ಬಿಎನ್ಐ ಮಂಗಳೂರು ಮೊದಲ ಆವೃತ್ತಿಯ ಬಿಗ್ ಬ್ರ್ಯಾಂಡ್ಸ್ ಎಕ್ಸ್ಪೋವನ್ನು ಸೆಪ್ಟಂಬರ್ 10 ಮತ್ತು 11ರಂದು ಮಂಗಳೂರಿನ ಟಿಎಮ್ಎ ಪೈ ಕನ್ವೆನ್ಷನ್ ಸೆಂಟರ್ನಲ್ಲಿ ಆಯೋಜಿಸುತ್ತಿದ್ದು, ಒಟ್ಟು 80 ಸ್ಟಾಲ್ಗಳು ಎಕ್ಸ್ಪೋದಲ್ಲಿ ಪಾಲ್ಗೊಳ್ಳಲಿವೆ.ಬಿಎನ್ಐ ಕಳೆದ 37 ವರ್ಷಗಳಿಂದ 75 ದೇಶಗಳಲ್ಲಿ ತನ್ನ
ಮಂಗಳೂರು ಮಹಾನಗರ ಪಾಲಿಕೆ ಆನ್ಲೈನ್ ನಲ್ಲಿ ಉದ್ದಿಮೆ ಪರವಾನಿಗೆ, ಆಸ್ತಿ ತೆರಿಗೆ ಆರಂಭಿಸಿದ ಬಳಿಕ ಇ-ಖಾತಾ ನೀಡಿಕೆಯನ್ನು ಡಿಎಂಡಿಎಸ್ನಿಂದ ಇ-ಗವರ್ನೆನ್ಸ್ಗೆ ವರ್ಗಾಯಿಸಿ ಇನ್ನಷ್ಟು ಸರಳೀಕರಣ ಮಾಡಲಾಗಿದೆ ಎಂದು ಮೇಯರ್ ಪ್ರೇಮಾನಂದ ಶೆಟ್ಟಿ ಹೇಳಿದರು. 2020ರಲ್ಲಿ ಜಾರಿಗೆ ಬಂದ ಇ-ಖಾತಾದಲ್ಲಿ ಕೆಲವೊಂದು ತಾಂತ್ರಿಕ ಆಡಚಣೆ ಹಿನ್ನೆಲೆಯಲ್ಲಿ ಖಾತಾ ನೀಡುವಲ್ಲಿ ವಿಳಂಬವಾಗಿತ್ತು. ಆದರೂ ಈಗಾಗಲೇ 23000 ಇ_ಖಾತಾಗಳನ್ನು ವಿತರಿಸಿ ರಾಜ್ಯದ
ಹಸಿರು ವಲಯ ನಿರ್ಮಿಸಲು ಹಿಂದೇಟು ಹಾಕುತ್ತಿರುವ ಗಂಭೀರ ಪರಿಸರ ಮಾಲಿನ್ಯ ಎಸಗುತ್ತಿರುವ ಅದಾನಿ ವಿಲ್ಮಾ, ರುಚಿಗೋಲ್ಡ್, ಯು ಬಿ ಬಿಯರ್ ಸಹಿತ ಬೃಹತ್ ಕೈಗಾರಿಕೆಗಳ ಮೇಲೆ ಕ್ರಮ ಕೈಗೊಳ್ಳದ ಮಾಲಿನ್ಯ ನಿಯಂತ್ರಣ ಮಂಡಳಿಯ ಅಣಕು ಶವಯಾತ್ರೆ, ಪ್ರತಿಕೃತಿ ದಹನ ಪ್ರತಿಭಟನೆ ನಾಗರಿಕ ಹೋರಾಟ ಸಮಿತಿ, ಜೋಕಟ್ಟೆ ವತಿಯಿಂದ ಬೈಕಂಪಾಡಿ ಕೈಗಾರಿಕಾ ವಲಯದಲ್ಲಿರುವ ಮಾಲಿನ್ಯ ನಿಯಂತ್ರಣ ಮಂಡಳಿಯ ಮುಂಭಾಗ ನಡೆಯಿತು. ಪ್ರತಿಭಟನಾ ಕಾರರನ್ನು ಉದ್ದೇಶಿಸಿ ಮಾತನಾಡಿದ ಡಿವೈಎಫ್ಐ
ಬೆಂಗಳೂರಿನ ಆಕ್ಸ್ಫರ್ಡ್ ಕಾನೂನು ಕಾಲೇಜಿಸಲಾಗಿದ್ದ ರಾಷ್ಟ್ರಮಟ್ಟದ ಅಣುಕು ನ್ಯಾಯಾಲಯ ಸ್ಪರ್ಧೆಯಲ್ಲಿ ಮಂಗಳೂರಿನ ಶ್ರೀ ಧರ್ಮಸ್ಥಳ ಮಂಜುನಥೇಶ್ವರ ಕಾನೂನು ಕಾಲೇಜಿಗೆ ಸಮಗ್ರ ತಂಡ ಪ್ರಶಸ್ತಿ ಲಭಿಸಿದೆ.ಸೆ.1 ರಿಂದ 3ರ ವರೆಗೆ ನಡೆದಿದ್ದ ಈ ಸ್ಪ ರ್ಧೆಯಲ್ಲಿ ಎಸ್ ಡಿ ಎಂ ಕಾನೂನು ಕಾಲೇಜಿನ ವಿದ್ಯಾಥಿಗಳಾದ ಸಚಿನ್ ಹೆಗ್ಡೆ, ವಿನೀತ್ ಹಾಗೂ ಮಯೂರ್ ಅವರು ಭಾಗವಹಿಸಿ ವಿವಿಧ ವಿಭಾಗಳಲ್ಲಿ ವಿಜೇತರಾಗಿ ಸಮಗ್ರ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡರು. ಎಂ. ಅತ್ಯತ್ತಮ
ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಶ್ರೀ ಎಸ್ ಅಂಗಾರ ಅವರು ಕುಲ್ಕುಂದದಲ್ಲಿ ಇಂದು 22 ಕೋಟಿಯ ರಾಜ್ಯ ಹೆದ್ದಾರಿ ಅಭಿವೃದ್ಧಿಯ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದರು. ಲೋಕೋಪಯೋಗಿ ಇಲಾಖೆ ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆ ನಾಲ್ಕನೇ ಹಂತದ ಎರಡನೇ ಘಟ್ಟದ ಯೋಜನೆ ಅಡಿಯಲ್ಲಿ ಸುಳ್ಯ ವಿಧಾನಸಭಾ ಕ್ಷೇತ್ರದ ಸುಬ್ರಹ್ಮಣ್ಯ ಉಡುಪಿ ರಾಜ್ಯ ಹೆದ್ದಾರಿ 37ರ ಕುಲ್ಕುಂದದಿಂದ ವೆಂಕಟಪುರ ಮತ್ತು ಕೈಕಂಬದಿಂದ ನೆಟ್ಟಣ ಒಟ್ಟಾಗಿ 7.08
ಮಂಗಳೂರಿನ ಪದವಿನಂಗಡಿಯಲ್ಲಿರುವ ಕೊಟ್ಟಕ್ಕಲ್ ಆರ್ಯ ವೈದ್ಯ ಶಾಲಾ ಔಷಧ ಮಳಿಗೆ ಹಾಗೂ ಪುನರ್ವಸು ಆಯುರ್ವೇದ ಕ್ಲೀನಿಕ್ ರೋಗಿಗಳ ಸೇವೆಯಲ್ಲಿ ಮುಂಚೂಣಿಯಲ್ಲಿದ್ದು, ಬೆಳಗ್ಗೆ 10ರಿಂದ ಸಾಯಂಕಾಲ 7ರ ವರೆಗೆ ಕಾರ್ಯ ನಿರ್ವಹಿಸುತ್ತದೆ. ವೈದ್ಯಕೀಯ ಸಲಹೆ ಹಾಗೂ ಸಮಾಲೋಚನೆಗೆ ವೈದ್ಯೆ ಡಾ ಸೌಮ್ಯಶ್ರೀ ಕೆ. ಎಂ ಇವರು ಲಭ್ಯರಿರುತ್ತಾರೆ. ಅಲರ್ಜಿ, ಥೈರಾಯಿಡ್, ಮಧುಮೇಹ, ಕೊಲೆಸ್ಟ್ರಾಲ್, ಬೊಜ್ಜು, ಬಂಜೆತನ, ಸ್ತ್ರೀ ರೋಗಗಳು, ಡಿಸ್ಕ್ನ ಸಮಸ್ಯೆ, ವಾತ ರೋಗಗಳು,
ಮಂಗಳೂರು:ಮಹಿಳೆಯರಿಗೆ ಸೀಮಂತ ಮಾಡುವುದು ಸಾಮಾನ್ಯ,ಆದರೆ ಇಲ್ಲೊಬ್ಬರು ಸಾಕು ನಾಯಿಗೆ ಸೀಮಂತದ ಮಾಡಿದ್ದಾರೆ. ಸೀಮಂತದ ಫೂಟೊ, ವೀಡಿಯೋ ವ್ಯೆರಲ್ ಆಗಿವೆ.ಮಂಗಳೂರಿನ ಗುರುಪುರ ಕ್ಯೆಕಂಬದ ಮಂಜುಳ ಹಾಗೂ ಭಾಸ್ಕರ್ ಎಂಬುವವರ ಪುತ್ರಿ ಸುಶ್ಮಿತಾ ಸಾಲ್ಯಾನ್ ಎಂಬುವವರಿಗೆ ಸಾಕುಪ್ರಾಣಿ ಎಂದರೆ ತುಂಬಾ ಪ್ರೀತಿ, ತಮ್ಮ ಮನೆಯಲ್ಲಿ ಸಾಕಿದ್ದ, ಒಂದುವರೆ ವರುಷದ ಶಾಡೊ ಎಂಬ ಗರ್ಭಿನಿ ನಾಯಿಗೆ ಹಸಿರು ಬಳೆ ,ಹಸಿರು ಸೀರೆ , ಕುಂಕುಮ ಅರಸಿನ ಹಚ್ಚಿ, ಆರತಿ ಬೆಳಗಿ ಸೀಮಂತ
ಹೊಸ ಆವಿಷ್ಕಾರ, ಹೊಸ ತಂತ್ರಜ್ಞಾನ ಅಳವಡಿಕೆಗಳ ಮೂಲಕ ದೇಶದ ಸಹಕಾರಿ ಬ್ಯಾಂಕಿಂಗ್ನಲ್ಲಿ ಉತ್ಕøಷ್ಟ ಸಾಧನೆಗೈದ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಗೆ ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ನ ಪ್ರಥಮ ಪ್ರಶಸ್ತಿ 20ನೇ ಭಾರಿಗೆ ಲಭಿಸಿದೆ.ನಿರಂತರ ಸಮಾಜಮುಖಿ ಸೇವೆಗಳೊಂದಿಗೆ ತನ್ನ ಗ್ರಾಹಕರಿಗೆ ಸಂತೃಪ್ತ ಸೇವೆಯನ್ನು ನೀಡುತ್ತಿರುವ ಎಸ್ಸಿಡಿಸಿಸಿ ಬ್ಯಾಂಕ್ 2020-21ನೇ ಸಾಲಿನಲ್ಲಿ ಸರ್ವಾಂಗಿಣ ಪ್ರಗತಿಯೊಂದಿಗೆ
ಬಂದರು ಮೂಲಕ ಪ್ರವಾಸೋದ್ಯಮ ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡಲಾಗುವುದು. ಸಾಗರ ಪ್ರವಾಸೋದ್ಯಮಕ್ಕೆ ಮಂಗಳೂರು ಬಂದರು ಅತ್ಯುತ್ತಮ ಕೊಡುಗೆಯನ್ನು ನೀಡುತ್ತಿದೆ. ಕಳೆದ ವರ್ಷದಲ್ಲಿ 15 ಸಾವಿರ ವಿದೇಶಿ ಪ್ರವಾಸಿಗರು ಮಂಗಳೂರು ಬಂದರು ಮೂಲಕ ಬಂದಿರುತ್ತಾರೆ. ಸಾಗರ ಪ್ರವಾಸೋದ್ಯಮದ ಪ್ರಯೋಜನ ಹಾಗೂ ಲಾಭವನ್ನು ಟ್ಯಾಕ್ಸಿ, ಆಟೋ ಚಾಲಕರು ಸಣ್ಣ ವ್ಯಾಪಾರಿಗಳು ಪಡೆಯುತ್ತಿದ್ದಾರೆ ಎಂದು ಪ್ರಧಾನಿ ಮೋದಿ ಉಲ್ಲೇಖಿಸಿದರು. ವಿಸ್ತಾರವಾದ ಕರಾವಳಿಯನ್ನು ಹೊಂದಿರುವ ನಮ್ಮ
ಕಂಟೇನರ್ಗಳು ಹಾಗೂ ಇತರೆ ಸರಕು ನಿರ್ವಹಣೆಗಾಗಿ ಬರ್ತ್ ಸಂಖ್ಯೆ 14ರ ಯಾಂತ್ರೀಕರಣ, ಬಿಎಸ್ 6 ಶ್ರೇಣಿ ಇಂಧನಗಳ ಉತ್ಪಾದನೆ, ಪರಿಸರ ಸಂರಕ್ಷಣೆ, ಮಾಲಿನ್ಯ ನಿಯಂತ್ರಣ, ಸಮುದ್ರ ಲವಣ ನೀರು ಶುದ್ಧೀಕರಣ ಘಟಕ. ಶುದ್ಧ ನೀರಿನ ಸಂರಕ್ಷಣೆ, 30 ಎಂಎಲ್ಡಿ ಲವಣ ನೀರು ಶುದ್ಧೀಕರಣ ಸಾಮಥ್ರ್ಯದೊಂದಿಗೆ ಸುಸ್ಥಿರತೆಗೆ ಉತ್ತೇಜನ. ಎನ್ಎಂಪಿಯಲ್ಲಿ ಸಮಗ್ರ ಎಲ್ಪಿಜಿ ಹಾಗೂ ಬೃಹತ್ ಪಿಒಎಲ್ ಸೌಲಭ್ಯ ಸ್ಥಾಪನೆ. 2,200 ಜನರಿಗೆ ಉದ್ಯೋಗವಕಾಶಗಳು,




























