Home ಕರಾವಳಿ Archive by category ಮಂಗಳೂರು (Page 281)

ಗಡಿಭಾಗಕ್ಕೆ ಹೊಂದಿಕೊಂಡಿರುವ ಎಲ್ಲಾ ಮದ್ಯದಂಗಡಿಗಳನ್ನು ಮುಚ್ಚಲು ಜಿಲ್ಲಾಧಿಕಾರಿ ಆದೇಶ

ಮಂಗಳೂರು: ಕೋವಿಡ್-19 ಸೋಂಕು ನಿಯಂತ್ರಣಕ್ಕೆ ಸರ್ಕಾರದ ನಿರ್ದೇಶನದಂತೆ ಜಿಲ್ಲಾಡಳಿತ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದೆ, ಕಟ್ಟುನಿಟ್ಟಿನ ನಿರ್ಬಂಧಗಳ ನಂತರವು ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಮತ್ತೆ ಏರಿಕೆ ಆಗಿರುವ ಹಿನ್ನಲೆಯಲ್ಲಿ ಅದರ ಕಣ್ಗಾವಲು, ನಿಯಂತ್ರಣ ಮತ್ತು ಜಾಗೃತಿಗೆ ಸಂಬಂಧಿಸಿದಂತೆ ಕೇರಳದಿಂದ ರಾಜ್ಯಕ್ಕೆ ಆಗಮಿಸುವ ಪ್ರಯಾಣಿಕರಿಗೆ ವಿಶೇಷ

ಕೂಡಲೇ ಬಿಸಿಯೂಟ ನೌಕರರ ಬಾಕಿ ವೇತನ ನೀಡಬೇಕು: ಮಾಲಿನಿ ಮೇಸ್ತಾ

ಮಂಗಳೂರಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಬಿಸಿಯೂಟ ನೌಕರರ ಸಮ್ಮೇಳನವು ಜರಗಿತು. ಸಮ್ಮೇಳನವನ್ನು ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಮಾಲಿನಿ ಮೇಸ್ತಾರವರು ಉದ್ಘಾಟಿಸಿದರು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಶಿಕ್ಷಣ ರಂಗಕ್ಕೆ ಆದ್ಯತೆ ನೀಡುತ್ತಿಲ್ಲ. ಖಾಸಗೀಕರಣವೇ ಸರ್ಕಾರದ ವೇದ ವಾಕ್ಯ ವಾಗಿದೆ. ಸರಕಾರದ ಕೋರೋನಾ ಲಾಕ್ ಡೌನ್ ಮಕ್ಕಳ ಭವಿಷ್ಯದ ಮೇಲೆ ದುಷ್ಪರಿಣಾಮ ಬೀರಿದೆ. ಬಿಸಿಯೂಟ ತಯಾರಿಸಿ ಬಡಿಸುವ ಕಾರ್ಮಿಕರಿಗೆ ಬಾಕಿ

ನರೇಂದ್ರ ಮೋದಿ ಮತ್ತು ಪಿ.ವಿ.ಸಿಂಧುಗೆ ಮಂಗಳೂರಿನ ಪಬ್ಬಾಸ್ ಐಡಿಯಲ್ ಐಸ್ ಕ್ರೀಂ: ಪಬ್ಬಾಸ್  ಕೆಫೆ  ಟ್ವೀಟ್

ಮಂಗಳೂರು: ಟೋಕಿಯೊ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಕಂಚಿನ ಪದಕ ಗೆದ್ದ ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ. ಸಿಂಧು ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಐಸ್‌ಕ್ರೀಂ ಟ್ರೀಟ್ ನೀಡುವುದಾಗಿ ಮಂಗಳೂರಿನ ಪಬ್ಬಾಸ್ ಐಡಿಯಲ್ ಐಸ್‌ಕ್ರೀಂ ಕೆಫೆ ಮೋದಿ ಅವರಿಗೆ ಟ್ವೀಟ್ ಮಾಡಿದೆ.   ಪದಕ ಗೆದ್ದು ಬಂದರೆ ನಿಮ್ಮ ಜತೆ ಐಸ್‌ಕ್ರೀಂ ಸವಿಯುವುದಾಗಿ ಒಲಿಂಪಿಕ್ಸ್‌ಗೆ ಮೊದಲು ಪ್ರಧಾನಿ ನರೇಂದ್ರ ಮೋದಿ ಅವರು ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ. ಸಿಂಧುಗೆ ಹೇಳಿ

ತಲಪಾಡಿ ಗಡಿ ಬಂದ್ ವಿರೋಧಿಸಿ ಕೇರಳಿಗರಿಂದ ಗಡಿಭಾಗದಲ್ಲಿ ಪ್ರತಿಭಟನೆ

ತಲಪಾಡಿ ಗಡಿ ಬಂದ್ ವಿರೋಧಿಸಿ ಕೇರಳಿಗರು ಗಡಿಭಾಗದಲ್ಲಿ ಪ್ರತಿಭಟನೆ ನಡೆಸಿದ್ದಾರೆ.ಕೇರಳ ಭಾಗದ ರಸ್ತೆ ಬಂದ್ ಮಾಡಿ ಕೇರಳಿಗರು ಪ್ರತಿಭಟನೆ ನಡೆಸಿ, ಆಕ್ರೋಶ ವ್ಯಕ್ತಪಡಿಸಿದರು. ಕೇರಳಕ್ಕೆ ತೆರಳುವ ರಸ್ತೆಗೆ ಅಡ್ಡಲಾಗಿ ನಿಂತು ಪ್ರತಿಭಟನೆ ನಡೆಸಿದ್ರು. ಎಡಿಜಿಪಿ ಪ್ರತಾಪ್ ರೆಡ್ಡಿ ಭೇಟಿ ವೇಳೆ ಪ್ರತಿಭಟನಾಕಾರರು ಪ್ರತಿಭಟನೆ ನಡೆಸಿ, ನೆಗೆಟಿವ್ ರಿಪೋರ್ಟ್ ಕಡ್ಡಾಯ ಆದೇಶ ಹಿಂಪಡೆಯಲು ಆಗ್ರಹಿಸಿದರು.ಸದ್ಯ ತಲಪಾಡಿ ಗಡಿಯಲ್ಲಿ ಕೇರಳಕ್ಕೆ ತೆರಳಲು ವಾಹನಗಳು ಸಾಲಾಗಿ

ಕೊರೊನಾ ನೆಗೆಟಿವ್ ವರದಿ ಇಲ್ಲದವರಿಗೆ ಕರ್ನಾಟಕ ಪ್ರವೇಶಕ್ಕೆ ಸಂಪೂರ್ಣ ನಿಷೇಧ

ಮಂಗಳೂರಿನ ತಲಪಾಡಿ ಚೆಕ್‌ಪೋಸ್ಟ್‌ಗೆ ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಪ್ರತಾಪ್‌ ರೆಡ್ಡಿ ಭೇಟಿ ನೀಡಿ ಭದ್ರತೆ ಬಗ್ಗೆ ಪರಿಶೀಲನೆ ನಡೆಸಿದ್ರು.ಕೇರಳದಲ್ಲಿ ಕೊರೊನಾ ಪ್ರಕರಣ ಏರಿಕೆ ಹಿನ್ನಲೆ ಕಾಸರಗೋಡು ದಕ್ಷಿಣಕನ್ನಡ ಜಿಲ್ಲೆಯ ಗಡಿ ಭಾಗದಲ್ಲಿ ಬಿಗಿ ಬಂದೋಬಸ್ತ್ ಎರ್ಪಡಿಸಲಾಗಿದ್ದು, ಕೊರೊನಾ ನೆಗೆಟಿವ್ ವರದಿ ಇಲ್ಲದವರಿಗೆ ಕರ್ನಾಟಕ ಪ್ರವೇಶಕ್ಕೆ ಸಂಪೂರ್ಣ ನಿಷೇಧ ಹೇರಲಾಗಿದೆ. ಈ ನಿಟ್ಟಿನಲ್ಲಿ ಎಡಿಜಿಪಿ ಪ್ರತಾಪ್ ರೆಡ್ಡಿ ಭೇಟಿ ನೀಡಿದ್ದಾರೆ. ಬಳಿಕ

ಮಂಗಳೂರಲ್ಲಿ ಎಡಿಜಿಪಿ ಪ್ರತಾಪ್ ರೆಡ್ಡಿ: ಕೇರಳ ಗಡಿ ಪ್ರದೇಶ ತಲಪಾಡಿಗೆ ಭೇಟಿ

ರಾಜ್ಯ ಕಾನೂನು ಸುವ್ಯವಸ್ಥಾ ವಿಭಾಗದ ಎಡಿಜಿಪಿ ಪ್ರತಾಪ್ ರೆಡ್ಡಿ ಸೋಮವಾರ ಸಂಜೆ ಮಂಗಳೂರಿಗೆ ಆಗಮಿಸಿದ್ದಾರೆ.ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಳ ವಾಗುತ್ತಿರುವ ಹಿನ್ನೆಲೆಯಲ್ಲಿ ನೆರೆಯ ರಾಜ್ಯಗಳ ಗಡಿಭಾಗದ ಬಂದೋಬಸ್ತ್ ಮಾಹಿತಿ ಕಲೆ ಹಾಕುವ ನಿಟ್ಟಿನಲ್ಲಿ ಅವರು ಆಗಮಿಸಿದ್ದು, ಖಾಸಗಿ ಹೋಟೆಲ್ ನಲ್ಲಿ ತಂಗಿದ್ದು, ಇಂದು ಮುಂಜಾನೆ ಕೇರಳ ಗಡಿ ಪ್ರದೇಶವಾದ ತಲಪಾಡಿಗೆ ತೆರಳಿ ಪರಿಶೀಲನೆ ನಡೆಸಿದ್ರು. ಈ ವೇಳೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ, ಕಮೀಷನರ್

ಶ್ರೀನಿವಾಸ ವಿವಿಯ ಹೋಟೆಲ್ ಮ್ಯಾನೇಜ್‌ಮೆಂಟ್ & ಟೂರಿಸಂ: ಹೂ(ದಾನಿ)ವಿನ ವ್ಯವಸ್ಥೆ ಕಾರ್ಯಾಗಾರ

ಹೌಸ್ ಕೀಪಿಂಗ್ ವಿಭಾಗದ ಶ್ರೀನಿವಾಸ ಯೂನಿವರ್ಸಿಟಿ ಕಾಲೇಜ್ ಆಫ್ ಹೋಟೆಲ್ ಮ್ಯಾನೇಜ್ಮೆಂಟ್ ಅಂಡ್ ಟೂರಿಸಂನಲ್ಲಿ ಹೂ(ದಾನಿ)ವಿನ ವ್ಯವಸ್ಥೆ ಕಾರ್ಯಾಗಾರ ವನ್ನು ನಡೆಸಲಾಯಿತು. ಮಂಗಳೂರಿನ ಬೆಸೆಂಟ್ ಮಹಿಳಾ ಕಾಲೇಜಿನ ಗೃಹ ವಿಜ್ಞಾನ ವಿಭಾಗದ ಎಚ್. ಒ.ಡಿ ಪ್ರೊ. ಗಾಯತ್ರೀ ಕೆ ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿಯಾಗಿದ್ದರು. ಅಂತಿಮ ವರ್ಷದ ಬಿಎಚ್‌ಎಂಸಿಟಿಯ ವಿದ್ಯಾರ್ಥಿಗಳು ಕಾರ್ಯಾಗಾರದಲ್ಲಿ ಸಕ್ರಿಯವಾಗಿ ಭಾಗವಹಿಸಿದರು. ಪ್ರೊ.ಗಾಯತ್ರೀ ಅವರು ಹೋಟೆಲ್ ಗಳಲ್ಲಿ ಹೂವಿನ

ರೈತ ಕಾರ್ಮಿಕರ ಹೋರಾಟದ ಪ್ರಚಾರಾಂದೋಲನದ ಭಾಗವಾಗಿ ಸಿಐಟಿಯುನಿಂದ ಪಾದಯಾತ್ರೆ

ಕ್ವಿಟ್ ಇಂಡಿಯಾ ಚಳುವಳಿಯ ಸವಿನೆನಪಿನಲ್ಲಿ ರೈತ ಕಾರ್ಮಿಕರ ಸಖ್ಯತೆಯಲ್ಲಿ ಬ್ರಹತ್ ಹೋರಾಟವು ಆಗಸ್ಟ್ 9 ರಂದು ದೇಶಾದ್ಯಂತ ನಡೆಯಲಿದ್ದು, ಅದರ ಪ್ರಚಾರಾಂದೋಲನದ ಭಾಗವಾಗಿ ನಗರದಲ್ಲಿಂದು  CITU ನೇತ್ರತ್ವದಲ್ಲಿ ಪಾದಯಾತ್ರೆಯನ್ನು ನಡೆಸಿ ಸಾರ್ವಜನಿಕರಲ್ಲಿ ಜಾಗ್ರತಿ ಮೂಡಿಸಲಾಯಿತು. ಪಾದಯಾತ್ರೆಯನ್ನು ಉದ್ಘಾಟಿಸಿ ಮಾತನಾಡಿದ CITU ದ.ಕ.ಜಿಲ್ಲಾಧ್ಯಕ್ಷರಾದ ಜೆ.ಬಾಲಕ್ರಷ್ಣ ಶೆಟ್ಟಿಯವರು, ದೇಶವನ್ನಾಳುವ ನರೇಂದ್ರ ಮೋದಿ ಸರಕಾರವು ಪ್ರತೀ ಹೆಜ್ಜೆಯಲ್ಲಿಯೂ ರೈತ ಕಾರ್ಮಿಕ

ಮಂಗಳೂರಿನ ಪರಪ್ಪಾದೆಯಲ್ಲಿ ಕರಾವಳಿ ಮ್ಯೂಸಿಕಲ್ ಕ್ಯಾಂಪ್ ಕುಡ್ಲದ ಉದ್ಘಾಟನೆ

ಕರಾವಳಿಯ ಸಂಗೀತ ಪ್ರೀಯರಿಗೆ ಸಿಹಿ ಸುದ್ದಿ, ನಗರದ ಮಾಲೆಮಾರ್-ದೇರೆಬೈಲ್ ಪರಪ್ಪಾದೆಯಲ್ಲಿ ಕರಾವಳಿ ಮ್ಯೂಸಿಕಲ್ ಕ್ಯಾಂಪ್ ಕುಡ್ಲ ಇದರ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಕರಾವಳಿ ಮ್ಯೂಸಿಕಲ್ ಕ್ಯಾಂಪ್ ಕುಡ್ಲ ಇದರ ಉದ್ಘಾಟನಾ ಕಾರ್ಯಕ್ರಮವು ನಗರದ ಮಾಲೆಮಾರ್ ದೇರಬೈಲ್ ಪರಪ್ಪಾದೆಯ ಬಾಬು ವರ್ಗೀಸ್ ಎಂಬವರ ಮನೆಯ ಮೇಲ್ಚಾವಣಿಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ಫೇಮಸ್ ಪ್ಲೇಬ್ಯಾಕ್ ಸಿಂಗರ್ ಅಜೆಯ್ ವಾರಿಯರ್ ದೀಪ ಬೆಳಗಿಸಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು