Home ಕರಾವಳಿ Archive by category ಮಂಗಳೂರು (Page 257)

ಬಳ್ಳಾಲ್‍ಬಾಗ್ ಫ್ರೆಂಡ್ಸ್ ವತಿಯಿಂದ ನಡೆದ ಊದು ಕಾರ್ಯಕ್ರಮ

ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನದ ಮಂಗಳೂರು ದಸರಾ ಶೋಭಾಯಾತ್ರಗೆ ಬಳ್ಳಾಲ್‍ಭಾಗ್ ಫ್ರೆಂಡ್ಸ್ ವತಿಯಿಂದ 14ನೇ ವರ್ಷದ ಊದು ಇಡುವ ಕಾರ್ಯಕ್ರಮವು ವಿಜೃಂಭಣೆಯಿಂದ ನಡೆಯಿತು. ಬಳ್ಳಾಲ್‍ಭಾಗ್ ಫ್ರೆಂಡ್ಸ್‍ನ ಉಪಾಧ್ಯಕ್ಷರಾದ ರಕ್ಷಿತ್ ಕೊಟ್ಟಾರಿ ನೇತೃತದಲ್ಲಿ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಈ ಬಾರಿ ದಸರಾ ಕಾರ್ಯಕ್ರಮದಲ್ಲಿ 14ನೇ

ಲೇಡಿಗೋಶನ್ ಆಸ್ಪತ್ರೆಯಲ್ಲಿ ಮಗು ಅದಲು ಬದಲು ಆರೋಪ : ನ್ಯಾಯಕ್ಕಾಗಿ ಪೊಲೀಸ್ ಮೊರೆ ಹೋದ ಪೋಷಕರು

ಮಂಗಳೂರು : ನಗರದ ಸರಕಾರಿ ಹೆರಿಗೆ ಆಸ್ಪತ್ರೆಯಲ್ಲಿ ಸಿಬ್ಬಂದಿಗಳು ಮಗುವನ್ನು ಅದಲು ಬದಲು ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಮಹಿಳೆಯೊಬ್ಬರು ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು ಡಿಸ್ಚಾರ್ಜ್ ವೇಳೆ ಆಸ್ಪತ್ರೆ ಸಿಬ್ಬಂದಿ ಗಂಡು ಮಗು ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ಸೆಪ್ಟಂಬರ್ ೨೮ ರಂದು ಉಡುಪಿ ಜಿಲ್ಲೆಯ ಕುಂದಾಪುರ ನಿವಾಸಿ ಅಂಬ್ರೀನ್ ಅವರಿಗೆ ಮಂಗಳೂರಿನ ಲೇಡಿಗೋಶನ್ ಸರಕಾರಿ ಹೆರಿಗೆ ಆಸ್ಪತ್ರೆಯಲ್ಲಿ ಹೆರಿಗೆ ಆಗಿತ್ತು. ಆಸ್ಪತ್ರೆಯಲ್ಲಿ ಇದ್ದಷ್ಟು ದಿನ

ಸುರತ್ಕಲ್‌ ನಲ್ಲಿ ಶಾಸಕ ಡಾ.ಭರತ್ ಶೆಟ್ಟಿ ವೈ ಅವರ ಅಧಿಕೃತ ಕಚೇರಿ ಶುಭಾರಂಭ

ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ವೈ ಭರತ್ ಶೆಟ್ಟಿ ಅವರ ದ್ವಿತೀಯ ಅಧಿಕೃತ ಕಚೇರಿ ಮಂಗಳೂರು ಮಹಾನಗರಪಾಲಿಕೆಯ ಸುರತ್ಕಲ್ ವಲಯ ಕಚೇರಿಯ ನೂತನ ಕಟ್ಟಡದಲ್ಲಿ ಶುಕ್ರವಾರ ಶುಭಾರಂಭಗೊಂಡಿತು. ಬಿಜೆಪಿ ರಾಜ್ಯಾಧ್ಯಕ್ಷರೂ, ಸಂಸದರೂ ಆಗಿರುವ ಮಾನ್ಯ ನಳಿನ್ ಕುಮಾರ್ ಕಟೀಲ್ ಅವರ ಉಪಸ್ಥಿತಿಯಲ್ಲಿ ಬಿಜೆಪಿಯ ಹಿರಿಯ ಮುಖಂಡರಾದ ಕಾಳಪ್ಪ ಗೌಡ ಉದ್ಘಾಟಿಸಿದರು. ಈ ಸಂದರ್ಭ ನಳಿನ್ ಕುಮಾರ್ ಕಟೀಲ್ ಅವರು ಮಾತನಾಡಿ ಡಾ. ಭರತ್ ಶೆಟ್ಟಿ ಅವರು ಕಳೆದ ನಾಲ್ಕು

ಧಾರ್ಮಿಕ ಅಲ್ಪಸಂಖ್ಯಾತ ಪ್ರಮಾಣ ಪತ್ರದಲ್ಲಿ ಎಡವಟ್ಟು, ಸೂಕ್ತ ತುರ್ತು ಕ್ರಮಕ್ಕಾಗಿ ಮನವಿ

ಧಾರ್ಮಿಕ ಅಲ್ಪಸಂಖ್ಯಾತ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕಾಲೇಜುಗಳ ಪದವಿ/ಸ್ನಾತಕೋತ್ತರ ಪದವಿಯ ಖಾಸಗಿ ಕೋಟಾದ ಸೀಟುಗಳ ಪ್ರವೇಶ ಬಯಸುವ ವಿದ್ಯಾರ್ಥಿಗಳು‌ ತಾಲೂಕು ತಹಶೀಲ್ದಾರರಿಂದ ನಿಗದಿತ ನಮೂನೆಯಲ್ಲಿ (ಅನುಬಂಧ 4ಎ) ಧಾರ್ಮಿಕ ಅಲ್ಪಸಂಖ್ಯಾತ ಪ್ರಮಾಣಪತ್ರ ಪಡೆದು, ಆನ್‍ಲೈನ್ ಕೌನ್ಸಿಲಿಂಗ್’ನ ದಾಖಲೆಗಳ ಪರಿಶೀಲನೆ ಸಂದರ್ಭದಲ್ಲಿ ಹಾಜರು ಪಡಿಸಬೇಕೆಂಬುದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ನಿಯಮ. ಆದರೆ, ನಿಗದಿತ ನಮೂನೆ (ಅನುಬಂಧ 4ಎ)ಯಲ್ಲಿ ಧಾರ್ಮಿಕ

REPORT ON NAVARATHRI CELEBRATIONS 2021

College of Physiotherapy, Srinivas University organized Navratri celebration on 12th October, 2021 between 05.30 pm to 09.00 pm at the Srinivas Convention Hall, GHS road, Mangalore. Dr. CA. A. RaghavendraRao, Chancellor of Srinvas University and President of A. ShamaRao foundation; Dr. Ajay Kumar, Registrar (Development) of Srinivas University, Dr. S. Rajasekar, Dean,

ಕುದ್ರೋಳಿ ಕ್ಷೇತ್ರಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಭೇಟಿ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ದಸರಾ ಪ್ರಯುಕ್ತ ಇಂದು ಮಂಗಳೂರಿನ ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ. ಶ್ರೀ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನದಲ್ಲಿ ಮಂಗಳೂರು ದಸರಾ ವೈಭವ ನಡೆಯುತ್ತಿ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ದೇವಾಲಯಕ್ಕೆ ಭೇಟಿ ನೀಡಿದರು. ನವದುರ್ಗೆಯರ ದರ್ಶನ ಪಡೆದರು. ನಂತರ ಕೇಂದ್ರದ ಮಾಜಿ ಸಚಿವ ಜನಾರ್ದನ್ ಪೂಜಾರಿಯವರಿಂದ ಆರ್ಶೀವಾದವನ್ನು ಪಡೆದು.

ಕಾಂಗ್ರೆಸ್‌ನ ಭ್ರಷ್ಟಾಚಾರ, ಕರ್ಮಕಾಂಡ ಬೆಳಕಿಗೆ ಬಂದಿದೆ: ನಳಿನ್ ವ್ಯಂಗ್ಯ

ಕಾಂಗ್ರೆಸ್ ನ ಭ್ರಷ್ಟಾಚಾರ, ಕರ್ಮಕಾಂಡ ಇವತ್ತು ಬಯಲಿಗೆ ಬಂದಿದೆ. ಕಾಂಗ್ರೆಸ್ ನವರು ಕಲೆಕ್ಷನ್ ಗಿರಾಕಿಗಳು ಅಂತ ನಾವು ಹೇಳಿಲ್ಲ, ಕಾಂಗ್ರೆಸ್ ನಾಯಕರೇ ಹೇಳಿದ್ದಾರೆ ಎಂದು ಮಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪ್ರತಿಕ್ರಿಯೆ ನೀಡಿದ್ದಾರೆ. ಕಾಂಗ್ರೆಸ್ ಅಧ್ಯಕ್ಷರ ಬಗ್ಗೆ ಬಹಳ ಕೀಳಾಗಿ ಕಲೆಕ್ಷನ್ ಗಿರಾಕಿ, ಹಫ್ತಾ ವಸೂಲಿ, ಭ್ರಷ್ಟಾಚಾರ ಎಲ್ಲಾ ಹೊರಗೆ ಹಾಕಿದ್ದಾರೆ. ಅವರ ಹುಡುಗರಲ್ಲೇ ಐನೂರು ಕೋಟಿ ಇದೆ ಅಂತ ಹೇಳಿದ್ದಾರೆ. ಈ ಬಗ್ಗೆ

ದಸರಾ ಹೆಸರಲ್ಲಿ ಜನರ ತೆರಿಗೆ ಹಣವ ಲೂಟಿ – ಸುನೀಲ್‌ ಕುಮಾರ್ ಬಜಾಲ್

ಮಂಗಳೂರು ಮಹಾನಗರ ಪಾಲಿಕೆಯು ದಸರಾ ಹಬ್ಬಕ್ಕೆ ದಾರಿ ದೀಪಾಲಂಕಾರಕ್ಕಾಗಿ 38 ಲಕ್ಷ ಹಣವನ್ನು ಪೋಲು ಮಾಡುತ್ತಿರುವ ಹಿಂದೆ ಬಿಜೆಪಿ ಪಕ್ಷದ ವೋಟ್ ಬ್ಯಾಂಕ್ ರಾಜಕಾರಣವು ಅಡಗಿದೆ ಮಾತ್ರವಲ್ಲ ಇದು ಜನತೆಯ ತೆರಿಗೆಯ ಹಣವನ್ನು ದಸರಾ ಹೆಸರಲ್ಲಿ ಲೂಟಿ ಮಾಡಲು ಹೊರಟಿದೆ ಎಂದು ಸಿಪಿಐಎಂ ಪಕ್ಷದ ಮಂಗಳೂರು ನಗರ ದಕ್ಷಿಣ ಕಾರ್ಯದರ್ಶಿ ಸುನೀಲ್ ಕುಮಾರ್ ಬಜಾಲ್ ಇಂದು ಮಂಗಳೂರು ಮಹಾನಗರ ಪಾಲಿಕೆ ಕಚೇರಿ ಮುಂಭಾಗದಲ್ಲಿ ಸಮಾನ ಮನಸ್ಕ ಸಂಘಟನೆ, ಪಕ್ಷಗಳ ಒಕ್ಕೂಟದ ಆಶ್ರಯದಲ್ಲಿ ನಡೆದ

ಕೇರಳ ಗಡಿ ನಿರ್ಬಂಧ ತೆರವಿಗೆ ಅಧಿಕಾರಿಗಳ ಜೊತೆ ಚರ್ಚಿಸಿ ತೀರ್ಮಾನ: ಸಿಎಂ ಬಸವರಾಜ ಬೊಮ್ಮಾಯಿ

ಕೋವಿಡ್ 19 ಹಿನ್ನೆಲೆಯಲ್ಲಿ ಕೇರಳ ಗಡಿ ನಿರ್ಬಂಧ ತೆರವಿಗೆ ಸಂಬಂಧಿಸಿದಂತೆ ಹಿರಿಯ ಅಧಿಕಾರಿಗಳ ಜೊತೆ ಚರ್ಚಿಸಿ ಶೀಘ್ರ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಅವರು ದ.ಕ. ಮತ್ತು ಉಡುಪಿ ಜಿಲ್ಲೆಯ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ಮಂಗಳೂರು ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಇನ್ನು ಜಿಲ್ಲೆಯಲ್ಲಿ ನಡೆದ ಅನೈತಿಕ ಪೊಲೀಸ್ ಗಿರಿ ವಿಚಾರದ ಬಗ್ಗೆ ಪ್ರತಿಕ್ರಿಯೆ

ಹಾನಗಲ್ ಉಪಚುನಾವಣೆಗೆ ಉಸ್ತುವಾರಿಯಾಗಿ ಎಂ ಎಲ್ ಸಿ ಹರೀಶ್ ಕುಮಾರ್ ನೇಮಕ

ಮಂಗಳೂರು : ಹಾನಗಲ್ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಉಸ್ತುವಾರಿಯಾಗಿ ದಕ್ಷಿಣ ಕನ್ನಡ ಜಿಲ್ಲ ಕಾಂಗ್ರೆಸ್ ಅಧ್ಯಕ್ಷ, ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್, ಮಾಜಿ ಸಚಿವ ಯು.ಟಿ.ಖಾದರ್ ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ನೇಮಕ ಮಾಡಿದೆ.ಕೆಪಿಸಿಸಿ ಕಾರ್ಯಾಧ್ಯಕ್ಷ , ಮಾಜಿ ಸಚಿವ ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿ ಹಾನಗಲ್ ವಿಧಾನಸಭಾ ಉಪಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಉಸ್ತುವಾರಿಗಳ ತಂಡವನ್ನು ನಿಯೋಜಿಸಲಾಗಿದೆ.