Home ಕರಾವಳಿ Archive by category ಮಂಗಳೂರು (Page 278)

ಕ್ರೀಡಾ ಭಾರತಿಯಿಂದ ರಾಷ್ಟ್ರೀಯ ಕ್ರೀಡಾ ದಿನಾಚರಣೆ : ಆ.31ರಂದು ಮಣ್ಣಗುಡ್ಡೆಯ ಸಂಘನಿಕೇತನದಲ್ಲಿ ಕಾರ್ಯಕ್ರಮ

ಮಂಗಳೂರಿನ ಸಂಘನಿಕೇತನದ ಕ್ರೀಡಾ ಭಾರತಿಯ ವತಿಯಿಂದ ರಾಷ್ಟ್ರೀಯ ಕ್ರೀಡಾ ದಿನಾಚರಣೆ ಮತ್ತು ಕ್ರೀಡಾ ಭಾರತಿ ಧ್ಯಾನ್‍ಚಂದ್ ಖೇಲ್ ರತ್ನ ಪ್ರಶಸ್ತಿ, ಜೀಜಾಬಾಯಿ ಪ್ರಶಸ್ತಿ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಅಗಸ್ಟ್ 31ರಂದು ಮಣ್ಣಗುಡ್ಡೆಯ ಸಂಘನಿಕೇತನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕ್ರೀಡಾ ಭಾರತಿಯ ಗೌರವಾಧ್ಯಕ್ಷರಾದ ಬಿ. ನಾಗರಾಜ್ ಶೆಟ್ಟಿ ಹೇಳಿದರು. ಅವರು

ಈ ಬಾರಿಯೂ ವಾರಾಂತ್ಯ ಕರ್ಫ್ಯೂ : ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ

ದ.ಕ. ಜಿಲ್ಲೆಯಲ್ಲಿ ಕೊರೋನ ಪ್ರಕರಣಗಳನ್ನು ನಿಯಂತ್ರಿಸುವ ಸಲುವಾಗಿ ಈ ಬಾರಿಯೂ (ಆ. 28, 29) ವಾರಾಂತ್ಯ ಕರ್ಫ್ಯೂ ಜಾರಿಗೊಳಿಸಲಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ. ಆ. 27ರ ಶುಕ್ರವಾರ ರಾತ್ರಿ 9ರಿಂದ ಆರಂಭಗೊಳ್ಳುವ ವೀಕೆಂಡ್ ಕರ್ಫ್ಯೂ ಆ.30ರ ಸೋಮವಾರ ಬೆಳಗ್ಗೆ 5ರವರೆಗೆ ಜಾರಿಯಲ್ಲಿರುತ್ತದೆ.ಆ.28ರ ಶನಿವಾರ ಮತ್ತು ಆ.29ರ ರವಿವಾರ ಮಧ್ಯಾಹ್ನ 2ರವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ಕಲ್ಪಿಸಲಾಗಿದೆ. ಈ ಅವಧಿಯಲ್ಲಿ

ಹೊಸಬೆಟ್ಟುವಿನ ತಾವರೆಕೊಳದಲ್ಲಿ ಕಿರು ಸೇತುವೆ ನಿರ್ಮಾಣ : ವಿ4 ನ್ಯೂಸ್ ನ ವರದಿಗೆ ಎಚ್ಚೆತ್ತ ಅಧಿಕಾರಿಗಳು

ಹೊಸಬೆಟ್ಟುವಿನ ತಾವರೆಕೊಳದಲ್ಲಿದ್ದ ಕಿರು ಸೇತುವೆಯನ್ನು ದಿಢೀರ್ ಕೆಡವಿ ಹಾಕಿದ್ದು, ಇದರಿಂದ ಸ್ಥಳೀಯರಿಗೆ ತೊಂಬಾ ತೊಂದರೆಯಾಗಿತ್ತು. ಈ ಬಗ್ಗೆ ವಿ4 ನ್ಯೂಸ್ ಸಮಗ್ರ ವರದಿಯನ್ನು ಭಿತ್ತರಿಸಿತ್ತು. ಮಾತ್ರವಲ್ಲದೆ ಶಾಸಕ ಡಾ. ವೈ ಭರತ್ ಶೆಟ್ಟಿಯವರ ಗಮನಕ್ಕೆ ತರಲಾಗಿತ್ತು. ಇದೀಗ ಶಾಸಕರಾದ ಡಾ.ಭರತ್ ಶೆಟ್ಟಿಯವರ ಸಹಕಾರದೊಂದಿಗೆ ತಾವರೆಕೊಳದಲ್ಲಿ 74 ಲಕ್ಷ ರೂ. ವೆಚ್ಚದಲ್ಲಿ ನೂತನ ಕಿರು ಸೇತುವೆ ನಿರ್ಮಾಣವಾಗಲಿದೆ. ಸ್ಥಳಕ್ಕೆ ಸ್ಥಳೀಯ ಮಹಾ ನಗರ ಪಾಲಿಕೆ ಸದಸ್ಯರಾದ

ದ.ಕ. ಜಿ.ಪಂ.ನಲ್ಲಿ ದ್ರವತ್ಯಾಜ್ಯ ನಿರ್ವಹಣೆ ಕುರಿತ ತರಬೇತಿ ಕಾರ್ಯಾಗಾರಕ್ಕೆ ಚಾಲನೆ

ಸ್ವಚ್ಛ ಭಾರತ್ ಮಿಷನ್ (ಗ್ರಾ) ಹಂತ-2ರ ಮಾರ್ಗಸೂಚಿಗಳನ್ವಯ ಗ್ರಾಮ ಪಂಚಾಯತ್‌ಗಳ ವ್ಯಾಪ್ತಿಯಲ್ಲಿ ದ್ರವತ್ಯಾಜ್ಯ ನಿರ್ವಹಣೆ ಕುರಿತ ತರಬೇತಿ ಕಾರ್ಯಾಗಾರಕ್ಕೆ ಜಿಪಂ ಸಿಇಒ ಡಾ.ಕುಮಾರ್ ಚಾಲನೆ ನೀಡಿದರು.ವೈಜ್ಞಾನಿಕ ದ್ರವತ್ಯಾಜ್ಯ ನಿರ್ವಹಣೆಗೆ ಸೂಕ್ತ ತಂತ್ರಜ್ಞಾನಗಳನ್ನು ಗುರುತಿಸಿ ವಿಸ್ತೃತ ಯೋಜನಾ ವರದಿಯನ್ನು ತಯಾರಿಸಲು ಮತ್ತು ಅನುಷ್ಠಾನಗೊಳಿಸಲು ಬೆಂಗಳೂರಿನ ಸಿಡಿಡಿ ಸಂಸ್ಥೆಯ ತಾಂತ್ರಿಕ ಸಹಕಾರದೊಂದಿಗೆ ಆ.27ರಿಂದ 29ರವರಗೆ ಜಿಲ್ಲೆಯ ಎಲ್ಲಾ ತಾಂತ್ರಿಕ ವರ್ಗದ

ಕಾವೂರಿನಲ್ಲಿ ಬೀದಿ ಕಾಳಗಕ್ಕೆ ಮುಂದಾದ ಯುವಕರಿಗೆ ಲಾಠಿ ರುಚಿ ತೋರಿಸಿದ ಪೊಲೀಸರು..!

ಮಂಗಳೂರು ನಗರದ ಕಾವೂರು ಜಂಕ್ಷನ್ ಬಳಿ ಸಂಜೆ ಏಳು ಗಂಟೆ ಸುಮಾರಿಗೆ ಬೀದಿ ಕಾಳಗ ನಡೆಯುವುದು ಪೊಲೀಸರ ಮುಂಜಾಗೃತ ಕ್ರಮದಿಂದ ತಪ್ಪಿದ್ದಂತಾಗಿದೆ. ಕಾವೂರು ಠಾಣೆಯ ಸ್ವಲ್ಪ ದೂರದಲಿಲ್ಪೀ ಘಟನೆ ನಡೆದಿದ್ದು ಎರಡು ಕೋಮುಗಳ ಯುವಕರು ಸೇರಿ ಬೀದಿ ಕಾಳಗಕ್ಕೆ ರೆಡಿಯಾಗಿದ್ದರು. ಯುವಕರಿದ್ದ ಕಾರು ಎದುರಿನಲ್ಲಿದ್ದ ಸ್ಕೂಟರಿಗೆ ಡಿಕ್ಕಿಯಾಗಿತ್ತು. ಸ್ಕೂಟರಿನಲ್ಲಿದ್ದ ಹಿಂದು ಸಂಘಟನೆಯ ಯುವಕರು ಮತ್ತು ಕಾರಿನಲ್ಲಿದ್ದ ಯುವಕರ ನಡುವೆ ಈ ವಿಚಾರಕ್ಕೆ ವಾಗ್ವಾದ ನಡೆದಿದೆ. ಎರಡೂ

ಬಾಕಿ ಪ್ರಕರಣಗಳ ವಿಚಾರಣೆ ಶೀಘ್ರದಲ್ಲೇ ಇತ್ಯರ್ಥಪಡಿಸಿ: ಜಿಲ್ಲಾಧಿಕಾರಿ ಡಾ.ರಾಜೇಂದ್ರ.ಕೆ.ವಿ

ಮಂಗಳೂರು: ಬಾಲನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳ ವಿಚಾರಣೆಯನ್ನು ಶೀಘ್ರದಲ್ಲೇ ಇತ್ಯರ್ಥಪಡಿಸುವಂತೆ ಮಕ್ಕಳ ರಕ್ಷಣಾಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ.ಕೆ.ವಿ ಅವರು ಸೂಚಿಸಿದರು. ಅವರು ಗುರುವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾ ಮಕ್ಕಳ ರಕ್ಷಣಾ ಸಮಿತಿ ಸಭೆ ಹಾಗೂ ಚೈಲ್ಡ್‍ಲೈನ್ ಸಲಹಾ ಮಂಡಳಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಜಿಲ್ಲೆಯ 2 ಬಾಲನ್ಯಾಯಮಂಡಳಿಯಲ್ಲಿ ಬಾಕಿ ಇರುವ ಒಟ್ಟು 165

ಸೆ.15ರ ವರೆಗೆ ಸ್ನಾತಕ, ಸ್ನಾತಕೋತ್ತರ ತರಗತಿ ಆರಂಭಿಸದಂತೆ ಜಿಲ್ಲಾಧಿಕಾರಿ ಸೂಚನೆ

ಮಂಗಳೂರು : ಜಿಲ್ಲೆಯಲ್ಲಿ ಕೋವಿಡ್ ಸೋಂಕಿನ ಪಾಸಿಟಿವಿಟಿ ಸೂಚ್ಯಂಕ ಶೇ. 2.4ರಷ್ಟಿರುವ ಕಾರಣ ಮುಂಬರುವ ಸೆಪ್ಟೆಂಬರ್ 15ರ ವರೆಗೂ ಯಾವುದೇ ಸ್ನಾತಕ ಮತ್ತು ಸ್ನಾತಕೋತ್ತರ ಕಾಲೇಜುಗಳ ಭೌತಿಕ ತರಗತಿಗಳನ್ನು ಆರಂಭಿಸದೇ ಆನ್‍ಲೈನ್ ಮೂಲಕವಷ್ಟೇ ತರಗತಿ ನಡೆಸುವಂತೆ ಕಾಲೇಜು ಶಿಕ್ಷಣ ಇಲಾಖೆಯ ವಿಶೇಷಾಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ.ಕೆ.ವಿ ಅವರು ಅವರು ನಿರ್ದೇಶನ ನೀಡಿದರು. ಕೋವಿಡ್ ಸೋಂಕು ಹಿನ್ನಲೆಯಲ್ಲಿ ಸ್ನಾತಕ ಮತ್ತು ಸ್ನಾತಕೋತ್ತರ ಭೌತಿಕ ತರಗತಿಗಳನ್ನು

ಸಾಮಾಜಿಕ ಕಾರ್ಯಕರ್ತ ಡಿ.ಎಂ.ಕುಲಾಲ್ ನಿಧನ

ಬಂಟ್ವಾಳ: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಸದಸ್ಯ,ಹಿರಿಯ ಪತ್ರಕರ್ತ, ಸಂಘಟಕ, ಸಾಮಾಜಿಕ ಕಾರ್ಯಕರ್ತ ಡಿ.ಎಂ.ಕುಲಾಲ್ (54) (ದೈಪಲ ಮಾಧವ ಕುಲಾಲ್) ಅವರು ಸುಧೀರ್ಘ ಕಾಲದ ಅಸೌಖ್ಯದಿಂದ ಗುರುವಾರ ಮಧ್ಯಾಹ್ನ ದೈಪಲದಲ್ಲಿರುವ ತಮ್ಮ ನಿವಾಸದಲ್ಲಿ ನಿಧನರಾದರು.  ಮೃತರು ತಾಯಿ, ಪತ್ನಿ, ಒಂದು ಹೆಣ್ಣು, ಒಂದು ಗಂಡು ಮಕ್ಕಳ ಸಹಿತ ಬಂಧುಗಳನ್ನು ಅಗಲಿದ್ದಾರೆ. ಮುಂಗಾರು, ಮಂಗಳೂರು ಮಿತ್ರ, ನೇತ್ರಾವತಿ ವಾರ್ತೆ ಪತ್ರಿಕೆಯಲ್ಲಿ ಪತ್ರಕರ್ತರಾಗಿ ಕಾರ್ಯ

ವಿದ್ಯಾರ್ಥಿನಿ ಮೇಲಿನ ಅತ್ಯಾಚಾರಕ್ಕೆ ಮಂಗಳೂರಿನಲ್ಲಿ ಎನ್‌ಎಸ್‌ಯುಐ ಪ್ರತಿಭಟನೆ

ಮೈಸೂರಿನಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ನಡೆದ ಗ್ಯಾಂಗ್ ರೇಪ್ ಅನ್ನು ಖಂಡಿಸಿ ಹಾಗೂ ಆರೋಪಿಯನ್ನು ತಕ್ಷಣವೇ ಬಂಧಿಸಬೇಕೆಂದು ಆಗ್ರಹಿಸಿ, ದಕ್ಷಿಣ ಕನ್ನಡ ಜಿಲ್ಲಾ ಎನ್‌ಎಸ್‌ಯುಐ ನೇತೃತ್ವದಲ್ಲಿ ಮಂಗಳೂರಲ್ಲಿ ಪ್ರತಿಭಟನೆ ನಡೆಯಿತು. ನಗರದ ಕ್ಲಾಕ್ ಟವರ್ ಮುಂಭಾಗದಲ್ಲಿ ನಡೆದ ಪ್ರತಿಭಟನೆಯಲ್ಲಿ ಎನ್‌ಎಸ್‌ಯುಐ ಮುಖಂಡರು ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಎನ್‌ಎಸ್‌ಯುಐ ಜಿಲ್ಲಾಧ್ಯಕ್ಷ ಸವಾದ್ ಸುಳ್ಯ, ಸಾಂಸ್ಕೃತಿಕ

Srinivas College of Physiotherapy || Onam celebration || ಶ್ರೀನಿವಾಸ ವಿವಿ ವತಿಯಿಂದ ಓಣಂ ಆಚರಣೆ

The campus of Srinivas College of Physiotherapy , Srinivas University,wore a festive look as students celebrated the festival of Onam at college campus in Pandeshwar, Mangalore on 25th August , 2021.  The lobby was decorated with pookalam (a traditional flower arrangement), while students came dressed in their best traditional wear. The main attraction of the […]