ಮಂಗಳೂರು: ದೀಪಾವಳಿ ಎಂದರೆ ಬೆಳಕಿನ ಹಬ್ಬ. ಆದರೆ ದೀಪಾವಳಿ ಸಂದರ್ಭದಲ್ಲಿ ಅಬ್ಬರದ ಪಟಾಕಿಗಳದ್ದೇ ಕಾರುಬಾರು. ಆದರೆ ಈ ಬಾರಿಯ ದೀಪಾವಳಿಗೆ ಸದ್ದೇ ಮಾಡದ, ಪರಿಸರಕ್ಕೆ ಹಾನಿಯಾಗದ ಪಟಾಕಿಗಳು ಮಾರುಕಟ್ಟೆಗೆ ಬಂದಿದೆ. ಈ ಪರಿಸರಸ್ನೇಹಿ ಪಟಾಕಿ ಹೇಗಿರುತ್ತೆ ಗೊತ್ತಾ ಈ ಸ್ಟೋರಿ ನೋಡಿ ಇದು ಈ ಬಾರಿಯ ದೀಪಾವಳಿಗೆ ಮಾರುಕಟ್ಟೆಗೆ ಬಂದಿರುವ ಪರಿಸರ ಸ್ನೇಹೀ ಪಟಾಕಿಗಳು. ಇಲ್ಲಿ
ಪಚ್ಚನಾಡಿ, ಕಾವೂರು, ಕದ್ರಿಪದವು, ದೇರೆಬೈಲು, ತಿರುವೈಲ್, ಕುಡುಪು ಸೇರಿಸಿ 6 ವಾರ್ಡ್ ಗಳ ನಾಗರಿಕರಿಗಾಗಿ ಸರಕಾರಿ ಸೇವಾ ಸೌಲಭ್ಯಗಳ ಜನಸ್ಪಂದನಾ ಕಾರ್ಯಕ್ರಮಕ್ಕೆ ಶಾಸಕರಾದ ಡಾ.ಭರತ್ ಶೆಟ್ಟಿ ಚಾಲನೆ ನೀಡಿದರು. 1200 ರಷ್ಟು ನಾಗರಿಕರು ಭಾಗವಹಿಸಿದ, 30 ಕ್ಕೂ ಹೆಚ್ಚು ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದ ಜನಸ್ಪಂದನಾ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು. ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಅರ್ಹ ಫಲಾನುಭವಿಗಳಿಗೆ ವಾಹನ, ಸರಕಾರದ ಹಲವು ಯೋಜನೆಗಳ ಸಹಾಯಧನದ ಚೆಕ್
ಮಂಗಳೂರು, ಅ. 17: ಸುರತ್ಕಲ್ ಅಕ್ರಮ ಟೋಲ್ ಗೇಟ್ ವಿರುದ್ದ ಅಕ್ಟೋಬರ್ 18 ರಂದು ನಡೆಯುವ ಹೋರಾಟವನ್ನು ಪೊಲೀಸರ ಮೂಲಕ ಹತ್ತಿಕ್ಕಲು ಸಾಧ್ಯವಿಲ್ಲ. ಹೋರಾಟಗಾರರಿಗೆ ಪೊಲೀಸ್ ನೋಟೀಸ್ ಜಾರಿಗೊಳಿಸಿ ಬೆದರಿಸುವ ತಂತ್ರಗಳಿಗೆ ನಾವು ಯಾವುದೇ ಕಾರಣಕ್ಕೂ ಹಿಂಜರಿಯುವುದಿಲ್ಲ ಎಂದು ಸಿಪಿಐಎಂ ಜಿಲ್ಲಾ ಮುಖಂಡರಾದ ಸುನೀಲ್ ಕುಮಾರ್ ಬಜಾಲ್ ಇಂದು 17-10-2022 ನಗರದ ಮಿನಿವಿಧಾನ ಸೌಧದ ಮುಂಭಾಗ ಸಮಾನ ಮನಸ್ಕ ಸಂಘಟನೆಗಳಿಂದ ಪೊಲೀಸರ ಕ್ರಮವನ್ನು ಖಂಡಿಸಿ , ನ್ಯಾಯಯುತ ಹೋರಾಟವನ್ನು
ಮಂಗಳೂರು: ವಿಶ್ವ ಹೃದಯ ದಿನಾಚರಣೆ ಪ್ರಯುಕ್ತ ಎಜೆ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ವತಿಯಿಂದ ಕುಡ್ಲ ರನ್ ಮ್ಯಾರಥಾನ್ ಎಜೆ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದಲ್ಲಿ ನಡೆಯಿತು. ಕುಡ್ಲ ರನ್ಗೆ ಎಜೆ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ವೈದ್ಯಕೀಯ ನಿರ್ದೇಶಕ ಡಾ. ಪ್ರಶಾಂತ್ ಮಾರ್ಲ, ಕಾರ್ಡಿಯೋಲಜಿಸ್ಟ್ ಡಾ. ಪುರುಷೋತ್ತಮ್, ಕಾರ್ಡಿಯೋಲಜಿಸ್ಟ್ ಡಾ. ಮಂಜುನಾಥ್ ಬಿ ವಿ, ಕಾರ್ಡಿಯೋ ತೆರಪಿ ಸರ್ಜರಿ ಡಾ. ಜಯಶಂಕರ್ ಮಾರ್ಲ ಸೇರಿ ಚಾಲನೆ ನೀಡಿದರು.
ಸುರತ್ಕಲ್ ಟೋಲ್ ಗೇಟ್ ಹೋರಾಟಗಾರರ ಮನೆಗಳಿಗೆ ಪೊಲೀಸರು ಭೇಟಿ ನೀಡಿ ನೋಟಿಸ್ ನೀಡಿರುವ ಘಟನೆ ಶನಿವಾರ ತಡರಾತ್ರಿ ನಡೆದಿದೆ. ಹೋರಾಟ ಸಮಿತಿಯ ಸಂಚಾಲಕ ಮುನೀರ್ ಕಾಟಿಪಳ್ಳ, ಬಿ.ಕೆ. ಇಮ್ತಿಯಾಝ್, ಪ್ರತಿಭಾ ಕುಳಾಯಿ, ರಾಘವೇಂದ್ರ ರಾವ್ ಸೇರಿದಂತೆ ಹಲವು ಮುಖಂಡರಿಗೆ ಸುರತ್ಕಲ್ ಪೊಲೀಸರು ನೋಟಿಸ್ ನೀಡಿದ್ದಾರೆ. ನೋಟಿಸ್ನಲ್ಲಿ ಈಗಾಗಲೇ ಸಭೆ ನಡೆಸಿ ಹೋರಾಟ ಹಿಂಪಡೆಯುವಂತೆ ಸೂಚಿಸಲಾಗಿತ್ತು. ಆದರೆ, ಅದನ್ನು ಹೋರಾಟ ಸಮಿತಿ ತಿರಸ್ಕರಿಸಿದೆ. ಹಾಗಾಗಿ ನೋಟಿಸ್ ತಲುಪಿದ
ಮಂಗಳೂರು: ನಗರದ ವೆಂಕಟ್ರಮಣ ದೇವಸ್ಥಾನದಲ್ಲಿ ಚಾತುರ್ಮಾಸ ವೃತದಲ್ಲಿರುವ ಕಾಶೀಮಠ ಸಂಸ್ಥಾನದ ಮಠಾಧೀಶರಾದ ಸಂಯಮೀಂದ್ರ ತೀರ್ಥ ಸ್ವಾಮೀಜಿಯವರ ದಿಗ್ವಿಜಯ ಮಹೋತ್ಸವ ಕಾರ್ಯಕ್ರಮ ಶನಿವಾರ ವೈಭವದಿಂದ ನಡೆಯಿತು. ಈ ಅಪೂರ್ವ ಕ್ಷಣಕ್ಕೆ ದೇಶದ ನಾನಾ ಕಡೆಯಿಂದ ಆಗಮಿಸಿದ ಸಹಸ್ರ ಸಹಸ್ರ ಸಂಖ್ಯೆಯ ಭಕ್ತಾದಿಗಳು ಸಾಕ್ಷಿಯಾದರು. ರಥಬೀದಿ ವೆಂಕಟರಮಣ ದೇವಸ್ಥಾನದ ಮುಂಭಾಗದಿಂದ ಚಾತುರ್ಮಾಸ್ಯ ಮೆರವಣಿಗೆ ಆರಂಭಗೊಂಡು ಮಹಾಮ್ಮಾಯ ದೇವಸ್ಥಾನ ರಸ್ತೆ, ಗದ್ದೆಕೇರಿ, ಮಂಜೇಶ್ವರ ಗೋವಿಂದ
ಮಂಜೇಶ್ವರ : ಕಿಡ್ನಿ ವೈಫಲ್ಯಕ್ಕೊಳಗಾಗಿ ಚಿಕಿತ್ಸೆಯಲ್ಲಿರುವ ಮಂಜೇಶ್ವರದ ಕಾಂಗ್ರೆಸ್ ಕಾರ್ಯಕರ್ತ ಬಶೀರ್ ರವರಿಗೆ ಹರ್ಷಾದ್ ವರ್ಕಾಡಿಯವರ ನೇತೃತ್ವದಲ್ಲಿ ಪಕ್ಷದ ಕಾರ್ಯಕರ್ತರು ಸಂಗ್ರಹಿಸಿದ ಚಿಕಿತ್ಸಾ ಸಹಾಯ ಮೊತ್ತವನ್ನು ಹಸ್ತಾಂತರಿಸಲಾಯಿತು. ಕಾಸರಗೋಡು ಜಿಲ್ಲಾ ಪಂಚಾಯತ್ ಸದಸ್ಯೆ ಶ್ರೀಮತಿ ಕಮಲಾಕ್ಷಿ. ಕೆ. ಅವರು 40,000 ರೂ. ಮೊತ್ತವನ್ನು ಬಶೀರ್ ರವರಿಗೆ ಹಸ್ತಾಂತರಿಸಿದರು. ಮಾಜಿ ಜಿ.ಪಂ ಸ್ಥಾಯಿ ಸಮಿತಿ ಅಧ್ಯಕ್ಷ ಹರ್ಷಾದ್ ವರ್ಕಾಡಿ, ಮಂಜೇಶ್ವರ ಬ್ಲಾಕ್
ಮೂಡುಬಿದಿರೆ : ಅನಧಿಕೃತ ಮತ್ತು ಅವೈಜ್ಞಾನಿಕ ರೀತಿಯಲ್ಲಿ ಕಾರ್ಯಚರಿಸುತ್ತಿರುವ ಸುರತ್ಕಲ್ ಟೋಲ್ಗೇಟನ್ನು ತೆರವುಗೊಳಿಸುವಂತೆ ಆಗ್ರಹಿಸಿ ಮೂಡುಬಿದಿರೆಯ ಬ್ಲಾಕ್ ಕಾಂಗ್ರೆಸ್, ಸಿಪಿಐಎಂ ಮತ್ತು ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ತಾಲೂಕು ಆಡಳಿತ ಸೌಧದ ಮುಂಭಾಗ ಪ್ರತಿಭಟನೆ ನಡೆಯಿತು. ಮಾಜಿ ಸಚಿವ ಕೆ.ಅಭಯಚಂದ್ರ ಜೈನ್ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿ ಸುರತ್ಕಲ್ ಟೋಲ್ ಎಂದರೆ ರೌಡಿಗಳನ್ನು ಸಾಕುವಂತಹ ವ್ಯವಸ್ಥೆಯಾಗಿದೆ. 400 ಕೋಟಿ ರೂಪಾಯಿ ಸಂಗ್ರಹಿಸಿ ಇಡೀ
ಬಂಟ್ವಾಳ: ಶಾಸಕ ಹರೀಶ್ ಪೂಂಜಾ ಅವರ ಕಾರನ್ನು ಅಡ್ಡಗಟ್ಟಿ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ಗ್ರಾಮಾಂತರ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಶುಕ್ರವಾರ ರಾತ್ರಿ ಮಾಧ್ಯಮಗಳಿಗೆ ಮಾಹಿತಿ ನೀಡಿದ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ್ ಸೋನಾವಣೆ ಅವರು, ಘಟನೆಗೆ ಸಂಬಂಧಿಸಿದಂತೆ ಮಂಗಳೂರು ಫಳ್ನೀರು ನಿವಾಸಿ ರಿಯಾಜ್ (38) ಎಂಬಾತನನ್ನು ಬಂಧಿಸಲಾಗಿದ್ದು, ಘಟನೆಗೆ ಸಂಬಂಧಿಸಿ
ತುಳು ಸಿನಿಮಾದಲ್ಲಿ ವೈವಿಧ್ಯತೆ ಇರಬೇಕು ಎಂಬ ನೆಲೆಯಲ್ಲಿ ಯು ಎನ್ ಸಿನಿಮಾಸ್ ಬ್ಯಾನರ್ ಅಡಿಯಲ್ಲಿ ಶ್ರೀಷಾ ಎಲಾರೆ ಅವರು ನಿರ್ದೇಶಿಸಿದ ಹಾರರ್, ಥ್ರಿಲ್ಲರ್ ಸಸ್ಪೆನ್ಸ್ ಕಾಮಿಡಿಯನ್ನು ಹೊಂದಿರುವ ಹೊಸತನದ ಬಹು ನಿರೀಕ್ಷೆಯ ಶಕಲಕ ಬೂಮ್ ಬೂಮ್ ಚಿತ್ರ ಡಿಸೆಂಬರ್ 16 ರಂದು ಕರಾವಳಿಯ ಎಲ್ಲಾ ಚಿತ್ರಮಂದಿರಗಳಲ್ಲಿ ತೆರೆಕಾಣಲಿದೆ. ನಗರದ ಪ್ರಸ್ಕ್ಲಬ್ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಚಿತ್ರದ ನಿರ್ದೇಶಕ ಸುನೀಲ್ ಕಡತಳ ಅವರು, ತುಳು ಚಿತ್ರರಂಗ




























