ಪಬ್ ಗಳಲ್ಲಿ ನಡೆಯಲಿರುವ ಮಾದಕದ್ರವ್ಯ Halloween (ಹ್ಯಾಲೋವೀನ್)ಪಾರ್ಟಿ ನಿಲ್ಲಿಸುವಂತೆ ಪೊಲೀಸ್ ಕಮಿಷನರಿಗೆ ಮನವಿ – ಬಜರಂಗದಳ ದುರ್ಗಾವಾಹಿನಿ ಮಂಗಳೂರು ನಗರದಲ್ಲಿ ಇವತ್ತು ಕಾನೂನು ಬಾಹಿರವಾಗಿ ಪಬ್ ಗಳು ಕಾರ್ಯಾಚರಿಸುತ್ತಿದ್ದು ತಡರಾತ್ರಿಯ ವರೆಗೆ ತೆರೆದಿರುತ್ತದೆ ಮತ್ತು ಸಣ್ಣ ಪ್ರಾಯದ ಯುವಕ -ಯುವತಿಯರು ಪಬ್ ಗಳಿಗೆ ಹೋಗಿ ಕುಣಿದು, ಮಾದಕ ದ್ರವ್ಯಗಳ
ರಾಜ್ಯ ಸರಕಾರದ ನಿರ್ದೇಶನದಂತೆ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಹಮ್ಮಿಕೊಳ್ಳಲಾಗಿರುವ ಕನ್ನಡಕ್ಕಾಗಿ ನಾವು ಅಭಿಯಾನದಲ್ಲಿ ಅ. 28ರ ಗುರುವಾರ ಬೆಳಿಗ್ಗೆ 11 ಗಂಟೆಗೆ ತಣ್ಣೀರುಬಾವಿ ಬೀಚ್ನಲ್ಲಿ ಕನ್ನಡ ಭಾಷೆಯ ಮಹತ್ವ ಸಾರುವ ಲಕ್ಷ ಕಂಠಗಳ ಸಮೂಹ ಗೀತ ಗಾಯನವನ್ನು ಹಮ್ಮಿಕೊಳ್ಳಲಾಗಿತ್ತು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಗೀತಗಾಯನ ಕಾರ್ಯಕ್ರಮವನ್ನು ಡೊಂಗರಕೇರಿಯ ಕೆನರಾ ಪ್ರೌಢಶಾಲೆ,
We are proud to announce the achievement of our student Ms. Nancy Mary, I year, M.Sc Clinical Psychology, College of Allied Health Sciences, Srinivas University, on winning second prize in Prof. S.Sultan Akhtar National Champion Award for PG students – Essay competition on the theme “Impact of Covid 19 Pandemic in India” by Indian School […]
ಮಂಗಳೂರು ಕರಾವಳಿ ಚೋತ್ರ ಕಲಾ ಚಾವಡಿ ಬಲ್ಲಾಲ್ಭಾಗ್ ವತಿಯಿಂದ ವಾರಿಯರ್ಸ್ ಆಫ್ ದಿ ಬ್ಯೂ ಡಾ. ಪ್ರವೀಣ್ ಪುತ್ರ ಅವರು ಮೀನುಗಾರಿಕೆಯ ಬಗ್ಗೆ ರಚಿಸಿದ ಪೈಂಟಿಂಗ್ನ ಪ್ರದರ್ಶನ ನಡೆಯಿತು. ಮಂಗಳೂರಿನ ಪ್ರೆಸ್ಕ್ಲಬ್ನಲ್ಲಿ ಮಾತನಾಡಿದ ಕರಾವಳಿ ಚೋತ್ರ ಕಲಾ ಚಾವಡಿಯ ಸೆಕ್ರೆಟರಿ ಡಾ. ಎಸ್.ಎಮ್ ಶಿವಪ್ರಕಾಶ್ ಅವರು, ಕಲಾವಿದ ಪ್ರವೀಣ್ ಪುತ್ರ ಅವರು, ಸುಮಾರು 2 ಸಾವಿರಕ್ಕೂ ಹೆಚ್ಚು ಪೈಂಟಿಂಗ್ಗಳನ್ನು ರಚಿಸಿ ಎಲ್ಲರ ಮನಸನ್ನು ಗೆದ್ದಿದ್ದಾರೆ. ಮೀನುಗಾರ ಸಮುದಾಯದವರ
ರಾಜ್ಯದ ವಿವಿಧ ಕಡೆಗಳಲ್ಲಿ ಕ್ರೈಸ್ತ ಸಮುದಾಯದ ಧರ್ಮ ಗುರುಗಳು ಚರ್ಚ್, ಸೇವಾ ಕಾರ್ಯಕರ್ತರ ಮೇಲೆ ನಿರಂತರ ದಾಳಿ ನಡೆಯುತ್ತಿದೆ. ಸುಳ್ಳು ಕೇಸುಗಳನ್ನು ದಾಖಲಿಸಿ ಕ್ರೈಸ್ತ ಧಾರ್ಮಿಕ ಮುಖಂಡರುಗಳನ್ನು ಬಂಧಿಸುತ್ತಿರುವ ಕೃತ್ಯವನ್ನು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಖಂಡಿಸುತ್ತದೆ. ಈ ಬಗ್ಗೆ ಮಂಗಳೂರಿನ ಪ್ರೆಸ್ಕ್ಲಬ್ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಪಕ್ಷದ ರಾಷ್ಟ್ರೀಯ ಕಾರ್ಯದರ್ಶಿ ಅಲ್ಫಾನ್ಸೊ ಫ್ರಾಂಕೊ ಅವರು ಕ್ರೈಸ್ತ ಸಂಘಟನೆಗಳ ಕಾನೂನು
ಮಂಗಳೂರಿನ ಇನೋಳಿ ಬ್ಯಾರೀಸ್ ನಾಲೆಡ್ಜ್ ಕ್ಯಾಂಪಸ್ನಲ್ಲಿ ಅಕ್ಟೋಬರ್ 30 ರಂದು ಪದವಿ ದಿನದ ಸಂಭ್ರಮದ ಕ್ಷಣಗಳನ್ನು ಆಚರಿಸಲಾಗುವುದು.ಬೇರಿಸ್ ಇನ್ಸಿಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಮತ್ತು ಬ್ಯಾರಿಸ್ ಎನ್ವಿರೋ-ಅರ್ಕಿಟೆಕ್ಟರ್ ಡಿಸೈನ್ ಸ್ಕೂಲ್ನ ಒಂಭತ್ತನೇ ಪದವಿ ಸಮಾರಂಭವು ನಡೆಯಲಿದೆ. ಮಂಗಳೂರಿನ ಪ್ರೆಸ್ಕ್ಲಬ್ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು ಬಿಐಟಿ ಪ್ರಾಂಶುಪಾಲರಾದ ಡಾ. ಎಸ್.ಐ. ಮಂಜುರ್ ಬಾಷಾ, ಕಾರ್ಯಕ್ರಮದಲ್ಲಿ ಉನ್ನತ ಶಿಕ್ಷಣ ಸಚಿವ ಡಾ.
Srinivas University College of Hotel Management and Tourism organized and conducted a Guest Lecture for its students on 26/10/2021. The Resource person for the Guest Lecture was Mr. LikithKotian, Asst. Department Head (ARM at Four seasons Resorts, Costarica, PenisulaPapgayo (Central America) on the topic “Current trends in Hospitality Industry”. The lecture was intended to
On 25.OCT.2021 Prof. Shwetha Pai, an accomplished trainer certified from companies like Bosch and Bajaj, delivered an invited expert training lecture on topic ‘Soft and Life Skills’ for the final year CMC MBA and MCOM Students. The 2-hoursession involved contents like presentation methods, storytelling strategies, personality development and short meditation. The sessions
ಮಂಗಳೂರು: ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಗ್ರಾಮ ವಾಸ್ತವ್ಯ ಮಾಡಿದ ಸುಳ್ಯ ತಾಲೂಕಿನ ಮಡಪ್ಪಾಡಿ ಸರ್ಕಾರಿ ಶಾಲೆಯ ಮತ್ತು ಕಡಬ ತಾಲೂಕಿನ ಕೊಂಬಾರು ಸರಕಾರಿ ಶಾಲೆಯ ಮಕ್ಕಳಿಗೆ ಕುದುರೆಮುಖ ಕಬ್ಬಿಣದ ಅದಿರು ಸಂಸ್ಥೆ ತನ್ನ ಸಿಎಸ್ಆರ್ ಯೋಜನೆಯಡಿ ನೋಟ್ ಪುಸ್ತಕಗಳನ್ನು ಒದಗಿಸಲಾಗಿದೆ. ಶಾಲಾ ಮಕ್ಕಳಿಗೆ ವಿತರಿಸಲು ನೋಟ್ ಪುಸ್ತಕಗಳನ್ನು ಮಂಗಳೂರು ಪ್ರೆಸ್ಕ್ಲಬ್ನಲ್ಲಿ ನಡೆದ ಸಮಾರಂಭದಲ್ಲಿ ಪತ್ರಕರ್ತರ ಸಂಘದ ಪದಾಧಿಕಾರಿಗಳಿಗೆ
ಮಂಗಳೂರು: ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರು ನಡೆಸುತ್ತಿರುವ ಗ್ರಾಮ ವಾಸ್ತವ್ಯ ಮಾದರಿ ಕಾರ್ಯಕ್ರಮ. ಇದು ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಿದ್ದು, ಪತ್ರಕರ್ತರು ನಗರದಲ್ಲಿ ವಾಸ್ತವ್ಯ ಕಾರ್ಯಕ್ರಮ ಮಾಡುವುದಾದರೆ ಪಾಲಿಕೆ ವತಿಯಿಂದ ಸಹಕಾರ ನೀಡುವುದಾಗಿ ಪಾಲಿಕೆ ಆಯುಕ್ತ ಅಕ್ಷಿ ಶ್ರೀಧರ್ ಹೇಳಿದ್ದಾರೆ. ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಗ್ರಾಮ ವಾಸ್ತವ್ಯ ಮಾಡಲಾದ ಕಡಬ ತಾಲೂಕಿನ ಕೊಂಬಾರು, ಸುಳ್ಯ ತಾಲೂಕಿನ ಮಡಪ್ಪಾಡಿ ಸರ್ಕಾರಿ ಶಾಲೆಯ


















