ಸುಳ್ಯ : ಮಂಗಳೂರು ಸಮಾಚಾರ ಪತ್ರಿಕೆಯ ಪ್ರಾರಂಭವೇ ಪತ್ರಿಕಾ ದಿನಾಚರಣೆಗೆ ನಾಂದಿಯಾಗಿದೆ. ಅದೊಂದು ಪೂರ್ಣ ಪ್ರಮಾಣದ ಪತ್ರಿಕೆಯಾಗಿ ಬೆಳೆದಿತ್ತು. ಆದರೆ ಇಂದಿನ ಕಾಲಘಟ್ಟದಲ್ಲಿ ಮುದ್ರಣ ಮಾಧ್ಯಮ ಕಳೆಗುಂದುತ್ತಿದೆ. ಆದರೂ ತಾಲೂಕು ಮಟ್ಟದ ಪತ್ರಿಕೆಗಳಿಗೆ ಇಂದಿನ ಕಾಲದಲ್ಲಿ ಓದುಗರಿದ್ದಾರೆ. ಜನರ ವಿಶ್ವಾಸದಿಂದಾಗಿ ಪತ್ರಿಕೋದ್ಯಮವು ಇಂದು ಉದ್ಯಮವಾಗಿ ಬೆಳೆದಿದೆ ಎಂದು
ಮಂಗಳೂರಿನ ಹಂಪನಕಟ್ಟೆಯಲ್ಲಿರುವ ಎಂ.ಪಿ. ಸಿಲ್ಕ್ಸ್ ಮಳಿಗೆಯಲ್ಲಿ ಆಷಾಢ ಪ್ರಯುಕ್ತ ಬಿಗ್ ಸೇಲ್ನ್ನು ಹಮ್ಮಿಕೊಂಡಿದ್ದು, ಶೇ.50ರಷ್ಟು ರಿಯಾಯಿತಿಯನ್ನು ಘೋಷಿಸಿದ್ದು, ಉತ್ತಮ ಗುಣಮಟ್ಟದ ವಸ್ತ್ರಗಳು ಕೈಗೆಟಕುವ ದರದಲ್ಲಿ ಸಿಗಲಿದೆ. ವಿವಿಧ ವಿನ್ಯಾಸದ ಮತ್ತು ಉತ್ತಮ ಗುಣಮಟ್ಟವನ್ನು ಹೊಂದಿರುವ ವಸ್ತ್ರ ಮಳಿಗೆ ಎಂ.ಪಿ. ಸಿಲ್ಕ್ಸ್. ಈ ಬಾರಿಯ ಆಷಾಢ ಪ್ರಯುಕ್ತ ಗ್ರಾಹಕರಿಗಾಗಿ ವಿಶೇಷ ರಿಯಾಯಿತಿಯನ್ನು ಘೋಷಿಸಿದ್ದಾರೆ. ಸೂರತ್ ಸೀರೆ, ಫ್ಯಾನ್ಸಿ ಮತ್ತು ಕಾಟನ್
ಹೊಟೇಲ್ಗೆ ಹೋಗಿ ಗ್ರಾಹಕರನ್ನು ಹೊರಗೆ ಕಳುಹಿಸಿ ಗೂಂಡಾಗಿರಿ ಪ್ರದರ್ಶಿಸಲು ಆ ಸಂಘಟನೆಗೆ ಅಧಿಕಾರ ನೀಡಿದವರು ಯಾರು ಬಿಜೆಪಿ ಸರಕಾರವೇ ಇವರನ್ನು ಕಳುಹಿಸಿದ್ದೇ ಎಂದು ಜೆಡಿಎಸ್ ಯುವ ಘಟಕದ ಜಿಲ್ಲಾಧ್ಯಕ್ಷ ಅಕ್ಷಿತ್ ಸುವರ್ಣ ಪ್ರಶ್ನಿಸಿದ್ದಾರೆ. ಮಂಗಳೂರಿನ ಖಾಸಗಿ ಹೊಟೇಲ್ನಲ್ಲಿ ನಡೆದ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು, 2009ರಲ್ಲಿ ಪಬ್ ದಾಳಿ ಆದಾಗಲೂ ರಾಜ್ಯದಲ್ಲಿ ಬಿಜೆಪಿ ಸರಕಾರವಿತ್ತು. ಈಗ ಮತ್ತೆ ಬಿಜೆಪಿ ಸರಕಾರ ಇರುವಾಗ ಚುನಾವಣೆ
ಮಂಜೇಶ್ವರ ಪಾವೂರು ಗೇರುಕಟ್ಟೆ ನಿವಾಸಿ ಪೈಂಟರ್ ಬಾವ ಎಂದೇ ಪರಿಚಿತರಾಗಿರುವ ಮೊಹಮ್ಮದ್ ಎಂಬವರಿಗೆ 1 ಕೋ.ರೂ. ಕೇರಳ ರಾಜ್ಯಲಾಟರಿ ಒಲಿದಿದೆ. ಡ್ರಾ ಆಗುವ ತಾಸುಗಳ ಮೊದಲು ಟಿಕೇಟ್ ತೆಗೆದ ಅದೃಷ್ಟವಂತನಾಗಿದ್ದಾನೆ. ಈತನಿಗೆ 5 ಮಕ್ಕಳ ಪೈಕಿ 2 ಮಕ್ಕಳನ್ನು ಮದುವೆ ಮಾಡಿಸಿ ಕೊಟ್ಟ ಬಳಿಕ 50ಲಕ್ಷ ರೂ. ಗಿಂತಲೂ ಮಿಕ್ಕ ಸಾಲದಲ್ಲಿ ಮುಳುಗಿ ಇದ್ದ ಮನೆಯನ್ನು ಕೂಡಾ ಮಾರಿ ಇನ್ನು ಮುಂದಕ್ಕೆ ಏನೆಂದು ತಿಳಿಯದೆ ಕೂತಿರುವಾಗ ದೇವರು ನನಗೆ ನೀಡಿದ
ಪಡುಬಿದ್ರಿ ಗ್ರಾಮದ ಪಾದೆಬೆಟ್ಟುವಿನಲ್ಲಿ ಬಹಳಷ್ಟು ವರ್ಷಗಳಿಂದ ಅನಧಿಕೃತವಾಗಿ ದಲಿತ ಕಾಲೊನಿಯಲ್ಲಿ ಸುತ್ತಲೂ ವಾಸದ ಮನೆಗಳಿರುವ ಪ್ರದೇಶದಲ್ಲಿ ಗ್ಯಾಸ್ ಗೋಡಾನ್ ಕಾರ್ಯಚರಿಸುತ್ತಿದ್ದರೂ ಈ ಬಗ್ಗೆ ಗ್ರಾ.ಪಂ. ಸಹಿತ ಸಂಬಂಧಿಸಿದ ಇಲಾಖಾಧಿಕಾರಿಗಳು ತೆರವುಗೊಳಿಸಲು ನಿರ್ಲಕ್ಷ್ಯ ಧೋರಣೆ ತಾಳಿದು, ಅನಿವಾರ್ಯ ಸ್ಥಿತಿ ಒದಗಿ ಬಂದರೆ ನಾವೆಲ್ಲರೂ ಒಂದಾಗಿ ಅಪಾಯಕಾರಿ ಗೋಡನ್ ದ್ವಂಸಗೊಳಿಸುವುದಾಗಿ ದಲಿತ ಮುಖಂಡ ಸುಂದರ್ ಮಾಸ್ತರ್ ಎಚ್ಚರಿಸಿದ್ದಾರೆ. ಗೋಡಾನ್ ಪ್ರದೇಶದಿಂದ
ಸುಖ ದುಃಖಗಳನ್ನು ಸಮತೋಲನದಲ್ಲಿಡಲು ಆಧ್ಯಾತ್ಮಿಕತೆ ಬೇಕು .ಸುಖ ವೆಂದರೆ ಮನಸ್ಸಿನ ಸ್ಥಿತಿ ಯಾಗಿದೆ ಮನಸ್ಸನ್ನು ಏಕಾಗ್ರತೆಯಲ್ಲಿಟ್ಟು ಆಧ್ಯಾತ್ಮಿಕದ ವಿಚಾರಧಾರೆಗಳನ್ನು ನಮ್ಮಲ್ಲಿ ಇರಿಸಿಕೊಂಡಾಗ ಧರ್ಮದ ಕಡೆಗೆ ನಮ್ಮ ನಡೆಯಲು ಸಾಧ್ಯವಾಗುತ್ತದೆ ತಾಯಂದಿರು ಮಕ್ಕಳಿಗೆ ಜ್ಞಾನದ ಬೆಳಕಾಗಬೇಕು ಯುವ ಸಮುದಾಯ ಜಾಗೃತರದಾಗ ದೇಶ ಸದೃಡ ವಾಗುತ್ತದೆ ಎಂದುಒಡಿಯೂರು ಶ್ರೀ ಗುರು ದೇವಾನಂದ ಸ್ವಾಮೀಜಿ ಹೇಳಿದರು. ಶ್ರೀ ಗುರುದೇವದತ್ತ ಸಂಸ್ಥಾನಂ ಶ್ರೀಕ್ಷೇತ್ರ ಒಡಿಯೂರು ಇದರ
ಆ್ಯಂಕರ್: ಪುತ್ತೂರಿನ ವಿವೇಕಾನಂದ ಪದವಿಪೂರ್ವ ಕಾಲೇಜು ಮತ್ತು ವಿದ್ಯಾಭಾರತಿ ಕರ್ನಾಟಕ ದಕ್ಷಿಣ ಕನ್ನಡ ಜಿಲ್ಲೆ ಇದರ ಸಹಭಾಗಿತ್ವದಲ್ಲಿ ಆಯೋಜಿಸಲಾದ ಜಿಲ್ಲಾ ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾಟವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವನ್ನು ವಿವೇಕಾನಂದ ಕಾನೂನು ಮಹಾವಿದ್ಯಾಲಯದ ದೈಹಿಕ ಶಿಕ್ಷಣ ನಿರ್ದೇಶಕ ನವೀನ್ ಕುಮಾರ್ ಎಂ.ಕೆ ಅವರು ಉದ್ಘಾಟಿಸಿದ್ರು. ತದ ಬಳಿಕ ಮಾತನಾಡಿದ ಅವರು, ಬುದ್ಧಿಶಕ್ತಿ ಹೆಚ್ಚಳ, ಬೆಳವಣಿಗೆ, ದೈಹಿಕ ಮತ್ತು ಮಾನಸಿಕ ಸಮತೋಲನ
ದಿನಾಂಕ : 26-07-2022 ನೇ ಮಂಗಳವಾರದಂದು ಮೇರಿಹಿಲ್ ನ ಜಿಲ್ಲಾ ಗೃಹರಕ್ಷಕದಳ ಕಛೇರಿ ಇಲ್ಲಿ ಕಾರ್ಗಿಲ್ ದಿನಾಚರಣೆಯ ಅಂಗವಾಗಿ ಕಾರ್ಗಿಲ್ ನಲ್ಲಿ ಹುತಾತ್ಮರಾದವರಿಗೆ ಗೌರವ ನಮನವನ್ನು ಸಲ್ಲಿಸುತ್ತಾ, 23 ನೇ ವರ್ಷದ ಕಾರ್ಗಿಲ್ ವಿಜಯೋತ್ಸವ ಆಚರಣೆ ನಡೆಸಲಾಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಗೃಹರಕ್ಷಕದಳದ ಸಮಾದೇಷ್ಟರಾದ ಡಾ|| ಮುರಲೀ ಮೋಹನ್ ಚೂಂತಾರು ವಹಿಸಿದ್ದರು. 1999 ರ ಕಾರ್ಗಿಲ್ ಯುದ್ಧದಲ್ಲಿ ಭಾರತ ದೇಶಕ್ಕಾಗಿ ಮಡಿದ ಆ ಸೈನಿಕರ ಆತ್ಮಗಳಿಗೆ
ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ ರಚಿಸುವ ಮೂಲಕ ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಇಂದು ದ.ಕ. ಜಿಲ್ಲೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಟೈಲರ್ಗಳು ಬೀದಿಗಿಳಿದು ಪ್ರತಿಭಟಿಸಿದರು. ಕರ್ನಾಟಕ ರಾಜ್ಯ ಟೈಲರ್ ಸಂಘಟನೆಯ ಕರೆಯ ಮೇರೆಗೆ ಜಿಲ್ಲಾ ಮಟ್ಟದಲ್ಲಿ ಮಂಗಳೂರಿನ ಬಲ್ಮಠ ಬಳಿಯ ಶಾಂತಿನಿಲಯ ಸಮೀಪದ ಮೈದಾನದಿಂದ ನಗರದ ಜಿಲ್ಲಾಧಿಕಾರಿ ಕಚೇರಿವರೆಗೆ ಸುಮಾರು ಎರಡು ಸಾವಿರಕ್ಕೂ ಅಧಿಕ ಸಂಖ್ಯೆಯಲ್ಲಿ ಟೈಲರ್ಗಳು ಭಾಗವಹಿಸಿ
ಪಬ್ ಮೇಲೆ ಬಜರಂಗದಳ ದಾಳಿ ಘಟನೆ ಸಂಬಂಧಿಸಿ ಹೇಳಿಕೆ ನೀಡಿರುವ ಪೆÇಲೀಸ್ ಕಮಿಷನರ್ ಶಶಿಕುಮಾರ್, ನಗರದಲ್ಲಿ ಯಾವುದೇ ಪಬ್ ಅಟ್ಯಾಕ್ ಆಗಿಲ್ಲ. ಅಪ್ರಾಪ್ತ ಯುವಕ- ಯುವತಿಯರು ಇದ್ದರೆಂದು ಆಕ್ಷೇಪ ಎತ್ತಿದ್ದರು ಅಷ್ಟೇ ಎಂದು ಸಮಜಾಯಿಷಿ ನೀಡಿದ್ದಾರೆ.ಇಂದು ಬೆಳಗ್ಗೆ ಬಲ್ಮಠದ ಪಬ್ ಆವರಣಕ್ಕೆ ಬಂದು ಪರಿಶೀಲನೆ ನಡೆಸಿದ ಕಮಿಷನರ್ಬಳಿಕ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ. ನಿನ್ನೆ ರಾತ್ರಿ ಹತ್ತು- ಹನ್ನೆರೆಡು ಮಂದಿ ಪಬ್ ಮುಂಭಾಗದಲ್ಲಿ ಜಮಾಯಿಸಿದ್ದರು. ಪಬ್


















