ಮಂಗಳೂರು:ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ವತಿಯಿಂದ ಸಂತ ಅಲೋಶಿಯಸ್ ಕಾಲೇಜು (ಸ್ವಾಯತ್ತ) ಮಂಗಳೂರು ಇದರ ಆಶ್ರಯದಲ್ಲಿ ’ಬ್ಯಾರಿ ದಫ್, ಕೋಲ್ಕಲಿ, ಒಪ್ಪನೆ ಪಾಟ್, ಕೈಕೊಟ್ಟ್ ಪಾಟ್ ಜಾನಪದ ಕಲೆಗಳ ಕೋರ್ಸ್ ತರಬೇತಿಯ ಪ್ರಮಾಣ ಪತ್ರ ವಿತರಣಾ ಹಾಗೂ ಪ್ರತಿಭಾ ಪ್ರದರ್ಶನ ಸಮಾರಂಭ ಕಾರ್ಯಕ್ರಮವು ಶನಿವಾರ ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜಿನ ಮಾಫೇಯಿ ಸೆಂಟರ್ ಏರಿಕ್
ದ.ಕ. ಜಿಲ್ಲೆಯಾದ್ಯಂತ ಹಾಗೂ ಪೊಲೀಸ್ ಕಮಿಷನರೇಟ್ ವ್ಯಾಪ್ತಿ ಸೇರಿದಂತೆ ಹಲವಾರು ಅಪರಾಧ ಪ್ರಕರಣಗಳನ್ನು ಬೇಧಿಸುವಲ್ಲಿ ಪೊಲೀಸರಿಗೆ ಸಹಕಾರ ನೀಡಿರುವ ಪೊಲೀಸ್ ಶ್ವಾನ ’ಸುಧಾ’ ಕೊನೆಯುಸಿರೆಳೆದಿದೆ. ನಗರದ ಪೊಲೀಸ್ ಕಮಿಷನರೇಟ್ ವತಿಯಿಂದ ಪೊಲೀಸ್ ಮೈದಾನದಲ್ಲಿ ಸಕಲ ಸರಕಾರಿ ಗೌರವಗಳೊಂದಿಗೆ ಸುಧಾಗೆ ಭಾವಪೂರ್ಣ ಅಂತಿಮ ನಮನವನ್ನು ಸಲ್ಲಿಸಲಾಯಿತು. ಬಿಳಿ ವಸ್ತ್ರದಲ್ಲಿ ಶ್ವಾನ ಸುಧಾಳ ಮೃತದೇಹವನ್ನು ಸುತ್ತಿ, ಹೂವಿನಿಂದ ಅಲಂಕರಿಸಿ ಪೊಲೀಸ್ ವಾದ್ಯ, ತೋಪು ಹಾರಿಸುವಿಕೆ
ಸುರತ್ಕಲ್ನ ಕುಳಾಯಿ ವ್ಯಾಪ್ತಿಯಲ್ಲಿ ಮನೆಗೆ ನುಗ್ಗಿ ಮಹಿಳೆಯ ಕತ್ತಿನಲ್ಲಿದ್ದ ಚಿನ್ನದ ಸರ ಕಸಿದು ಪರಾರಿಯಾಗಿದ್ದ ಆರೋಪಿಯನ್ನು ಬಂಧಿಸುವಲ್ಲಿ ಸುರತ್ಕಲ್ ಪೊಲೀಸರು ಯಶಸ್ವಿಯಾಗಿದ್ದಾರೆ. ಈ ಬಗ್ಗೆ ಮಾಧ್ಯಮಕ್ಕೆ ಮಾಹಿತಿ ನೀಡಿದ ಮಂಗಳೂರು ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಅವರು, ಮಹಿಳೆಯ ಕರಿಮಣಿ ಸರ ಎಳೆದು ಪರಾರಿಯಾದ ಪ್ರಕರಣ ಬಗ್ಗೆ ಸಿಸಿಟಿ ಪೂಟೇಜ್ ಹಾಗೂ ಬೇರೆ ಆಯಾಮದಲ್ಲಿ ಮಾಹಿತಿ ಕಲೆ ಹಾಕಿದ ಸಂದರ್ಭದಲ್ಲಿ ಒರ್ವ ವ್ಯಕ್ತಿಯ ಸುಳಿವು ಸಿಕ್ಕಿತ್ತು. ಆ
ಕಾಂಗ್ರೆಸ್ ನ ಹಿರಿಯ ಮುಖಂಡ ಆಸ್ಕರ್ ಫರ್ನಾಂಡಿಸ್ ಆಸ್ಪತ್ರೆಗೆ ದಾಖಲಾಗಿರುವ ಹಿನ್ನೆಲೆಯಲ್ಲಿ ಮಂಗಳೂರಿನ ಯೆನೆಪೋಯಾ ಆಸ್ಪತ್ರೆಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ. ಇದೇ ವೇಳೆ ಆಸ್ಕರ್ ಅವರ ಆರೋಗ್ಯ ವಿಚಾರಿಸಿದ ಹೆಗ್ಗಡೆಯವರು ಮಂಜುನಾಥ ಸ್ವಾಮಿಯ ಪ್ರಸಾದ ಹಾಕಿದರು. ಆಸ್ಕರ್ ರನ್ನ ಕಂಡ ಬಳಿಕ ಕುಟುಂಬಿಕರ ಜೊತೆ ಮಾತನಾಡಿ ಧೈರ್ಯ ತುಂಬಿದರು. ಅಲ್ಲದೆ ಕೆಲ ಕಾಲ ಆಸ್ಪತ್ರೆಯ ವೈದ್ಯರ ಜೊತೆ ಮಾತುಕತೆ
ದಕ್ಷಿಣ ಕನ್ನಡ ಜಿಲ್ಲಾ ಸಂಸದರ ಧ್ವನಿಯನ್ನು ಗುರುತಿಸಲಾಗದವರು ಜನರ ಸಮಸ್ಯೆಗಳಿಗೆ ಸ್ಪಂದಿಸುವರೇ ಎಂದು ಮಾಜಿ ಸಚಿವ ರಮಾನಾಥ ರೈ ಪ್ರಶ್ನಿಸಿದ್ದಾರೆ. ಕಾಂಗ್ರೆಸ್ ಕಚೇರಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇತ್ತೀಚೆಗೆ ತಮ್ಮ ಸೇಹಿತರ ಜತೆ ಮಾತನಾಡುತ್ತಾ ಮುಖ್ಯಮಂತ್ರಿ ಬದಲಾವಣೆಯ ಕುರಿತಾದ ಹೇಳಿಕೆ ನೀಡಿರುವಂತಹ ಆಡಿಯೋ ಧ್ವನಿ ನಳಿನ್ ಕುಮಾರ್ ಕಟೀಲ್ ಅವರದ್ದು. ಇದನ್ನು ಮುಖ್ಯಮಂತ್ರಿ ಯಡಿಯೂರಪ್ಪನವರೂ ಹೇಳಿಕೊಂಡಿದ್ದಾರೆ ಎಂದು ಅವರು
ಕಾವೂರು: ಮಂಗಳೂರು ಉತ್ತರ ಮಂಡಲ ಮಹಿಳಾ ಮೋರ್ಚಾ ಇದರ ಕಾರ್ಯಕಾರಿಣಿ ಸಭೆ ಕಾವೂರು ಬಿಜೆಪಿ ಕಚೇರಿಯಲ್ಲಿ ಶನಿವಾರ ಜರಗಿತು. ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಕಾರ್ಯಕಾರಿಣಿ ಉದ್ಘಾಟಿಸಿ ನಾಯಕತ್ವ ಗುಣಗಳನ್ನು ಬೆಳೆಸಿಕೊಳ್ಳಲು ಎಲ್ಲರಿಗೂ ಅವಕಾಶ ಲಭಿಸುತ್ತದೆ. ಪಕ್ಷದ ಮೇಲೆ ನಿಷ್ಟೆಯಿಟ್ಟು ನಾವು ಪಕ್ಷದ ಹಿತಕ್ಕಾಗಿ ಕೆಲಸ ಮಾಡಿದಾಗ ನಾಯಕರು ಇದನ್ನು ಗುರುತಿಸಿ ಪಕ್ಷ ಸಂಘಟನೆ ಜವಾಬ್ದಾರಿ ಜತೆಗೆ ಸ್ಥಳೀಯ ಚುನಾವಣಾ ಕಣಕ್ಕೂ ಇಳಿಸಲು ಸೂಚಿಸಬಹುದು.ಬಿಜೆಪಿ ಇತರ
ಪೀಠ ಕ್ರಿಯೇಷನ್ ವತಿಯಿಂದ ’ವಿವಾಸ್ವತ’ ಕನ್ನಡ ಕಿರುಚಿತ್ರದ ಲೋಕಾರ್ಪಣೆ ಕಾರ್ಯಕ್ರಮವು ಮಂಗಳೂರಿನ ಮ್ಯಾಪ್ಸ್ ಕಾಲೇಜಿನಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಮ್ಯಾಪ್ಸ್ ಕಾಲೇಜಿನ ಪ್ರಾಂಶುಪಾಲರಾದ ಡಾ. ಪ್ರಭಾಕರ್ ನೀರ್ಮಾರ್ಗ ಅವರು ’ವಿವಾಸ್ವತ’ ಕನ್ನಡ ಕಿರುಚಿತ್ರವನ್ನು ಲೋಕಾರ್ಪಣೆಗೊಳಿಸಿದರು. ಬಳಿಕ ಮಾತನಾಡಿದ ಅವರು, ಪೀಠ ಕ್ರಿಯೇಶನ್ನವರು ವಿವಾಸ್ವತ ಎಂಬ ಕಿರುಚಿತ್ರವನ್ನು ಹೊರತಂದಿದೆ. ಸಮಾಜಕ್ಕೆ ಕನ್ನಡಿ ಹಿಡಿದು ಸಮಾಜವನ್ನು ತಿದ್ದುವ ಕೆಲಸ ಇವರ ಕಿರುಚಿತ್ರ
ಸುರತ್ಕಲ್ ಭಾಗದಲ್ಲಿ ಹಲವು ಸಮಯಗಳಿಂದ ಭಿಕ್ಷಾಟನೆಯ ಮಾಡುತ್ತಾ ಸಾರ್ವಜನಿಕರಿಗೆ ತೊಂದರೆಯನ್ನು ನೀಡುತ್ತಿದ್ದು ಇದರ ಬಗ್ಗೆ ಹಲವಾರು ಬಾರಿ ಆಪತ್ಭಾಂಧವ ಸಮಾಜ ಸೇವಾ ಸಂಘ(ರಿ.) ಸುರತ್ಕಲ್ ವಿವಿಧ ಇಲಾಖೆಗಳ ಗಮನಕ್ಕೆ ತಂದಿದ್ದರೂ ಅದರ ಬಗ್ಗೆ ಯಾವುದೇ ತರಹದ ಕ್ರಮ ಕೈಗೊಂಡಿಲ್ಲ. ಸುರತ್ಕಲ್ ನಲ್ಲಿ ಹಲವಾರು ದಾನಿಗಳ ನೆರವಿನಿಂದ ಫ್ಲೈ ಓವರ್ ಅಡಿಯನ್ನು ಸ್ವಚ್ಛ ಭಾರತದ ಯೋಜನೆಯಡಿಯಲ್ಲಿ ಸ್ವಚ್ಛ ಸುರತ್ಕಲ್ ಎಂಬ ಯೋಜನೆಯೊಂದಿಗೆ ನಿರ್ಮಿಸಲಾಗಿದ್ದ ಫ್ಲೈ ಓವರ್ ಅಡಿಯಲ್ಲಿ
Shrinivas University, Pandeshwar, Mangaluru, signed a Memorandum of Understanding (MOU) with Indian Society for Training and Development, Mangalore, with an objective of training the students in various soft skill aspects. Training at the college level helps students to succeed in their career and to have a competitive world. To excel in the corporate world the […]
ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ನೇತ್ರಾವತಿ ವಲಯ ಮಂಗಳೂರು ಮತ್ತು ಶ್ರೀ ಪತಂಜಲಿ ಯೋಗ ಶಿಕ್ಷಣ ಫೌಂಡೇಶನ್ ವತಿಯಿಂದ ಜುಲೈ 26ರಂದು ಕಾರ್ಗಿಲ್ ವಿಜಯೋತ್ಸವ ನಗರದ ಕದ್ರಿಯ ಹುತಾತ್ಮ ಯೋಧರ ಸ್ಮಾರಕದಲ್ಲಿ ಜರುಗಲಿದೆ ಎಂದು ಸುದ್ದಿಗೋಷ್ಠಿಯಲ್ಲಿ ದಯಾನಂದ ಕಟೀಲ್ ತಿಳಿಸಿದರು. ಅವರು ಮಂಗಳೂರಿನ ಪ್ರೆಸ್ಕ್ಲಬ್ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, ಜುಲೈ 26ರಂದು ಬೆಳಗ್ಗೆ 6:30ಕ್ಕೆ ಕಾರ್ಯಕ್ರಮ ಆರಂಭವಾಗಲಿದ್ದು, ಕಾರ್ಗಿಲ್ ಕದನದಲ್ಲಿ ಅಪ್ರತಿಮ ಧೈರ್ಯ, ಸಾಹಸ,