ಮಂಗಳೂರು : ದೈವಜ್ಞ ಬ್ರಾಹ್ಮಣರ ಚಿನ್ನ ಬೆಳ್ಳಿ ಕೆಲಸಗಾರರ ಸಂಘದ ದಶಮಾನೋತ್ಸವ ಪ್ರಯುಕ್ತ ರಕ್ತದಾನ ಶಿಬಿರವು ರವಿವಾರ ( 10-07-2022) ನಗರದ ದೈವಜ್ಞ ಕಲ್ಯಾಣ ಮಂಟಪದಲ್ಲಿ ನಡೆಯಿತು. ರಕ್ತದಾನ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದ ಸಮಾಜ ಸೇವಕ, ನೂತನ್ ಗ್ಯಾಸ್ ಡೀಲರ್ ಮಾಲಕ ನಾಗರಾಜ್ ಶೇಟ್ ಅವರು ರಕ್ತದಾನ ಅತೀ ಶ್ರೇಷ್ಠ ದಾನವಾಗಿದ್ದು, ರಕ್ತದಾನ
ಸುರತ್ಕಲ್: ಕೂಳೂರು ಮೇಲ್ಸೇತುವೆ ದುರಸ್ತಿಗೆ ಒತ್ತಾಯಿಸಿ ಸುರತ್ಕಲ್ ಆಪದ್ಭಾಂಧವ ಸಮಾಜ ಸೇವಾ ಸಂಸ್ಥೆ ಯಿಂದ ಮಂಗಳೂರು ಉತ್ತರ ಸಂಚಾರಿ ಠಾಣಾ ನಿರೀಕ್ಷಕ ಸುರೇಶ್ ಕುಮಾರ್ ಅವರಿಗೆ ಮನವಿ ಸಲ್ಲಿಸಲಾಯಿತು. ಕಳೆದ ಎರಡು ವಾರಗಳಿಂದ ಗಂಟೆಗೂ ಹೆಚ್ಚು ಕಾಲ ಹೆದ್ದಾರಿ 66ರ ಕೂಳೂರು ಮೇಲ್ಸೇತುವೆಯಲ್ಲಿ ಟ್ರಾಫಿಕ್ ಜಾಂ ಸಂಭವಿಸುತ್ತಿದೆ.ಆಂಬುಲೆನ್ಸ್ ಸಿಲುಕಿಕೊಳ್ಳುತ್ತಿದ್ದು ರೋಗಿಗಳು ಒದ್ದಾಡುವಂತಾಗಿದೆ.ಕೆಲಸಕ್ಕೆ ಹೋಗುವವರಿಗೆ ತೊಂದರೆ ಯಾಗುತ್ತಿದೆ.ಕಳಪೆ
Mangalore: Claimed to be a new generation University for offering an excellent higher education model, at undergraduate, postgraduate, and research degree levels at affordable cost, Srinivas University, Mangalore, the first State Private University in Coastal Karnataka,focuses to ensure satisfactory placement for every student. This includes both internship placement,
Mangalore: Srinivas University, Mangalore, is a Private State University in Karnataka established in 2013 by Karnataka State Act. Srinivas University is the flagship of 18 Srinivas Group of Institutions started by A. Shama Rao Foundation, Mangalore, India, a private Charitable Trust founded in 1988 by an eminent senior Chartered Accountant Dr. CA A. Raghavendra Rao. […]
• ಜಿಲ್ಲೆಯಲ್ಲಿ ಭಾರೀ ಮಳೆ ಹಿನ್ನೆಲೆ ರೆಡ್ ಅಲರ್ಟ್ ಘೋಷಣೆ ವಿಚಾರ • ಮಂಗಳೂರಿನಲ್ಲಿ ಮಳೆ ಅನಾಹುತದ ನಡುವೆ ಹೆಚ್ಚಾದ ಕಡಲ್ಕೊರೆತ • ಮಂಗಳೂರಿನ ಬೈಕಂಪಾಡಿ, ಮೀನಕಳಿಯ ಭಾಗದಲ್ಲಿ ಕಡಲ್ಕೊರೆತ • ಕಡಲ್ಕೊರೆತದ ತೀವ್ರತೆಗೆ ಮೀನುಗಾರರ ಹರಾಜು ಕೇಂದ್ರ ಸಮುದ್ರ ಪಾಲು • ಭಾರೀ ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಹರಾಜು ಕೇಂದ್ರ • ಕಾಂಕ್ರೀಟ್ ರಸ್ತೆಯ ಅಡಿಭಾಗವನ್ನೇ ಕೊಚ್ಚಿಕೊಂಡು ಹೋಗಿರೋ ಅಲೆಗಳು • ಮತ್ತಷ್ಟು ಅಲೆಯ ಅಬ್ಬರ ಹೆಚ್ಚಾದ್ರೆ ಇಡೀ ಕಾಂಕ್ರೀಟ್ ರಸ್ತೆ
ನಾರಾಯಣ ಗುರು ನಿಗಮ ಹಾಗೂ ಪಠ್ಯ ಪುಸ್ತಕ ಪರಿಷ್ಕರಣೆ ಸಂದರ್ಭ ನಾರಾಯಣ ಗುರುಗಳ ಪಠ್ಯವನ್ನು ಕೈಬಿಟ್ಟ ವಿಚಾರ ಸೇರಿದಂತೆ ಹಲವಾರು ವಿಷಯಗಳ ಕುರಿತಂತೆ ಬಿಲ್ಲವ ಸಮುದಾಯವನ್ನು ರಾಜ್ಯ ಸರಕಾರ ನಿರ್ಲಕ್ಷಿಸುತ್ತಿದೆ. ಈ ಬಗ್ಗೆ ಸ್ಥಳೀಯ ಸಮುದಾಯದ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಸುನಿಲ್ ಕುಮಾರ್ ಅವರನ್ನು ಕೇಳಿದರೆ, ಸಿಎಂ ನಮ್ಮ ಮಾತು ಕೇಳುತ್ತಿಲ್ಲ ಎನ್ನುತ್ತಿದ್ದಾರೆ. ಹಾಗಿದ್ದರೆ ರಾಜೀನಾಮೆ ಕೊಟ್ಟು ಹೊರಬನ್ನಿ ಎಂದು ಅವರಿಗೆ . ಹೇಳಿದ್ದೇನೆ ಆದರೆ ಸ್ಪಂದನೆ
ಮಂಗಳೂರು ವಕೀಲರ ಸಂಘದ ವತಿಯಿಂದ ಮುಂಬರುವ ನ್ಯಾಯಾದೀಶರ ಹುದ್ದೆಗೆ ಸ್ಪರ್ಧಾತ್ಮಕ ಪರೀಕ್ಷೆಯ ಪೂರ್ವಬಾವೀ ತಯಾರಿ ತರಬೇತಿ ಶಿಬಿರದ ಉದ್ಘಾಟನೆಯನ್ನು ದ. ಕ. ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾದೀಶರಾದ ಶ್ರೀ. ರವೀಂದ್ರ ಎo. ಜೋಶಿ ಯವರು ದಿನಾಂಕ 8.7.2022ರಂದು ಉದ್ಘಾಟಿಸಿದರು. ಯುವ ನ್ಯಾಯವಾದಿಗಳು ಇಂತಹ ಕಾರ್ಯಕ್ರಮಗಳ ಉಪಯೋಗವನ್ನು ಪಡೆದು ತಮ್ಮ ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದು ನುಡಿದರು. ಮಂಗಳೂರು ವಕೀಲರ ಸಂಘದ ಅಧ್ಯಕ್ಷರಾದ ಶ್ರೀ
ಗಾಣಿಗ ಸಮುದಾಯ ಸೇವಾ ಸಂಘ ರಿ ಮಂಗಳೂರು.ಇದರ ದ್ವೈವಾರ್ಷಿಕ ಮಹಾಸಬೆಯು ತಾ 3.7.22ರ ರವಿವಾರ ಪದವು ಭಾರತಿ ಕಾಲೇಜ್ ನಲ್ಲಿ ನಡೆಯಿತು 2022- 2024ರ 2ವರ್ಷ ಅವಧಿಗೆ ನೂತನ ಕಾರ್ಯಕಾರಿ ಸಮಿತಿಯನ್ನು ರಚಿಸಲಾಯಿತು. ಅದ್ಯಕ್ಷರಾಗಿ ಕೆ ರಾಮ ಮು ಗ್ರೋಡಿ ಯವರ್ ಪುನರಾಯ್ಕೆ ಗೊಂಡರು ಉಪಾಧ್ಯಕ್ಷರಾಗಿ ಚಂದ್ರ ಆಡೂ ರು ಪ್ರದಾನ ಕಾರ್ಯದರ್ಶಿ ರವಿಚಂದ್ರ ಬಟ್ರ ಕುಮೇ ರ್ ಜೊತೆ ಕಾರ್ಯದರ್ಶಿ ಜ್ಯೋತಿ ಪಿ ಎಸ್ ಕೋಶಾಧಿಕಾರಿಯಾಗಿ ಅಶೋಕ್ ಹೊಸಬೆಟ್ಟು ಕ್ರೀಡಾ ಕಾರ್ಯದರ್ಶಿ
ಸುರತ್ಕಲ್ನ ಕುಳಾಯಿಯಲ್ಲಿ ಇಂದು ಮಧ್ಯಾಹ್ನ ಓಮಿನಿ ಮೇಲೆ ಸರಕು ಸಾಗಿಸುತ್ತಿದ್ದ ಲಾರಿಯೊಂದು ಪಲ್ಟಿಯಾದ ಪರಿಣಾಮ ಓಮಿನಿ ಚಾಲಕನನ್ನ ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಓಮಿನಿ ಸಂಪೂರ್ಣ ಅಪ್ಪಚ್ಚಿಯಾಗಿದ್ದು, ಸುರತ್ಕಲ್ ಉತ್ತರ ಟ್ರಾಫಿಕ್ ಫೋಲಿಸರು ಆಗಮಿಸಿ ಸ್ಕ್ರೈನ್ ಸಹಾಯದಿಂದ ಲಾರಿಯನ್ನು ಎತ್ತಿ ಓಮಿನಿ ಚಾಲಕನನ್ನು ಆಸ್ಪತ್ರೆಗೆ ದಾಖಲಿಸುವಲ್ಲಿ ನೇರವಾಗಿದ್ದಾರೆ. ಗಂಭೀರವಾಗಿ ಗಾಯಗೊಂಡ ವ್ಯಕ್ತಿ ಗೋಕುಲ ನಗರ ನಿವಾಸಿ ಲೋಕೇಶ್
ಸ್ವಾಮಿ ವಿವೇಕಾನಂದರು ಕಂಡಂತಹ ಭಾರತವನ್ನು ನಾವು ನಿರ್ಮಾಣ ಮಾಡುವತ್ತ ಮುಂದುವರಿಯಬೇಕಿದ್ದು ಪ್ರಸ್ತುತದ ದಿನಗಳು ದೇಶಾದ್ಯಂತ ಅದಕ್ಕೆ ಪೂರಕ ವಾತಾವರಣ ನಿರ್ಮಿಸಿದ್ದು ಆ ನಿಟ್ಟಿನಲ್ಲಿ ನಾವೆಲ್ಲರೂ ಪ್ರಾಮಾಣಿಕ ಪ್ರಯತ್ನ ಮಾಡಬೇಕಿದೆ ಎಂದು ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಹೇಳಿದರು.ಬೋಳಿಯಾರಿನ ಅಮರ್ ದೀಪ್ ಸಭಾಂಗಣದಲ್ಲಿ ಬೆಂಗಳೂರಿನ ದಿ ಮೈಸೂರು ಎಲೆಕ್ಟಿಕಲ್ ಇಂಡಸ್ಟ್ರೀಸ್ ಲಿ. ನ ಸಾಂಸ್ಥಿಕ ಸಾಮಾಜಿಕ ಜವಬ್ದಾರಿ(ಸಮೈಸೂರುಆರ್ ) ಯಡಿಯಲ್ಲಿ ಚೇರ್



























