Home ಕರಾವಳಿ Archive by category ಮಂಗಳೂರು (Page 288)

ಆಗಸ್ಟ್ 9 – ಕಾರ್ಪೋರೇಟ್ ಕಂಪೆನಿಗಳ ವಿರುದ್ಧ ದೇಶವ್ಯಾಪಿ ಪ್ರತಿಭಟನೆ

ಕ್ವಿಟ್ ಇಂಡಿಯಾ ಚಳುವಳಿಯ ಸವಿನೆನಪಿನಲ್ಲಿ,ದೇಶದ ಸಂಪತ್ತನ್ನು ಲೂಟಿ ಹೊಡೆಯುತ್ತಿರುವ ಕಾರ್ಪೋರೇಟ್ ಕಂಪೆನಿಗಳ ವಿರುದ್ಧ ಹಾಗೂ ಕೇಂದ್ರ ಸರ್ಕಾರದ ರೈತ ಕಾರ್ಮಿಕ ವಿರೋಧಿ ನೀತಿಗಳನ್ನು ಖಂಡಿಸಿ, ಆಗಸ್ಟ್ 9 ರಂದು ದೇಶವ್ಯಾಪಿ ಪ್ರತಿಭಟನೆ ಜರುಗಲಿದ್ದು,ಅಂದು ಬೆಳಿಗ್ಗೆ 10 ಗಂಟೆಗೆ ನಗರದ ಕ್ಲಾಕ್ ಟವರ್ ಬಳಿಯಲ್ಲಿ ಪ್ರತಿಭಟನಾ ಪ್ರದರ್ಶನ ಜರುಗಲಿದೆ ಎಂದು ರೈತ

ಸಚಿವ ಸುನೀಲ್ ಕುಮಾರ್ ಅವರನ್ನು ಆಭಿನಂದಿಸಿದ ಕೆಎಂಎಫ್‌ನ ಅಧ್ಯಕ್ಷ ರವಿರಾಜ್ ಹೆಗ್ಡೆ

ರಾಜ್ಯದ ನೂತನ ಸಚಿವರಾಗಿ ಆಯ್ಕೆಗೊಂಡಿರುವ ಕಾರ್ಕಳ ಕ್ಷೇತ್ರದ ವಿ.ಸುನೀಲ್ ಕುಮಾರ್ ರವರನ್ನು ದಕ್ಷಿಣ ಕನ್ನಡ ಹಾಲು ಒಕ್ಕೂಟದ ಅಧ್ಯಕ್ಷರಾದ ರವಿರಾಜ್ ಹೆಗ್ಡೆರವರು ಹೂಗುಚ್ಛ ನೀಡಿ ಅಭಿನಂದಿಸಿದರು. ಇಂಧನ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಲ್ಲಿ ಇನ್ನಷ್ಟು ಅಭಿವೃದ್ಧಿ ಕೆಲಸಗಳನ್ನು ಕೈಗೊಂಡು ಉತ್ತಮವಾಗಿ ಕಾರ್ಯ ನಿರ್ವಹಿಸಿ ಎಂದು ಶುಭ ಹಾರೈಸಿದರು.

ಸಹಕಾರಿ ಕ್ಷೇತ್ರದಲ್ಲಿ ರಂಗನಾಥ ಶೆಟ್ಟಿ ಸಾಧನೆ ಅನುಕರಣೀಯ: ಶ್ರೀ ಚಂದ್ರಶೇಖರ ಸ್ವಾಮೀಜಿ

ಮುಲ್ಕಿ:ಗ್ರಾಮೀಣ ಪ್ರದೇಶದ ಸಹಕಾರಿ ಕ್ಷೇತ್ರದಲ್ಲಿ ಜನಸೇವೆ ಮೂಲಕ ರಂಗನಾಥ ಶೆಟ್ಟಿಯವರ ಸಾಧನೆ ಅನುಕರಣೀಯ ಎಂದು ಬೆಂಗಳೂರಿನ ಅಂತರಾಷ್ಟ್ರೀಯ ವಾಸ್ತುತಜ್ಞ ಹಾಗೂ ವೈಜ್ಞಾನಿಕ ಜ್ಯೋತಿಷಿ ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ ಹೇಳಿದರು. ಅವರು ಮುಲ್ಕಿಯ ಶ್ರೀ ಚಂದ್ರಶೇಖರ ಸ್ವಾಮೀಜಿ ಆಶ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಪ್ರಕೋಷ್ಠದ ಸಂಚಾಲಕರಾಗಿ ಆಯ್ಕೆಯಾದ ಮುಲ್ಕಿ ವಿಜಯ ಸೊಸೈಟಿಯ ಅಧ್ಯಕ್ಷ ರಂಗನಾಥ ಶೆಟ್ಟಿಯವರನ್ನು ಗೌರವಿಸಿ ಮಾತನಾಡಿದರು.ಕಳೆದ ಹಲವಾರು

ಮಂಗಳೂರಿನಲ್ಲಿ ವೀಕೆಂಡ್ ಕರ್ಫ್ಯೂ: ಪೊಲೀಸರಿಂದ ತಪಾಸಣೆ

ಕೊರೋನ ಹೆಚ್ಚಳ ಭೀತಿಯ ಹಿನ್ನೆಲೆಯಲ್ಲಿ ದ.ಕ. ಜಿಲ್ಲೆಯಲ್ಲಿ ವೀಕೆಂಡ್ ಕರ್ಫ್ಯೂ ಘೋಷಣೆ ಮಾಡಲಾಗಿದ್ದು, ನಗರದ ಪ್ರಮುಖ ರಸ್ತೆಗಳಲ್ಲಿ ವಾಹನ ಹಾಗೂ ಜನ ಸಂಚಾರ ವಿರಳವಾಗಿದೆ. ದಿನಸಿ, ತರಕಾರಿ, ಮಾಂಸ, ಹಾಲು ಸೇರಿದಂತೆ ಅಗತ್ಯ ವಸ್ತುಗಳ ಅಂಗಡಿಗಳು, ಬೀದಿ ಬದಿ ವ್ಯಾಪಾರಕ್ಕೆ ಬೆಳಗ್ಗೆ 5 ರಿಂದ ಮಧ್ಯಾಹ್ನ 2ಗಂಟೆಯವರೆಗೆ ಅವಕಾಶ ನೀಡಲಾಗಿದೆ. ಆದರೆ ಗ್ರಾಹಕರ ಸಂಖ್ಯೆ ವಿರಳವಾಗಿದೆ. ಅಗತ್ಯ ವಸ್ತುಗಳ ಸಾಗಾಟದ ವಾಹನಗಳು, ದ್ವಿಚಕ್ರ ವಾಹನಗಳು ಮತ್ತು ಆಟೊ ರಿಕ್ಷಾಗಳು

ನ್ಯಾನೋ ವಿಜ್ಞಾನ ಮತ್ತು ನ್ಯಾನೊ ತಂತ್ರಜ್ಞಾನದಲ್ಲಿ ಉದಯೋನ್ಮುಖ ಪ್ರವೃತ್ತಿಗಳ ಕುರಿತು ಅಂತರಾಷ್ಟ್ರೀಯ ವಿಚಾರ ಸಮ್ಮೇಳನ

ಜಿ.ಹೆಚ್‌.ಎಸ್‌. ರಸ್ತೆ: ಶ್ರೀನಿವಾಸ್ ವಿಶ್ವವಿದ್ಯಾಲಯದ ಕಾಲೇಜ್ ಆಫ್ ಇಂಜಿನಿಯರಿಂಗ್ ಮತ್ತು ಟೆಕ್ನಾಲಜಿಯ ವತಿಯಿಂದನ್ಯಾನೊ ವಿಜ್ಞಾನಮತ್ತು ನ್ಯಾನೊತಂತ್ರಜ್ಞಾನದಲ್ಲಿ ಉದಯೋನ್ಮುಖ ಪ್ರವೃತ್ತಿಗಳ ಕುರಿತ ವಿಚಾರಸಮ್ಮೇಳನವನ್ನು ನಗರದ ಜಿ.ಹೆಚ್.‌ಎಸ್‌.ನಲ್ಲಿರುವಹೋಟೇಲ್‌ ಶ್ರೀನಿವಾಸ್‌ನಲ್ಲಿ (ಆನ್‌ಲೈನ್‌ ವೇದಿಕೆಯಮೂಲಕ) ಆಯೋಜಿಸಲಾಯಿತು. ಈ ವಿಚಾರಸಮ್ಮೇಳನವನ್ನು ಸಿಂಗಾಪುರದ ನ್ಯಾಶನಲ್‌ ಯೂನಿವರ್ಸಿಟಿಯಫ್ರೆಂಗ್ ನಿರ್ದೇಶಕಡಾ ಸೀರಾಮ್ ರಾಮಕೃಷ್ಣ ಅವರು

ರಸ್ತೆಗಳ ಗುಂಡಿಗಳನ್ನು ಶೀಘ್ರದಲ್ಲೇ ಮುಚ್ಚಿ:ಸಚಿವ ಎಸ್. ಅಂಗಾರ ಸೂಚನೆ

ಮಳೆಗಾಲದಲ್ಲಿ ಹಾನಿಗೊಳಗಾದ ರಸ್ತೆಗಳ ಗುಂಡಿಗಳನ್ನು ಶೀಘ್ರದಲ್ಲೇ ಮುಚ್ಚುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸಚಿವ ಎಸ್. ಅಂಗಾರ ಅವರು ಸೂಚಿಸಿದರು.ಜಿಲ್ಲೆಯಲ್ಲಿ ಇತ್ತೀಚಿಗೆ ಸುರಿದ ಮಳೆಯಿಂದ ಮನೆ ಕಳೆದುಕೊಂಡ ಕುಟುಂಬಗಳಿಗೆ ಸರ್ಕಾರ ಘೋಷಿಸಿರುವ 10.000 ರೂ. ಪರಿಹಾರ ಮೊತ್ತವನ್ನು ಶೀಘ್ರವಾಗಿ ಮತ್ತು ಕಡ್ಡಾಯವಾಗಿ ಆಯಾ ಕುಟುಂಬಗಳಿಗೆ ನೀಡಬೇಕು ಎಂದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ. ಅವರು ಮಾತನಾಡಿ, ಜಿಲ್ಲೆಯಲ್ಲಿ ನೆರೆಯಿಂದಾಗಿ ಹೆಚ್ಚಿನ

ಕೋವಿಡ್ ಪಾಸಿಟಿವಿಟಿ ಕಡಿಮೆ ಮಾಡಲು ಅಗತ್ಯ ಕ್ರಮಕೈಗೊಳ್ಳಿ: ಸಚಿವ ಅಂಗಾರ

ಮಂಗಳೂರು: ಜಿಲ್ಲೆಯಲ್ಲಿ ಕೋವಿಡ್ 19 ಸೋಂಕಿನ ಪಾಸಿಟಿವಿಟಿಯನ್ನು ಕಡಿಮೆ ಮಾಡಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ರಾಜ್ಯ ಸರ್ಕಾರದ ಸಂಪುಟ ದರ್ಜೆಯ ಸಚಿವರಾದ ಎಸ್. ಅಂಗಾರ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ತಾಕೀತು ಮಾಡಿದರು. ಅವರು ಆ.6ರ ಶುಕ್ರವಾರ ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಕೋವಿಡ್ ಹಾಗೂ ನೆರೆ ಹಾವಳಿ ಪರಿಹಾರ ಕಾರ್ಯಗಳ ಪರಿಶೀಲನಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಕೋವಿಡ್ ಹಾಗೂ ಅದರ ಪಾಸಿಟಿವಿಟಿಯನ್ನು

ಯಾವ ಖಾತೆ ನೀಡಿದರೂ ನಿಭಾಯಿಸುತ್ತೇನೆ : ಮಂಗಳೂರಿನಲ್ಲಿ ಸಚಿವ ಸುನೀಲ್ ಕುಮಾರ್ ಹೇಳಿಕೆ

ಮಂಗಳೂರು: ಯಾವ ಖಾತೆ ನೀಡಿದರೂ ನಿಭಾಯಿಸುತ್ತೇನೆ ಎಂದು ನೂತನವಾಗಿ ಸಚಿವರಾಗಿ ಆಯ್ಕೆಯಾದ ಸುನೀಲ್ ಕುಮಾರ್ ಹೇಳಿದರು.ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಮಂಗಳೂರಿಗೆ ಬಂದ ಅವರಿಗೆ ಕಾವೂರು ಜಂಕ್ಷನ್ ನಲ್ಲಿ ಶಾಸಕರಾದ ಡಾ.ವೈ.ಭರತ್ ಶೆಟ್ಟಿ ಹಾಗೂ ಹರೀಶ್ ಪೂಂಜ ನೇತೃತ್ವದಲ್ಲಿ ನಡೆದ ಅಭಿನಂದನೆಯನ್ನು ಸ್ವೀಕರಿಸಿ ಮಾತನಾಡಿ, ಕೊರೊನಾ ಮೂರನೇ ಹಂತದ ಪರಿಸ್ಥಿತಿಯನ್ನು ನಿಭಾಯಿಸುವ ನಿಟ್ಟಿನಲ್ಲಿ ಇಂದು ಸಂಜೆ ಉಡುಪಿ ಜಿಲ್ಲೆಗೆ ಸಂಬಂಧಿಸಿದಂತೆ ಅಲ್ಲಿನ ಸ್ಥಳೀಯ

ಚೌತಿ ಯ ಗಣಪನನ್ನೂ ಕಾಡಿದ ಜಿ ಎಸ್‍ ಟಿ : ತತ್ತರಿಸಿದ ಗಣಪತಿ ವಿಗ್ರಹ ತಯಾರಾಕರು

ದೇಶೆದೆಲ್ಲೆಡೆ ಚೌತಿ ಹಬ್ಬದ ವಿಗ್ರಹ ತಯಾರಿ ಈಗಾಗಲೇ ಆರಂಭಗೊಂಡಿದೆ. ಈ ನಡುವೆ ಗಣೇಶನ ಮೂರ್ತಿಗೆ ಫೈನಲ್ ಟಚ್ ಕೊಡಲಾಗುತ್ತಿದೆ. ಇನ್ನು ಮಂಗಳೂರಿನಲ್ಲೂ ಗಣೇಶ ಹಬ್ಬದ ಪ್ರಯುಕ್ತ ಪೂರ್ವತಯಾರಿ ಜೋರಾಗಿದ್ದು, ಕಳೆದ 92 ವರ್ಷದಿಂದ ಪಾರಂಪರಿಕವಾಗಿ ಗಣೇಶ ವಿಗ್ರಹ ತಯಾರಿ ಮಾಡುತ್ತಿರೋ ಸಹೋದರರ ಕೆಲಸ ಎಲ್ಲರ ಗಮನಸೆಳೆದಿದೆ. ಹಾಗಾದ್ರೆ ಇದು ಎಲ್ಲಿ ಅಂತೀರಾ ಇಲ್ಲಿದೆ. ಸ್ಪೆಷಲ್ ರಿಪೋರ್ಟ್… ಹೌದು ಮಂಗಳೂರಿನ ಮಣ್ಣಗುಡ್ಡೆಯ ರಾವ್ ಪ್ಯಾಮಿಲಿ, ಕಳೆದ 92 ವರ್ಷದಿಂದ,