Home ಕರಾವಳಿ Archive by category ಮಂಗಳೂರು (Page 209)

ಟೋಲ್ ವಿರುದ್ಧ ಹೋರಾಟ ಯುಪಿಸಿಎಲ್ ಹೋರಾಟದಂತ್ತಲ್ಲ : ವಿನಯ ಕುಮಾರ್ ಸೊರಕೆ

ಯುಪಿಸಿಎಲ್ ಹೋರಾಟದ ಸಂದರ್ಭ ಕಾಮಗಾರಿ ಗುತ್ತಿಗೆಗಾಗಿ ಹೋರಾಟ ನಡೆಸಿದವರು ಬಹಳಷ್ಟು ಮಂದಿ, ಆ ರೀತಿಯ ಹೋರಾಟ ಸುರತ್ಕಲ್ ಟೋಲ್ ತೆರವು ಹೋರಾಟವಲ್ಲ, ಮುನಿರ್ ಕಾಟಿಪಲ್ಲ ನೇತೃತ್ವದಲ್ಲಿ ನಡೆದ ಈ ಹೋರಾಟ ಜಯದೊಂದಿಗೆ ಅಂತ್ಯ ಕಾಣುವುದರಲ್ಲಿ ಸಂಶಯವಿಲ್ಲ ಎಂಬುದಾಗಿ ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಹೇಳಿದ್ದಾರೆ. ಪಡುಬಿದ್ರಿಯ ಖಾಸಗಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ

ಐತಿಹಾಸಿಕ ಟೋಲ್ ತೆರವು ಹೋರಾಟದ ಸಿದ್ದತೆಗೆ ಮಂಗಳೂರು ನಗರ ಮಟ್ಟದ ಯಶಸ್ವಿ ಸಭೆ

ಸುರತ್ಕಲ್ ಅಕ್ರಮ ಟೋಲ್ ಗೇಟ್ ತೆರವಿಗಾಗಿ ಅಕ್ಟೋಬರ್ 18ರಂದು ನೇರ ಕಾರ್ಯಾಚರಣೆ ಟೋಲ್ ಗೇಟ್ ಮುತ್ತಿಗೆ ಕಾರ್ಯಕ್ರಮದ ತಯಾರಿಗಾಗಿ ಮಂಗಳೂರು ನಗರ ಮಟ್ಟದ ಸಮಾನ ಮನಸ್ಕ ಸಂಘಟನೆಗಳ ಸಿದ್ದತಾ ಸಭೆಯು ನಗರದ ವುಡ್ ಲ್ಯಾಂಡ್ ಹೋಟೇಲ್ ನಲ್ಲಿ ನಡೆಯಿತು. ತಾತ್ಕಾಲಿಕ ಅವಧಿಗೆ ಆರಂಭಗೊಂಡ ಸುರತ್ಕಲ್ ಟೋಲ್ ಗೇಟ್ ಜನರ ಪ್ರಬಲ ವಿರೋಧದ ಹೊರತಾಗಿಯೂ ಏಳು ವರುಷ ಅಕ್ರಮವಾಗಿ ಪೂರೈಸಿದೆ. ಸಮಾನ ಮನಸ್ಕ ಸಂಘಟನೆಗಳ ಸಹಯೋಗದಲ್ಲಿ ನಿರಂತರ ಹೋರಾಟ ನಡೆದು ಇತ್ತೀಚೆಗೆ ಸಪ್ಟೆಂಬರ್

ಸುರತ್ಕಲ್ : ಮುಕ್ಕದಲ್ಲಿ ನಂದಿನಿ ಮೂ ಕೆಫೆ ಶುಭಾರಂಭ

ಸುರತ್ಕಲ್ ಸಮೀಪದ ಮುಕ್ಕದಲ್ಲಿ ಕೆಎಂಎಫ್ ವತಿಯಿಂದ ನೂತನವಾಗಿ ನಿರ್ಮಿಸಿದ ನಂದಿನಿ ಮೂ ಕೆಫೆ ಉದ್ಘಾಟನೆಗೊಂಡಿತ್ತು. ಮುಕ್ಕದಲ್ಲಿ ನೂತನವಾಗಿ ನಿರ್ಮಿಸಿದ ನಂದಿನಿ ಮೂ ಕೆಫೆಯನ್ನು ಕರ್ನಾಟಕ ಹಾಲು ಮಹಾ ಮಂಡಳಿ ಇದರ ವ್ಯವಸ್ಥಾಪಕ ನಿದೇಶಕರಾದ ಬಿ.ಸಿ ಸತೀಶ್ ಅವರು ರಿಬ್ಬನ್ ಕತ್ತರಿಸುವ ಮೂಲಕ ಉದ್ಘಾಟಿಸಿದ್ರು. ತದ ಬಳಿಕ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೊದಲ ಎರಡು ಕೇಂದ್ರ ಮುಕ್ಕ ಮತ್ತು ಹೊಸಬೆಟ್ಟಿನಲ್ಲಿ

ಅ.4: ದಸರಾ ಬಹುಭಾಷಾ ಕವಿಗೋಷ್ಠಿ

ಮಂಗಳೂರು : ತುಳು ಪರಿಷತ್, ಮಯೂರಿ ಫೌಂಡೇಶನ್, ಕರ್ನಾಟಕ ಥಿಯೋಲಾಜಿಕಲ್ ಕಾಲೇಜು, ಕರಾವಳಿ ಲೇಖಕಿಯರ-ವಾಚಕಿಯರ ಸಂಘ ಹಾಗೂ ಸಾಮರಸ್ಯ ಮಂಗಳೂರು ಜಂಟಿ ಆಶ್ರಯದಲ್ಲಿ ಅ.4 ರಂದು ಮಧ್ಯಾಹ್ನ 2.30ಕ್ಕೆ ಮಂಗಳೂರು ಬಲ್ಮಠದ ಸಹೋದಯ ಸಭಾಂಗಣದಲ್ಲಿ ದಸರಾ ಬಹುಭಾಷಾ ಕವಿಗೋಷ್ಠಿ ನಡೆಯಲಿದೆ. ದಸರಾ ಬಹುಭಾಷಾ ಕವಿಗೋಷ್ಠಿಯನ್ನು ಮುಂಬಯಿಯ ಹಿರಿಯ ಕವಿ ಹಾಗೂ ಮಯೂರಿ ಫೌಂಡೇಶನ್ ಅಧ್ಯಕ್ಷ ಜಯ ಕೆ.ಶೆಟ್ಟಿ ಅವರು ಉದ್ಘಾಟಿಸುವರು, ಕರಾವಳಿ ಲೇಖಕಿಯರ-ವಾಚಕಿಯರ ಸಂಘದ ಅಧ್ಯಕ್ಷೆ

ಮೂಡುಬಿದಿರೆ ” ಸ್ಬಚ್ಚತಾ ಹೀ ಸೇವಾ” ಆಂದೋಲನ ಕಾರ್ಯಕ್ರಮ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಸ್ವಚ್ಚ ಭಾರತ್ ಮಿಷನ್ (ಗ್ರಾಮೀಣ), ದ.ಕ ಜಿಲ್ಲಾ ಪಂಚಾಯತ್ ಮಂಗಳೂರು, ತಾಲೂಕು ಪಂಚಾಯತ್ ಮೂಡುಬಿದಿರೆ, ರೇಡಿಯೋ ಸಾರಂಗ್, ಮಂಗಳೂರು ಸಹಭಾಗಿತ್ವದಲ್ಲಿ ” ಸ್ಬಚ್ಚತಾ ಹೀ ಸೇವಾ” ಆಂದೋಲನ ಕಾರ್ಯಕ್ರಮವನ್ನು ಮೂಡುಬಿದಿರೆ ತಾಲೂಕಿನ ಐತಿಹಾಸಿಕ ತಾಣ ಸಾವಿರ ಕಂಬದ ಬಸದಿ ಆವರಣದಲ್ಲಿ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮವನ್ನು ಸ್ವಚ್ಚತೆ‌ ಹಾಗೂ ಪ್ಲಾಸ್ಟಿಕ್ ನಿಷೇಧ ಮಾಹಿತಿಯನ್ನೊಳಗೊಂಡ ಕರಪತ್ರ

ಬಾಲವನ ಪ್ರಶಸ್ತಿ 2022ಕ್ಕೆ ಹಿರಿಯ ರಂಗಕರ್ಮಿ ಅಕ್ಷರ ಕೆ.ವಿ.ಆಯ್ಕೆ

ಪುತ್ತೂರು: ಕರ್ನಾಟಕ ಸರ್ಕಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು, ಡಾ| ಶಿವರಾಮ ಕಾರಂತ ಬಾಲವನ, ಪರ್ಲಡ್ಕ, ಪುತ್ತೂರು, ಸಹಾಯಕ ಆಯುಕ್ತರ ಕಾರ್ಯಾಲಯ ಪುತ್ತೂರು ಇದರ ವತಿಯಿಂದ ಪ್ರತಿ ವರ್ಷ ಕೊಡಮಾಡುವ ಡಾ. ಶಿವರಾಮ ಕಾರಂತ ಬಾಲವನ ಪ್ರಶಸ್ತಿ:-2022ಕ್ಕೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕು ಹೆಗ್ಗೋಡಿನ ಹಿರಿಯ ರಂಗ ನಿರ್ದೇಶಕರಾದ ಅಕ್ಷರ ಕೆ.ವಿ. ಆಯ್ಕೆಯಾಗಿದ್ದಾರೆ ಎಂದು ಬಾಲವನ ಪ್ರಶಸ್ತಿ 2022ರ ಆಯ್ಕೆ ಸಮಿತಿಯ ಅಧ್ಯಕ್ಷರಾದ ಮತ್ತೂರು ವಿಧಾನಸಭಾ

ತುಳು ಭಾಷೆಗೆ ಮಾನ್ಯತೆಗಾಗಿ ಪ್ರಯತ್ನ ನಿರಂತರ: ಡಾ.ಭರತ್ ಶೆಟ್ಟಿ ವೈ

ತುಳುನಾಡಿನ ಆಡುಭಾಷೆ ತುಳುವಾಗಿದ್ದು, ಇಲ್ಲಿನ ಜನತೆ ಬೆಂಗಳೂರಿಗರಂತೆ ಅಪ್ಪಟ ಶುದ್ದ ಮಾತನಾಡುತ್ತಾರೆ. ಯಾವುದೇ ಕಾರಣಕ್ಕೂ ಕನ್ನಡವನ್ನು ಯಾರೂ ವಿರೋಧಿಸುವುದಿಲ್ಲ. ತುಳು ಭಾಷಿಕಕರ ಬಗ್ಗೆ ಅಪಪ್ರಚಾರ ಸಲ್ಲದು ,ಇಂತಹ ತಪ್ಪು ಕಲ್ಪನೆಯಿಂದ ಹೊರಬರಬೇಕಿದೆ ಎಂದು ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಭರತ್ ಶೆಟ್ಟಿ ವೈ ಹೇಳಿದರು. ಕೋಡಿಕಲ್‍ನ ಹತ್ತು ಅಡ್ಡ ರಸ್ತೆ, ಮೂರು ಮುಖ್ಯ ರಸ್ತೆಗೆ ಸ್ಥಳೀಯ ಮನಪಾ ಸದಸ್ಯ ಕಿರಣ್ ಕುಮಾರ್ ಕೋಡಿಕಲ್ ಅವರು ಮನಪಾ

ಭವತಿ ಬಿಕ್ಷಾಂದೇಹಿ : ನೊಂದ ಕುಟುಂಬಗಳ ಸಹಾಯಕ್ಕಾಗಿ

ಹೆಲ್ವ್ ಲೈನ್ ಸೇವಾ ತಂಡ ಹಾಗೂ ಅರ್ಪಣಾ ಸೇವಾ ಸಮಿತಿ ಸಹಯೋಗದೊಂದಿಗೆ ಭವತಿ ಬಿಕ್ಷಾಂದೇಹಿ ನೊಂದ ಮೂರು ಕುಟುಂಬಗಳ ಸಹಾಯಕ್ಕಾಗಿ ನೆರವಾಗಲು 02/10/2022 ಆದಿತ್ಯವಾರ ಕಟೀಲು ದೇವಸ್ಥಾನ ದಲ್ಲಿ. 05/10/2022 ಬುಧವಾರ ಉಚ್ಚಿಲ ದೇವಸ್ಥಾನ ದಲ್ಲಿ ಚಿಕಿತ್ಸೆಗೆ ವಿಶೇಷ ವೇಷ ಧರಿಸುವ ಮೂಲಕ ಧನ ಸಂಗ್ರಹ ಮಾಡಲಿದ್ದು . ಮೂರು ಕುಟುಂಬಗಳ ಚಿಕಿತ್ಸೆಗೆ ನೆರವಾಗಬಯಸುವವರು ಗೂಗಲ್ ಪೇ ನಂಬರ್ KUTTI : 8123213634. YOGISH : 9611818161. AKSHAY : 6362719881ಹೆಚ್ಚಿನ

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ : ಅಕ್ರಮ ಚಿನ್ನ ಸಾಗಾಟ

ಐವರು ಪ್ರಯಾಣಿಕರು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 86.09 ಲಕ್ಷ ಮೌಲ್ಯದ 1703ಗ್ರಾಂ ಚಿನ್ನವನ್ನು ವಶಕ್ಕೆ ಪಡೆದ ಘಟನೆ ಮಂಗಳೂರು ಏರ್ ಪೋರ್ಟ್ ನ ನಡೆದಿದೆ. ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ಅಕ್ರಮವಾಗಿ ಸಾಗಾಟ ಮಾಡಲೆತ್ನಿಸಿದ ಕಾಸರಗೋಡು, ಭಟ್ಕಳ ಮತ್ತು ಟ್ರಿವೇಂಡ್ರಂ ಮೂಲದ ಐವರನ್ನು ಅಧಿಕಾರಿಗಳು ವಶಕ್ಕೆ ಪಡೆಸಿದ್ದಾರೆ. ದುಬೈ ಮತ್ತು ಮಸ್ಕತ್‌ನಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ಪ್ರಯಾಣಿಕರು, ಮಿಕ್ಸರ್ ಗ್ರೈಂಡರ್‌ನ

ಸುರತ್ಕಲ್ ಜಂಕ್ಷನ್’ಗೆ ಸಾವರ್ಕರ್ ಹೆಸರು

ಮಂಗಳೂರು : ಸುರತ್ಕಲ್ ಜಂಕ್ಷನ್ ಅನ್ನು ವೀರ್ ಸಾವರ್ಕರ್ ಜಂಕ್ಷನ್ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಯನ್ನು ಸೆಪ್ಟೆಂಬರ್ 30 ರಂದು ಶುಕ್ರವಾರ ನಡೆದ ಮಂಗಳೂರು ಮಹಾನಗರ ಪಾಲಿಕೆ (ಎಂಸಿಸಿ) ಸಾಮಾನ್ಯ ಸಭೆಯಲ್ಲಿ ಅಂಗೀಕರಿಸಲಾಯಿತು. ವೃತ್ತಕ್ಕೆ ಮರುನಾಮಕರಣ ಮಾಡುವಂತೆ ಶಾಸಕ ಡಾ.ಭರತ್ ಶೆಟ್ಟಿ ಮನವಿ ಮಾಡಿದ್ದರು. ಆಗಸ್ಟ್ 3, 2021 ರಂದು ನಡೆದ ಸಭೆಯಲ್ಲಿ ಸ್ಥಾಯಿ ಸಮಿತಿಯ ವರದಿಗೆ ಪ್ರಸ್ತಾವನೆಯನ್ನು ಕಳುಹಿಸಲಾಗಿದೆ. ಪ್ರಸ್ತಾವನೆಯನ್ನು ಎಂಸಿಸಿ ಸದಸ್ಯರಾದ ಎ ಸಿ