ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಪಾಲಿಕೆ ವ್ಯಾಪ್ತಿಯ ಕುಳಾಯಿ ಜಂಕ್ಷನ್ ಅಭಿವೃದ್ಧಿ ಕಾಮಗಾರಿಗೆ ಶಾಸಕರಾದ ಡಾ.ಭರತ್ ಶೆಟ್ಟಿಯವರು ಗುದ್ದಲಿಪೂಜೆಗೆ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರಾದ ಡಾ.ಭರತ್ ಶೆಟ್ಟಿಯವರು ಕುಳಾಯಿ ಹೆದ್ದಾರಿ ವಿದ್ಯಾನಗರ ರಸ್ತೆ ನಡುವೆ ಜಂಕ್ಷನ್ ಅಭಿವೃದ್ಧಿಯಾಗಲಿದ್ದು, ಅಪಘಾತ ರಹಿತ ವಲಯವನ್ನಾಗಿ ಮಾಡಲು ಯೋಜನೆ
ಮಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಇಲ್ಲ. ಬಸವರಾಜ ಬೊಮ್ಮಾಯಿಯವರು ಪೂರ್ಣಾವಧಿಗೆ ಮುಖ್ಯಮಂತ್ರಿಯಾಗಿರುತ್ತಾರೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲು ಹೇಳಿದ್ದಾರೆ. ರಾಜ್ಯಕ್ಕೆ ಬಿಜೆಪಿಯ ಮೂರನೇ ಮುಖ್ಯಮಂತ್ರಿ ಬರಲಿದ್ದಾರೆ ಎಂಬ ಕಾಂಗ್ರೆಸ್ ಟ್ವೀಟ್ನ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿರುವ ಅವರು, ಮುಂದಿನ ಚುನಾವಣೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ ನೇತೃತ್ವದಲ್ಲಿ, ಹಿರಿಯರಾದ ಯಡಿಯೂರಪ್ಪನವರ
ಸರಕಾರಿ ಲೇಡಿಗೋಶನ್ ಆಸ್ಪತ್ರೆ ಮಂಗಳೂರು ಇಲ್ಲಿ ಆಟಿ-ಆಹಾರ–ಆರೋಗ್ಯ ಎನ್ನುವ ಶಿರೋನಾಮೆಯಡಿಯಲ್ಲಿ ವಿನೂತನವಾದ ಕಾರ್ಯಕ್ರಮ ವನ್ನು ಆಯೋಜಿಸಲಾಗಿತ್ತು. ಆಟಿ ತಿಂಗಳಲ್ಲಿ ಪೌಷ್ಟಿಕ ಆಹಾರದ ಅಗತ್ಯತೆಯ ಬಗ್ಗೆ ಬೆಳಕನ್ನು ಚೆಲ್ಲುತ್ತಾ ಗರ್ಭಿಣಿ ಮಹಿಳೆಯರ ಮತ್ತು ಗರ್ಭಸ್ಥ ಶಿಶುವಿನ ಮೇಲಣ ಪರಿಣಾಮವನ್ನು ಮನಮುಟ್ಟಿಸುವ ರೀತಿಯ ಸಾರ್ವಜನಿಕ ಸದುದ್ದೇಶದ ಪ್ರಯತ್ನ ಇದಾಗಿತ್ತು. ಆಟಿ ತಿಂಗಳ ಹಾಗೂ ತುಳುನಾಡಿನ ಸಂಪ್ರದಾಯಗಳನ್ನು ಅಳವಡಿಸಿಕೊಂಡು ಕಲ್ಪವೃಕ್ಷಕ್ಕೆ
Speranza Foundation works with rehabilitation of children and adults with communication difficulties. The foundation conducts various free camps and other programs for awareness on such problems. On 08 August, 2022 Speranza Foundation organised Raksha Bandhan Exhibition in Ather, Kadri, Mangalore. This event showcased various kinds of rakhis and different art items like
ಮಂಗಳೂರಿನ ಕೊಟ್ಟಾರದ ಮಾಲೇಮಾರ್ ದೇರೆಬೈಲ್ ಮರಿಯನ್ ಸೊಲೇನ್ನ ಕಟ್ಟಡದಲ್ಲಿ ನೈಸರ್ಗಿಕ ಮರದ ಗಾಣದ ಎಣ್ಣೆ ತಯಾರಿ, ಮಾರಾಟ ಮತ್ತು ಸಾವಯವ ಉತ್ಪನ್ನಗಳ ಮಳಿಗೆ ವೃದ್ಧಿ ಇದರ ಉದ್ಘಾಟನಾ ಕಾರ್ಯಕ್ರಮ ಜರುಗಿತ್ತು. ಶಾಸಕ, ವಿಧಾನಸಭೆ ವಿಪಕ್ಷ ಉಪನಾಯಕರಾದ ಯು.ಟಿ.ಖಾದರ್ ಅವರು ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಅವರು, ಪಾರಂಪರಿಕ ಮತ್ತು ಸಾಂಪ್ರದಾಯಿಕ ಆಹಾರ ಪದ್ಧತಿಯಿಂದ ಹಿಂದೆ ಸರಿದ ಕಾರಣ ಸಮಾಜದಲ್ಲಿ ಅನಾರೋಗ್ಯ ಪೀಡಿತರ ಸಂಖ್ಯೆ ಹೆಚ್ಚುತ್ತಿದೆ.
ಅಧ್ಯಕ್ಷರಾಗಿ ಪ್ರಮೀಳಾ ಶೆಟ್ಟಿ , ಕಾರ್ಯದರ್ಶಿ ಸುಮಲತಾ ಸುನಿಲ್ , ಪೆರುವಾಜೆ ಗ್ರಾಮದ ಭಾವೈಕ್ಯ ಮಹಿಳಾ ಮಂಡಲದ ನೂತನ ಪದಾಧಿಕಾರಿಗಳ ಆಯ್ಕೆಯು ಆ.08 ರಂದು ನಡೆಯಿತು. ಮಹಿಳಾ ಮಂಡಲದ ಅಧ್ಯಕ್ಷರಾಗಿ ಪ್ರಮೀಳಾ ಶೆಟ್ಟಿ, ಉಪಾಧ್ಯಕ್ಷರಾಗಿ ಭಾಗ್ಯಲಕ್ಷ್ಮಿ ಅರ್ನಾಡಿ, ಕಾರ್ಯದರ್ಶಿಯಾಗಿ ಸುಮಲತಾ ಸುನಿಲ್, ಜತೆ ಕಾರ್ಯದರ್ಶಿಯಾಗಿ ಯಶೋಧಾ, ಕೋಶಾಧಿಕಾರಿಯಾಗಿ ರಾಗಿಣಿ ಆಯ್ಕೆಯಾದರು. ನಿರ್ದೇಶಕರಾಗಿ ಪ್ರೇಮ ಕೊಲ್ಯ, ವನಿತಾ ಸಾರಕೆರೆ, ಸುಜಾತ ಪದ್ಮನಾಭ, ವೀಣಾ ಕೊಲ್ಯ,
ಲಯನ್ಸ್ ಕ್ಲಬ್ ಮಂಗಳೂರು ಪಂಪ್ ವೆಲ್ ಕಲ್ಪವೃಕ್ಷ ವತಿಯಿಂದ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಸೇವಾ ಸಪ್ತಾಹ 8-8-2022ರಿಂದ 15.8.22ರ ವರೆಗೆ ಆರೋಗ್ಯಮಾಹಿತಿ ಕಾರ್ಯಗಾರ, ಆರ್ಥಿಕ ,ವೈದ್ಯಕೀಯ, ಶೈಕ್ಷಣಿಕ ನೆರವು, ಹಾಗೂ ಶಾಲಾ ವಠಾರ ನೈರ್ಮಲೀಕರಣ ಕಾರ್ಯಕ್ರಮ ನಡೆಯಲಿದ್ದು, ಸೋಮವಾರ ದ.ಕ.ಜಿಲ್ಲಾ ಪಂ. ಇರಿಯ ಪ್ರಾಥಮಿಕ ಶಾಲೆ ಬಗಂಬಿಲದಲ್ಲಿ ನಡೆಯಿತು. ಶಾಲಾ ವಠಾರ ನೈರ್ಮಲೀಕರಣ ಕಾರ್ಯಕ್ರಮಕ್ಕೆ ಶಾಸಕ ಯು.ಟಿ.ಖಾದರ್ ಚಾಲನೆ ನೀಡಿದರು. ಬಳಿಕ ಮಾತನಾಡಿದ
ಕಿರುತೆರೆ ಲೋಕದ ದೊಡ್ಡ ರಿಯಾಲಿಟಿ ಶೋ ಎನಿಸಿಕೊಂಡಿರುವ ಬಿಗ್ ಬಾಸ್ ಒಟಿಟಿ ಸೀಸನ್-1 ಆರಂಭಗೊಂಡಿದೆ. ಈ ಬಾರಿ ಕರಾವಳಿಯ ಕುವರ ನಟ ಹಾಗೂ ನಿರೂಪಕ ರಾಕ್ಸ್ಟಾರ್ ರೂಪೇಶ್ ಶೆಟ್ಟಿ ಭರ್ಜರಿ ಎಂಟ್ರಿ ಕೊಟ್ಟಿದ್ದಾರೆ. ರೂಪೇಶ್ ಶೆಟ್ಟಿ ಅವರ ತುಳು ಮೂವಿ ಆಗಿರುವ ಗಿರಿಗಿಟ್ ಈಗಾಗಲೇ ಯಶಸ್ವಿ ಪ್ರದರ್ಶನ ಕಂಡಿದೆ. ಸದ್ಯದಲ್ಲೇ ಸರ್ಕಸ್ ತುಳು ಮೂವಿ ಕರಾವಳಿಯಾದ್ಯಂತ ಬಿಡುಗಡೆಗೊಳ್ಳಲು ಸಜ್ಜಾಗಿದೆ.. ಕಲರ್ಸ್ ವಾಹಿನಿಯ ಬಿಗ್ ಬಾಸ್ ಕನ್ನಡದ ಒಟಿಟಿ
ಇತ್ತೀಚಿಗೆ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಫಾಝಿಲ್ ಮಂಗಳಪೇಟೆ ಸ್ಮರಣಾರ್ಥವಾಗಿ ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ ಸಂಸ್ಥೆಯಿಂದ ಆ. 7 ರಂದು ಆದಿತ್ಯವಾರ ಜಿಲ್ಲೆಯ ವಿವಿಧೆಡೆ ಬೃಹತ್ ಸಾರ್ವಜನಿಕ ರಕ್ತದಾನ ಶಿಬಿರ ಆಯೋಜಿಸಲಾಗಿದೆ. ಸ್ವತಃ ರಕ್ತದಾನಿಯಾಗಿದ್ದ ಮೃತ ಫಾಝಿಲ್ ಅವರು ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ ಸಂಸ್ಥೆಯ ಸಕ್ರಿಯ ಸದಸ್ಯನಾಗಿದ್ದುಕೊಂಡು ತುರ್ತು ಸಂದರ್ಭ ರಕ್ತ ಪೂರೈಕೆಯಲ್ಲಿ ಮೂಂಚೂಣಿಯಲ್ಲಿದ್ದರು. ಅವರ ಸ್ಮರಣಾರ್ಥವಾಗಿ ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ
ಮಂಗಳೂರಿನ ಹೆಸರಾಂತ ದ್ವಿಚಕ್ರ ವಾಹನ ಶೋರೂಮ್ ಆದ ವೆಸ್ಟ್ ಕೊಸ್ಟ್ ನಲ್ಲಿ ಇದೀಗ ಗ್ರಾಹಕರಿಗೆ ಸ್ವಾತಂತ್ರೋತ್ವದ ಪ್ರಯುಕ್ತ ಬೋನನ್ ಝಾ ಫೆಸ್ಟಿವಲ್ನ್ನು ಆಯೋಜಿಸಿದ್ದಾರೆ. ಹಲವಾರು ರೀತಿಯ ರಿಯಾಯಿತಿಯೊಂದಿಗೆ ಮತ್ತು ಉಚಿತ ಕೊಡುಗೆ ಜೊತೆಗೆ ಇದೀಗ ವೆಸ್ಟ್ ಕೋಸ್ಟ್ ಗ್ರಾಹಕರಿಗೆ ಉತ್ತಮ ಸೇವೆಯನ್ನು ನೀಡುತ್ತಿದೆ. ಭರ್ಜರಿ ಒಂದು ತಿಂಗಳುಗಳ ಕಾಲ ಈ ಆಫರ್ನ್ನು ನೀಡುತ್ತಿದ್ದಾರೆ. ಗ್ರಾಹಕರಿಗಾಗಿ ೦% ಡೌನ್ ಪೇಮೆಂಟ್, ಪ್ರತಿವಾರ ಲಕ್ಕಿ ಡ್ರಾ ಜೊತೆಗೆ ಬಂಪರ್ ಪ್ರೈಜ್




























