Home ಕರಾವಳಿ Archive by category ಮಂಗಳೂರು (Page 246)

ಕೋಡಿಕಲ್ ನಾಗನಕಟ್ಟೆಗೆ ಹಾನಿ ಪ್ರಕರಣ: ದುಷ್ಕರ್ಮಿಗಳ ಬಂಧನಕ್ಕೆ ಆಗ್ರಹಿಸಿ ಸಿಪಿಐಎಂನಿಂದ ಮನವಿ

ಕೋಡಿಕಲ್ ನಾಗನ ಕಟ್ಟೆಗೆ ಹಾನಿ ಎಸಗಿದ ದುಷ್ಕರ್ಮಿಗಳ ಬಂಧನಕ್ಕೆ ಆಗ್ರಹಿಸಿ, ಕೋಮು ಸೌಹಾರ್ದತೆ ಕದಡಲು ಅವಕಾಶ ನೀಡದಂತೆ ಒತ್ತಾಯಿಸಿ ಸಿಪಿಐಎಂ ಪಕ್ಷದ ನಿಯೋಗ ಉರ್ವ ಪೊಲೀಸ್ ಠಾಣಾ ಅಧಿಕಾರಿಗಳಿಗೆ ಮನವಿಯನ್ನು ಸಲ್ಲಿಸಲಾಯಿತು. ಈ ವೇಳೆ ನಿಯೋಗದಲ್ಲಿ ಸಿಪಿಐಎಂ ಪಕ್ಷದ ಜಿಲ್ಲಾ ಮುಖಂಡರಾದ ಸುನೀಲ್ ಕುಮಾರ್ ಬಜಾಲ್, ಸಿಪಿಐಎಂ ಮಂಗಳೂರೂ ನಗರ ದಕ್ಷಿಣ ಕಾರ್ಯದರ್ಶಿ ಸಂತೋಷ್

ಪಡುಬಿದ್ರಿಯಲ್ಲಿ ಸ್ಕೂಟರ್‌ಗೆ ಕಾರು ಢಿಕ್ಕಿ: ವ್ಯಕ್ತಿ ಮೃತ್ಯು

ಪಡುಬಿದ್ರಿ: ರಾಷ್ಟ್ರೀಯ ಹೆದ್ದಾರಿ 66ರ ಡೌನ್‌ಟೌನ್ ಬಾರ್ ಮುಂಭಾಗ ಅನದಿಕೃತವಾಗಿ ತೆರೆದುಕೊಂಡಿರುವ ಡೈವರ್ಶನ್ ಇದೀಗ ಎರಡನೇ ಬಲಿ ಪಡೆದುಕೊಂಡಿದೆ. ಅಪಘಾತದಲ್ಲಿ ಸಾವನ್ನಪ್ಪಿದ ವ್ಯಕ್ತಿ ಪಡುಬಿದ್ರಿ ಕೆಳಗಿನ ಪೇಟೆ ನಿವಾಸಿ ಬಾಲಕೃಷ್ಣ ಭಟ್(74). ಇವರು ತನ್ನ ಮನೆಯಿಂದ ಸ್ಕೂಟರ್ ಚಲಾಯಿಸಿಕೊಂಡು ಹೆಜಮಾಡಿಗೆ ಪ್ರಯಾಣಿಸುವುದಕ್ಕಾಗಿ ಅನದಿಕೃತ ಡೈವರ್ಶನ್‌ನಲ್ಲಿ ರಸ್ತೆ ದಾಟುತ್ತಿದಂತೆ, ಕಡಲಿಗೆ ತಡೆಗೋಡೆ ನಿರ್ಮಾಣ ಗುತ್ತಿಗೆದಾರ ಸಕಲೇಶಪುರ ಮೂಲದ ಇದೀಗ

SRINIVAS UNIVERSITY CONDUCTED THROW BALL FOR GIRLS ON 12TH NOVEMBER

Throw ball for girls was conducted on 12th November 2021 by the College of Commerce and Management, Srinivas University. Students from MBA, M.Com ,MCA , BCA,  B.Com and BBA have  participated in this  tournament actively. The event was organized by Prof. Sagar Srinivas and the PD of the University Mrs. SupriyaAdiga. The Dean of College […]

ಹಂಸಲೇಖ ಅವರು ಪೇಜಾವರ ಶ್ರೀಗಳ ಬೃಂದಾವನದ ಮುಂಭಾಗದಲ್ಲಿ ಕ್ಷಮೆ ಯಾಚಿಸಲಿ : ಪ್ರದೀಪ್ ಕುಮಾರ್ ಕಲ್ಕೂರ

ಹಂಸಲೇಖ ಅವರು ಪೇಜಾವರ ಶ್ರೀಗಳ ಬೆಂಗಳೂರಿನಲ್ಲಿರುವ ಬೃಂದಾವನದ ಮುಂಭಾಗದಲ್ಲಿ ಕ್ಷಮೆ ಯಾಚನೆ ಮಾಡಲಿ ಎಂದು ಕಲ್ಕೂರ ಪ್ರತಿಷ್ಠಾನದ ಪ್ರದೀಪ್ ಕುಮಾರ್ ಕಲ್ಕೂರ ಆಗ್ರಹಿಸಿದರು.ಅವರು ಮಂಗಳೂರಿನ ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, ಪೇಜಾವರ ಶ್ರೀಗಳಿಗೆ ಮರಣೋತ್ತರ ಪದ್ಮವಿಭೂಷಣ ಪ್ರಶಸ್ತಿ ಬಂದಾಗ ಎಲ್ಲರೂ ಜಾತಿ ಮತ ಬೇಧವಿಲ್ಲದೆ ಸಂಭ್ರಮಿಸಿದರು. ಈ ಸಂದರ್ಭದಲ್ಲಿ ಪೇಜಾವರ ಶ್ರೀಗಳ ಬಗ್ಗೆ ಹಂಸಲೇಖ ಅವರು ಇಲ್ಲಸಲ್ಲದ ಹೇಳಿಕೆ ಸಮಾಜದ ಭಾವನೆಗಳ ಮೇಲೆ

ಸುರತ್ಕಲ್ ನಲ್ಲಿ ಮತ್ತೊಂದು ನೈತಿಕ ಪೊಲೀಸ್‍ಗಿರಿ

ನಗರ ಹೊರವಲಯದ ಸುರತ್ಕಲ್ ನಲ್ಲಿ ಮತ್ತೊಂದು ನೈತಿಕ ಪೊಲೀಸ್ ಗಿರಿ ಘಟನೆ ನಡೆದಿದೆ. ಯುವಕನೊಬ್ಬ ತನ್ನ ಗೆಳತಿಯನ್ನು ಬೈಕಿನಲ್ಲಿ ಆಕೆಯ ಅಪಾರ್ಟ್ಮೆಂಟ್ ಗೆ ಬಿಡಲು ಹೋಗಿದ್ದ ಸಂದರ್ಭದಲ್ಲಿ ಆರು ಜನರ ತಂಡ ಅಡ್ಡಗಟ್ಟಿ ಇಬ್ಬರಿಗೂ ಹಲ್ಲೆ ನಡೆಸಿದೆ. ಹಿಂದು ಸಂಘಟನೆಯ ಕಾರ್ಯಕರ್ತರು ಎನ್ನಲಾದ ಆರು ಮಂದಿ ಅನ್ಯಕೋಮಿನ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿ ಮೇಲೆ ಹಲ್ಲೆ ನಡೆಸಿದ್ದಾರೆ. ಮೊಹಮ್ಮದ್ ಯಾಸೀನ್ ಮತ್ತು ಆತನ ಸ್ನೇಹಿತೆ ಆನ್ಸಿ ವಿನ್ನಿ ಡಯಾಸ್ ಹಲ್ಲೆಗೀಡಾದವರು.

SRINIVAS UNIVERSITY : REPORT ON INTER-CLASS  FOOTBALL TOURNAMENT FOR MEN

As a part of Outdoor Sports Event, College of Aviation Studies, organized an Inter-Class Football Match for Men of BBA (Aviation Management)/ BBA (Aviation and Logistics Management) / BBA (Aviation, Travel and Tourism Management)/ B. Tech (Aircraft Maintenance Engineering)  Students. The Match was conducted in order to explore the sportsmanship which was necessary to

ಶ್ರೀನಿವಾಸ್ ಆಸ್ಪತ್ರೆ || ಉಚಿತ ಮಧುಮೇಹ ತಪಾಸಣೆ ಶಿಬಿರ

ವಿಶ್ವ ಮಧುಮೇಹ ದಿನದ ಅಂಗವಾಗಿ ಶ್ರೀನಿವಾಸ್ ಆಸ್ಪತ್ರೆ ವೈದ್ಯಕೀಯ ವಿಭಾಗದಿಂದ ಉಚಿತ ಮಧುಮೇಹ ತಪಾಸಣೆ ಶಿಬಿರ ಆಯೋಜಿಸಲಾಯಿತು ಮತ್ತು ಪಾದದ ರಕ್ತನಾಳ ಹಾಗೂ ನರ ತಪಾಸಣೆ ಮಾಡುವ ವಿಶೇಷ ಯಂತ್ರವನ್ನು ಶ್ರೀನಿವಾಸ್ ವಿಶ್ವವಿದ್ಯಾಲಯದ ಕುಲಾಧಿಪತಿಗಳಾದ ಡಾ. ಸಿಎ ಎ ರಾಘವೇಂದ್ರ ರಾವ್, ಸಹ ಕುಲಾಧಿಪತಿಗಳಾದ ಡಾ. ಎ ಶ್ರೀನಿವಾಸ್ ರಾವ್, ಡೀನ್ ಡಾ. ಉದಯ ಕುಮಾರ್ ರಾವ್, ವೈದ್ಯಕೀಯ ಮೇಲ್ವಿಚಾರಕರಾದ ಡಾ. ಡೇವಿಡ್ ಡಿ ಎಮ್ ರೊಸಾರಿಯೋ ಇವರು ಉದ್ಘಾಟಿಸಿದರು. ಕಾರ್ಯಕ್ರಮಕ್ಕೆ

SRINIVAS HOSPITAL: FREE DIABETES CHECK UP CAMP

On account of World Diabetes day was held on 15/11/2021. Diabetic foot clinic was inaugurated by Dr. CA A Raghavendra Rao, chancellor, Srinivas hospital; Dr.A Srinivas Rao, Pro Chancellor, Srinivas University; Dr. Udaya Kumar Rao, Dean, Srinivas medical College; Dr. David DM Rosario, Medical Superintendent, Srinivas hospital. Chief guests for the programme were Dr. TR

ಕೋಡಿಕಲ್‍ ನಾಗದೇವರ ಕಲ್ಲಿಗೆ ದುಷ್ಕರ್ಮಿಗಳಿಂದ ಹಾನಿ ಪ್ರಕರಣ : ಕೋಡಿಕಲ್ ಬಂದ್

ನಗರದ ಕೋಡಿಕಲ್‍ನಲ್ಲಿರುವ ನಾಗನಕಟ್ಟೆಯ ನಾಗಬಿಂಬ ಎಸೆದು ದುಷ್ಕೃತ್ಯ ಎಸೆದ ಆರೋಪಿಗಳನ್ನು ಬಂಧಿಸಲು ಆಗ್ರಹಿಸಿ ಇಂದು ಕೋಡಿಕಲ್ ಪ್ರದೇಶದಲ್ಲಿ ಸಂಪೂರ್ಣ ಬಂದ್‍ಗೆ ಕರೆ ನೀಡಿದ್ದು, ಅದರಂತೆ ಅಂಗಡಿ ಮುಂಗಟ್ಟುಗಳನ್ನು ಸ್ವಯಂಪ್ರೇರತವಾಗಿ ಬಂದ್ ಮಾಡಿದ ವ್ಯಾಪಾರಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಕೋಡಿಕಲ್‍ನಲ್ಲಿ ವಿಶ್ವಹಿಂದೂಪರಿಷತ್ ಹಾಗೂ ಸ್ಥಳೀಯ ಸಾರ್ವಜನಿಕರು ಬಂದ್‍ಗೆ ಕರೆ ನೀಡಿದ ಹಿನ್ನೆಲೆಯಲ್ಲಿ ಬಹುತೇಕ ಅಂಗಡಿ ಮುಂಗಟ್ಟುಗಳು ಬಂದ್ ಆಗಿವೆ.

ಬೆಸೆಂಟ್ ಮಹಿಳಾ ಕಾಲೇಜು : ವಿದ್ಯಾರ್ಥಿ ಸಂಘದ ಅಧ್ಯಕ್ಷೆಯಾಗಿ ಶಿಫಾನ ಆಯ್ಕೆ

ಮಂಗಳೂರು ನಗರದ ಬೆಸೆಂಟ್ ಮಹಿಳಾ ಕಾಲೇಜಿನ ವಿದ್ಯಾರ್ಥಿ ಸಂಘದ ನೂತನ ಪದಾಧಿಕಾರಿಗಳ ಆಯ್ಕೆಗಾಗಿ ಇ-ಮತದಾನದ ಮೂಲಕ ಆಯ್ಕೆ ನಡೆಯಿತು . ಪ್ರಸಕ್ತ ಸಾಲಿನ ನೂತನ ಅಧ್ಯಕ್ಷೆಯಾಗಿ ಶಿಫಾನ ಆಯ್ಕೆಯಾದರು . ಉಪಾಧ್ಯಕ್ಷೆಯಾಗಿ ಖುಷಿ ಶಿವಚಂದ್ರ , ಕಾರ್ಯದರ್ಶಿಯಾಗಿ ನೇಹ , ಜೊತೆ ಕಾರ್ಯದರ್ಶಿಯಾಗಿ ಲಿಖಿತಾ ಆಯ್ಕೆಯಾದರು.ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಪ್ರೊ.ಮೀರಾ ಎಡ್ನಾ ಕೊಯಿಲೊ ಚುನಾವಣೆ ಪ್ರಕ್ರಿಯೆಗಳ ಉಸ್ತುವಾರಿ ವಹಿಸಿದ್ದರು. ವಿದ್ಯಾರ್ಥಿ ಸಂಘದ ನೂತನ