Home ಕರಾವಳಿ Archive by category ಮಂಗಳೂರು (Page 224)

ಅಡ್ಡೂರಿನಲ್ಲಿ ಸನ್ ಶೈನ್ ಫ್ರೆಂಡ್ಸ್ ವತಿಯಿಂದ ಸಂಭ್ರಮದ ಸ್ವಾತಂತ್ರೋತ್ಸವ

ಮಂಗಳೂರು:- ಸ್ವಾತಂತ್ರ್ಯದ ಅಮೃತೋತ್ಸವದ ಪ್ರಯುಕ್ತ ಮಂಗಳೂರು ಹೊರವಲಯದ ಅಡ್ಡೂರಿನಲ್ಲಿ ಸನ್ ಶೈನ್ ಫ್ರೆಂಡ್ಸ್ ವತಿಯಿಂದ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣವನ್ನು ಮುಖ್ಯ ಅತಿಥಿಗಳಾದ ಎಂ.ಜಿ ಹೆಗ್ಡೆ ( ಶಿಕ್ಷಣತಜ್ಞರು ) ಹಾಗೂ ಯು.ಪಿ ಇಬ್ರಾಹಿಂ ಇವರು ನೆರವೇರಿಸಿದರು.ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸನ್ ಶೈನ್ ಫ್ರೆಂಡ್ಸ್ ಅಡ್ಡೂರು ಇದರ ಅಧ್ಯಕ್ಷ

ವೆಸ್ಟ್ ಕೋಸ್ಟ್ ಉತ್ಸವ ಲಕ್ಕಿ ಡ್ರಾ ವಿಜೇತರಿಗೆ ಬಹುಮಾನ

ದ್ವಿಚಕ್ರ ವಾಹನ ಮಾರಾಟ ಕ್ಷೇತ್ರದಲ್ಲಿ ಹೆಸರುವಾಸಿಯಾದ ಹೀರೋ ಕಂಪೆನಿಯ ಅಧಿಕೃತ ಶೋರೂಂ ಆದ ವೆಸ್ಟ್ ಕೋಸ್ಟ್ ಮೋಟಾರ್ಸ್‍ನಲ್ಲಿ ನಿರಂತರವಾಗಿ ಒಂದು ತಿಂಗಳ ಕಾಲ ವೆಸ್ಟ್‍ಕೊಸ್ಟ್ ಉತ್ಸವವನ್ನು ಹಮ್ಮಿಕೊಂಡಿದ್ದರು. ದ್ವಿಚಕ್ರ ವಾಹನ ಖರೀದಿರಾರಿಗೆ ಲಕ್ಕಿ ಕೂಪನನ್ನು ಆಯೋಜಿಸಿದ್ದು, ಎರಡನೇ ವಾರದ ಲಕ್ಕಿ ಡ್ರಾ ಕಾರ್ಯಕ್ರಮ ನಡೆಯಿತು. ಲಕ್ಕಿ ಕೂಪನ್ ವಿಜೇತರಿಗೆ ವಿಶೇಷ ಬಹುಮಾನಗಳನ್ನು ವಿತರಿಸುತ್ತಿದ್ದಾರೆ. ಇನ್ನು ಎರಡನೇ ವಾರದ ಲಕ್ಕಿ ಡ್ರಾ

ತಲಪಾಡಿ : ಸ್ಥಳೀಯರಿಗೆ ಶಾಪವಾದ ರಸ್ತೆ ಸಮಸ್ಯೆ

ಮಂಜೇಶ್ವರ : ತಪಾಡಿಯಿಂದ ಕಾಸರಗೋಡು ತನಕದ ರಾ.ಹೆದ್ದಾರಿಯಲ್ಲಿ ಸೃಷ್ಟಿಯಾಗಿರುವ ಬೃಹತಕಾರದ ಹೊಂಡಗಳನ್ನು ಜಲ್ಲಿ ಕಲ್ಲು ಹಾಗೂ ಜಲ್ಲಿ ಹುಡಿಯನ್ನು ಹಾಕಿ ಮುಚ್ಚುತ್ತಿರುವುದು ಪ್ರಯಾಣಿಕರಿಗೂ ಸ್ಥಳೀಯರಿಗೂ ಶಾಪವಾಗಿ ಪರಿಣಮಿಸಿದೆ.ರಾಷ್ಟ್ರೀಯ ಹೆದ್ದಾರಿ ಪುನರ್ ನವೀಕರಣದ ಭಾಗವಾಗಿ ರಸ್ತೆ ನಿರ್ಮಾಣ ನಡೆಯುತ್ತಿರುವ ಭಾಗಗಳಲ್ಲಿ ಮಳೆಗಾಲದಲ್ಲಿ ಮಳೆ ನೀರು ಕಟ್ಟಿ ನಿಂತು ರಸ್ತೆ ಬಹುತೇಕ ಭಾಗಗಳಲ್ಲಿ ಕುಸಿದು ಹೋಗಿತ್ತು. ರಾ.ಹೆದ್ದಾರಿ ನಿರ್ಮಾಣದ ಕಾಮಗಾರಿಯಲ್ಲಿ ಹಲವು

ಶ್ರೀ ಹನುಮಾನ್ ಮಂದಿರ ಎಡಪದವು ‘ಸ್ವಾತಂತ್ರ್ಯ ಅಮೃತ ಮಹೋತ್ಸವ’ ಆಚರಣೆ

ಶ್ರೀ ಹನುಮಾನ್ ಮಂದಿರ (ರಿ) ಎಡಪದವು ಇದರ ಮುಂದಾಳುತ್ವದಲ್ಲಿ ಸ್ಥಳೀಯ ಶಾಲಾ- ಕಾಲೇಜುಗಳ ಸಹಭಾಗಿತ್ವದಲ್ಲಿ ಭಾರತದ ‘ಸ್ವಾತಂತ್ರ್ಯದ ಅಮೃತ ಮಹೋತ್ಸವ’ವನ್ನು ಅತ್ಯಂತ ವೈಭವೋಪೇತ ವಾಗಿ ಎಡಪದವಿನಲ್ಲಿ ಆಚರಿಸಲಾಯಿತು. ಎಡಪದವು ಗ್ರಾಮದ ಕಣ್ಣೋರಿ ಹಿರಿಯ ಪ್ರಾಥಮಿಕ ಶಾಲೆ, ಬ್ರಿಂಡೇಲ್ ಹಿರಿಯ ಪ್ರಾಥಮಿಕ ಶಾಲೆ, ಎಡಪದವು ಹಿರಿಯ ಪ್ರಾಥಮಿಕ ಶಾಲೆ, ಬೋರುಗುಡ್ಡೆ ಹಿರಿಯ ಪ್ರಾಥಮಿಕ ಶಾಲೆ, ಸ್ವಾಮೀ ವಿವೇಕಾನಂದ ಪ್ರೌಡ ಶಾಲೆ, ಸ್ವಾಮೀ ವಿವೇಕಾನಂದ ಪದವಿ ಪೂರ್ವ

ರಾ.ಹೆ. ಹೊಂಡ ಮುಚ್ಚಲು ಸೂಕ್ತ ಕ್ರಮ

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಹೊಂಡಗಳನ್ನು ಮುಚ್ಚಲು ಸೂಕ್ತ ಕ್ರಮವನ್ನು ಕೈಗೊಳ್ಳಬೇಕು ಎಂದು ಶಾಸಕ ಡಾ. ಭರತ್ ಶೆಟ್ಟಿ ಅವರು ಸೂಚಿಸಿದ ಮೇರೆಗೆ ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಅಧಿಕಾರಿಗಳು ಕೆಲಸವನ್ನ ಆರಂಭಿಸಿದ್ದಾರೆ. ಸುರತ್ಕಲ್ ಮಹಾನಗರ ಪಾಲಿಕೆಯ ಕಟ್ಟಡದಲ್ಲಿರುವ ಶಾಸಕರ ಕಚೇರಿಯಲ್ಲಿ ಸಭೆಯನ್ನು ನಡೆಸಿದ ಡಾ. ಭರತ್ ಶೆಟ್ಟಿ ವೈ ಅವರು ಇದೇ ವೇಳೆ ಗೈಲ್ ಸಂಸ್ಥೆ ಹಾಗೂ ಜಲಸಿರಿ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ ಸರ್ವಿಸ್ ರಸ್ತೆಯಲ್ಲಿ ಅಗೆದು ಹಾಕಿದ

ಕಿನ್ನಿಗೋಳಿ : ರಾಷ್ಟ್ರೀಯ ಕೈಮಗ್ಗ ಸಪ್ತಾಹ : ಹಿರಿಯ ನೇಕಾರರಿಗೆ ಪ್ರಶಸ್ತಿ ,ಖಾದಿ, ಕೈಮಗ್ಗ ಬಳಸಿ : ರಾಜ್ಯಸಭಾ ಸದಸ್ಯ ಅನಿಲ್ ಪ್ರಸಾದ್ ಹೆಗ್ಡೆ ಮನವಿ

ಕೈಮಗ್ಗದ ಸೀರೆಗಳನ್ನು ಹಾಗೂ ಖಾದಿ ವಸ್ತ್ರಗಳನ್ನು ಧರಿಸಲು ಜನತೆ ಹೆಚ್ಚಿನ ಒಲವು ತೋರಿಸಬೇಕು, ಈ ರೀತಿ ಮಾಡಿದರೆ ಮಾತ್ರ ಖಾದಿ ಮತ್ತು ಕೈಮಗ್ಗವನ್ನು ಉಳಿಸಲು ಸಾಧ್ಯ , ಈ ನಿಟ್ಟಿನಲ್ಲಿ ಉಡುಪಿ ಸೀರೆಯನ್ನು ಜನಪ್ರಿಯತೆಗೊಳಿಸಿದ ಕದಿಕೆ ಟ್ರಸ್ಟ್‍ನ ಕೆಲಸ ಶ್ಲಾಘನೀಯವಾದುದು ಎಂದು ಬಿಹಾರದಿಂದ ರಾಜ್ಯಸಭೆಗೆ ಆಯ್ಕೆಯಾದ ಕನ್ನಡಿಗ ರಾಜ್ಯಸಭಾ ಸದಸ್ಯ ಅನಿಲ್ ಪ್ರಸಾದ್ ಹೆಗ್ಡೆ ಅವರು ಹೇಳಿದರು.ಮಂಗಳೂರು ಕಿನ್ನಿಗೋಳಿಯ ತಾಳಿಪಾಡಿ ನೇಕಾರರ ಸಂಘದಲ್ಲಿ ಕದಿಕೆ

ಆತ್ಮಾವಲೋಕನ ಮಾಡಿಕೊಳ್ಳೋಣ :ಡಾ|| ಚೂಂತಾರು

ನಮಗೆ ಸ್ವಾತಂತ್ರ್ಯ ಲಭಿಸಿ 75 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ರಾಷ್ಟ್ರದಾದ್ಯಂತ ‘ಆಜಾದೀ ಕಾ ಅಮೃತ ಮಹೋತ್ಸವ’ ಎಂಬ ಪರಿಕಲ್ಪನೆಯೊಂದಿಗೆ ‘ಹರ್ ಘರ್ ತಿರಂಗಾ’ ಅಭಿಯಾನದಂತೆ ಪ್ರತಿ ಮನೆಗಳಲ್ಲಿ ಮತ್ತು ಮನಗಳಲ್ಲಿ ರಾಷ್ಟ್ರಧ್ವಜವನ್ನು ಹಾರಿಸಿದ್ದೇವೆ ಮತ್ತು ಅರಳಿಸಿದ್ದೇವೆ ಹಾಗೂ ನಮ್ಮೊಳಗೆ ಸುಪ್ತವಾಗಿರುವ ದೇಶ ಪ್ರೇಮವನ್ನು ಬಡಿದೆಬ್ಬಿಸಿದ್ದೇವೆ. ಈ ದಿನದಂದು ನಾವೆಲ್ಲಾ ನಮ್ಮ 75 ವರ್ಷಗಳ ಸಾಧನೆಯನ್ನು ಪುನರಾಮರ್ಶಿಸಿಕೊಂಡು,

ಮೂಡುಬಿದರೆ : ಆಟಿಸಂ ಥೆರಪಿ ಕೊಠಡಿ ಉದ್ಘಾಟನಾ ಸಮಾರಂಭ

75 ನೇ ಸ್ವಾತಂತ್ರ್ಯದ ಅಮ್ರತಮಹೋತ್ಸವದ ಶುಭ ದಿನದಂದು ನಮ್ಮ ಸ್ಪೂರ್ತಿ ವಿಶೇಷ ಮಕ್ಕಳ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದ ಜೊತೆಗೆ ಮೂಡಬಿದ್ರಿಯ ಪ್ರಖ್ಯಾತ ವಕೀಲರಾದ ಪ್ರವೀಣ್ ಲೋಬೊ ಹಾಗೂ ವಿಜೇತ ಡೇಸಾ ದಂಪತಿಗಳ ಸುಪುತ್ರಿಯಾದ ಇವಾ ಕ್ರಿಶೆಲ್ ಲೋಬೊ ಇವರ ಪ್ರಥಮ ಪರಮ ಪ್ರಸಾದ ಸ್ವೀಕಾರದ ಸವಿನೆನಪಿಗಾಗಿ ನಮ್ಮ ಸಂಸ್ಥೆಯ ಆಟಿಸಂ ಮಕ್ಕಳಿಗಾಗಿ ಕೊಡುಗೆಯಾಗಿ ನೀಡಿದ ಎಲ್ಲಾ ಸೌಕರ್ಯಗಳನ್ನೊಳಗೊಂಡ ಆಟಿಸಂ ಥೆರಪಿ ಕೊಠಡಿಯ ಉದ್ಘಾಟನಾ ಕಾರ್ಯಕ್ರಮವು ಗಣ್ಯರ

ಸಹಿತಾ ಸಾಧನೆಗೆ ಶಿಕ್ಷಣ ಸಚಿವರ “ಕರೆ”

ವಿಶ್ವ ಟೇಕ್ವಾಂಡೋ ಚಾಪಿಯನ್‌ ಶಿಪ್‌ ನಲ್ಲಿ ಮಹಿಳೆಯರ (ಕಿರಿಯ) ವಿಭಾಗದಲ್ಲಿ ಬೆಳ್ಳಿ ಗೆದ್ದ ಶಾರದಾ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥನಿ ಸಂಹಿತಾ ಅಲೆವೂರಾಯ ಅವರನ್ನು ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ದೂರವಾಣಿ ಮೂಲಕ ಕರೆ ಮಾಡಿ ಅಭಿನಂದಿಸಿದ್ದಾರೆ.ಸಂಹಿತಾ ಹೆತ್ತವರಾದ ಕದ್ರಿಯ ವಾಸುದೇವ ಭಟ್‌ ಕುಂಜತ್ತೋಡಿ ಅವರಿಗೆ ಕರೆ ಮಾಡಿದ ಶಿಕ್ಷಣ ಸಚಿವರು, ವಿದ್ಯಾರ್ಥಿನಿಯ ಸಾಧನೆಗೆ ಅಭಿನಂದನೆ ಸಲ್ಲಿಸಿದರು. ಕ್ರೀಡೆಯ ಕುರಿತು ಮಕ್ಕಳಿಗೆ ನೀಡುತ್ತಿರುವ

ಹೆಜಮಾಡಿ ಕರಾವಳಿ ಕಾವಲು ಠಾಣೆ : ಸ್ವಾತಂತ್ರೋತ್ಸವದ ಅಂಗವಾಗಿ ವಿದ್ಯಾರ್ಥಿ ವೇತನ ವಿತರಣೆ

ಹೆಜಮಾಡಿ ಕೋಡಿಯಲ್ಲಿ ಕಾರ್ಯಚರಿಸುತ್ತಿರುವ ಕರಾವಳಿ ಕಾವಲು ಪೊಲೀಸ್ ಠಾಣೆಯಲ್ಲಿ ಘಟಕದ ಮಾನ್ಯ ಎಸ್ಪಿ ಅಬ್ದುಲ್ ಅಹದ್ ಐಪಿಎಸ್ ರವರ ನಿರ್ದೇಶನದಂತೆ 75ನೇ ಸ್ವಾತಂತ್ರ್ಯ ದಿನ ಆಚರಣೆಯ ಸಂದರ್ಭ ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಗೈದ ಸಾಧಕರನ್ನು ಗುರುತಿಸಿ ಅಭಿನಂದಿಸಲಾಯಿತು. ಹೆಜಮಾಡಿ ಕರಾವಳಿ ಕಾವಲು ಪೊಲೀಸ್ ಠಾಣಾ ಇನ್ಸ್ ಪೆಕ್ಟರ್ ಮಂಜಪ್ಪ ಡಿ. ಆರ್, ಧ್ವಜಾರೋಹಣ ನಡೆಸಿ ಮಾತನಾಡಿ, ನಮ್ಮ ಕರಾವಳಿ ಕಾವಲು ಪೊಲೀಸ್ ಠಾಣಾ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ, ಎಸ್ಪಿಯವರ