ಮಂಗಳೂರು: ಟೋಕಿಯೊ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಕಂಚಿನ ಪದಕ ಗೆದ್ದ ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ. ಸಿಂಧು ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಐಸ್ಕ್ರೀಂ ಟ್ರೀಟ್ ನೀಡುವುದಾಗಿ ಮಂಗಳೂರಿನ ಪಬ್ಬಾಸ್ ಐಡಿಯಲ್ ಐಸ್ಕ್ರೀಂ ಕೆಫೆ ಮೋದಿ ಅವರಿಗೆ ಟ್ವೀಟ್ ಮಾಡಿದೆ. ಪದಕ ಗೆದ್ದು ಬಂದರೆ ನಿಮ್ಮ ಜತೆ ಐಸ್ಕ್ರೀಂ ಸವಿಯುವುದಾಗಿ ಒಲಿಂಪಿಕ್ಸ್ಗೆ ಮೊದಲು
ತಲಪಾಡಿ ಗಡಿ ಬಂದ್ ವಿರೋಧಿಸಿ ಕೇರಳಿಗರು ಗಡಿಭಾಗದಲ್ಲಿ ಪ್ರತಿಭಟನೆ ನಡೆಸಿದ್ದಾರೆ.ಕೇರಳ ಭಾಗದ ರಸ್ತೆ ಬಂದ್ ಮಾಡಿ ಕೇರಳಿಗರು ಪ್ರತಿಭಟನೆ ನಡೆಸಿ, ಆಕ್ರೋಶ ವ್ಯಕ್ತಪಡಿಸಿದರು. ಕೇರಳಕ್ಕೆ ತೆರಳುವ ರಸ್ತೆಗೆ ಅಡ್ಡಲಾಗಿ ನಿಂತು ಪ್ರತಿಭಟನೆ ನಡೆಸಿದ್ರು. ಎಡಿಜಿಪಿ ಪ್ರತಾಪ್ ರೆಡ್ಡಿ ಭೇಟಿ ವೇಳೆ ಪ್ರತಿಭಟನಾಕಾರರು ಪ್ರತಿಭಟನೆ ನಡೆಸಿ, ನೆಗೆಟಿವ್ ರಿಪೋರ್ಟ್ ಕಡ್ಡಾಯ ಆದೇಶ ಹಿಂಪಡೆಯಲು ಆಗ್ರಹಿಸಿದರು.ಸದ್ಯ ತಲಪಾಡಿ ಗಡಿಯಲ್ಲಿ ಕೇರಳಕ್ಕೆ ತೆರಳಲು ವಾಹನಗಳು ಸಾಲಾಗಿ
ಮಂಗಳೂರಿನ ತಲಪಾಡಿ ಚೆಕ್ಪೋಸ್ಟ್ಗೆ ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಪ್ರತಾಪ್ ರೆಡ್ಡಿ ಭೇಟಿ ನೀಡಿ ಭದ್ರತೆ ಬಗ್ಗೆ ಪರಿಶೀಲನೆ ನಡೆಸಿದ್ರು.ಕೇರಳದಲ್ಲಿ ಕೊರೊನಾ ಪ್ರಕರಣ ಏರಿಕೆ ಹಿನ್ನಲೆ ಕಾಸರಗೋಡು ದಕ್ಷಿಣಕನ್ನಡ ಜಿಲ್ಲೆಯ ಗಡಿ ಭಾಗದಲ್ಲಿ ಬಿಗಿ ಬಂದೋಬಸ್ತ್ ಎರ್ಪಡಿಸಲಾಗಿದ್ದು, ಕೊರೊನಾ ನೆಗೆಟಿವ್ ವರದಿ ಇಲ್ಲದವರಿಗೆ ಕರ್ನಾಟಕ ಪ್ರವೇಶಕ್ಕೆ ಸಂಪೂರ್ಣ ನಿಷೇಧ ಹೇರಲಾಗಿದೆ. ಈ ನಿಟ್ಟಿನಲ್ಲಿ ಎಡಿಜಿಪಿ ಪ್ರತಾಪ್ ರೆಡ್ಡಿ ಭೇಟಿ ನೀಡಿದ್ದಾರೆ. ಬಳಿಕ
ರಾಜ್ಯ ಕಾನೂನು ಸುವ್ಯವಸ್ಥಾ ವಿಭಾಗದ ಎಡಿಜಿಪಿ ಪ್ರತಾಪ್ ರೆಡ್ಡಿ ಸೋಮವಾರ ಸಂಜೆ ಮಂಗಳೂರಿಗೆ ಆಗಮಿಸಿದ್ದಾರೆ.ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಳ ವಾಗುತ್ತಿರುವ ಹಿನ್ನೆಲೆಯಲ್ಲಿ ನೆರೆಯ ರಾಜ್ಯಗಳ ಗಡಿಭಾಗದ ಬಂದೋಬಸ್ತ್ ಮಾಹಿತಿ ಕಲೆ ಹಾಕುವ ನಿಟ್ಟಿನಲ್ಲಿ ಅವರು ಆಗಮಿಸಿದ್ದು, ಖಾಸಗಿ ಹೋಟೆಲ್ ನಲ್ಲಿ ತಂಗಿದ್ದು, ಇಂದು ಮುಂಜಾನೆ ಕೇರಳ ಗಡಿ ಪ್ರದೇಶವಾದ ತಲಪಾಡಿಗೆ ತೆರಳಿ ಪರಿಶೀಲನೆ ನಡೆಸಿದ್ರು. ಈ ವೇಳೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ, ಕಮೀಷನರ್
“ A flower arrangement workshop was conducted at Srinivas University College of Hotel Management and Tourism in the Housekeeping department on 31st of July. Prof. Gayathree K, HOD, Department of Home science, Besant Women’s College, Mangalore was the Resource person of the Workshop. The students of final year BHMCT actively participated in the workshop. Prof. […]
ಹೌಸ್ ಕೀಪಿಂಗ್ ವಿಭಾಗದ ಶ್ರೀನಿವಾಸ ಯೂನಿವರ್ಸಿಟಿ ಕಾಲೇಜ್ ಆಫ್ ಹೋಟೆಲ್ ಮ್ಯಾನೇಜ್ಮೆಂಟ್ ಅಂಡ್ ಟೂರಿಸಂನಲ್ಲಿ ಹೂ(ದಾನಿ)ವಿನ ವ್ಯವಸ್ಥೆ ಕಾರ್ಯಾಗಾರ ವನ್ನು ನಡೆಸಲಾಯಿತು. ಮಂಗಳೂರಿನ ಬೆಸೆಂಟ್ ಮಹಿಳಾ ಕಾಲೇಜಿನ ಗೃಹ ವಿಜ್ಞಾನ ವಿಭಾಗದ ಎಚ್. ಒ.ಡಿ ಪ್ರೊ. ಗಾಯತ್ರೀ ಕೆ ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿಯಾಗಿದ್ದರು. ಅಂತಿಮ ವರ್ಷದ ಬಿಎಚ್ಎಂಸಿಟಿಯ ವಿದ್ಯಾರ್ಥಿಗಳು ಕಾರ್ಯಾಗಾರದಲ್ಲಿ ಸಕ್ರಿಯವಾಗಿ ಭಾಗವಹಿಸಿದರು. ಪ್ರೊ.ಗಾಯತ್ರೀ ಅವರು ಹೋಟೆಲ್ ಗಳಲ್ಲಿ ಹೂವಿನ
ಕ್ವಿಟ್ ಇಂಡಿಯಾ ಚಳುವಳಿಯ ಸವಿನೆನಪಿನಲ್ಲಿ ರೈತ ಕಾರ್ಮಿಕರ ಸಖ್ಯತೆಯಲ್ಲಿ ಬ್ರಹತ್ ಹೋರಾಟವು ಆಗಸ್ಟ್ 9 ರಂದು ದೇಶಾದ್ಯಂತ ನಡೆಯಲಿದ್ದು, ಅದರ ಪ್ರಚಾರಾಂದೋಲನದ ಭಾಗವಾಗಿ ನಗರದಲ್ಲಿಂದು CITU ನೇತ್ರತ್ವದಲ್ಲಿ ಪಾದಯಾತ್ರೆಯನ್ನು ನಡೆಸಿ ಸಾರ್ವಜನಿಕರಲ್ಲಿ ಜಾಗ್ರತಿ ಮೂಡಿಸಲಾಯಿತು. ಪಾದಯಾತ್ರೆಯನ್ನು ಉದ್ಘಾಟಿಸಿ ಮಾತನಾಡಿದ CITU ದ.ಕ.ಜಿಲ್ಲಾಧ್ಯಕ್ಷರಾದ ಜೆ.ಬಾಲಕ್ರಷ್ಣ ಶೆಟ್ಟಿಯವರು, ದೇಶವನ್ನಾಳುವ ನರೇಂದ್ರ ಮೋದಿ ಸರಕಾರವು ಪ್ರತೀ ಹೆಜ್ಜೆಯಲ್ಲಿಯೂ ರೈತ ಕಾರ್ಮಿಕ
ಕರಾವಳಿಯ ಸಂಗೀತ ಪ್ರೀಯರಿಗೆ ಸಿಹಿ ಸುದ್ದಿ, ನಗರದ ಮಾಲೆಮಾರ್-ದೇರೆಬೈಲ್ ಪರಪ್ಪಾದೆಯಲ್ಲಿ ಕರಾವಳಿ ಮ್ಯೂಸಿಕಲ್ ಕ್ಯಾಂಪ್ ಕುಡ್ಲ ಇದರ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಕರಾವಳಿ ಮ್ಯೂಸಿಕಲ್ ಕ್ಯಾಂಪ್ ಕುಡ್ಲ ಇದರ ಉದ್ಘಾಟನಾ ಕಾರ್ಯಕ್ರಮವು ನಗರದ ಮಾಲೆಮಾರ್ ದೇರಬೈಲ್ ಪರಪ್ಪಾದೆಯ ಬಾಬು ವರ್ಗೀಸ್ ಎಂಬವರ ಮನೆಯ ಮೇಲ್ಚಾವಣಿಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ಫೇಮಸ್ ಪ್ಲೇಬ್ಯಾಕ್ ಸಿಂಗರ್ ಅಜೆಯ್ ವಾರಿಯರ್ ದೀಪ ಬೆಳಗಿಸಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು
ಕೇಂದ್ರ ಮತ್ತು ರಾಜ್ಯದಲ್ಲಿ ಭ್ರಷ್ಟ ಬಿಜೆಪಿ ಸರಕಾರವಿದೆ. ಎಷ್ಟೇ ಆರೋಪ ಬಂದರೂ ಕೂಡ ತನಿಖೆಗೊಳಗಾಗುವ ನೈತಿಕ ಧೈರ್ಯವು ಈ ಸರಕಾರಕ್ಕಿಲ್ಲ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಆರೋಪಿಸಿದ್ರು. ಈ ಕುರಿತು ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪರ ಪುತ್ರ ವಿಜಯೇಂದ್ರ 20 ಸಾವಿರ ಕೋ.ರೂ. ಭ್ರಷ್ಟಾಚಾರ ಎಸಗಿದ್ದಾರೆ ಎಂದು ಸ್ವತಃ ಬಿಜೆಪಿಗರೇ ಆರೋಪಿಸುತ್ತಿದ್ದಾರೆ. ಆದಾಗ್ಯೂ
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗ ನೂತನ ಅಧ್ಯಕ್ಷರಾದ ವಿಶ್ವಾಸ್ ಕುಮಾರ್ ದಾಸ್ ರವರ ಪದಗ್ರಹಣ ಹಾಗೂ ವಿಭಾಗದ ಜಿಲ್ಲಾ ಪದಾಧಿಕಾರಿಗಳ ಹಾಗೂ ಬ್ಲಾಕ್ ಅಧ್ಯಕ್ಷರ ಆದೇಶ ಪತ್ರ ವಿತರಣಾ ಸಮಾರಂಭವೂ ನಗರದ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ವಿಧಾನ ಪರಿಷತ್ ಸದಸ್ಯ ಹಾಗೂ ಎಐಸಿಸಿ ಮಾಜಿ ಪ್ರಧಾನ ಕಾರ್ಯದರ್ಶಿ ಬಿ.ಕೆ. ಹರಿಪ್ರಸಾದ್ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು. ಕೆಪಿಸಿಸಿ ಹಿಂದುಳಿದ ವರ್ಗ ಗಳ ವಿಭಾಗ


















