ಮಂಗಳೂರಿನ ಶಕ್ತಿನಗರದಲ್ಲಿರುವ ಸಾನಿಧ್ಯ ವಸತಿಯುತ ಶಾಲೆಯಲ್ಲಿ ಬೆಳಕಿನ ಹಬ್ಬ ದೀಪಾವಳಿಯನ್ನು ಸಂಭ್ರಮದಿಂದ ಆಚರಿಸಿದರು. ಸಾನಿಧ್ಯದಲ್ಲಿ ದೀಪಾವಳಿ ಹಬ್ಬವನ್ನು ವಿಶೇಷ ಮಕ್ಕಳೊಂದಿಗೆ ಸೇರಿ ಸಂಭ್ರಮದಿಂದ ಆಚರಿಸಲಾಯಿತು. ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕರಾದ ವೇದವ್ಯಾಸ್ ಕಾಮತ್ ಅವರು ವಿಶೇಷ ವಿದ್ಯಾರ್ಥಿನಿ ಮಾನ್ಸಿ ಪ್ರಜಾಪತಿ ಹಾಗೂ ಗಣ್ಯರ ಜೊತೆ ಸೇರಿ ಜ್ಯೋತಿ
ಕ್ಷುಲ್ಲಕ ವಿಚಾರಕ್ಕೆ ಸಂಬಂಧಿಸಿ ವ್ಯಕ್ತಿಯೊಬ್ಬರನ್ನು ಚೂರಿಯಿಂದ ಇರಿದು ಕೊಲೆ ಮಾಡಿದ ಘಟನೆ ನಗರದ ಕಾರ್ಸ್ಟ್ರೀಟ್ನಲ್ಲಿ ಬುಧವಾರ ರಾತ್ರಿ ನಡೆದಿದೆ. ಈ ಕೊಲೆ ದೃಶ್ಯವು ಅಪಾರ್ಟ್ ಮೆಂಟ್ ನ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಕೊಲೆಯಾದವರನ್ನು ಕಾರ್ಸ್ಟ್ರೀಟ್ನ ಮಹಮ್ಮಾಯಿ ದೇವಸ್ಥಾನ ರಸ್ತೆಯಲ್ಲಿರುವ ವೀರ ವೆಂಕಟೇಶ್ ಎಂಬ ಅಪಾರ್ಟ್ ಮೆಂಟ್ ನಿವಾಸಿ ವಿನಾಯಕ ಕಾಮತ್ ಎಂದು ಗುರುತಿಸಲಾಗಿದೆ. ಇವರು ಕರಂಗಲ್ಪಾಡಿಯಲ್ಲಿರುವ ಟ್ರಾವೆಲ್ಸ್ ವೊಂದರಲ್ಲಿ
ದೇಶದಲ್ಲಿ ಜೀವನಾವಶ್ಯಕ ವಸ್ತುಗಳ ಬೆಲೆಯೂ ಏರಿಕೆಯಾಗುತ್ತದೆ. ತೈಲ ಬೆಲೆ ದಿನೇ ದಿನೇ ಏರಿಯಾಗುತ್ತಿದೆ. ನೂರು ದಿನದಲ್ಲಿ ಪೆಟ್ರೋಲ್ ಬೆಲೆ ಕಡಿಮೆ ಮಾಡುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದರು ಆದರೆ ಅವರು ಭರವಸೆ ಹುಸಿಯಾಗಿದೆ ಎಂದು ಮಾಜಿ ಸಚಿವ ರಮಾನಾಥ ರೈ ಹೇಳಿದರು. ಅವರು ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ಪಕ್ಷದ ಮುಖಂಡರು ಸಚಿವರು ಬೆಲೆ ಏರಿಕೆ ಸಮಸ್ಯೆ ಇಲ್ಲ. ಇದು ವಿರೋಧ ಪಕ್ಷಗಳ ಅಪಪ್ರಚಾರ ಎಂದು
Research Methodology workshop was conducted in Srinivas University and it is sponsored by Karnataka Science and Technology Academy. The Programme was inaugurated by Prof. S Ayyappan – Chairman of KSTA and Chancellor of Central Agriculture University, Imphal. He has stressed about the importance of the Research Methodology for the young researchers. He appreciated the
ಉದಾರೀಕರಣ,ಖಾಸಗೀಕರಣ ದೇಶದ ದುಡಿಯುವ ಜನವಿಭಾಗ,ಸಣ್ಣ ವ್ಯಾಪಾರಸ್ಥರು ಸೇರಿದಂತೆ ಬಹುತೇಕರ ಬದುಕುವ ಹಕ್ಕನ್ನೇ ಕಸಿದುಕೊಳ್ಳುತ್ತಿದೆ. ಶಿಕ್ಷಣ, ಆರೋಗ್ಯ ಕ್ಷೇತ್ರ ವ್ಯಾಪಾರಕ್ಕೆ ಪೂರ್ತಿಯಾಗಿ ತೆರೆದುಕೊಂಡಿದ್ದು ಸಾಮಾನ್ಯ ಜನರಿಗೆ ಕೈಗೆಟುಕದಷ್ಟು ದುಬಾರಿಯಾಗಿದೆ. ಚಪ್ಪಲಿ, ದಿನಸಿ, ತರಕಾರಿ, ಮೀನು ಮಾಂಸದಂತಹ ಚಿಲ್ಲರೆ ವ್ಯಾಪಾರದಲ್ಲೂ ಕಂಪೆನಿಗಳು ಏಕಸ್ವಾಮ್ಯ ಸಾಧಿಸುತ್ತಿದ್ದು ಸಣ್ಣ ಪುಟ್ಟ ಪೇಟೆ ಪಟ್ಟಣಗಳಲ್ಲೂ ತಮ್ಮ ಬೃಹತ್ ಅಂಗಡಿ ಮಳಿಗೆಗಳನ್ನು
ದೈವಾರಾಧನೆ ಕ್ಷೇತ್ರದಲ್ಲಿ ವಿಭಿನ್ನ ಸಾಧನೆ ಮಾಡಿದಲ್ಲದೆ ಕೃಷಿಕರಾಗಿ, ಸಮಾಜ ಸೇವಕರಾಗಿ ಗುರುತಿಸಿಕೊಂಡ ಹಳೆಯಂಗಡಿಯ ಕೃಷ್ಣ ಪೂಜಾರಿ ಅವರಿಗೆ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿದೆ.ಹಳೆಯಂಗಡಿಯ ಗ್ರಾಮೀಣ ಪ್ರದೇಶವಾದ ಇಂದಿರಾನಗರದಲ್ಲಿ ಕರಾವಳಿಯ ಕಾರ್ಣಿಕ ಕ್ಷೇತ್ರವನ್ನು ಭಕ್ತಿಯ ಆರಾಧನೆಯಲ್ಲಿ ಸೇವೆಯನ್ನು ಮಾಡಿಕೊಂಡು ಬರುತ್ತಿರುವ ಕೃಷ್ಣ ಪೂಜಾರಿಯವರು ಜಿಲ್ಲೆಯ ಅನೇಕ ದೈವಾರಾಧನೆ ಕ್ಷೇತ್ರಗಳಲ್ಲಿ ತಮ್ಮನ್ನು
ನಾಟಕ ಕ್ಷೇತ್ರದಲ್ಲಿ ವಿಶೇಷ ಸಾಧನೆ ಮಾಡಿದ ರವಿ ರಾಮಕುಂಜ ಅವರು ಈ ಬಾರಿಯ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಅವರಿಗೆ ಮಂಗಳೂರಿನ ನೆಹರೂ ಮೈದಾನದಲ್ಲಿ ನಡೆದ 66ನೇ ಜಿಲ್ಲಾ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸಚಿವ ಎಸ್. ಅಂಗಾರ ಅವರು ಪ್ರಶಸ್ತಿ ಪ್ರದಾನ ಮಾಡಿದರು. ಕಳೆದ 15 ವರ್ಷಗಳಿಂದ ತುಳು ನಾಟಕ ರಂಗಭೂಮಿ, ಸಿನಿಮಾ ಕ್ಷೇತ್ರದಲ್ಲಿ ತೊಡಗಿಕೊಂಡು ಎಲ್ಲರನ್ನೂ ನಗೆಗಡಲಲ್ಲಿ ತೇಲಿಸಿದ್ದಾರೆ. ಅವರ ಪ್ರತಿಭೆಯನ್ನು ಗುರುತಿಸಿ ಈ ಬಾರಿಯ ರಾಜ್ಯೋತ್ಸವ
ಕ್ರೀಡಾ ಕ್ಷೇತ್ರದಲ್ಲಿ ವಿಶೇಷ ಸಾಧನೆ ಮಾಡಿರುವ ಮಂಗಳೂರಿನ ಬೊಕ್ಕಪಟ್ಣದ ಅಥ್ಲೆಟಿಕ್ ಕೋಚ್ ದಿನೇಶ್ ಕುಂದರ್ ಅವರು ಈ ಬಾರಿಯ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಮಂಗಳೂರಿನ ನೆಹರೂ ಮೈದಾನದಲ್ಲಿ ನಡೆದ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸಚಿವ ಎಸ್. ಅಂಗಾರ ಅವರು ಪ್ರಶಸ್ತಿ ಪ್ರದಾನ ಮಾಡಿದರು.
ಮಂಗಳೂರಿನ ನೆಹರೂ ಮೈದಾನದಲ್ಲಿ 66ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವು ವಿಜೃಂಭಣೆಯಿಂದ ನಡೆಯಿತು. ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ಅವರು ಧ್ವಜಾರೋಹಣ ನೆರವೇರಿಸಿದರು. ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಸಚಿವ ಎಸ್. ಅಂಗಾರ ಅವರು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ಭೀತಿ ಹಿನ್ನೆಲೆಯಲ್ಲಿ ಒಂದೂವರೆ ವರ್ಷದ ಬಳಿಕ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳು ಪೂರ್ಣ ಪ್ರಮಾಣದಲ್ಲಿ ಆರಂಭಗೊಂಡಿದೆ. ನವೆಂಬರ್ 2ರಿಂದ 1-5ನೇ ತರಗತಿ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ
ಕನ್ನಡ ರಾಜ್ಯೋತ್ಸವ ಸಂದರ್ಭದಲ್ಲಿ ಮಂಗಳೂರಿನಲ್ಲಿ ನಡೆದ ರಾಷ್ಟ್ರ ಧ್ವಜಾರೋಹಣ ಸಂದರ್ಭ ರಾಷ್ಟ್ರ ಧ್ವಜ ತಲೆಕೆಳಗಾಗಿ ಹಾರಿದ ಘಟನೆ ನಡೆಯಿತು. ಮಂಗಳೂರು ನಗರದ ನೆಹರೂ ಮೈದಾನದಲ್ಲಿ ನಡೆದ ಜಿಲ್ಲಾ ಮಟ್ಟದ ರಾಜ್ಯೋತ್ಸವದಲ್ಲಿ ಸಚಿವ ಅಂಗಾರ ಅವರು ರಾಷ್ಟ್ರ ಧ್ವಜಾರೋಹಣ ಮಾಡುವ ಸಂದರ್ಭದಲ್ಲಿ ರಾಷ್ಟ್ರ ಧ್ವಜ ತಲೆಕೆಳಗಾಗಿ ಹಾರಿಸಲ್ಪಟ್ಟಿತು. ಬಳಿಕ ಅಧಿಕಾರಿಗಳು ಎಡವಟ್ಟು ಸರಿಪಡಿಸಿದರು.


















