Home ಕರಾವಳಿ Archive by category ಮಂಗಳೂರು (Page 289)

ಆಗಸ್ಟ್ 14ರಂದು ಲೋಕ ಅದಾಲತ್

ಜಿಲ್ಲೆಯಾದ್ಯಂತ ಆಗಸ್ಟ್ 14 ರಂದು ರಾಷ್ಟ್ರೀಯ ಲೋಕ ಅದಾಲತ್ ಆಯೋಜಿಸಲಾಗಿದ್ದು, ಕಕ್ಷಿದಾರರಿಗೆ ರಾಜಿ ಮೂಲಕ ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಳ್ಳಲು ಇದೊಂದು ಸುವರ್ಣಾವಕಾಶವಾಗಿರುತ್ತದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಪೃಥ್ವಿರಾಜ್ ವರ್ಣೇಕರ್ ತಿಳಿಸಿದರು. ಅವರು ಜಿಲ್ಲಾ ನ್ಯಾಯಾಲಯದ ಸಂಕೀರ್ಣದಲ್ಲಿ ಸುದ್ದಿಗೋಷ್ಟಿ ನಡೆಸಿ

ಮಂಗಳೂರು ವಿಶ್ವವಿದ್ಯಾಲಯದ ಬಾಕಿ ಉಳಿದ ಪರೀಕ್ಷೆಗಳನ್ನು ಮುಂದುವರಿಸುವಂತೆ ಜಿಲ್ಲಾಧಿಕಾರಿ ಸೂಚನೆ

ಮಂಗಳೂರು: ಇಲ್ಲಿನ ಮಂಗಳೂರು ವಿಶ್ವವಿದ್ಯಾನಿಲಯದ ವ್ಯಾಪ್ತಿಯಲ್ಲಿ ಬಾಕಿ ಉಳಿದಿರುವ ಸ್ನಾತಕ ಹಾಗೂ ಸ್ನಾತಕೋತ್ತರ ಪದವಿ ಪರೀಕ್ಷೆಗಳನ್ನು ಆಗಸ್ಟ್ 11 ರಿಂದ ಮುಂದುವರಿಸುವಂತೆ ವಿಶ್ವವಿದ್ಯಾಲಯದ ಕುಲಸಚಿವರಿಗೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅವರು ಸೂಚಿಸಿದರು. ಅವರು ಆ.5ರ ಗುರುವಾರ ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ 2021ರ ಸ್ನಾತಕ ಹಾಗೂ ಸ್ನಾತಕೋತ್ತರ ಪದವಿ ಪರೀಕ್ಷೆಗಳ ಮುಂದುವರಿಕೆ ಸಂಬಂಧ ಹಮ್ಮಿಕೊಳ್ಳಲಾಗಿದ್ದ ಸಭೆಯಲ್ಲಿ ಅಧ್ಯಕ್ಷತೆ

Srinivas University College of Engineering and Technology: International Conference on Emerging Trends in Nano Science and Nanotechnology

Srinivas University College of Engineering and Technology has organized international conference on Emerging trends in Nano science and Nanotechnology on 06th and 07th of August 2021. Dr Seeram Ramakrishna – FREng Director, National University Singapore. He is the top most scientists in the field of Nanotechnology and he has published more 1000 research papers in […]

ಶ್ರೀನಿವಾಸ್‌ ವಿಶ್ವವಿದ್ಯಾಲಯದಲ್ಲಿ ಆಗಸ್ಟ್‌ 6 ಮತ್ತು 7ರಂದು ನ್ಯಾನೋ ವಿಜ್ಞಾನ ಮತ್ತು ನ್ಯಾನೋ ತಂತ್ರಜ್ಞಾನ ವಿಷಯದ ಕುರಿತು ಅಂತರಾಷ್ಟ್ರೀಯ ಸಮ್ಮೇಳನ

ಶ್ರೀನಿವಾಸ್‌ ವಿಶ್ವವಿದ್ಯಾಲಯದ ಕಾಲೇಜ್‌ ಆಫ್‌ ಎಂಜಿನಿಯರಿಂಗ್‌ಆಂಡ್‌ ಟೆಕ್ನಾಲಜಿಯು ನ್ಯಾನೋ ವಿಜ್ಞಾನ ಮತ್ತು ನ್ಯಾನೋ ತಂತ್ರಜ್ಞಾನ ಎಂಬ ವಿಷಯದ ಕುರಿತು ಆಗಸ್ಟ್‌ 6 ಮತ್ತು 7ರಂದು ಅಂತರಾಷ್ಟ್ರೀಯ ಸಮ್ಮೇಳನವನ್ನು ಆಯೋಜಿಸಿದೆ.ಸಿಂಗಾಪುರದನ್ಯಾಶನಲ್‌ ಯೂನಿವರ್ಸಿಟಿಯ ಫ್ರೆಂಗ್ ನಿರ್ದೇಶಕ ಡಾ ಸೀರಾಮ್ ರಾಮಕೃಷ್ಣ ಹಾಗೂ ಕೇರಳದ ಮಹಾತ್ಮಾಗಾಂಧಿ ವಿಶ್ವವಿದ್ಯಾನಿಲಯದ ಕುಲಪತಿ ಡಾ. ಸಾಬು ಥಾಮಸ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿರುವರು. ಶ್ರೀನಿವಾಸ್‌ ವಿವಿಯ

ಕರ್ನಾಟಕ ಆಯುರ್ವೇದ ಮೆಡಿಕಲ್ ಕಾಲೇಜಿನಲ್ಲಿ ವಿಶ್ವ ಸ್ತನ್ಯ ಸಪ್ತಾಹ ಆಚರಣೆ

ವಿಶ್ವ ಸ್ತನ್ಯ ಸಪ್ತಾಹ ಆಚರಣೆಯ ಪ್ರಯುಕ್ತ ಮಂಗಳೂರಿನ ಎಸ್.ಸಿ.ಎಸ್. ಸಮೂಹ ಸಂಸ್ಥೆಗಳ ಅಂಗವಾದ ಕರ್ನಾಟಕ ಆಯುರ್ವೇದ ಮೆಡಿಕಲ್ ಕಾಲೇಜಿನ ಕೌಮಾರಭೃತ್ಯ ವಿಭಾಗದಿಂದ ವೆಬಿನಾರ್‌ನ್ನು ಆಯೊಜಿಸಲಾಗಿತ್ತು. ಮುಖ್ಯ ಅತಿಥಿಯಾಗಿ ಭಾಗವಹಿಸಿದ ಯೆನೆಪೊಯ ಆಯುರ್ವೇದ ಮೆಡಿಕಲ್ ಕಾಲೇಜು ಆಸ್ಪತ್ರೆಯ ಮುಖ್ಯ ಅಧೀಕ್ಷಕರು ಹಾಗೂ ಕೌಮಾರಭೃತ್ಯ ವಿಭಾಗದ ಮುಖ್ಯಸ್ಥರಾದ ಡಾ|| ಲಕ್ಷ್ಮೀಶ ಉಪಾಧ್ಯರು ಮಾತನಾಡಿ “ಮಾತುರೇವ ಪಿಬೇತ್ ಸ್ತನ್ಯಂ” (ಅಮ್ಮನ ಹಾಲನ್ನೆ ಮಗುವಿಗೆ

ಕೋವಿಡ್ ಹಿನ್ನೆಲೆಯಲ್ಲಿ ದೇವಸ್ಥಾನಗಳಿಗೆ ವಾರಾಂತ್ಯದಲ್ಲಿ ನಿರ್ಬಂಧ

ಮಂಗಳೂರು: ಜಿಲ್ಲೆಯಲ್ಲಿ ಕೋವಿಡ್-19 ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸರ್ಕಾರದ ನಿರ್ದೇಶನದಂತೆ ಜಿಲ್ಲಾಡಳಿತ ಕಾಲಕಾಲಕ್ಕೆ ಎಲ್ಲಾ ಅವಶ್ಯಕ ಕ್ರಮಗಳನ್ನು ಕೈಗೊಳ್ಳುತ್ತಿದೆ. ಜಿಲ್ಲೆಯಲ್ಲಿ ಕಟ್ಟುನಿಟ್ಟಿನ ನಿಬರ್ಂಧಗಳನ್ನು ವಿಧಿಸಿದ ನಂತರವೂ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಮತ್ತೆ ಏರಿಕೆ ಆಗುತ್ತಿದೆ. ನೆರೆಯ ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗಿದ್ದು, ನೆರೆಯ ರಾಜ್ಯ / ಜಿಲ್ಲೆಗಳಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಪ್ರಯಾಣಿಕರ

ಕೋವಿಡ್ ಸೋಂಕು ನಿಯಂತ್ರಿಸಲು ಅಗತ್ಯ ಕ್ರಮವಹಿಸಿ: ಜಿಲ್ಲಾಧಿಕಾರಿ ಡಾ. ರಾಜೇಂದ್ರ

ಮಂಗಳೂರು: ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ನಿಯಂತ್ರಿಸಲು ಸಂಬಂಧಿಸಿದ ಅಧಿಕಾರಿಗಳು, ಸಿಬ್ಬಂದಿ ಹಾಗೂ ಜನಪ್ರತಿನಿಧಿಗಳು ಅಗತ್ಯ ಕ್ರಮಗಳನ್ನು ವಹಿಸುವಂತೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ. ಕೆ.ವಿ ಅವರು ತಿಳಿಸಿದರು.ಕೋವಿಡ್ ಸೋಂಕು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಅವರು ಆಗಸ್ಟ್ 04ರ ಬುಧವಾರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್, ಜಿಲ್ಲೆಯ ಗ್ರಾಮ ಪಂಚಾಯತ್‍ಗಳ ಅಧ್ಯಕ್ಷರು, ಉಪಾಧ್ಯಕ್ಷರು, ತಾಲೂಕು ಆರೋಗ್ಯಾಧಿಕಾರಿಗಳು, ಪಂಚಾಯತ್

ಮಾಜಿ ಶಾಸಕ ಬಿ.ಎಂ. ಇದಿನಬ್ಬ ಅವರ ಪುತ್ರನ ಮನೆಗೆ ಎನ್‌ಐಎ ದಾಳಿ : ಐಸಿಸ್ ಸಂಪರ್ಕ ಶಂಕೆ

ಉಳ್ಳಾಲದ ಮಾಜಿ ಶಾಸಕ ಬಿ.ಎಂ. ಇದಿನಬ್ಬ ಅವರ ಪುತ್ರನ ಮನೆಗೆ ಇಂದು ನಸುಕಿನಲ್ಲಿ ಎನ್‌ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ.ಬೆಳ್ಳಂಬೆಳಗ್ಗೆ ಬೆಂಗಳೂರಿನಿಂದ ಆಗಮಿಸಿದ ಅಧಿಕಾರಿಗಳು ಮನೆಗೆ ಬಂದು ತನಿಖೆ ಆರಂಭಿಸಿದ್ದಾರೆ. ನಾಲ್ಕು ಕಾರುಗಳಲ್ಲಿ 25 ಮಂದಿಯಿದ್ದ ತಂಡ ಉಳ್ಳಾಲದ ಮಾಸ್ತಿಕಟ್ಟೆಗೆ ಆಗಮಿಸಿದೆ. ಎನ್‌ಐಎ ಜೊತೆಗೆ ಮಂಗಳೂರಿನ ಸ್ಥಳೀಯ ಪೊಲೀಸರು ಕೂಡ ಭದ್ರತೆ ಒದಗಿಸಿದ್ದಾರೆ. ಹತ್ತು ವರ್ಷಗಳ ಹಿಂದೆ ಇದಿನಬ್ಬ ಅವರ ಮೊಮ್ಮಗಳು ಕೇರಳದಲ್ಲಿ ನಾಪತ್ತೆಯಾಗಿದ್ದು

ಗಡಿಭಾಗಕ್ಕೆ ಹೊಂದಿಕೊಂಡಿರುವ ಎಲ್ಲಾ ಮದ್ಯದಂಗಡಿಗಳನ್ನು ಮುಚ್ಚಲು ಜಿಲ್ಲಾಧಿಕಾರಿ ಆದೇಶ

ಮಂಗಳೂರು: ಕೋವಿಡ್-19 ಸೋಂಕು ನಿಯಂತ್ರಣಕ್ಕೆ ಸರ್ಕಾರದ ನಿರ್ದೇಶನದಂತೆ ಜಿಲ್ಲಾಡಳಿತ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದೆ, ಕಟ್ಟುನಿಟ್ಟಿನ ನಿರ್ಬಂಧಗಳ ನಂತರವು ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಮತ್ತೆ ಏರಿಕೆ ಆಗಿರುವ ಹಿನ್ನಲೆಯಲ್ಲಿ ಅದರ ಕಣ್ಗಾವಲು, ನಿಯಂತ್ರಣ ಮತ್ತು ಜಾಗೃತಿಗೆ ಸಂಬಂಧಿಸಿದಂತೆ ಕೇರಳದಿಂದ ರಾಜ್ಯಕ್ಕೆ ಆಗಮಿಸುವ ಪ್ರಯಾಣಿಕರಿಗೆ ವಿಶೇಷ ಸರ್ವೇಕ್ಷಣೆಯನ್ನು ನಿರ್ದೇಶಿಸಲಾಗಿದೆ. ಕಾಸರಗೋಡು ಜಿಲ್ಲೆಯಲ್ಲಿ ಕೋವಿಡ್-19 ಪ್ರಕರಣಗಳು ದಿನೇ

ಕೂಡಲೇ ಬಿಸಿಯೂಟ ನೌಕರರ ಬಾಕಿ ವೇತನ ನೀಡಬೇಕು: ಮಾಲಿನಿ ಮೇಸ್ತಾ

ಮಂಗಳೂರಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಬಿಸಿಯೂಟ ನೌಕರರ ಸಮ್ಮೇಳನವು ಜರಗಿತು. ಸಮ್ಮೇಳನವನ್ನು ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಮಾಲಿನಿ ಮೇಸ್ತಾರವರು ಉದ್ಘಾಟಿಸಿದರು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಶಿಕ್ಷಣ ರಂಗಕ್ಕೆ ಆದ್ಯತೆ ನೀಡುತ್ತಿಲ್ಲ. ಖಾಸಗೀಕರಣವೇ ಸರ್ಕಾರದ ವೇದ ವಾಕ್ಯ ವಾಗಿದೆ. ಸರಕಾರದ ಕೋರೋನಾ ಲಾಕ್ ಡೌನ್ ಮಕ್ಕಳ ಭವಿಷ್ಯದ ಮೇಲೆ ದುಷ್ಪರಿಣಾಮ ಬೀರಿದೆ. ಬಿಸಿಯೂಟ ತಯಾರಿಸಿ ಬಡಿಸುವ ಕಾರ್ಮಿಕರಿಗೆ ಬಾಕಿ