ಜಿಲ್ಲಾಡಳಿತ ಹಾಗೂ ಆಯುಷ್ ಇಲಾಖೆ ವತಿಯಿಂದ ಮಂಗಳೂರಿನ ರಾಷ್ಟ್ರೀಯ ಆಯುಷ್ ಮಿಷನ್ ಸಂಯುಕ್ತ ಆಯುಷ್ ಆಸ್ಪತ್ರೆಯನ್ನು ಸೆ.25ರ ಶನಿವಾರ ನಗರದ ವೆನ್ಲಾಕ್ ಆಯುಷ್ ಆಸ್ಪತ್ರೆಯ ಆವರಣದಲ್ಲಿಕೇಂದ್ರ ಸರಕಾರದ ಬಂದರುಗಳು ಮತ್ತು ಒಳನಾಡು ಜಲಸಾರಿಗೆ ಸಚಿವರು ಮತ್ತು ಆಯುಷ್ ಸಚಿವರಾದ ಸರ್ಬಾನಂದ ಸೋನೋವಾಲ್ ಅವರು ಲೋಕಾರ್ಪಣೆ ಮಾಡಿದರು. ಮಂಗಳೂರು ದಕ್ಷಿಣ ವಿಧಾನ ಸಭಾ
ಯೆನೆಪೋಯ ಆಸ್ಪತ್ರೆಯಿಂದ ಎದೆಗೂಡಿನ ಅಪರೂಪದ ಕ್ಯಾನ್ಸರ್ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ ಎಂದು ಸುದ್ದಿಗೋಷ್ಟಿಯಲ್ಲಿ ಸರ್ಜಿಕಲ್ ಆಂಕೋಲಜಿ ವಿಭಾಗ ಮುಖ್ಯಸ್ಥರಾದ ಡಾ. ಜಲಾಲುದ್ದೀನ್ ಅಕ್ಬರ್ ತಿಳಿಸಿದರು. ಅವರು ಮಂಗಳೂರಿನ ಪ್ರೆಸ್ಕ್ಲಬ್ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ಸುಮಾರು ೩೨ ವರ್ಷದ ಶ್ವೇತಾ ಎಂಬ ಮಹಿಳೆಯಲ್ಲಿ ಈ ಕಾಯಿಲೆ ಕಾಣಿಸಿಕೊಂಡಿತ್ತು. ಕೇರಳದ ಕೊಯಮತ್ತೂರಿನ ಆಸ್ಪತ್ರೆಯಲ್ಲಿ ೬ ಬಾರಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು ಯಾವುದೇ
On 24th September, 2021, The department of B. Com, College of Management and Commerce, Srinivas University City Campus Pandeshwar had organised a Campus Cleaning programme within the college premises at Pandeshwar. The National Service Scheme (NSS) wing of B. Com had conducted this event. The main motto of the programme was to remove all the […]
ಯೆನೆಪೋಯ ಮೆಡಿಕಲ್ ಕಾಲೇಜು ಆಸ್ಪತ್ರೆಯ ವತಿಯಿಂದ ದ.ಕ ಜಿಲ್ಲಾ ಮಟ್ಟದ ಪತ್ರಕರ್ತರಿಗೆ ಮತ್ತು ಅವರ ಕುಟುಂಬಸ್ಥರಿಗೆ ಯೆನ್ ಮೀಡಿಯ ಆರೋಗ್ಯ ಕಾರ್ಡ್ ವಿತರಣೆ ಮಾಡಲಾಯಿತು. ಮಂಗಳೂರು ಪ್ರೆಸ್ ಕ್ಲಬ್ ನಲ್ಲಿ ನಡೆದ ಯೆನ್ ಮೀಡಿಯ ಆರೋಗ್ಯ ಕಾರ್ಡ್ ವಿತರಣೆ ಕಾರ್ಯಕ್ರಮ. ಕೊರೊನಾ ಸಂದರ್ಭದಲ್ಲಿ ಪ್ರೆಂಟ್ ಲೈನ್ ವಾರಿಯರ್ ಆಗಿ ಕರ್ತವ್ಯ ನಿರ್ವಹಿಸಿದ ಪತ್ರಕರ್ತರಿಗೆ ಸ್ಪೆಷ್ಯಾಲಿಟಿ ಮತ್ತು ಮಲ್ಟಿ ಸ್ಪೆಷ್ಯಾಲಿಟಿ ಆರೋಗ್ಯ ಸೇವೆಯನ್ನ ರಿಯಾಯಿತಿ ದರದಲ್ಲಿ
ನವಮಂಗಳೂರು ಬಂದರು ಟ್ರಸ್ಟ್ ವತಿಯಿಂದ ಯು.ಎಸ್. ಮಲ್ಯ ಗೇಟ್ ನವೀಕರಣ ಕಾಮಗಾರಿಗೆ ಶಿಲಾನ್ಯಾಸ, ಬಂದರಿನಲ್ಲಿ ಟ್ರಕ್ ಟರ್ಮಿನಲ್ಗೆ ಶಿಲಾನ್ಯಾಸ ಹಾಗೂ ಬಂದರಿನಲ್ಲಿ ವ್ಯಾಪಾರ ಅಭಿವೃದ್ದಿ ಕೇಂದ್ರದ ಕಟ್ಟಡ ಲೋಕಾರ್ಪಣೆ ಸ್ವಾತಂತ್ರ್ಯೋತ್ಸವ ಅಮೃತ ಮಹೋತ್ಸವ ಆಚರಣೆ ಕಾರ್ಯಕ್ರಮ ನಡೆಯಿತು. ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಕೇಂದ್ರ ಸಚಿವ ಸರ್ಬಾನಂದ ಸೋನೊವಾಲ್ ಅವರು ಮಂಗಳೂರು ನವಬಂದರು ಪರಿಸರದಲ್ಲಿ ಅನೇಕ ಅಭಿವೃದ್ದಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು
ಸುಮಾರು 6 ತಿಂಗಳ ಹಿಂದೆ, ಉತ್ತರ ಕನ್ನಡ ಜಿಲ್ಲೆಯ ಇಬ್ಬರು ಮಕ್ಕಳ ತಾಯಿಯು, ತನ್ನ 16ವರ್ಷದ ಮಗಳ ಅಧಿಕ ತೂಕದ ಬಗ್ಗೆ ಚಿಂತೆಗೊಂಡು ವೈದ್ಯಕೀಯ ನೆರವಿಗಾಗಿ ಕೆ. ಎಸ್. ಹೆಗ್ಡೆ ಆಸ್ಪತ್ರೆಯ ಮುಖ್ಯ ಅಂತಃಸ್ರಾವಶಾಸ್ತ್ರಜ್ಞ ಡಾ| ಶ್ರೀಕೃಷ್ಣ ಆಚಾರ್ಯರನ್ನು ಸಂಪರ್ಕಿಸಿದರು. ಆಕೆಯನ್ನು ಕೂಲಂಕುಷವಾಗಿ ಪರೀಕ್ಷಿಸಿದಾಗ ಆಕೆಗೆ ಕುಶಿಂಗ್ಸ್ ಸಿಂಡ್ರೋಮ್ ಇರುವುದು ಪತ್ತೆಯಾಗಿದ್ದು, ಈ ಸ್ಥಿತಿಯು ಟ್ರಂಕಲ್ ಬೊಜ್ಜಿನ ಲಕ್ಷಣವಾಗಿದ್ದು, ದೇಹದಲ್ಲಿ ಅಧಿಕ ಸ್ಟಿರೋಯ್ಡ್ ನಿಂದಾಗಿ
ಸಾಗರ ಮಾಲಾ ಯೋಜನೆಯಡಿ ನವಮಂಗಳೂರು ಬಂದರನ್ನು ಸಮಗ್ರವಾಗಿ ಅಭಿವೃದ್ಧಿ ಪಡಿಸಲಾಗುವುದು ಎಂದು ಕೇಂದ್ರ ಬಂದರು, ನೌಕಾಯಾನ ಮತ್ತು ಜಲ ಸಾರಿಗೆ ಸಚಿವ ಸರ್ಬಾನಂದ ಸೋನೊವಾಲ್ ತಿಳಿಸಿದರು. ನವ ಮಂಗಳೂರು ಬಂದರು ಟ್ರಸ್ಟ್ (ಎನ್ಎಂಪಿಟಿ) ವತಿಯಿಂದ ಪಣಂಬೂರಿನಲ್ಲಿ ನಿರ್ಮಿಸಿರುವ ವ್ಯಾಪಾರ ಅಭಿವೃದ್ಧಿ ಕೇಂದ್ರದ ಲೋಕಾರ್ಪಣೆ ಮತ್ತು ಸ್ವಾತಂತ್ರ್ವ್ಪೊತ್ಸವದ ಅಮೃ ತೋತ್ಸವ ಆಚರಣೆಗೆ ಚಾಲನೆ ನೀಡಿದ ಬಳಿಕ ಅವರು ಸುದ್ದಿಗಾರರ ಜತೆಗೆ ಮಾತನಾಡಿದರು. ಸಾಗರಮಾಲಾ ಯೋಜನೆಯಡಿ ಬಂದರಿನ
ಪಣಂಬೂರು: ಹಿರಿಯ ಕಾಂಗ್ರೆಸ್ ನಾಯಕ ಅಸ್ಕರ್ ಫೆರ್ನಾಂಡಿಸ್ ಮತ್ತು ಇಂಟಕ್ ಮುಖಂಡ ಡಿ.ಅರ್.ನಾರಾಯಣ್, ಅನಿಲ್ ಡಿಸೋಜ ಮತ್ತು ಶಶಿ`Àರ್ ಅವರಿಗೆ ಶ್ರದ್ಧಾಂಜಲಿ ಅರ್ಪಣೆ ಕಾರ್ಯಕ್ರಮವು ಪಣಂಬೂರಿನ ಇಂಟಕ್ ಕಚೇರಿಯಲ್ಲಿ ಜರಗಿತು. ಎಐಸಿಸಿ ಕಾರ್ಯದರ್ಶಿ ಐವನ್ ಡಿಸೋಜ, ಇಂಟಕ್ ರಾಷ್ಟ್ರೀಯ ಕಾರ್ಯದರ್ಶಿ ರಾಕೇಶ್ ಮಲ್ಲಿ, ಇಂಟಕ್ ಜಿಲ್ಲಾಧ್ಯಕ್ಷ ಮನೋಹರ್ ಶೆಟ್ಟಿ, ಎನ್ಎಂಪಿಟಿ ಟ್ರಸ್ಟಿ ಅಬೂಬಕರ್ ಕೃಷ್ಣಾಪುರ, ವಿಜಯ್ ಸುವರ್ಣ, ಬೊಂಡಾಲ ಚಿತ್ತರಂಜನ್ ಶೆಟ್ಟಿ, ಸುರೇಶ್
ಸೆಪ್ಟೆಂಬರ್ 24, 2021 ರಂದು ಮಂಗಳೂರಿನ ಶ್ರೀನಿವಾಸ್ ವಿಶ್ವವಿದ್ಯಾಲಯದ ವಿಮಾನಯಾನ ಅಧ್ಯಯನ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ(ಎನ್ಎಸ್ಎಸ್) ದಿನಾಚರಣೆ ನಡೆಯಿತು. ಎನ್ ಎಸ್ ಎಸ್ ದಿನಾಚರಣೆಯ ಅಂಗವಾಗಿ ಅತಿಥಿ ಭಾಷಣವನ್ನು ಆಯೋಜಿಸಲಾಗಿದೆ. ಕಾರ್ಯಕ್ರಮದಲ್ಲಿ ಸಮಾಜ ವಿಜ್ಞಾನ ಕಾಲೇಜ್ ನ ಸಹ ಪ್ರಾಧ್ಯಾಪಕರೂ ಹಾಗೂ ಶ್ರೀನಿವಾಸ್ ವಿಶ್ವವಿದ್ಯಾಲಯದ ಉನ್ನತ್ ಭಾರತ್ ಅಭಿಯಾನದ ಸಂಯೋಜಕರೂ ಆಗಿರುವ ಡಾ.ಪ್ರದೀಪ್ ಎಂ.ಡಿ “ಸಮಾಜ ಸೇವೆಯು ಒಂದು ಜೀವನ
NSS DAY CELEBRATION HELD AT COLLEGE OF AVIATION STUDIES , SRINIVAS UNIVERSITY MANGALORE ON 24TH SEPTEMBER, 2021. A GUEST TALK WAS ORGANISED AS A PART OF NSS DAY CELEBRATION.THE GUEST SPEAKER FOR THE SESSION WAS DR.PRADEEP MD.ASSOCIATE PROFESSOR.COLLEGE OF SOCIAL SCIENCE AND COORDINATOR OF UNNATH BHARATH ABHIYANA OF SRINIVAS UNIVERSITY. PROF.PAVITHRA KUMARI DEAN, COLLEGE OF


















