ಮಂಗಳೂರು: ಬಸ್ಸೊಂದು ಓವರ್ ಟೇಕ್ ಮಾಡುವ ಭರದಲ್ಲಿ ನಿಲ್ಲಿಸಿದ್ದ ಮೊಟ್ಟೆ ಸಾಗಾಟದ ವಾಹನಕ್ಕೆ ಡಿಕ್ಕಿ ಹೊಡೆದ ಘಟನೆ ವೆಲೆನ್ಸಿಯಾದಲ್ಲಿ ನಡೆದಿದೆ. ಮಂಗಳಾದೇವಿ ಕಡೆಯಿಂದ ಬರುತ್ತಿದ್ದ ಎರಡು ಬಸ್ ಗಳು ವೆಲೆನ್ಸಿಯಾದ ಸರ್ಕಲ್ ಬಳಿ ತಲುಪಿದಾಗ ಬಸ್ ಓವರ್ ಟೇಕ್ ಮಾಡಲು ಮುಂದಾಗಿದೆ. ಪರಿಣಾಮ ಚಾಲಕನ ನಿಯಂತ್ರಣ ಕಳೆದುಕೊಂಡಿದ್ದು, ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ
ಮಂಗಳೂರು: ಇಂದಿನಿಂದ ಸುರತ್ಕಲ್ ಟೋಲ್ ಗೇಟ್ ತೆರವಿಗಾಗಿ ಅನಿರ್ದಿಷ್ಟಾವಧಿ ಹಗಲು ರಾತ್ರಿ ಮುಷ್ಕರವನ್ನು ನಡೆಸುವುದಾಗಿ ಸುರತ್ಕಲ್ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿಯು ಈ ಹಿಂದೆ ಕರೆನೀಡಿದ್ದು, ಆದರೆ ಮಂಗಳೂರು ಪೊಲೀಸ್ ಆಯುಕ್ತ ಎನ್.ಶಶಿಕುಮಾರ್, ಸುರತ್ಕಲ್ ಠಾಣಾ ವ್ಯಾಪ್ತಿಯ ಟೋಲ್ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ಸೆಕ್ಷನ್ 144 ಪ್ರಕಾರ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ ಹೊರಡಿಸಿದ್ದಾರೆ. ಇಂದು ಬೆಳಿಗ್ಗೆ 6ರಿಂದ ನವಂಬರ್ 3ರ ಸಂಜೆ 6 ಗಂಟೆಯ ತನಕ
ಸಾಮಾಜಿಕ ಕಾರ್ಯಕರ್ತೆ ಪ್ರತಿಭಾ ಕುಳಾಯಿಯವರ ಮಾನಹಾನಿ ಪ್ರಕರಣದ ಆರೋಪಿಗಳ ವಿರುದ್ಧ ತಕ್ಷಣವೇ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ, ಮಂಗಳೂರು ಪೊಲೀಸ್ ಕಮೀಷನರ್ ಎನ್ .ಶಶಿಕುಮಾರ್ ಅವರಿಗೆ ಬಿಲ್ಲವ ಸಂಘಟನೆಗಳ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯ್ತು. ನಗರದ ಕಮೀಷನರ್ ಕಚೇರಿಯಲ್ಲಿ ಮನವಿ ಸಲ್ಲಿಸಿದ, ಬಿಲ್ಲವ ಸಂಘಟನೆಗಳ ಮುಖಂಡರು, ಒoದು ವಾರ ಕಳೆದರೂ, ಆರೋಪಿಯನ್ನು ಇಲ್ಲಿ ತನಕ ಬಂಧಿಸಿಲ್ಲ, ಯಾವುದೇ ರಾಜಕೀಯ ಒತ್ತಡಕ್ಕೆ ಮಣಿಯದೆ ಸಮಾಜದ ಸ್ವಾಸ್ಥ ಕೆಡಿಸುವ
ಮಂಜೇಶ್ವರ: ಮಂಗಲ್ಪಾಡಿ ಗ್ರಾಮ ಪಂ. ವ್ಯಾಪ್ತಿಯ ಸಾರ್ವಜನಿಕ ಸ್ಥಳ, ಶಾಲಾ ಮದ್ರಸ ಪರಿಸರ ಸೇರಿದಂತೆ ಕಳೆದೆರಡು ವರ್ಷಗಳಿಂದ ರಾಶಿ ಬಿದ್ದು ಗುಬ್ಬೆದ್ದು ನಾರುತ್ತಿರುವ ತ್ಯಾಜ್ಯ ಗಳ ಹಾಗೂ ಆಡಳಿತ ಸಮಿತಿಯ ಬ್ರಷ್ಟಾಚಾರದ ವಿರುದ್ಧ ಎಲ್ ಡಿ ಎಫ್ ಪಂಚಾಯತ್ ಸಮಿತಿಯ ನೇತೃತ್ವದಲ್ಲಿ ಮಂಗಲ್ಪಾಡಿ ಪಂ. ಮುಂಬಾಗದಲ್ಲಿ ಅನಿರ್ಧಿಷ್ಟಾವಧಿ ಧರಣಿ ಸತ್ಯಾಗ್ರಹ ನಡೆಯಿತು. ಪಂಚಾಯತು ಕಚೇರಿ ಮುಂಬಾಗದಲ್ಲಿ ನಡೆದ ಧರಣಿ ಸತ್ಯಾಗ್ರಹಕ್ಕೆ ಸಿಪಿಐಎಂ ಮಂಜೇಶ್ವರ ಏರಿಯಾ ಕಾರ್ಯದರ್ಶಿ ಕೆ
ದೀಪಾವಳಿ ಬಲಿಪಾಡ್ಯದ ಸಂಭ್ರಮದ ನಡುವೆಯೇ ಮನೆಯೊಂದರ ಶೆಡ್ ನಲ್ಲಿನ ಕಟ್ಟಿಗೆ ರಾಶಿಯಲ್ಲಿ ಅವಿತುಕೊಂಡು ಭಯಭೀತಿ ಉಂಟುಮಾಡಿದ ಕಾಳಿಂಗ ಸರ್ಪವೊಂದನ್ನು ಸುರಕ್ಷಿತವಾಗಿ ರಕ್ಷಿಸಿದ ಘಟನೆ ಮಲವಂತಿಗೆ ಗ್ರಾಮದಿಂದ ವರದಿಯಾಗಿದೆ. ಬುಧವಾರ ಬೆಳಗ್ಗೆ ಹಬ್ಬದ ಸಂಭ್ರಮದಲ್ಲಿದ್ದ ಮಲವಂತಿಗೆ ಗ್ರಾಮದ ತಾರಿದಡಿ ಬಾಬು ಗೌಡ ಅವರ ಮನೆಯ ಕಟ್ಟಿಗೆ ಸಂಗ್ರಹ ಮಾಡಿದ ಶೆಡ್ ನಲ್ಲಿ ಭಯಂಕರ ಉದ್ದದ ಕಾಳಿಂಗ ಸರ್ಪವೊಂದನ್ನು ಮನೆಮಂದಿ ನೋಡಿ ಬೆಚ್ಚಿಬಿದ್ದಿದ್ದಾರೆ. ಈ ಬಗ್ಗೆ ಲಾಯಿಲ ಗ್ರಾಮದ
ಮುಂಬರುವ 2023 ರ ವಿಧಾನ ಸಭಾ ಚುನಾವಣೆ ಹಿನ್ನಲೆಯಲ್ಲಿ ರ್ಕಾರದ ಸಾಧನೆಗಳನ್ನು ಜನರಿಗೆ ತಿಳಿಸಲು ರಾಜ್ಯ ಬಿಜೆಪಿ ಅಧ್ಯಕ್ಷ ನಳೀನ್ ಕುಮಾರ್ ಆಗಮಿಸಲಿದ್ದಾರೆ ಎಂದು ತಾಲ್ಲೂಕು ಬಿಜೆಪಿ ಮಂಡಲ ಅಧ್ಯಕ್ಷ ಜಗದೀಶ್ ತಿಳಿಸಿದರು.ನಾಳೆ ಮಧ್ಯಾಹ್ನ 3ಗಂಟೆಗೆ ಗುಂಡ್ಲುಪೇಟೆಯ ಅಂಬೇಡ್ಕರ್ ಭವನದಲ್ಲಿ ಕಾರ್ಯಕ್ರಮ ಏರ್ಪಡಿಸಲಾಗಿದೆ. ಇದು ಸಂಘಟನಾತ್ಮಕ ಸಭೆಯಾಗಿದ್ದು ವಿವಿಧ ಬೂತ್ ಮಟ್ಟದ ಪಧಾಧಿಕಾರಿಗಳು ಮತ್ತು ಮುಖಂಡರಗಳ ಜೊತೆ ಚರ್ಚೆ ನಡೆಸಲಿದ್ದಾರೆ ಎಂದರು. ನoತರ
ಡಿವೈಎಫ್ಐ ಬಜಾಲ್ ಪಕ್ಕಲಡ್ಕ ಘಟಕ ಹಾಗೂ ಪಕ್ಕಲಡ್ಕ ಯುವಕ ಮಂಡಲ (ರಿ) ಇದರ ಜಂಟಿ ಆಶ್ರಯದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಸೌಹಾರ್ದ ದೀಪಾವಳಿ ಮತ್ತು ಕತ್ತಲ ಹಾಡು ಕಾರ್ಯಕ್ರಮವನ್ನು ಪಕ್ಕಲಡ್ಕ ಪ್ರದೇಶದಲ್ಲಿ ಆಚರಿಸಲಾಯಿತು. ಮಂಗಳೂರು ಮಹಾನಗರ ಪಾಲಿಕೆ ಸದಸ್ಯರಾದ ಪ್ರವೀಣ್ ಚಂದ್ರ ಆಳ್ವ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಮುಹಿಯ್ಯುದ್ದಿನ್ ಜುಮ್ಮಾ ಮಸೀದಿ ಪಕ್ಕಲಡ್ಕ ಇದರ ಜಮಾಅತ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಹಬೀಬುಲ್ಲ
ಕರಾವಳಿ ಲೇಖಕಿಯರ ವಾಚಕಿಯರ ಸಂಘ (ರಿ), ಮಂಗಳೂರು ಮತ್ತು ಜಿಲ್ಲಾ ಕೇಂದ್ರ ಕಾರಾಗೃಹ, ಮಂಗಳೂರು, ಕರ್ನಾಟಕ ಸರ್ಕಾರ ಇದರ ಜಂಟಿ ಆಶ್ರಯದಲ್ಲಿ ಮಂಗಳೂರು ಜಿಲ್ಲಾ ಕೇಂದ್ರ ಕಾರಾಗೃಹದಲ್ಲಿ ಕಲೇವಾದ ಹಿರಿಯ ಸದಸ್ಯೆ, ಸಮಾಜಪರ ಚಿಂತಕಿ ಶ್ರೀಮತಿ ಬಿ.ಎಂ. ರೋಹಿಣಿಯವರ ತಾಯಿಯ ಸ್ಮರಣಾರ್ಥ, ದೇವಕಿಯಮ್ಮ ದತ್ತಿನಿಧಿ ಕಾರ್ಯಕ್ರಮ “ಪರಿವರ್ತನೆಗಾಗಿ ಹಣತೆ ಹಚ್ಚೋಣ ಬನ್ನಿ – ದೀಪಾವಳಿ ಸಂಭ್ರಮ” ನಡೆಯಿತು. ಕಲೇವಾದ ಸದಸ್ಯೆಯರು ವಿವಿಧ ಮನೋರಂಜನಾ
ದ್ವಿಚಕ್ರ ವಾಹನಗಳ ಮಾರಾಟ ಕ್ಷೇತ್ರದಲ್ಲಿ ಗ್ರಾಹಕರ ಮನ ಗೆದ್ದಿರುವ ಮಂಗಳೂರಿನ ವೆಸ್ಟ್ ಕೋಸ್ಟ್ ಶೋ ರೂಮ್ ನ ಸಹಬಾಗಿತ್ವದಲ್ಲಿ ಮಂಗಳೂರಿನಲ್ಲಿ ರಿವೋಲ್ಟ್ ಕಂಪನಿಯ ಎಲೆಕ್ಟಿಕಲ್ ಬೈಕ್ ಶೋರೂಮ್ ಶುಭರಂಭಗೊಳ್ಳಲಿದೆ.ಭಾರತದಲ್ಲಿ ಎಲೆಕ್ಟ್ರಿಕ್ ದ್ವಿಚಕ್ರವಾಹನಗಳ ಮಾರುಕಟ್ಟೆ ವೇಗವಾಗಿ ಬೆಳೆಯುತ್ತಿದೆ. ಪ್ರತಿದಿನ ಹೊಸ ಹೊಸ ಎಲೆಕ್ಟ್ರಿಕ್ ವಾಹನಗಳು ಲಗ್ಗೆ ಇಡುತ್ತಿದೆ. ಅಂತೆಯೇ ದ್ವಿಚಕ್ರವಾಹನಗಳ ಮಾರಾಟ ಕ್ಷೇತ್ರದಲ್ಲಿಯೇ ಹೆಸ್ರು ಪಡೆದುಕೊಂಡಿರುವ ರಿವೋಲ್ಟ್ ಕಂಪನಿಯು
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಘಟಕದ ತುಳುನಾಟಕ ಕಲಾವಿದರ ಒಕ್ಕೂಟ ವತಿಯಿಂದ ಅ.29ರಿಂದ ನ.04ರವರೆಗೆ ಸ್ಪರ್ಶಾ ಕಲಾಮಂದಿರದಲ್ಲಿ ತುಳು ನಾಟಕೋತ್ಸವ-2022 ನಡೆಯಲಿದ್ದು, ಇದರ ಆಮಂತ್ರಣ ಪ್ರತಿಕೆಯನ್ನು ರಾಜ್ಯಸಭಾ ಸದಸ್ಯ ಹಾಗೂ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ.ವಿರೇಂದ್ರ ಹೆಗ್ಗಡೆಯವರು ಬಿಡುಗಡೆಗೊಳಿಸಿ, ಶುಭಾ ಹಾರೈಸಿದ್ರು. ಈ ವೇಳೆ ಬಂಟ್ವಾಳ ಸಂಚಾಲಕರಾದ ಸುಭಾಶ್ಚಂದ್ರ ಜೈನ್, ಸಮಿತಿ ಸದಸ್ಯರಾದ ಮಂಜುವಿಟ್ಲ, ದಿವಾಕರದಾಸ್, ಸಂಪತ್ ಬಿ.ಆರ್. ಅಂಚನ್ ಶಶಿಧರ್




























