ಕರಾವಳಿಯಲ್ಲಿ ಭಾರೀ ಮಳೆಯ ಹಿನ್ನೆಲೆಯಲ್ಲಿ ಉಕ್ಕೇರಿದ ಮಂಗಳೂರು ನಗರದ ಫಲ್ಗುಣಿ ನದಿಯಲ್ಲಿ ರಾಶಿ ರಾಶಿ ತ್ಯಾಜ್ಯ ಜಮಾವಣೆಗೊಂಡಿದೆ. ಕೂಳೂರಿನ ನದಿಯ ಬದಿಯಲ್ಲಿ ಲೋಡುಗಟ್ಟಲೆ ಕಸದ ರಾಶಿ ಬಿದ್ದಿದ್ದು, ಫಲ್ಗುಣಿ ನದಿಯ ದುಸ್ಥಿತಿಯನ್ನು ಹೇಳತೀರದಂತಿದೆ. ಕರಾವಳಿಯ ಜೀವನದಿ ಫಲ್ಗುಣಿ ನದಿಯಲ್ಲಿ ತ್ಯಾಜ್ಯಗಳ ರಾಶಿ ಬಿದ್ದಿದೆ. ಇತ್ತಿಚೆಗೆ ಸುರಿದ ವಿಪರೀತ ಮಳೆಯ ಬಳಿಕ
ಅದಮಾರು ಆದರ್ಶ ಸಂಘಗಳ ಒಕ್ಕೂಟ ರಾಷ್ಟ್ರೀಯ ಸೇವಾ ಯೋಜನೆ, ಪಿಪಿಸಿ ಅದಮಾರು ಇವುಗಳ ಸಂಯುಕ್ತ ಆಶ್ರಯದಲ್ಲಿ ಎರ್ಮಾಳು ಮೂಡಬೆಟ್ಟು ದಿವಂಗತ ಜಗನ್ನಾಥ ಶೆಟ್ಟಿ ಅವರ ಗದ್ದೆಯಲ್ಲಿ ಕೆಸರ್ಡ್ ಗೊಬ್ಬು ಪಂಥ ನೆರವೇರಿತು. ಕಾರ್ಯಕ್ರಮವನ್ನು ಉದ್ಯಮಿ ಉದಯ ಕೆ. ಶೆಟ್ಟಿ ಎರ್ಮಾಳು ಉದ್ಘಾಟಿಸಿದರು. ಈ ಸಂದರ್ಭ ಅವರ ಮಾತನಾಡಿ, ಇಂದಿನ ಆಧುನಿಕ ಯುಗದಲ್ಲಿ ನಾವು ನಮ್ಮ ಮಕ್ಕಳಿಗೆ ಕೃಷಿಯ ಬಗ್ಗೆ ಸಮರ್ಪಕ ಮಾಹಿತಿ ನೀಡಬೇಕು. ಈ ನಿಟ್ಟಿನಲ್ಲಿ ಆದರ್ಶ ಯುವಕಮಂಡಲ ಮಾಡುತ್ತಿರುವ ಕೆಲಸ
ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಮಂಗಳೂರು ಲೀಜನ್ ಆಶ್ರಯದಲ್ಲಿ ಬೋಂದೆಲ್ ನ ಗ್ರೌಂಡ್ ನ ಪರಿಸರದಲ್ಲಿ ಸುಮಾರು 100ಕ್ಕಿಂತಲೂ ಹೆಚ್ಚು ಗಿಡಗಳನ್ನು ನೆಡುವ ಕಾರ್ಯಕ್ರಮ ವು ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಮಂಗಳೂರು ಲೀಜನ್ ನಿಕಟಪೂರ್ವ ಅಧ್ಯಕ್ಷ, ಕರ್ನಾಟಕ ರಾಜ್ಯದ ಸಂಯೋಜಕ Snr PPF ಜಿ ಕೆ ಹರಿಪ್ರಸಾದ ರೈ ಕಾರಮೊಗರು ಗುತ್ತು, ಮಂಗಳೂರು ಲೀಜನ್ ಕಾರ್ಯದರ್ಶಿ Snr PPF ಪ್ಲೇವಿ ಡಿಮೆಲ್ಲೋ , ಸದಸ್ಯರಾದ ಲೋಲಾಕ್ಷಿ ಫರ್ನಾಂಡಿಸ್, ಗಿರಿಜಾ ಚಾರಿಟೇಬಲ್ ಟ್ರಸ್ಟ್
ಶ್ರೀ ಕ್ಷೇತ್ರ ಉಚ್ಚಿಲಕ್ಕೆ ಖ್ಯಾತ ಹೋಟೆಲ್ ಉದ್ಯಮಿಗಳಾದ ಶ್ರೀ ಬಂಜಾರ ಪ್ರಕಾಶ್ ಶೆಟ್ಟಿಯವರು ಭೇಟಿ ನೀಡಿ ಶ್ರೀ ಮಹಾಲಕ್ಷ್ಮೀ ಅಮ್ಮನವರ ದರ್ಶನ ಮಾಡಿದರು. ದೇವಸ್ಥಾನದ ಜೀರ್ಣೋದ್ಧಾರ ಸಂದರ್ಭದಲ್ಲಿ ರೂ.25 ಲಕ್ಷ ದೇಣಿಗೆ ನೀಡಿದ ಇವರಿಗೆ ನಾಡೋಜ ಡಾ. ಜಿ. ಶಂಕರ್ ರವರು ಸನ್ಮಾನಿಸಿದರು. ಈ ಸಂದರ್ಭದಲ್ಲಿ ದ. ಕ. ಮೊಗವೀರ ಮಹಾಜನ ಸಂಘದ ಅಧ್ಯಕ್ಷರಾದ ಶ್ರೀ ಜಯ ಸಿ. ಕೋಟ್ಯಾನ್, ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷರಾದ ಶ್ರೀ ವಾಸುದೇವ ಸಾಲ್ಯಾನ್, ಉದ್ಯಮಿ ಶ್ರೀಪತಿ ಭಟ್
ಮಂಗಳೂರು: ನಾರಾಯಣಗುರುಗಳ ಅನುಯಾಯಿಗಳು ಮಾಡಿದ ಶಾಂತಿಯುತ ಹೋರಾಟಕ್ಕೆ ಮಣಿದ ಸರ್ಕಾರ ಪಠ್ಯ ಪುನರ್ ಸೇರ್ಪಡೆ ಮಾಡಲು ಆದೇಶಿಸಿದ ಹಿನ್ನೆಲೆ ಹಾಗು ಸಮಾಜದ ಪ್ರಮುಖ ಬೇಡಿಕೆಗಳಾದ ಬ್ರಹ್ಮಶ್ರೀ ನಾರಾಯಣಗುರು ನಿಗಮ (ಬಿಲ್ಲವ ನಿಗಮ) ಸ್ಥಾಪನೆ ಹಾಗೂ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೋಟಿ ಚೆನ್ನಯರ ಹೆಸರು ಇಡಬೇಕು, ಸಮಾಜದ ಏಳಿಗೆಗಾಗಿ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಭಾನುವಾರ ವಿಶೇಷ ಗುರುಪೂಜೆ ಸಲ್ಲಿಸಲಾಯಿತು. ಜಾನಪದ ವಿದ್ವಾಂಸ ಬನ್ನಂಜೆ
ಆಸ್ಟ್ರೇಲಿಯಾದಲ್ಲಿ ನೆಲೆಸಿರುವ ಭಾರತೀಯ ಮೂಲದ ಮೋಡೇಲ್ ರೆನಿ ಜಾರ್ಜ್ ಅವರು ಸದ್ಯದಲ್ಲೇ ಸಿಡ್ನಿಯಲ್ಲಿ ನಡೆಯಲಿರುವ ಮಿಸ್ ವರ್ಲ್ಡ್ ಯೂನಿವರ್ಸಲ್ ಇಂಟರ್ ನ್ಯಾಶನಲ್ ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ. ಹೊಸದಿಲ್ಲಿಯಲ್ಲಿಯ ನಿವಾಸಿಯಾಗಿರುವ ರೆನಿ ಜಾರ್ಜ್ ಅವರು ನರ್ಸಿಂಗ್ ಕ್ಷೇತ್ರದಲ್ಲಿ ತನ್ನನ್ನು ತೊಡಗಿಸಿಕೊಂಡಿದ್ದು, ಇದೀಗ ಹದಿನೈದು ವರ್ಷಗಳಿಂದ ಆಸ್ಟ್ರೇಲಿಯಾದಲ್ಲಿ ವೃತ್ತಿಯಲ್ಲಿದ್ದಾರೆ. 2022ರ ಮಿಸ್ ಇಂಡಿಯಾ ವರ್ಲ್ಡ್ ಯೂನಿರ್ವಸಲ್ ಕಿರೀಟ ಗೆದ್ದಿರುವ
1837 ರ ಅಮರ ಸುಳ್ಯದ ಸ್ವಾತಂತ್ರ್ಯ ಸಂಗ್ರಾಮದ ಮುಂಚೂಣಿ ನಾಯಕ ಕೆದಂಬಾಡಿ ರಾಮಯ್ಯ ಗೌಡರ ಪುತ್ಥಳಿ ಆ.13 ರಂದು ಮಂಗಳೂರಿನ ಬಾವುಟಗುಡ್ಡೆಯಲ್ಲಿ ಅನಾವರಣಗೊಳ್ಳಲಿದ್ದು ಆ ಕಾರ್ಯಕ್ರಮಕ್ಕೆ ಸುಳ್ಯದಿಂದ 5 ಸಾವಿರ ಮಂದಿ ಭಾಗವಹಿಸುವ ನಿರ್ಧಾರ ಕೈಗೊಳ್ಳಲಾಗಿದೆ. ಕಾರ್ಯಕ್ರಮದ ಯಶಸ್ಸಿಗೆ ಸಮಿತಿಯನ್ನು ರಚಿಸಿಕೊಂಡು, ನೆನಪಿನಲ್ಲಿಟ್ಟುಕೊಳ್ಳುವ ರೀತಿಯ ಯೋಜನೆ ರೂಪಿಸಲು ಕೂಡಾ ಸಭೆಯಲ್ಲಿ ನಿರ್ಧಾರ ಮಾಡಲಾಗಿದೆ. ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ
ಮಂಗಳೂರಿನ ಮ್ಯಾಪ್ಸ್ ಕಾಲೇಜಿನಲ್ಲಿ ಲೀಗಲ್ ಫಾರಂ ಮತ್ತು ಜಿಲ್ಲಾ ವೆನ್ಲಾಕ್ ಆಸ್ಪತ್ರೆಯ ಸಹಯೋಗದೊಂದಿಗೆ ರಕ್ತದಾನ ಶಿಬಿರ ಕಾರ್ಯಕ್ರಮವನ್ನು ಹಮ್ಮಿಕೊಂಡರು. ನಗರದ ಮ್ಯಾಪ್ಸ್ ಕಾಲೇಜಿನ ಅಡಿಟೋರಿಯಂನಲ್ಲಿ ನಡೆದ ರಕ್ತದಾನ ಶಿಬಿರ ಕಾರ್ಯಕ್ರಮವನ್ನು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಹಿರಿಯ ಸಿವಿಲ್ ನ್ಯಾಯಾಧೀಶರಾದ ಶೋಭಾ ಬಿ.ಜಿ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಮ್ಯಾಪ್ಸ್ ಕಾಲೇಜಿನಲ್ಲಿ ಉತ್ತಮವಾದ ಕಾರ್ಯಕ್ರಮವನ್ನು
ಮಂಗಳೂರು: ಶ್ರೀನಿವಾಸ ವಿಶ್ವವಿದ್ಯಾಲಯದ ಗೌರವಾನ್ವಿತ ಕುಲಾಧಿಪತಿ ಹಾಗೂ ಎ.ಶಾಮರಾವ್ ಪ್ರತಿಷ್ಠಾನದ ಅಧ್ಯಕ್ಷ ಡಾ.ಸಿ.ಎ.ಎ.ರಾಘವೇಂದ್ರರಾವ್ ಅವರು ಧರ್ಮಸ್ಥಳಕ್ಕೆ ಭೇಟಿ ನೀಡಿ ರಾಜ್ಯಸಭೆಗೆ ನಾಮನಿರ್ದೇಶನಗೊಂಡಿರುವ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಪದ್ಮವಿಭೂಷಣ ಡಾ.ಡಿ.ವೀರೇಂದ್ರ ಹೆಗಡೆ ಅವರನ್ನು ಅಭಿನಂದಿಸಿದರು. ಈ ಸಂದರ್ಭದಲ್ಲಿ ಶ್ರೀನಿವಾಸ ವಿವಿ ಯ ಗೌರವಾನ್ವಿತ ಸಹ ಕುಲಾಧಿಪತಿ ಹಾಗೂ ಎ.ಶಾಮರಾವ್ ಪ್ರತಿಷ್ಠಾನದ ಉಪಾಧ್ಯಕ್ಷ ಡಾ.ಎ.ಶ್ರೀನಿವಾಸ್ ರಾವ್
Mangalore: Honourable Chancellor of Srinivas University and President of A. Shama Rao Foundation Dr. CA. A. Raghavendra Rao felicitated Padmavibhooshana Dr. D. Veerendra Hegde, Dharmadhikari of Sri Kshetra Dharmasthala for being nominated to the Rajya Sabha at Dharmasthala. On this occasion Honorable Chancellor Dr. CA. A. Raghavendra Rao, Pro-Chancellor of Srinivas





















