ಮಂಗಳೂರು: ಕರ್ನಾಟಕ ಕ್ಯಾನ್ಸರ್ ಅವೆರ್ನೆಸ್ ಫೋರಮ್ ಮತ್ತು ಮಂಗಳೂರು ಇನ್ಸ್ಟಿಟ್ಯೂಟ್ ಆಫ್ ಆಂಕಾಲಜಿ ವತಿಯಿಂದ ಮಂಗಳೂರಿನ ಬೆಸೆಂಟ್ ಮಹಿಳಾ ಕಾಲೇಜಿನಲ್ಲಿ ಆಯೋಜಿಸಲಾದ ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮವನ್ನು ಮಂಗಳೂರು ವಿ.ವಿ. ಕುಲಪತಿ ಪ್ರೊ.ಪಿ.ಎಸ್ .ಯಡಪಡಿತ್ತಾಯ ಅವರು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಆರಂಭಿಕ ಹಂತದಲ್ಲಿ ಕ್ಯಾನ್ಸರ್ ಪತ್ತೆಯಾದರೆ
November 10, the orientation programme was organised for the first year B.Com & BBA students on 10th November in the college Auditorium. The main objective of program is to welcome the new students for Srinivas family and to make aware of courses offered and the environment of Srinivas University. The program was inaugurated by Chancellor- […]
ಕರ್ನಾಟಕ ಕ್ಯಾನ್ಸರ್ ಅವೇರ್ ನೆಸ್ ಫೋರಮ್ ವತಿಯಿಂದ ಮಂಗಳೂರು ಇನ್ಸ್ಟಿಟ್ಯೂಟ್ ಆಫ್ ಆಂಕಾಲಜಿ ಸಂಸ್ಥೆಯ ಸಹಭಾಗಿತ್ವದಲ್ಲಿ ಮಂಗಳೂರಿನ ಬೆಸೆಂಟ್ ಮಹಿಳಾ ಕಾಲೇಜಿನಲ್ಲಿ ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮವು ನ.12 ರಂದು ಬೆಳಿಗ್ಗೆ 10.00 ಗಂಟೆಗೆ ನಡೆಯಲಿದೆ.ಕ್ಯಾನ್ಸರ್ ಜಾಗೃತಿ ಸರಣಿ ಕಾರ್ಯಕ್ರಮವನ್ನು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಪಿ.ಎಸ್.ಯಡಪಡಿತ್ತಾಯ ಅವರು ಉದ್ಘಾಟಿಸಲಿದ್ದಾರೆ.ಕ್ಯಾನ್ಸರ್ ಜಾಗೃತಿ ಬಗ್ಗೆ ಮಂಗಳೂರು ಇನ್ಸ್ಟಿಟ್ಯೂಟ್ ಆಫ್
An Industrial visit to Pilikula Nisargadhama Mudushedde – Post, Mangalore – 575028, D.K (District) Karnataka was organized by the BBA Aviation Department of Srinivas University for the First-year students on Wednesday, 10th November 2021. The team of One Forty oneAviation students and four faculties visited Pilikula Nisargadhama, which helped them to understand current
STUDENTS OF 1ST YEAR UNDERGRADUATE ON MONDAY, 8TH NOVEMBER 2021 AT SRINIVAS UNIVERSITY CITY CAMPUS, PANDESHWARA. MANGALORE THE PROGRAM HAS BEEN INNOGRATED BY DR. A. SRINIVAS RAO, PRO CHANCELLOR OF SRINIVAS UNIVERSITY. IN HIS SPEECH HE SAID STUDENTS ARE BENEFITED IN SRINIVAS UNIVERSITY WHERE OUR SYLLABUS IS BASED AND FRAMED AS INDUSTRIAL NEED AND LATEST […]
ಮಂಗಳೂರು: ಶ್ರೀನಿವಾಸ್ ವಿಶ್ವವಿದ್ಯಾಲಯದ ಕಾಲೇಜ್ ಆಫ್ ಸೋಶಿಯಲ್ ಸೈನ್ಸ್ ಆಂಡ್ ಹ್ಯೂಮಾನಿಟಿಸ್, ಕಾಲೇಜ್ ಆಫ್ ಕಂಪ್ಯೂಟರ್ ಸೈನ್ಸ್ ಅಂಡ್ ಇನ್ಫಾರ್ಮೇಶನ್ ಸೈನ್ಸ್, ಕಾಲೇಜ್ ಆಪ್ ಏವಿಯೇಶನ್ ಸ್ಟಡೀಸ್ನ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ ಕಾರ್ಯಕ್ರಮವನ್ನು ಪಾಂಡೇಶ್ವರದ ಸಿಟಿ ಕ್ಯಾಂಪಸ್ನಲ್ಲಿ ಆಯೋಜಿಸಲಾಯಿತು. ಸಹಕುಲಾಧಿಪತಿಗಳಾದ ಡಾ. ಎ. ಶ್ರೀನಿವಾಸ್ ರಾವ್ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿದ್ದರು. ಈ ವೇಳೇ ಮಾತನಾಡಿದ ಅವರು,
ವಿಧಾನ ಪರಿಷತ್ ಚುನಾವಣೆಗೆ ಯಾವುದೇ ಪಕ್ಷದಿಂದ ಸ್ಪರ್ಧೆ ಮಾಡುವುದಿಲ್ಲ. ಈ ಬಗ್ಗೆ ನ.17ರೊಳಗೆ ತೀರ್ಮಾನ ತೆಗೆದುಕೊಂಡು, ಒಂದೊಮ್ಮೆ ಸ್ಪರ್ಧಿಸುವುದಾದರೂ ಸ್ವತಂತ್ರ ಅಭ್ಯರ್ಥಿಯಾಗಿಯೇ ಸ್ಪರ್ಧೆ ಮಾಡಲಿದ್ದೇನೆ ಎಂದು ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ| ಎಂ.ಎನ್. ರಾಜೇಂದ್ರ ಕುಮಾರ್ ಹೇಳಿದರು. ಮಂಗಳವಾರ ಡಯಾನಾ ಹೋಟೆಲ್ನಲ್ಲಿ ನಡೆದ ಕಾರ್ಯಕ್ರಮದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆ ಬಂದಾಗ ಒಬ್ಬ ಅಭ್ಯರ್ಥಿಯನ್ನು
ಕಟೀಲಿನಲ್ಲಿರುವ ದುರ್ಗಾ ಸಂಜೀವನಿ ಮಣಿಪಾಲ್ ಆಸ್ಪತ್ರೆಯ ವತಿಯಿಂದ ಮಕ್ಕಳ ದಿನಾಚರಣೆ ಅಂಗವಾಗಿ ಮಕ್ಕಳಲ್ಲಿ ಕೈ ಮತ್ತು ಎಲುಬಿನ ನ್ಯೂನತೆಯ ತಪಾಸಣಾ ಶಿಬಿರವು ನವೆಂಬರ್ 13ರ ಶನಿವಾರದಂದು ಬೆಳಗ್ಗೆ 11ರಿಂದ ಮಧ್ಯಾಹ್ನ 3ಗಂಟೆಯವರೆಗೆ ನಡೆಯಲಿದೆ.ಎಳೆಯ ಮಕ್ಕಳಲ್ಲಿ ಕಾಣುವ ಜನ್ಮಜಾತ ಕಾಯಿಲೆಗಳು, ವೈಪರೀತ್ಯಗಳು, ಕೈ ಮತ್ತು ಮೊಣಗಂಡಿನ ಸಮಸ್ಯೆಗಳು, ಗಾಯಗೊಂಡ ಕೈಗಳು, ಪಾಶ್ರ್ವವಾಯುವಿನಗೊಳಪಟ್ಟ ಕೈ, ಬಲಹೀನತೆ, ಬೆರಳಿನ ಸಮಸ್ಯೆಗಳಿರುವವರು ಈ ಶಿಬಿರದ ಪ್ರಯೋಜನವನ್ನು
ಸಾಧಕರಿಗೆ ಸಮ್ಮಾನ ಮಾಡಿದಾಗ ಅವರ ಸಾಧನೆಗೆ ಮತ್ತಷ್ಟು ಹುರುಪು ಬರುತ್ತದೆ ಹಾಗೂ ಇತರರಿಗೂ ಆಸಕ್ತಿ ಬರಲು ಕಾರಣವಾಗುತ್ತದೆ ಎಂದು ಶಾಸಕರಾದ ಡಾ.ಭರತ್ ಶೆಟ್ಟಿ ವೈ ಹೇಳಿದರು. ಅವರು ಮಂಗಳೂರಿನಲ್ಲಿ ಕ್ರೀಡಾ ವಿಭಾಗ ಮತ್ತು ರಾಷ್ಟ್ರೀಯ ಸೇವಾಯೋಜನೆಯಲ್ಲಿ ಸಾಧನೆಗೈದವರನ್ನು ಸಮ್ಮಾನಿಸಿ ಮಾತನಾಡಿದರು. ಮುಂದಿನ ದಿನಗಳಲ್ಲಿ ಹೆಚ್ಚಿನ ಸಾಧನೆ ಮಾಡಿ ರಾಜ್ಯಕ್ಕೆ ಇನ್ನಷ್ಟು ಕೀರ್ತಿ ತರುವಂತಾಗಲಿ ಎಂದು ಹಾರೈಸಿದರು. ಹರಿಯಾಣದ ರೋಟಕ್ನಲ್ಲಿ ನಡೆದ ರಾಷ್ಟ್ರೀಯ ಮಟ್ಟದ ಕಿರಿಯ
ರಸ್ತೆ ದಾಟುತ್ತಿದ್ದ ಮುಳ್ಳು ಹಂದಿಯೊಂದಕ್ಕೆ ಕಿಯಾ ಕಾರೊಂದು ಡಿಕ್ಕಿಯಾಗಿ ನಿಯಂತ್ರಣ ಕಳೆದು ಕೊಂಡು ಪಕ್ಕದ ತಗ್ಗಿನ ಪೊದೆಯೊಂದಕ್ಕೆ ಸಾಗಿ ಪಲ್ಟಿಯಾಗಿದ ಘಟನೆ ತಡರಾತ್ರಿ ನಡೆದಿದೆ. ಉಡುಪಿ ಕಡೆಯಿಂದ ಮಂಗಳೂರು ಕಡೆಗೆ ಅತೀ ವೇಗವಾಗಿ ಸಾಗುತ್ತಿದ್ದ ಮಂಗಳೂರು ನೊಂದಾಣಿ ಸಂಖ್ಯೆಯ ಕಿಯಾ ಕಾರು ತೆಂಕ ಎರ್ಮಾಳು ಗರೋಡಿ ಬಳಿ ಸಾಗುತ್ತಿದಂತೆ ಮಳ್ಳು ಹಂದಿಗೆ ಡಿಕ್ಕಿಯಾಗಿ ನಿಯಂತ್ರಣ ಕಳೆದುಕೊಂಡು ಸುಮಾರು ನೂರು ಮೀಟರ್ ಸಾಗಿ ತಗ್ಗಿನ ಪೊದೆಗೆ ಉರುಳಿದೆ. ಕಾರಿನಲ್ಲಿ


















