ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆ ವತಿಯಿಂದ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಹರೀಶ್ ಕುಮಾರ್ ರವರ ಅಧ್ಯಕ್ಷತೆಯಲ್ಲಿ ಪಂಚಾಯತ್ ರಾಜ್ ಪ್ರತಿನಿಧಿಗಳ ಸಂವಾದ ಕಾರ್ಯಕ್ರಮ ಜಿಲ್ಲಾ ಕಾಂಗ್ರೆಸ್ ಕಛೇರಿ ಯಲ್ಲಿ ಯಶಸ್ವಿಯಾಗಿ ನಡೆಯಿತು. ಈ ಕಾರ್ಯಕ್ರಮದಲ್ಲಿ ರಾಜೀವ ಗಾಂಧಿ ಪಂಚಾಯತ್ ರಾಜ್ ಸಂಘಟನೆ ರಾಜ್ಯ ಅಧ್ಯಕ್ಷ ಸಿ.ನಾರಾಯಣ್ ಸ್ವಾಮಿ, ಸಂಚಾಲಕರಾದ ವಿಜಯ್
ಆಯುರ್ವೇದ ಚಿಕಿತ್ಸೆಯ ಮೂಲಕ ಮಂಗಳೂರಿನ ಜನತೆಯ ಮನೆ ಮಾತಾಗಿರುವ ವೇದಂಆರೋಗ್ಯ ಆಯುರ್ವೇದ ಹೆಲ್ತ್ ಸೆಂಟರ್ನಲ್ಲಿ ಕೇರಳದ ಜನಪ್ರೀಯ ಓಣಂ ಹಬ್ಬವನ್ನು ಆಚರಿಸಲಾಯಿತು. ನಗರದ ವೆಲೆಂಸ್ಸಿಯಾ ಮತ್ತು ಕದ್ರಿಯಲ್ಲಿ ಕಾರ್ಯಚರಿಸುತ್ತಿರುವ ವೇದಂಆರೋಗ್ಯ ಆಯುರ್ವೇದ ಹೆಲ್ತ್ ಸೆಂಟರ್ ಕಳೆದ ಹಲವು ವರ್ಷಗಳಿಂದ ಜನತಗೆ ನಗುಮುಗದ ಸೇವೆಯನ್ನು ನೀಡುತ್ತಾ ಜನತೆಯ ಮನೆಮತಾಗಿದೆ. ಇಂದು ಮುಂಜಾನೆ ಕದ್ರಿಯ ಆಯುರ್ವೇದ ಹೆಲ್ತ್ ಸೆಂಟರ್ ಪೂಕಳಂ ಹಾಕಿ ಸಾಂಪ್ರದಾಯಿಕವಾಗಿ ಓಣಂ ಹಬ್ಬವನ್ನು
ಪ್ರತಿನಿತ್ಯ ಕುಡುಪ್ಪಾಡಿ ದೋಟದಿಂದ ಮಹಾಕಾಳಿಪಡ್ಪುವಿನಲ್ಲಿರುವ ಬೀಡಿ ಬ್ರ್ಯಾಂಚ್ ಗೆ ಬೀಡಿ ಕೊಂಡೊಯ್ಯುತ್ತಿದ್ದ ಇಬ್ಬರು ಮಹಿಳೆಯರು ರೈಲಿಗೆ ಡಿಕ್ಕಿಯಾಗಿ ಮೃತಪಟ್ಟ ಘಟನೆ ಶನಿವಾರ ಬೆಳಗ್ಗೆ ನಡೆದಿದೆ. ವಸಂತಿ (50), ಪ್ರೇಮಾ (48)ಮೃತಪಟ್ಟ ದುರ್ದೈವಿಗಳು.ರೈಲು ಬರುತ್ತಿದ್ದದು ಇವರ ಗಮನಕ್ಕೆ ಬಂದಿರಲಿಲ್ಲ ಎಂದು ತಿಳಿದು ಬಂದಿದೆ. ವಿಷಯ ತಿಳಿದು ರೈಲ್ವೇ ಪೊಲೀಸರು ಸ್ಥಳಕ್ಕೆ ಆಗಮಿಸಿ, ಪರಿಶೀಲನೆ ನಡೆಸಿದ್ದಾರೆ.
ಪ್ರಸ್ತುತ ವಿದ್ಯಾಮಾನದಲ್ಲಿ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ತುಂಬುವ ನಿಟ್ಟಿನಲ್ಲಿ ಮುಕ್ಕ ಶ್ರೀನಿವಾಸ್ ವಿಶ್ವವಿದ್ಯಾಲಯ, ಅಭಿಯಾಂತ್ರಿಕ ಮತ್ತು ತಾಂತ್ರಿಕ ಮಹಾವಿದ್ಯಾಲಯ, ಮುಕ್ಕ ಇವರ ವತಿಯಿಂದ ಅಣುಕು ಸಿಇಟಿ ಪರೀಕ್ಷೆಯನ್ನು ಆಗಸ್ಟ್ 22 ಮತ್ತು 23 ರಂದು ಏರ್ಪಡಿಸಲಾಗಿದೆ. ಸಿಇಟಿ ಪರೀಕ್ಷೆಯನ್ನು ಎದುರಿಸುವ ಮಾಹಿತಿಯನ್ನು ಕೊಡಲಾಗುವುದೆಂದು ಕಾಲೇಜಿನ ಪ್ರಾಂಶುಪಾಲ ಡಾ. ಥಾಮಸ್ ಪಿಂಟೋ, ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈ ಪರೀಕ್ಷೆಗಳು
ಕರಾವಳಿಯಲ್ಲಿ ಕೆಲವು ವರ್ಷಗಳಿಂದ ಭಯೋತ್ಪಾದಕ ಚಟುವಟಿಕೆ ನಡೆಯುತ್ತಿದೆ. ಇದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಈ ಚಟುವಟಿಕೆಗಳ ಮೇಲೆ ಹೆಚ್ಚಿನ ನಿಗಾ ವಹಿಸಬೇಕೆಂದು ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದರು. ಅವರು ಮಂಗಳೂರಿನಲ್ಲಿ ಮಾಧ್ಯಮದೊಂದಿಗೆ ಮಾತನಾಡಿದರು. ಮಂಗಳೂರಿನಲ್ಲಿ ಎನ್ಐಎ ಕೇಂದ್ರ ಸ್ಥಾಪನೆ ಮಾಡುವ ಬಗ್ಗೆ ಕೇಂದ್ರ ಸರ್ಕಾರ ಜೊತೆ ಚರ್ಚೆ ನಡೆಸಲಾಗುವುದು ಎಂದು ಹೇಳಿದರು. ಅಪ್ಘಾನಿಸ್ತಾನದಲ್ಲಿ
ಮಂಗಳೂರಿನ ಸಂತ ಅಲೋಶಿಯಸ್ ಸ್ವಾಯತ್ತ ಕಾಲೇಜಿನ ಸ್ನಾತಕೋತ್ತರ ಆಹಾರ ವಿಜ್ಞಾನವಿಭಾಗದ ಅಸಿಸ್ಟೆಂಟ್ ಪ್ರೊಫೆಸರ್ ಡ್ಯಾನಿಯೆಲ್ಲಾ ಆನ್ಎಲ್. ಚೆಯ್ನ್ರವರ ಸ್ಟಡೀಸ್ ಆನ್ದ ಬಯೋ ಡೈವರ್ಸಿಟಿ ಆಫ್ ಫುಡ್ ರಿಸೋರ್ಸಸ್ ಇನ್ ಮೇಘಾಲಯ ಎಂಬ ಮಹಾಪ್ರಬಂಧಕ್ಕೆ ಹೈದರಾಬಾದ್ನ ಓಸ್ಮಾನಿಯಾ ವಿಶ್ವವಿದ್ಯಾನಿಲಯವು ಪಿಹೆಚ್.ಡಿ. ಪದವಿ ನೀಡಿ ಗೌರವಿಸಿದೆ.ಇವರು ಹೈದರಾಬಾದ್ನ ನ್ಯಾಶನಲ್ಇನ್ಸ್ಟಿಟ್ಯೂಟ್ ಆಫ್ ನ್ಯೂಟ್ರಿಶನ್ನ ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್
ಮಂಗಳೂರು: ಗೋವು ಜಗತ್ತಿನೆಲ್ಲರ ತಾಯಿ. ಆಕೆಯ ಸೇವೆಯನ್ನು ಮಾಡ ಬೇಕಾದುದು ನಮಗೆ ಕರ್ತವ್ಯ. ನಮ್ಮ ತಾಯಿಯ ನಂತರದ ಸ್ಥಾನ ಆಕೆಗೇ ಹೋಗುತ್ತದೆ. ಮೂರು ಮೂರ್ತಿಗಳು, ಮೂವತ್ತು ಮೂರು ಕೋಟಿ ದೇವತೆಗಳು ಅಷ್ಟ ಲಕ್ಷ್ಮೀಯರು, ರತಿ, ವಾಣಿ, ಗಿರಿಜೆಯರು ನೆಲೆಗೊಂಡಿದ್ದಾರೆ ಆಕೆಯ ಮೈ ಮೇಲೆ ಹಾಗಾಗಿ ಆಕೆ ಸರ್ವತ್ರ ಪೂಜ್ಯಳು. ಸರ್ವವಂದ್ಯಳೂ ಆಗಿದ್ದಾಳೆ. ಅಂತಹಾ ಗೋಮಾತೆಯ ಬಗ್ಗೆ ಇಂದಿನ ಪೀಳಿಗೆಗೆ ತಿಳಿಸಿ ಹೇಳಬೇಕಾದ ಅಗತ್ಯ ಇಂದಿದೆ. ಗೋವಿನ ಮಹತ್ವ, ಗೋವಿನಿಂದಾಗುವ
ಮಂಗಳೂರಿನ ಉರ್ವಸ್ಟೋರ್ ಬಳಿ ಇತ್ತೀಚಿಗೆ ಉದ್ಘಾಟನೆಗೊಂಡ ಜಿಲ್ಲಾ ಮಟ್ಟದ ಅಂಬೇಡ್ಕರ್ ಭವನವನ್ನು ಮಾಜಿ ಸಚಿವ ಬಿ.ರಮಾನಾಥ್ ರೈ ಸೇರಿದಂತೆ ಕಾಂಗ್ರೆಸ್ ನಿಯೋಗ ಭೇಟಿ ನೀಡಿದ್ರು. ತದ ಬಳಿಕ ಸುದ್ದಿಗಾರದೊಂದಿಗೆ ಮಾತನಾಡಿದ ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಆಡಳಿತ ನಡೆಸುತ್ತಿದ್ದ ವೇಳೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಲವಾರು ಅಭಿವೃದ್ಧಿ ಕಾರ್ಯಗಳು ನಡೆದಿದೆ. ಅದರಲ್ಲೂ, ಹೊಸ ಜಿಲ್ಲಾಧಿಕಾರಿ ಕಚೇರಿ, ಜಿಲ್ಲೆಗೆ ಪಶುವೈದ್ಯಕೀಯ ಕಾಲೇಜು ನಿರ್ಮಾಣ, ಕೆಲವೊಂದು
ಕುಂದಾಪುರ: ಮೆಕ್ಕಾದ ಕುರಿತು ಅವಹೇಳನಕಾರಿ ಬರೆಹ ಪ್ರಕಟಿಸಿದ ಆರೋಪದಡಿ ಸೌದಿ ಅರೇಬಿಯಾದಲ್ಲಿ ಜೈಲುಪಾಲಾಗಿದ್ದ ಬೀಜಾಡಿ ನಿವಾಸಿ ಹರೀಶ್ ಬಂಗೇರ ಕೊನೆಗೂ ಬಿಡುಗಡೆಗೊಂಡು ಗುರುವಾರ ಕುಟುಂಬ ಸಮೇತರಾಗಿ ಆನೆಗುಡ್ಡೆ ಶ್ರೀ ವಿನಾಯಕ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಜನಸೇವಾ ಟ್ರಸ್ಟ್ ಹಾಗೂ ಟೀಮ್ ಅಭಿಮತ ನೇತೃತ್ವದಲ್ಲಿ ಕೋಟೇಶ್ವರ ದೇವಸ್ಥಾನದವರೆಗೆ ಗುರುವಾರ ಮುಂಜಾನೆ ಕಾಲ್ನಡಿಗೆಯಲ್ಲಿ ಸಾಗಿ ಅಲ್ಲಿಯೂ ಪೂಜೆ ಸಲ್ಲಿಸಿ ಮನೆಗೆ ತೆರಳಿದರು. ತಾವು ವಾಸವಿದ್ದ
ಬಿಐಎಸ್ ಹಾಲ್ಮಾರ್ಕ್ ಕಡ್ಡಾಯದ ನಂತರದ ನಿಯಮಗಳಿಂದ ಚಿನ್ನದ ಕುಶಲಕರ್ಮಿಗಳು ಹಾಗೂ ಸಣ್ಣ ವ್ಯಾಪಾರಿಗಳ ಜೀವನದಲ್ಲಿ ಉಂಟಾದ ಸಂಕಷ್ಟವನ್ನು ಮಂಗಳೂರಿನಲ್ಲಿ ನಡೆದ ಸಂವಾದ ಕಾರ್ಯಕ್ರಮದಲ್ಲಿ ಕೇಂದ್ರ ಸರಕಾರದ ಸಚಿವರಾಗಿರುವ ಶ್ರೀ ರಾಜೀವ ಚಂದ್ರಶೇಖರ ಅವರಲ್ಲಿ ದ.ಕ. ಚಿನ್ನದ ಕೆಲಸಗಾರರ ಸಂಘ ಹಾಗೂ ದೈವಜ್ಞ ಬ್ರಾಹ್ಮಣರ ಚಿನ್ನ-ಬೆಳ್ಳಿ ಕೆಲಸಗಾರರ ಸಂಘದ ಮುಖೇನ ಮನವಿಯನ್ನು ಸಲ್ಲಿಸಲಾಯಿತು.ಸಭೆಯಲ್ಲಿ ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಸದಸ್ಯರು ಹಾಗೂ ಚಿನ್ನಾಭರಣ


















