ಸಮಾಜ ಕಲ್ಯಾಣ-ಹಾಗೂ ಹಿಂದುಳಿದ ವರ್ಗಗಳ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಇಂದು ಇತಿಹಾಸ ಪ್ರಸಿದ್ಧ ಕದ್ರಿ ಮಂಜುನಾಥನೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಮಂಜುನಾಥೇಶ್ವರನ ದರ್ಶನ ಪಡೆದರು. ಸಚಿವರಾದ ಮೊದಲ ಬಳಿಕ ಮೊದಲ ಬಾರಿಗೆ ಭೇಟಿ ನೀಡಿದ ಸಚಿವರು ಸರಕಾರ ಜನರಿಗೆ ಉತ್ತಮ ಆಡಳಿತ ನೀಡಿ ಇಲಾಖೆಯ ಕಾರ್ಯಗಳು ಸುಸೂತ್ರವಾಗಿ ನಡೆಯಲಿ ಎಂದು ದೇವಸ್ಥಾನದಲ್ಲಿ ವಿಶೇಷ ಪೂಜೆ
ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಪಾಲಿಕೆ ವ್ಯಾಪ್ತಿಯ ಮರಕಡ 14ನೇ ವಾರ್ಡಿನಲ್ಲಿ ವಿಮಾನ ನಿಲ್ದಾಣ ರಸ್ತೆಗೆ ತಡೆ ಗೋಡೆ ಹಾಗೂ ಫುಟ್ ಪಾತ್ ನಿರ್ಮಾಣ ಕಾಮಗಾರಿಗೆ ಚಾಲನೆ ಸಿಕ್ಕಿತು. ಮಂಗಳೂರು ಮಹಾನಗರ ಪಾಲಿಕೆಯ ಪ್ರೀಮಿಯಂ ಎಫ್. ಎ .ಆರ್ ನಿಧಿಯಿಂದ ಮತ್ತು ಸಾಮಾನ್ಯ ನಿಧಿಯಿಂದ 3.96 ಕೋಟಿ ಅನುದಾನದಲ್ಲಿ ಶಾಸಕರಾದ ಡಾ. ವೈ ಭರತ್ ಶೆಟ್ಟಿಯವರು ಗುದ್ದಲಿಪೂಜೆ ನೆರವೇರಿಸಿದರು.ಈ ಸಂದರ್ಭದಲ್ಲಿ ಪಾಲಿಕೆಯ ಮೇಯರ್ ಪ್ರೇಮಾನಂದ ಶೆಟ್ಟಿ ಉಪಮೇಯರ್ ಸುಮಂಗಲ ರಾವ್ ,
ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಮೂಲಕ ನಗರ ಯೋಜನಾ ವಿಭಾಗಕ್ಕೆ ಸಂಗ್ರಹಿಸುತ್ತಿದ್ದ ವಿನ್ಯಾಸ ಅನುಮೋದನೆಯ ಶುಲ್ಕವನ್ನು ಪರಿಷ್ಕರಿಸಿರುವುದನ್ನು ಕ್ರೆಡಾಯ್ ಮಂಗಳೂರಿನ ಅಧ್ಯಕ್ಷ ಪುಷ್ಪರಾಜ್ ಜೈನ್ ಸ್ವಾಗತಿಸಿದ್ದಾರೆ. ಈ ಕುರಿತು ಮಾತನಾಡಿದ ಕ್ರೆಡಾಯ್ ಅಧ್ಯಕ್ಷ ಪುಷ್ಪರಾಜ್ ಜೈನ್, ಜನ ಸಾಮಾನ್ಯರಿಗೆ ಆಗುತ್ತಿರುವ ಆರ್ಥಿಕ ಹೊರೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕರಾದ ವೇದವ್ಯಾಸ ಕಾಮತ್, ಡಾ.ವೈ. ಭರತ್ ಶೆಟ್ಟಿ, ಮೂಡಾದ
ಇಂದಿನಿಂದ 3 ದಿನಗಳ ಕಾಲ ಕರ್ನಾಟಕದಾದ್ಯಂತ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಒಳನಾಡಿನ ಕೆಲವೆಡೆ ಮತ್ತು ದಕ್ಷಿಣ ಒಳನಾಡಿನ ಬಹುತೇಕ ಕಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಜತೆಗೆ ಮಲೆನಾಡಿನ ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲೂ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.
ಮಂಗಳೂರು: ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿನ ಪ್ರಕರಣಗಳು ವರದಿಯಾಗುತ್ತಲೇ ಇವೆ, ಇಂತಹ ಸಂದರ್ಭದಲ್ಲಿ ಜಿಲ್ಲೆಯಲ್ಲಿನ ರಿಕ್ರಿಯೇಷನ್ ಕ್ಲಬ್ಗಳಲ್ಲಿ ಇಸ್ಪೀಟ್ ಕಾರ್ಡ್ ಆಟವಾಡುವ ವೇಳೆ, ಕಾರ್ಡ್ಗಳನ್ನು ಒಬ್ಬರು ಮತ್ತೊಬ್ಬರಿಗೆ ನೀಡುವ ಸಂದರ್ಭದಲ್ಲಿ ಕೊರೋನಾ ಸೋಂಕು ಸಾಂಕ್ರಾಮಿಕವಾಗಿ ಪಸರಿಸುವ ಸಾಧ್ಯತೆಗಳು ಹೆಚ್ಚಾಗಿರುವುದು ಗಮನಿಸಲಾಗಿದೆ. ರಿಕ್ರಿಯೇಷನ್ ಕ್ಲಬ್ಗಳಲ್ಲಿ ಇಸ್ಪೀಟ್ ಆಡುವಾಗ ಕನಿಷ್ಟ ಒಂದು ಮೀಟರ್ ಸಾಮಾಜಿಕ ಅಂತರ ಸಾಧ್ಯತೆ ಇರುವುದಿಲ್ಲ,
ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ. ವೈ.ಭರತ್ ಶೆಟ್ಟಿ ಅವರು 35 ಲಕ್ಷದ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಾದ ಅಕಾಶಭವನ ಲಾಸ್ಟ್ ಸ್ಟಾಪ್ ಬಳಿ ಅಡ್ಡ ರಸ್ತೆ 15 ಲಕ್ಷ ,ಕಾಪಿಗುಡ್ಡೆ ಲಕ್ಷ್ಮಣ ನಾಯರ್ ಮನೆಯ ಬಳಿ ಕಾಂಕ್ರಿಟ್ ರಸ್ತೆ 10 ಲಕ್ಷ,ಮಂಜಲ ಕಟ್ಟೆ ಕಾಂಕ್ರಿಟ್ ರಸ್ತೆ ವಿಸ್ತರಣೆ 5 ಲಕ್ಷ ,ಶಿವನಗರ 4 ನೆಯ ಅಡ್ಡ ರಸ್ತೆಗೆ ಕಾಂಕ್ರಿಟ್ 5 ಲಕ್ಷದ ಕಾಮಗಾರಿಗಳಿಗೆ ಇಂದು ಗುದ್ದಲಿ ಪೂಜೆ ಹಾಗೂ ಕಾಪಿಗುಡ್ಡೆ ಶ್ರೀ ಅಯ್ಯಪ್ಪ […]
ಅಭಿನಂದಿಸಲು ಹಾರ- ತುರಾಯಿ ಬೇಡ , ಪುಸಕ್ತ ಕೊಡಿ ಎಂಬ ಮನವಿಗೆ ಜನರಿಂದ ಉತ್ತಮವಾದ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕøತಿ ಸಚಿವ ವಿ.ಸುನೀಲ್ ಕುಮಾರ್ ಹೇಳಿದ್ದಾರೆ. ಅವರು ನಗರದ ಕುದ್ರೋಳಿ ಕ್ಷೇತ್ರಕ್ಕೆ ಭೇಟಿ , ದೇವರ ದರ್ಶನ ಪಡೆದ ಬಳಿಕ ಬಳಿಕ ಸುದ್ಧಿಗಾರದೊಂದಿಗೆ ಮಾತನಾಡಿದ್ರು. ಈಗಾಗಲೇ ಸಾವಿರಾರು ಪುಸ್ತಕಗಳು ನನ್ನ ಬಳಿ ಬಂದಿದೆ. ಕಾರ್ಕಳದ ಗ್ರಂಥಾಲಯಕ್ಕೆ ಪುಸ್ತಕಗಳನ್ನ ಕೊಡುತ್ತೇನೆ . ಜೊತೆಗೆ ಗ್ರಾಮ ಪಂಚಾಯತ್ ಗಳಿಗೆ
ದೇಶದ ಸಂಪತ್ತನ್ನು ಕಬಳಿಸುತ್ತಿರುವ ಕಾರ್ಪೋರೇಟ್ ಕಂಪೆನಿಗಳ ವಿರುದ್ಧ ಹಾಗೂ ಕೇಂದ್ರ ಸರಕಾರದ ರೈತ ಕಾರ್ಮಿಕ ವಿರೋಧಿ ನೀತಿಗಳನ್ನು ಖಂಡಿಸಿ,CITU ನೇತೃತ್ವದಲ್ಲಿ ನಗರದಲ್ಲಿಂದು ಕ್ಲಾಕ್ ಟವರ್ ಬಳಿಯಲ್ಲಿ ಪ್ರತಿಭಟನಾ ಪ್ರದರ್ಶನ ನಡೆಸಲಾಯಿತು. ಕ್ವಿಟ್ ಇಂಡಿಯಾ ಚಳುವಳಿಯ ದಿನವಾದ ಇಂದು ದೇಶಾದ್ಯಂತ ರೈತ ಕಾರ್ಮಿಕರು ಜಂಟಿಯಾಗಿ ಹಮ್ಮಿಕೊಂಡ ಕಾರ್ಪೋರೇಟ್ ಕಂಪೆನಿಗಳಿಂದ ದೇಶವನ್ನು ಉಳಿಸಿ ದಿನಾಚರಣೆಯ ಭಾಗವಾಗಿ ನೂರಾರು ಸಂಖ್ಯೆಯಲ್ಲಿ ಸೇರಿದ್ದ ಪ್ರತಿಭಟನಾಕಾರರು
ಮಂಗಳೂರು: ಶ್ರೀನಿವಾಸ್ ಯುನಿವರ್ಸಿಟಿ ಕಾಲೇಜ್ ಆಫ್ ಹೋಟೆಲ್ ಮ್ಯಾನೇಜ್ಮೆಂಟ್ ಮತ್ತು ಟೂರಿಸಂ ಐಸ್ ಕರ್ವಿಂಗ್ ಕಾರ್ಯಗಾರವು ಕಾಲೇಜಿನ ಪ್ರಾಂಗಣದಲ್ಲಿ ಆಗಸ್ಟ್ 5 ರಂದು ಆಯೋಜಿಸಲಾಯಿತು. ಲಕ್ಷ್ಮಿ ಮೆಮೋರಿಯಲ್ ಕಾಲೇಜ್ ಆಫ್ ಹೋಟೆಲ್ ಮ್ಯಾನೇಜ್ಮೆಂಟ್ನ ಸಹಾಯಕ ಪ್ರಾಧ್ಯಾಪಕರಾದ ಶೈಲೇಶ್ ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿಗಳಾಗಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಹೋಟೇಲ್ ಹಾಗೂ ಫುಡ್ ಸರ್ವಿಸ್ ಕ್ಷೇತ್ರದಲ್ಲಿ ಐಸ್ ಕರ್ವಿಂಗ್ನ ಮಹತ್ವದ ಕುರಿತು
An Ice-carving workshop was conducted at Srinivas University College of Hotel Management and Tourism in the Food Production department on 5th of August. Mr Shailesh, Associate Professor and Mr Rahul, Assistant Professor, Laxmi Memorial Education Trust, Manglore were the Resource persons of the Workshop. The workshop was organised by Mr Prashant Prabhu, Assistant Professor,


















