Home ಕರಾವಳಿ Archive by category ಮಂಗಳೂರು (Page 252)

ಕುಸ್ತಿ ಶಿಕ್ಷಕ , ಸಮಾಜ ಸೇವಕ ಟಿ. ರಾಜೀವ್ ಮೆಂಡನ್ ನಿಧನ

ಕುಸ್ತಿ ಶಿಕ್ಷಕ , ಸಮಾಜ ಸೇವಕ ಟಿ. ರಾಜೀವ್ ಮೆಂಡನ್ ನಿಧನ ಮಂಗಳೂರು ತಾಲೂಕಿನ ತೊಕ್ಕೊಟ್ಟು ಭಟ್ನಗರ ನಿವಾಸಿ ಕುಸ್ತಿ ಶಿಕ್ಷಕ , ಸಮಾಜ ಸೇವಕ ಟಿ.ರಾಜೀವ್ ಮೆಂಡನ್ (87) ಅವರು ಶನಿವಾರ ನಿಧನರಾದರು .ಅವರು ಒಬ್ಬರು ಮಗಳು ಮತ್ತು ಇಬ್ಬರು ಮೊಮ್ಮಕಳನ್ನು ಅಗಲಿದ್ದಾರೆ. ರಾಜೀವ್ ಮೆಂಡನ್ ಅವರು ತೊಕ್ಕೊಟ್ಟು ಶ್ರೀ ಜೈ ವೀರ ಮಾರುತಿ ವ್ಯಾಯಾಮ ಶಾಲೆಯ ಸ್ಥಾಪಕರಲ್ಲೊಬ್ಬರು

ಒಬ್ಬರೆ ವ್ಯಕ್ತಿಗೆ ಎರಡನೇ ಬಾರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಸಮಾರಂಭದ ಈ ಬಾರಿಯ ಪ್ರಶಸ್ತಿ ವಿತರಣಾ ಸಂದರ್ಭದ ಪ್ರಶಸ್ತಿ ವಿಜೇತರನ್ನು ಗುರುತಿಸುವಲ್ಲಿ ರಾಜಕಾರಣಿಗಳ ಒತ್ತಡದ ನಡುವೆ ಇಲಾಖೆ ಎಡವಟ್ಟು ಮಾಡಿಕೊಂಡು ಒಂದೇ ವ್ಯಕ್ತಿಗೆ ಎರಡೆರಡು ಬಾರಿ ಪ್ರಶಸ್ತಿಯನ್ನು ಘೋಷಣೆ ಮಾಡಿದೆ. .ಪದವಿನಂಗಡಿಯ ಜಾನಪದ ಕಲಾವಿದ ಪಂಬದ ಸಮುದಾಯದ ಭಾಸ್ಕರ ಬಂಗೇರ ಇವರಿಗೆ 2008ರಲ್ಲಿ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ದೊರಕಿದ್ದು ಈ ಬಾರಿಯೂ ಕೂಡ ಇವರು ಪ್ರಶಸ್ತಿಗೆ ಆಯ್ಕೆಯಾಗಿರುವುದು

ಎಡಪಂಥೀಯ ವಿಚಾರಧಾರೆಗಳಿಂದ ಮಾತ್ರವೇ ದೇಶ ಉಳಿಸಲು ಸಾಧ್ಯ – ಸುನಿಲ್ ಕುಮಾರ್ ಬಜಾಲ್

ಒಂದು ಕಡೆ ಜಾತಿ ಧರ್ಮದ ಹೆಸರಿನಲ್ಲಿ ದೇಶ ಒಡೆಯುವ ಕಾರ್ಯ ನಡೆದರೆ ಮತ್ತೊಂದು ಕಡೆ ಜಾಗತೀಕರಣ ಉದಾರೀಕರಣ ಖಾಸಗೀಕರಣ ನೀತಿಗಳ ಫಲವಾಗಿ ದೇಶದ ಆರ್ಥಿಕತೆಯನ್ನೇ ನಾಶ ಮಾಡಲಾಗುತ್ತಿದೆ.ಇದರಿಂದಾಗಿ ಹಿಂದುತ್ವ ಸರ್ವಾದಿಕಾರಶಾಹಿ ಹಾಗೂ ಕಾರ್ಪೊರೇಟ್ ನವ ಉದಾರವಾದದ ಒಂದು ವಿಷಕಾರಿ ಮಿಶ್ರಣದಿಂದ ದೇಶ ಗಂಬೀರ ಪರಿಸ್ಥಿತಿಯನ್ನು ಎದುರಿಸುತ್ತಿದೆ. ಇಂತಹ ಸಂದರ್ಭಗಳಲ್ಲಿ ಎಡಪಂಥೀಯ ವಿಚಾರಧಾರೆಗಳಿಂದ ಮಾತ್ರವೇ ದೇಶವನ್ನು ಹಾಗೂ ಜನತೆಯ ಬದುಕನ್ನು ಉಳಿಸಲು ಸಾಧ್ಯ ಎಂದು CPIM

ಜಿಲ್ಲಾಮಟ್ಟದ ರಾಜ್ಯೋತ್ಸವ ಪ್ರಶಸ್ತಿ: 58 ಸಾಧಕರಿಗೆ ಪ್ರಶಸ್ತಿ ಪ್ರಕಟ

ಮಂಗಳೂರು,:- ಕರ್ನಾಟಕ ರಾಜ್ಯೋತ್ಸವ ಹಿನ್ನೆಲೆಯಲ್ಲಿ ಜಿಲ್ಲಾಮಟ್ಟದ ರಾಜ್ಯೋತ್ಸವ ಪ್ರಶಸ್ತಿಯನ್ನು ಅ.30ರ ಶನಿವಾರ ಜಿಲ್ಲಾಡಳಿತದಿಂದ ಪ್ರಕಟಿಸಲಾಗಿದೆ. ಒಟ್ಟು 58 ಸಾಧಕರಿಗೆ ಈ ಬಾರಿ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ರಾಜ್ಯೋತ್ಸವ ಪ್ರಶಸ್ತಿ ವಿಜೇತ ಸಾಧಕರ ಪಟ್ಟಿ ಇಂತಿದೆ: ಸಮಾಜ ಸೇವೆಯಲ್ಲಿ-ಮಂಗಳೂರಿನ ಎಸ್.ಎಸ್. ನಾಯಕ್, ಕ್ರೀಡೆಯಲ್ಲಿ-ಬಂಟ್ವಾಳ ತಾಲೂಕಿನ ಬದಿಗುಡ್ಡ ಮನೆಮಾಣಿ ಉದಯ ಚೌಟ, ಕಂಬಳದಲ್ಲಿ-ಹಳದಂಗಡಿ ರವಿಕುಮಾರ್, ಸಮಾಜ ಸೇವೆಯಲ್ಲಿ-ಕಾಟಿಪಳ್ಳದ

ನಟ ಪುನೀತ್ ರಾಜ್‍ಕುಮಾರ್ ನಿಧನಕ್ಕೆ ಕೆಎಂಎಫ್ ವತಿಯಿಂದ ಶ್ರದ್ಧಾಂಜಲಿ

ಕರ್ನಾಟಕದ ರಾಜ್ಯದ ಜನಪ್ರಿಯ ಚಲನಚಿತ್ರ ನಟರಾದ ಶ್ರೀ ಪುನೀತ್ ರಾಜ್ ಕುಮಾರ್ ರವರು ದಿನಾಂಕ 29-10-2021 ರಂದು ಅಕಾಲಿಕವಾಗಿ ವಿಧಿವಶವಾಗಿರುವುದು ಹೈನುಗಾರರಿಗೆ ಅಪಾರವಾದ ದು:ಖವನ್ನು ತಂದಿದೆ. ಕರ್ನಾಟಕ ರಾಜ್ಯದ ನಾಡು ನುಡಿ, ಸಂಸ್ಕ್ರತಿಯ ಅಭಿವೃದ್ಧಿಗೆ ಸದಾ ಹೋರಾಟ ಮಾಡುತ್ತಿದ್ದು ವಿಶೇಷವಾಗಿ ನಂದಿನಿ ಹಾಲು ಮತ್ತು ಹಾಲಿನ ಉತ್ಪನ್ನಗಳ ಮಾರಾಟ ಅಭಿವೃದ್ಧಿಗೆ ಅನುಕೂಲವಾಗುವಂತೆ ನಂದಿನಿ ಉತ್ಪನ್ನಗಳ ಬ್ರಾಂಡ್ ಅಂಬಾಸಿಡರ್ ಆಗಿ ಉಚಿತ ಸೇವೆ ನೀಡುವ ಮೂಲಕ

ಐಡಿಯಲ್ ಐಸ್‍ಕ್ರೀಂ ಸ್ಥಾಪಕರಾದ ಪ್ರಭಾಕರ್ ಕಾಮತ್‍ : ವಾಹನ ಡಿಕ್ಕಿಯಾಗಿ ಆಸ್ಪತ್ರೆಗೆ ದಾಖಲು

ಮಂಗಳೂರಿನ ಪ್ರತಿಷ್ಠಿತ ಐಡಿಯಲ್ ಐಸ್‍ಕ್ರೀಂ ಸ್ಥಾಪಕರಾದ ಪ್ರಭಾಕರ್ ಕಾಮತ್‍ರವರು ಇತ್ತೀಚೆಗೆ ರಾತ್ರಿ 8.30ರ ಸುಮಾರಿಗೆ ವಾಕಿಂಗ್ ಮುಗಿಸಿ ಬಾಳಿಗಾ ಸ್ಟೋರ್ಸ್‍ಗೆ ಸಮಾಗ್ರಿ ಖರೀದಿಗೆ ಅಂಗಡಿಯ ಮುಂಭಾಗದಲ್ಲಿ ಹೋಗುತ್ತಿದ್ದ ಸಂದರ್ಭ ಬೈಕ್‍ನಲ್ಲಿ ಬಂದ ಝೋಮಾಟೋ ಹುಡುಗ ಅವರಿಗೆ ಡಿಕ್ಕಿ ಹೊಡೆದು ತಲೆಗೆ ಗಾಯವಾಗಿ ತೀರ್ವ ರಕ್ತಸ್ರಾವವಾಗಿದ್ದು ಕೂಡಲೆ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲು ಮಾಡಿದ್ದು. ಅವರ ತಲೆಯ ಎಡಭಾಗಕ್ಕೆ ಗಾಯವಾಗಿದ್ದು. ಸದ್ಯ ಕೋಮಾ

ಮೀನುಗಾರಿಕೆ ರೋಬೋಟಿಕ್ಸ್ ತಂತ್ರಜ್ಞಾನ : ಮಂಗಳೂರಿನಲ್ಲಿ ಸಾಫ್ಟ್ ವೇರ್ ಪಾರ್ಕ್

ಮಂಗಳೂರು: ರಾಜ್ಯದ ಕರಾವಳಿಯಲ್ಲಿ ರೋಬೋಟಿಕ್ಸ್ ಮತ್ತು ಕೃತಕ ಬುದ್ಧಿಮತ್ತೆ (ಆರ್ಟಿಫಿಷಿಯಲ್ ಇಂಟೆಲಿಜೆನ್ಸ್) ತಂತ್ರಜ್ಞಾನದ ಮೂಲಕ ಮೀನುಗಾರಿಕೆಯನ್ನು ದೊಡ್ಡ ಆದಾಯದ ಮೂಲವನ್ನಾಗಿ ಬೆಳೆಸಲಾಗುವುದು ಮತ್ತು ಮಂಗಳೂರಿನಲ್ಲಿ ಸಾಫ್ಟ್ ವೇರ್ ಪಾರ್ಕ್ ಸ್ಥಾಪಿಸಲಾಗುವುದು ಎಂದು ಐಟಿ-ಬಿಟಿ ಮತ್ತು ವಿಜ್ಞಾನ ಹಾಗೂ ತಂತ್ರಜ್ಞಾನ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದ್ದಾರೆ. `ಬಿಯಾಂಡ್ ಬೆಂಗಳೂರು’ ಉಪಕ್ರಮದಡಿ ಶುಕ್ರವಾರ ಇಲ್ಲಿ ಹಮ್ಮಿಕೊಂಡಿದ್ದ ಒಂದು ದಿನದ `ಮಂಗಳೂರು

SRINIVAS UNIVERSITY || Ms. Nayana Madhusoodhanan placed in Air India SATS Airport Services Private Limited, Bangalore

Mangalore: Student of BBA (Aviation Management), College of Aviation Studies, Srinivas University, Pandeshwara got the Placement in Air India SATS Airport Services Private Limited,  Bangalore. Ms. Nayana Madhusoodhanan K,  student of BBA (Aviation Management) of the Batch 2018 has been placed as Customer Services Agentin Air India SATS Airport Services Private Limited,

ಕರ್ನಾಟಕ ಆಯುರ್ವೇದ ಮೆಡಿಕಲ್ ಕಾಲೇಜು, ಆಸ್ಪತ್ರೆ : ಗರ್ಭಿಣಿಯರಲ್ಲಿ ಪೋಷಣೆ ವಿಷಯದ ಕುರಿತು ಜಾಗೃತಿ ಕಾರ್ಯಕ್ರಮ

ಮಂಗಳೂರಿನ ಎಸ್‍ಸಿಎಸ್ ಸಮೂಹ ಸಂಸ್ಥೆಗಳ ಅಂಗವಾದ ಕರ್ನಾಟಕ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ವತಿಯಿಂದ ಸೈಂಟ್ ಆನ್ಸ್ ಕಾಲೇಜ್ ಆಫ್ ಎಜ್ಯುಕೇಶನ್ ಅಟೊನೊಮಸ್‍ನಲ್ಲಿ ‘ಗರ್ಭಿಣಿಯರಲ್ಲಿ ಪೋಷಣೆ” ವಿಷಯದ ಕುರಿತು ಜಾಗೃತಿ ಉಪನ್ಯಾಸ ನಡೆಸಲಾಯಿತು. ಈ ಕಾರ್ಯಕ್ರಮವನ್ನು ಆಯುರ್ವೇದ ದಿನ ಹಾಗೂ ಆಯುಷ್ ಇಲಾಖೆ – ಎನ್. ಸಿ.ಐ.ಎಸ್. ಎಮ್ ನಿಂದ ನಿರ್ದೇಶಿಸಲಾದ “ಆಜಾದಿ ಕಾ ಅಮೃತ್ ಮಹೋತ್ಸವ್” ಎಂಬ ಯೋಜನೆಯ ಸಲುವಾಗಿ, ಕರ್ನಾಟಕ