With the blessings of A Shama Rao founder of Srinivas University, and under the guidance of Dr. CA A. Raghavendra Rao, chancellor of Srinivas University, Mangalore, “World Mental Health Day – 2021” was celebrated. The program was organized by the College of Allied Health
ಮಂಗಳೂರು: ನಗರದ ಕೂಳೂರು ವಿ ಆರ್ ಎಲ್ ಬಳಿ ಇರುವ ನಾಗನ ಕಟ್ಟೆಯನ್ನು ಕಿಡಿಗೇಡಿಗಳು ದ್ವಂಸ ಮಾಡಿರುವ ಘಟನೆ ನಡೆದಿದೆ.ಹಲವಾರು ವರುಷಗಳಿಂದ ನಾಗನ ಕಟ್ಟೆ ಈ ಸ್ಥಳದಲ್ಲಿದ್ದು ಪೂಜೆ ಕೈಂಕರ್ಯ ನಡೆಯುತ್ತಿತ್ತು. ಆದರೆ ಯಾರೋ ಕಿಡಿಗೇಡಿಗಳು ಕಟ್ಟೆಯನ್ನು ಧ್ವಂಸ ಮಾಡಿದ್ದಾರೆ. ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಈ ಕೃತ್ಯದ ಹಿಂದಿರುವ ಕಿಡಿಗೇಡಿಗಳನ್ನು ಪತ್ತೆಹಚ್ಚಿ ಬಂಧಿಸಲು ಹಿಂದೂ ಸಂಘಟನೆಗಳು ಆಗ್ರಹಿಸಿವೆ.
ಪ್ರವಾದಿ ಜನ್ಮ ಮಾಸಾಚರಣೆಯ ಭಾಗವಾಗಿ ಆರ್ಥಿಕವಾಗಿ ಬಹಳ ಸಂಕಷ್ಟದಲ್ಲಿರುವ ಈ ಭಾಗದ ಆಯ್ದ ಸಾವಿರ ಬಡ ಕುಟುಂಬಗಳಿಗೆ ಆಹಾರ ಸಾಮಾಗ್ರಿಗಳನ್ನು ಒದಗಿಸುವ ಸಲುವಾಗಿ ಸಂಸ್ಥೆಯು ಕರುಣೆಯ ಕೈ ಎಂಬ ವಿಶಿಷ್ಠ ಯೋಜನೆಯನ್ನು ಕೈಗೆತ್ತಿಗೊಂಡಿದ್ದು, ಇದರ ಪ್ರಚಾರಾರ್ಥ ಅ.26 ರಂದು ಕಾರುಣ್ಯ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದು ಹಾವೇರಿಯ ಮುಈನುಸ್ಸುನ್ನ ಅಕಾಡೆಮಿಯ ಪ್ರಧಾನ ಕಾರ್ಯದರ್ಶಿ ಕೆಎಂ ಮುಸ್ತಫಾ ಹೇಳಿದರು. ಅವರು ಮಂಗಳೂರಿನ ಪ್ರೆಸ್ಕ್ಲಬ್ನಲ್ಲಿ ಸುದ್ದಿಗೋಷ್ಟಿ
ವಿಠ್ಠಲ ಮಲೆಕುಡಿಯ ಮತ್ತು ಅವರ ತಂದೆಯವರ ಮೇಲೆ ನಕ್ಸಲೀಯರೆಂದು ಹೂಡಲಾಗಿದ್ದ ಮೊಕದ್ದಮೆಯಲ್ಲಿ ಅವರು ನಿರ್ದೋಷಿಗಳೆಂದು ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಲಯವು ಇಂದು ತೀರ್ಪು ನೀಡಿದೆ. ನ್ಯಾಯಾಲಯದ ತೀರ್ಪನ್ನು ಸ್ವಾಗತಿಸಿರುವ ಡಿವೈಎಫ್ಐ ಕರ್ನಾಟಕ ರಾಜ್ಯ ಸಮಿತಿ ”ಇದು ನ್ಯಾಯಯುತ ಹೋರಾಟಕ್ಕೆ, ಸತ್ಯಕ್ಕೆ ಸಂದ ಜಯ. ಈ ತೀರ್ಪು ಆಳುವ ಸರ್ಕಾರ ಮತ್ತು ಸ್ಥಾಪಿತ ಹಿತಾಸಕ್ತಿಗಳ ಕುತಂತ್ರವನ್ನು ಬಯಲಿಗೆಳೆದಿದೆ” ಎಂದು ತಿಳಿಸಿದೆ. ಹಾಗೂ ಸಂತ್ರಸ್ತರಾಗಿ
ಮಂಗಳೂರು : ಬೃಹತ್ ಘನ ವಾಹನಗಳ ಸಂಚಾರದಿಂದಾಗಿ ಕಾನ ಕುಳಾಯಿ ರೈಲ್ವೆ ಸೇತುವೆ ಸಂಪೂರ್ಣ ಹದಗೆಟ್ಟು ಹೋಗಿದ್ದು ಕೂಡಲೇ ದುರಸ್ಥಿ ಮಾಡಲು ಒತ್ತಾಯಿಸಿ ಡಿವೈಎಫ್ಐ ಕಾನ ಮತ್ತು ಕುಳಾಯಿ ಘಟಕಗಳ ನೇತೃತ್ವದಲ್ಲಿ ಇಂದು ಕುಳಾಯಿ ರೈಲ್ವೆ ಸೇತುವೆ ಮೇಲೆ ರಸ್ತೆತಡೆ ಪ್ರತಿಭಟನೆ ನಡೆಯಿತು ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಡಿವೈಎಫ್ಐ ರಾಜ್ಯ ಅಧ್ಯಕ್ಷರಾದ ಮುನೀರ್ ಕಾಟಿಪಳ್ಳ ಮಾತನಾಡುತ್ತಾ ಜನಪ್ರತಿನಿದಿನಗಳ ಮತ್ತು ಪಾಲಿಕೆ ಅಧಿಕಾರಿಗಳ ನಿರ್ಲಕ್ಷ್ಯತನದಿಂದಾಗಿ
ಭತ್ತ ಕಟಾವಿಗೆ ಯಂತ್ರ ಬಂದಿದ್ದು ಗಂಟೆಯೊಂದಕ್ಕೆ 2,500 ರೂ ದುಬಾರಿ ದರ ವಿಧಿಸುತ್ತಿದ್ದು, ಮುಂದಿನ ಬಾರಿ ಭತ್ತದ ಬೇಸಾಯ ಮಾಡಬೇಕೋ ಬೇಡವೋ ಎಂಬ ಚಿಂತೆ ಕಾಡುತ್ತಿದೆ ಎಂದು ಮಟ್ಟು ಭಾಗದ ರೈತರು ತಮ್ಮ ಹತಾಶಾ ಭಾವನೆಯನ್ನು ವ್ಯಕ್ತಪಡಿಸುತ್ತಿದ್ದಾರೆ. ಒಂದೆಡೆ ಗದ್ದೆಗಳನ್ನು ಹಡಿಲು ಬಿಟ್ಟಲ್ಲಿ ಸರಕಾರ ಕ್ರಮ ತೆಗೆದುಕೊಳ್ಳುವ ಭೀತಿ, ಬೇಸಾಯ ಕೈಗೊಂಡರೆ ನಷ್ಟವನ್ನು ಅನುಭವಿಸುವ ಸಂಕಷ್ಟ. ಒಂದೆಡೆ ಅಕಾಲಿಕ ಮಳೆ, ಮತ್ತೊಂದೆಡೆ ಉಕ್ಕೇರಿ ಹರಿದ ಹೊಳೆಯ ನೀರು ಇವೆಲ್ಲದರ
ಕಾಂಗ್ರೆಸ್ ಮುಖಂಡ ಐವಾನ್ ಡಿಸೋಜಾ ಅವರ ನಗರದ ವೆಲೆನ್ಸಿಯಾದಲ್ಲಿರುವ ಮನೆಗೆ ಬಜರಂಗದಳದ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಮನೆಗೆ ನುಗ್ಗಲು ಯತ್ನಿಸಿದ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೇಸರಿ ಬಣ್ಣ ಮತ್ತು ಕೇಸರಿ ಶಾಲಿನ ಬಗ್ಗೆ ಐವನ್ ಡಿಸೋಜ ಅವಹೇಳನಕಾರಿಯಾಗಿ ಮಾತಾಡಿದ್ದಾರೆ ಎಂದು ಬಜರಂಗದಳ ಕಾರ್ಯಕರ್ತರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಟಿವಿ ಮಾಧ್ಯಮದ ಚರ್ಚೆಯ ಸಂದರ್ಭದಲ್ಲಿ ಐವಾನ್ ಡಿಸೋಜ, ಕೇಸರಿ ಶಾಲು ಹಾಕಿದವರು
PLACEMENT OF BBA AVIATION MANAGEMENT STUDENT MR. T. AKSHAY AT TOMORROWS MARKET INNOVATORS PVT. LTD. (TMIPL) BASED AT ADANI MANGALORE INTERNATIONAL AIRPORT Mangalore: Student of BBA (Aviation Management), College of Aviation Studies, Srinivas University, City campus, Pandeshwara, Mangalore, got the Placement in Tomorrows Market Innovators Pvt. Ltd. (TMIPL) Based at Adani
ಬಾಂಬೆ ಲಕ್ಕಿ ರೆಸ್ಟೋರೆಂಟ್ ಮಾಲಕ ಉದ್ಯಮಿ ಸುಲೈಮಾನ್ ಹಾಜಿ ರವರು ನಿಧನ ಹೊಂದಿದ್ದು ಇವರ ನಿಧನಕ್ಕೆ ಎಸ್ ಡಿಪಿಐ ತೀವ್ರ ಸಂತಾಪ ವ್ಯಕ್ತಪಡಿಸುತ್ತಿದೆ. ಸಾಮಾಜಿಕ ಮತ್ತು ಧಾರ್ಮಿಕ ಕಳಕಳಿಯನ್ನು ಹೊಂದಿದ ಅವರು ಕುದ್ರೋಳಿ ಜಾಮಿಯ ಮಸೀದಿಯ ಅಧ್ಯಕ್ಷರಾಗಿ ಪ್ರಸ್ತುತ ಟ್ರಸ್ಟಿಯಾಗಿ ಸೇವೆಯನ್ನು ಸಲ್ಲಿಸಿದ್ದಾರೆ. ತನ್ನ ರೆಸ್ಟೋರೆಂಟ್ ನಲ್ಲಿ ದಿನನಿತ್ಯ ನಿರ್ಗತಿಕರಿಗೆ ಉಚಿತ ಆಹಾರವನ್ನು ನೀಡುತ್ತಿದ್ದರು ಮತ್ತು ಬಡವರ ಪಾಲಿಗೆ ಕೊಡುಗೈ ದಾನಿಯಾಗಿ
ಮಂಗಳೂರು: ಮಾನವನ ಅಭಿವೃದ್ಧಿಯ ತೆವಲಿಗೆ ಅದೆಷ್ಟೋ ಪ್ರಾಣಿ, ಪಕ್ಷಿ ಸಂಕುಲ, ಸೂಕ್ಷ್ಮಜೀವಿಗಳು ಬಲಿಯಾಗುತ್ತಿವೆ. ಕಾಡು ಕಡಿದು ನಾಡು ಮಾಡಿ ತನ್ನ ಇರವನ್ನು ಗಟ್ಟಿ ಮಾಡಿಕೊಂಡ ಮಾನವ ಪರಿಸರದ ಇತರ ಜೀವಿಗಳ ಜೀವಿಸುವ ಹಕ್ಕನ್ನು ಕಸಿದುಕೊಂಡ ಇದರಿಂದ ನೆಲೆಕಳೆದುಕೊಂಡು ಅದೆಷ್ಟೋ ಜೀವಿಗಳು ಕಣ್ಮರೆಯಾಗಿವೆ. ಆದರೆ ಪ್ರಾಣಿ – ಪಕ್ಷಿಗಳ ಮೇಲೆ ಕಾಳಜಿ ಇದ್ದವರು ಇಲ್ಲವೆಂದೇನೂ ಇಲ್ಲ. ಅದೇ ರೀತಿ ಇಲ್ಲೊಂದು ದಂಪತಿ ಪಕ್ಷಿಗಳು ಗೂಡು ಕಟ್ಟಲು ನೆರವಾಗುವ ಮೂಲಕ ಪಕ್ಷಿ


















