Home ಕರಾವಳಿ Archive by category ಮಂಗಳೂರು (Page 243)

ಮುಂಬಯಿ ಪತ್ರಕರ್ತ ಪಾಲೆತ್ತಾಡಿ ಅವರಿಗೆ V4 ಸುದ್ದಿವಾಹಿನಿಯ ವತಿಯಿಂದ ಅಭಿನಂದನೆ

ಮಂಗಳೂರು: ನವಂಬರ್ 1ರಂದು ಬೆಂಗಳೂರಿನಲ್ಲಿ ಜರಗಿದ ರಾಜ್ಯೋತ್ಸವ ಸಮಾರಂಭದಲ್ಲಿ 2021 ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಸ್ವೀಕರಿಸಿದ ಹೊರನಾಡ ಕನ್ನಡಿಗ, ಮುಂಬಯಿ ‘ಕರ್ನಾಟಕ ಮಲ್ಲ’ ಕನ್ನಡ ದೈನಿಕದ ಸಂಪಾದಕ ಚಂದ್ರಶೇಖರ ಪಾಲೆತ್ತಾಡಿ ಅವರನ್ನು ಮಂಗಳೂರಿನಲ್ಲಿV4 ನ್ಯೂಸ್ ಕರ್ನಾಟಕ ಸುದ್ದಿವಾಹಿನಿಯ ಕಾರ್ಯಾಲಯದಲ್ಲಿಅಭಿನಂದಿಸಲಾಯಿತು.

ಗುರುಪುರ ಕೈಕಂಬದಲ್ಲಿ ಸಿ.ಪಿ.ಐ.ಎಂ.ಪಕ್ಷದ 23 ನೇ ಜಿಲ್ಲಾ ಸಮಾವೇಶ

ಗುರುಪುರ ಕೈಕಂಬದಲ್ಲಿ ನಡೆದ ಸಿ.ಪಿ.ಐ.ಎಂ.ಪಕ್ಷದ 23 ನೇ ಜಿಲ್ಲಾ ಸಮಾವೇಶದ ಬಹಿರಂಗ ಸಭೆಯನ್ನು ಉದ್ದೇಶಿಸಿ ಕೇರಳ ರಾಜ್ಯದ ಮಾಜಿ ಆರೋಗ್ಯ ಸಚಿವೆ ಶೈಲಜಾ ಟೀಚರ್ ಅವರು ಮಾತನಾಡಿದರು. ವೇದಿಕೆಯಲ್ಲಿ ಪಕ್ಷದ ಜಿಲ್ಲಾ ಮುಖಂಡರು ಉಪಸ್ಥಿತರಿದ್ದರು

ಸಂಸ್ಕಾರ ಭಾರತೀ ಆಶ್ರಯದಲ್ಲಿ ಕ್ರಾಂತಿಸೂರ್ಯ ಭಗತ್ ಸಿಂಹ ಯಕ್ಷಗಾನ

ಭಾರತದ ಸ್ವಾತಂತ್ರ್ಯೋತ್ಸವ ಅಮೃತ ಮಹೋತ್ಸವದ ಪ್ರಯುಕ್ತ ಕಲೆ ಮತ್ತು ಸಾಹಿತ್ಯಕ್ಕಾಗಿ ಸಮರ್ಪಿತವಾದ ರಾಷ್ಟ್ರೀಯ ಸಂಘಟನೆಯಾದ ಮಂಗಳೂರು ಸಂಸ್ಕಾರ ಭಾರತೀಯ ಆಶ್ರಯದಲ್ಲಿ ನವೆಂಬರ್ 28 ರಂದು ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಪ್ರಸಿದ್ಧ ಭಾಗವತರಾದ ಪಟ್ಲ ಸತೀಶ್ ಶೆಟ್ಟಿ ಸಾರಥ್ಯದಲ್ಲಿ ಕ್ರಾಂತಿಸೂರ್ಯ ಭಗತ ಸಿಂಹ ಯಕ್ಷಗಾನ ಪ್ರದರ್ಶನಗೊಳ್ಳಲಿದೆ ಎಂದು ಪುರುಷೋತ್ತಮ ಕೆ. ಭಂಡಾರಿ ಅಡ್ಯಾರು ತಿಳಿಸಿದರು. ಅವರು ಮಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ

ಖಾಸಗಿ ಟಿವಿ ವರದಿಗಾರನ ಮೇಲೆ ಹಲ್ಲೆ ಪ್ರಕರಣ : ಆರೋಪಿಗಳ ವಿರುದ್ಧ ಸೂಕ್ತ ಕಾನೂನು ಕ್ರಮಕ್ಕೆ ಆಗ್ರಹ

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಖಾಸಗಿ ಟಿವಿ ವರದಿಗಾರನ ಮೇಲೆ ಹಲ್ಲೆ ನಡೆದಿದ್ದು ಆರೋಪಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ಇನ್ನು ಮುಂದೆ ಇಂತಹ ಪ್ರಕರಣಗಳು ಮರುಕಳಿಸದಂತೆ ಸರಕಾರ ಸೂಕ್ತ ಕಾನೂನು ಕ್ರಮಕೈಗೊಳ್ಳಬೇಕು ಇನ್ನು ಮುಂದೆ ಇಂತಹ ಘಟನೆಗಳು ನಡೆದಲ್ಲಿ ಅದಕ್ಕೆ ಸರಕಾರವೇ ಹೊಣೆ ಹೊರಬೇಕು ಎಂಬುದು ನಮ್ಮ ಆಗ್ರಹ ಎಂದು ಪುತ್ತೂರು ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಶ್ರವಣ್ ಕುಮಾರ್ ನಾಳ ಮತ್ತು ಸದಸ್ಯರು ಮಾನ್ಯ ಮುಖ್ಯ ಮಂತ್ರಿಗಳಿಗೆ

ಎಸ್‌ಡಿಪಿಐ ಅಭ್ಯರ್ಥಿ ಶಾಫಿ ಬೆಳ್ಳಾರೆ ನಾಮಪತ್ರ ಸಲ್ಲಿಕೆ

ಮಂಗಳೂರು: ದಕ್ಷಿಣ ಕನ್ನಡ ವಿಧಾನ ಪರಿಷತ್ ಕ್ಷೇತ್ರಕ್ಕೆ ಡಿಸೆಂಬರ್ 10 ರಂದು ನಡೆಯುವ ಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಎಸ್ ಡಿಪಿಐ ಪಕ್ಷದ ಅಭ್ಯರ್ಥಿಯಾಗಿ ರಾಜ್ಯ ಕಾರ್ಯದರ್ಶಿ, ಯುವ ನಾಯಕ ಶಾಫಿ ಬೆಳ್ಳಾರೆಯವರು ಇಂದು ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಸಿದರು. ಇದೇ ವೇಳೆ ಮಾತನಾಡಿದ ಅವರು, ಸ್ಥಳೀಯ ಸಂಸ್ಥೆಗಳಲ್ಲಿ ಇರುವಂತಹ ಸಮಸ್ಯೆ ಪರಿಹಾರವೇ ನನ್ನ ಗುರಿ ಎಂದು ಹೇಳಿದರು.

ಕಾಂಗ್ರೆಸ್ ಅಭ್ಯರ್ಥಿ ಮಂಜುನಾಥ್ ಭಂಡಾರಿ ನಾಮಪತ್ರ ಸಲ್ಲಿಕೆ

ಮಂಗಳೂರು: ಮಂಗಳೂರಲ್ಲಿ ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಂಜುನಾಥ್ ಭಂಡಾರಿ ಸ್ಪರ್ಧಿಸುತ್ತಿದ್ದು, ಇಂದು ಅವರು ಚುನಾವಣಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರಿಗೆ ನಾಮಪತ್ರ ಸಲ್ಲಿಸಿದರು ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮಂಜುನಾಥ್ ಭಂಡಾರಿ, ವಿದ್ಯಾರ್ಥಿ ಜೀವನದಿಂದಲೇ ನಾನು ಕಾಂಗ್ರೆಸ್ ಪಕ್ಷದ ಜೊತೆ ಗುರುತಿಸಿಕೊಂಡಿದ್ದೇನೆ. ಕಳೆದ 40 ವರ್ಷದಿಂದ ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯನಾಗಿದ್ದೇನೆ. ಒಬ್ಬ ಸಾಮಾನ್ಯ ಕಾರ್ಯಕರ್ತನಾಗಿದ್ದ

ಎಸ್‌ಎಸ್‌ಎಫ್ ರಾಜ್ಯ ಪ್ರತಿಭೋತ್ಸವ

ಕರ್ನಾಟ ರಾಜ್ಯ ವಿದ್ಯಾರ್ಥಿ ಒಕ್ಕೂಟವು ಯುವ ಜನಾಂಗದದಲ್ಲಿ ಅಡಗಿರುವ ಸುಪ್ತ ಪ್ರತಿಭೆಗಳನ್ನು ಗುರುತಿಸಿ ಪೋಷಿಸಲು ಪ್ರತಿ ಎರಡು ವರ್ಷಕ್ಕೊಮ್ಮೆ ನಡೆಸುತ್ತಾ ಬಂದಿರುವ ಪ್ರತಿಭೋತ್ಸವ ರಾಜ್ಯ ಸಮಾವೇಶವು ನವೆಂಬರ್ 26 ರಿಂದ 28 ರ ವರೆಗೆ ಕೃಷ್ಣಾಪುರದಲ್ಲಿ ನಡೆಯಲಿದೆ ಎಂದು ರಾಜ್ಯ ಪ್ರತಿಭೋತ್ಸವ ಸಮಿತಿಯ ಚೇರ್‌ಮೆನ್ ಕೆ.ಎಂ. ಮುಸ್ತಫಾ ನಈಮಿ ಹಾವೇರಿ ತಿಳಿಸಿದರು. ಅವರು ಮಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾಹಿತಿ ನೀಡಿದರು.

ರಾಷ್ಟ್ರೀಯ ಶೂಟಿಂಗ್ ಚಾಂಪಿಯನ್‌ಶಿಪ್ ಸ್ಪರ್ಧೆಗೆ ರೈಫಲ್ ಕ್ಲಬ್ 8 ಮಂದಿ ಸ್ಪರ್ಧಿಗಳು ಭಾಗಿ : ಮುಖ್ಯ ಕೋಚ್ ಮುಖೇಶ್ ಕುಮಾರ್

64 ನೇ ರಾಷ್ಟ್ರೀಯ ಶೂಟಿಂಗ್ ಚಾಂಪಿಯನ್‌ಶಿಪ್ ಸ್ಪರ್ಧೆಗೆ ಮಂಗಳೂರು ರೈಫಲ್ ಕ್ಲಬ್‌ನ ಎಂಟು ಮಂದಿ ಶೂಟರ್‌ಗಳು ಪ್ರತಿನಿಧಿಸಲಿದ್ದಾರೆ ಎಂದು ಮುಖ್ಯ ಕೋಚ್ ಮುಖೇಶ್ ಕುಮಾರ್ ತಿಳಿಸಿದರು. ಅವರು ಮಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. 2021 ರಲ್ಲಿ ಸ್ಮಾಲ್ ಬೋರ್ ರೈಫಲ್ ಈವೆಂಟ್‌ಗಳನ್ನು ನ್ಯಾಷನಲ್ ರೈಫಲ್ ಅಸೋಸಿಯೇಶನ್ ಆಫ್ ಇಂಡಿಯಾವು ಎಂಪಿ ಸ್ಟೇಟ್ ಶೂಟಿಂಗ್ ಅಕಾಡೆಮಿ ಶೂಟಿಂಗ್ ರೇಂಜ್‌ಗಳು, ಗೋರೆಗಾಂವ್, ಭೋಪಾಲ್‌ನಲ್ಲಿ ನವೆಂಬರ್

ಯೇನೆಪೊಯ ನರ್ಸಿಂಗ್ ಕಾಲೇಜಿನ ವತಿಯಿಂದ ಸಮ್ಮೇಳನ

ಯೇನೆಪೋಯ ವಿಶ್ವವಿದ್ಯಾಲಯದ ಅಧೀನಕ್ಕೆ ಒಳಪಟ್ಟ ಯೇನೆಪೋಯ ನರ್ಸಿಂಗ್ ಕಾಲೇಜು ಮಂಗಳೂರು ಮತ್ತು ಭಾರತದ ಶುಶ್ರೂಷಕರ ಸಂಶೋಧನಾ ಸೊಸೈಟಿ ಜಂಟಿ ಸಹಯೋಗದಲ್ಲಿ ನವೆಂಬರ್ 26 ಮತ್ತು 27 ರಂದು 24 ನೇ ರಾಷ್ಟ್ರಮಟ್ಟದ ಸಮ್ಮೇಳನವನ್ನು ಆಯೋಜಿಸಲಾಗಿದೆ ಎಂದು ಯೆನೆಪೋಯ ನರ್ಸಿಂಗ್ ಕಾಲೇಜಿನ ಡೀನ್ ಡಾ. ಲೀನಾ ಕೆ.ಸಿ. ತಿಳಿಸಿದರು. ಅವರು ಮಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ಸಂಶೋಧನಾ ಬರಹಗಳ ಮೂಲಕ ನರ್ಸಿಂಗ್ ಪಾಂಡಿತ್ಯವನ್ನು ಬಲಪಡಿಸುವುದು

ಮಂಗಳೂರು ಬಾಲಕಿಯ ಹತ್ಯೆ ಪ್ರಕರಣ – 20 ಮಂದಿ ಪೊಲೀಸರ ವಶಕ್ಕೆ

ಮಂಗಳೂರು ಪರಾರಿಯ ಹೆಂಚಿನ ಕಾರ್ಖಾನೆಯಲ್ಲಿ ಸಮೀಪದ ಮೋರಿಯಲ್ಲಿ 8 ರ ಹರೆಯದ ಬಾಲಕಿಯ ಮೃತದೇಹ ಪತ್ತೆಯಾಗಿರುವ ಪ್ರಕರಣದ ತನಿಖೆಯನ್ನು ಪೊಲೀಸರು ತೀವ್ರಗೊಳಿಸಿದ್ದು  20 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ. ರಾಜ್ ಟೈನ್ಸ್ ಹೆಂಚಿನ ಕಾರ್ಖಾನೆಯ ಕಾರ್ಮಿಕರೊಬ್ಬರ 8 ವರ್ಷದ ಮಗುವನ್ನು ಭಾನುವಾರ ಅಪಹರಿಸಿ ಹತ್ಯೆ ನಡೆಸಿ ಚರಂಡಿಗೆಸೆಯಲಾಗಿತ್ತು. ಭಾನುವಾರ ಕಾರ್ಖಾನೆಗೆ ರಜೆ ಇದ್ದುದರಿಂದಾಗಿ ಕಾರ್ಮಿಕರೆಲ್ಲರೂ ಅಲ್ಲೇ ವಾಸವಿದ್ದರು ಎನ್ನಲಾಗಿದೆ. ಈ ವೇಳೆ