ. ಬಿಜೆಪಿ ಸರ್ಕಾರ ಆ ಕೇಸ್ಗಳನ್ನು ವಾಪಸ್ ಪಡೆದುಕೊಂಡಿಲ್ಲ ಎಂದರು. ಮಂಗಳೂರು ಬಾಂಬ್ ಸ್ಫೋಟದ
ಸಾಮಾಜಿಕವಾಗಿ ಗುರುತಿಸಿಕೊಂಡಿರುವ ಮಂಗಳೂರಿನ ಹೆಲ್ಪ್ ಲೈನ್ ಸೇವಾ ತಂಡವು ಮುಲ್ಕಿ ತಾಲೂಕಿನ ಐಕಲ ಗ್ರಾ.ಪಂ ವ್ಯಾಪ್ತಿಯಲ್ಲಿ ಕಳೆದ ಹಲವಾರು ವರ್ಷಗಳಿಂದ ವಾಸಿಸುತ್ತಿದ್ದ ಬಡಕುಟುಂಬದ ಶಾಂತಿಯವರ ಅವ್ಯವಸ್ಥೆಯಲ್ಲಿದ ಮನೆಯನ್ನು ಸೇವಾ ಯೋಜನೆಯಲ್ಲಿ ವಿಶೇಷ ಮುತುವರ್ಜಿಯಲ್ಲಿ ನಿರ್ಮಿಸಿ ಕೊಟ್ಟಿದ್ದು, ನೂತನ ಮನೆಯ ಹಸ್ತಾಂತರ ಕಾರ್ಯಕ್ರಮ ನಡೆಯಿತು. ನೂತನ ಗೃಹ “ಅನುಗ್ರಹ” ವಿಶೇಷ ಹೋಮ ಪೂಜೆಯೊಂದಿಗೆ ಗೃಹಪ್ರವೇಶ ಗೃಹಹಸ್ತಾಂತರ ನಡೆಯಿತು. ಹೆಲ್ಪ್ ಲೈನ್
ದಯಾ ಕ್ರಿಯೇಷನ್ ಆರ್ಪಿಸುವ ಮೈಸೂರು ಚಾಮುಂಡೇಶ್ವರಿ ಅಮ್ಮನ ಬೆಟ್ಟದ ತಾಯಿ ಚಾಮುಂಡಿ ಕನ್ನಡ ಭಕ್ತಿ ಗೀತೆ ಪೋಸ್ಟರ್ ಬಿಡುಗಡೆಗೊಂಡಿದೆ. ಶೀಘ್ರದಲ್ಲಿ ಕನ್ನಡ ಭಕ್ತಿ ಗೀತೆ ನಿಮ್ಮ ಮುಂದೆ ಬರಲಿದೆ. ಈ ಹಾಡಿಗೆ ಸಾಹಿತ್ಯ ಗಡಿನಾಡ ಸಾಹಿತ್ಯ ಕುವರ ಬಿರುದಾಂಕಿತ ಬಿ. ಉದನೇಶ್ವರ ಪ್ರಸಾದ್ ಮೂಲಡ್ಕ ಸಾಹಿತ್ಯ ಬರೆದಿದ್ದಾರೆ. ತನುಷ ಎಸ್ ಕುಂದರ್ ಬ್ರಹ್ಮಾವರ ಗಾಯನ ಮತ್ತು ಬಾಲ ನಟಿ ಲಿಖಿತ ಶೇರ್ವಾನಿ ಅಭಿನಯದಲ್ಲಿ ಮೂಡಿಬರಲಿದೆ. ಈ ಹಾಡಿಗೆ ರವಿರಾಜ್ ಶೆಟ್ಟಿ. ಸಂಗೀತ
ಕರಾವಳಿಯ ಭದ್ರತೆಗೆ ಸವಾಲೊಡ್ಡುವ ಭಯೋತ್ಪಾದಕತೆಯ ವಿರುದ್ಧ ವಿಶ್ವ ಹಿಂದೂ ಪರಿಷತ್, ಬಜರಂಗದಳ ಹಾಗೂ ದುರ್ಗಾ ವಾಹಿನಿ ವತಿಯಿಂದ ಜನಜಾಗೃತಿ ಅಭಿಯಾನ ಮಂಗಳೂರು ನಗರ ಹಾಗೂ ನಗರದ ಹೊರವಲಯದ ಪ್ರದೇಶಗಳಲ್ಲಿ ನಡೆಯಿತು.ಮಂಗಳೂರಿನ ಜ್ಯೋತಿ ವೃತ್ತ, ಉರ್ವಸ್ಟೋರ್, ಕಾವೂರು, ಮೂಡಬಿದ್ರೆ, ತೊಕ್ಕೊಟ್ಟು, ಗುರುಪುರ ಕೈಕಂಬ, ಸುರತ್ಕಲ್ ನಲ್ಲಿ ಅಭಿಯಾನ ನಡೆಯಿತು. ಇಸ್ಲಾಮಿಕ್ ಭಯೋತ್ಪಾದನೆ ವಿರುದ್ದ ಭಿತ್ತಿಪತ್ರ ಪ್ರದರ್ಶಿಸಿ ಘೋಷಣೆ ಕೂಗಿದರು. ಮಂಗಳೂರಿನ ಜ್ಯೋತಿ ಬಳಿ ನಡೆದ
ಮೈಸೂರು-ಬೆಂಗಳೂರು ಕೊರಗಜ್ಜನ ಸಾನಿಧ್ಯ ಸ್ಥಾಪನೆದೈವಾರಾಧಕರಿಂದ ಕುತ್ತಾರು ಆದಿಸ್ಥಳದಲ್ಲಿ ಸಾಮೂಹಿಕ ಪ್ರಾರ್ಥನೆಉಳ್ಳಾಲ: ಮೈಸೂರು, ಬೆಂಗಳೂರು ಭಾಗಗಳಲ್ಲಿ ಕೊರಗಜ್ಜನ ಕಟ್ಟೆ ಸ್ಥಾಪಿಸಿ ಹಣದ ದಂಧೆಗೆ ಇಳಿದವರ ವಿರುದ್ಧ ಇಂದು ತುಳುನಾಡಿನ ಹಲವು ಸಂಘಟನೆಗಳ ನೇತೃತ್ವದಲ್ಲಿ ದೈವಾರಾಧಕರು ಕುತ್ತಾರು ಕೊರಗಜ್ಜನ ಆದಿತಳದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.ಮುನ್ನೂರು ಪಂಜಂದಾಯ ಬಂಟ ವೈದ್ಯನಾಥ ದೈವಗಳ ಮೂಲ್ಯಣ್ಣ ಬಾಲಕೃಷ್ಣ ಸಾಲ್ಯಾನ್ ಮಾತನಾಡಿ, ಕೊರಗ ತನಿಯ ಕಾಯ


























