ಕೇರಳ ರಾಜ್ಯದ 441 ವಿದ್ಯಾರ್ಥಿಗಳು ಸೇರಿದಂತೆ ದ.ಕ.ಜಿಲ್ಲೆಯಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ಇದೀಗ ಆರಂಭಗೊಂಡಿದೆ. ಕೋವಿಡ್ ಸೋಂಕಿನ ಎರಡನೇ ಅಲೆಯ ಭೀತಿಯ ನಡುವೆಯೇ ಪರೀಕ್ಷೆ ಬರೆಯಲು ವಿದ್ಯಾರ್ಥಿಗಳು ಹಾಜರಾಗಿದ್ದಾರೆ. ಕೇರಳ ರಾಜ್ಯದ ಗಡಿ ಭಾಗದಿಂದ ಮಂಗಳೂರು ಸೇರಿದಂತೆ ಜಿಲ್ಲೆಯೊಳಗೆ ಇಂದಿನಿಂದ ಷರತ್ತು ಬದ್ಧವಾಗಿ ಬಸ್ ಸಂಚಾರ ಆರಂಭಗೊಂಡಿದೆ. ಅಲ್ಲದೇ, ರೈಲು
ಕರಾವಳಿಯಲ್ಲಿ ಸುರಿಯುತ್ತಿರುವ ಭಾರೀ ಮಳೆ ಅವಾಂತರವನ್ನೇ ಸೃಷ್ಟಿಸುತ್ತಿದೆ. ತಡೆಗೋಡೆ ಕುಸಿದು ರಸ್ತೆಯ ಪಕ್ಕದಲ್ಲಿ ನಿಲ್ಲಿಸಿದ್ದ 13ಕ್ಕೂ ಅಧಿಕ ದ್ವಿಚಕ್ರ ವಾಹನಗಳು ಜಖಂ ಗೊಂಡಿರುವ ಘಟನೆ ಮಂಗಳೂರು ನಗರದ ನೆಲ್ಲಿಕಾಯಿ ರಸ್ತೆ ಸಮೀಪ ನಡೆದಿದೆ. ಪ್ಲಾಟ್ ಬಳಿ ತಡೆಗೋಡೆ ಶಿಥಿಲವಾಗಿದ್ದು, ಸುರಿದ ಭಾರೀ ಮಳೆಯಿಂದ ಕುಸಿದಿದೆ. ಈ ವೇಳೆ ಯಲ್ಲಿ ನಿಲ್ಲಿಸಿದ್ದ ದ್ವಿಚಕ್ರವಾಹನಗಳ ಮೇಲೆ ಗೋಡೆಯ ಕಲ್ಲುಗಳು ಬಿದ್ದ ಹಿನ್ನೆಲೆಯಲ್ಲಿ ವಾಹನ ಗಳು ಜಖಂಗೊಂಡಿವೆ. ಇನ್ನು
ಪಂಪ್ವೆಲ್ನಲ್ಲಿ ನೀರು ನಿಲ್ಲುವುದು ಮಾಧ್ಯಮದ ಸೃಷ್ಟಿ. ಅವರು ಕ್ಯಾಮರಾದಲ್ಲಿ ಝೂಮ್ ಮಾಡಿ ತೋರಿಸುತ್ತಿದ್ದಾರೆ ಹೀಗಂತ.ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಕಾರ್ಯಕಾರಿ ಇಂಜಿನಿಯರ್ ಶಿಶುಮೋಹನ್ ಅವರು ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಹೇಳಿಕೊಂಡಿದ್ದಾರೆ. ದ.ಕ. ಜಿಲ್ಲಾ ಪಂಚಾಯತ್ನ ನೇತ್ರಾವತಿ ಸಭಾಂಗಣದಲ್ಲಿ ಇಂದು ಸಂಸದ ನಳಿನ್ ಕುಮಾರ್ ಕಟೀಲ್ ಅಧ್ಯಕ್ಷತೆಯಲ್ಲಿ ದ.ಕ. ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ
ಕರ್ನಾಟಕ ಕೇರಳ ಗಡಿಯಿಂದ ತಲಪಾಡಿ ಚೆಕ್ಪೋಸ್ಟ್ ಸೇರಿದಂತೆ 7 ಕಡೆಗಳಲ್ಲಿ ಚೆಕ್ ಪೋಸ್ಟ್ಗಳನ್ನು ತೆರೆಯಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ಹೇಳಿದ್ರು. ಜಿಲ್ಲೆಯ ಗಡಿ ಭಾಗವನ್ನು ಹೊಂದಿರುವ ಚೆಕ್ ಪೋಸ್ಟ್ಗಳಲ್ಲಿ ಪ್ರತೀ ದಿನ ಹೆಚ್ಚು ಜನರು ತಮ್ಮ ವೃತ್ತಿಯನ್ನರಸಿ ಮಂಗಳೂರು ನಗರಕ್ಕೆ ಬರುತ್ತಿದ್ದಾರೆ. ಇವರುಗಳ ಕೋವಿಡ್ ಆರ್.ಟಿ.ಪಿ.ಸಿ.ಆರ್ ಪರೀಕ್ಷೆಯನ್ನು ಗಡಿಯ ಚೆಕ್ ಪೋಸ್ಟ್ನಲ್ಲಿಯೇ ಮಾಡಲು ವ್ಯವಸ್ಥೆ ಮಾಡಲಾಗಿದೆ. ಈಗಾಗಲೇ ಜಿಲ್ಲಾಡಳಿತ ಸೂಚನೆ
ಮಂಗಳೂರಿನ ಫಳ್ನೀರ್ನ ಖಾಸಗಿ ಕಾಲೇಜಿನಲ್ಲಿ ರ್ಯಾಗಿಂಗ್ ಪ್ರಕರಣಕ್ಕೆ ಸಂಬಂಧಿಸಿ, ಆರು ಮಂದಿ ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ಹೇಳಿದ್ದಾರೆ. ಫಳ್ನೀರ್ನಲ್ಲಿರುವ ಖಾಸಗಿ ಕಾಲೇಜಿ ವಿದ್ಯಾರ್ಥಿಗಳಾದ ಶ್ರೀಲಾಲ್ , ಶಾಹಿದ್, ಅಮ್ಜದ್, ಜುರೈಜ್, ಹುಸೈನ್, ಲಿಮ್ಸ್, ಬಂಧಿತ ಆರೋಪಿಗಳಾಗಿದ್ದಾರೆ. ಜುಲೈ 14ರಂದು ರಾತ್ರಿ 8ಗಂಟೆಗೆ ನಗರದ ಹೋಟೆಲೊಂದರಲ್ಲಿ ರ್ಯಾಗಿಂಗ್ಗೆ ಒಳಗಾದ ಸಂತ್ರಸ್ತ ಮ್ಯಾನುಯಲ್ ಬಾಬು
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಸಹಭಾಗಿತ್ವದಲ್ಲಿ ಈ ಹಿಂದೆ ದ.ಕ. ಜಿಲ್ಲಾ ಪತ್ರಕರ್ತರು ಗ್ರಾಮ ವಾಸ್ತವ್ಯ ಮಾಡಿರುವ ಬೆಳ್ತಂಗಡಿ ತಾಲೂಕಿನ ಕುತ್ಲೂರಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ನೋಟ್ ಬುಕ್ ವಿತರಣಾ ಕಾರ್ಯಕ್ರಮ ಶನಿವಾರ ಮಂಗಳೂರು ಪ್ರೆಸ್ಕ್ಲಬ್ನಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ನೋಟ್ ಬುಕ್ ವಿತರಿಸಿ ಮಾತನಾಡಿದ ಭಾರತೀಯ ರೆಡ್
ಜು.21ರಂದು ಆಚರಿಸುವ ಬಕ್ರೀದ್ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ಮತ್ತು ಮುಂಜಾಗರೂಕತಾ ಕ್ರಮವಾಗಿ ಪೊಲೀಸ್ ಕಮೀಷನರ್ ವ್ಯಾಪ್ತಿಯಲ್ಲಿ 25ಕ್ಕೂ ಅಧಿಕ ಚೆಕ್ ಪೋಸ್ಟ್ಗಳನ್ನು ತೆರೆಯಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ತಿಳಿಸಿದ್ದಾರೆ. ಕಮಿಷನರೇಟ್ ವ್ಯಾಪ್ತಿಯ ಪ್ರತಿಯೊಂದು ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲದೆ ಉಡುಪಿ ಮತ್ತು ಕಾಸರಗೋಡು ಜಿಲ್ಲಾ ಗಡಿ ಭಾಗಗಳಲ್ಲಿ ಕೂಡಾ ಚೆಕ್ ಪೋಸ್ಟ್ ತೆರೆದು ಶಾಂತಿಯುತವಾಗಿ
ಮಂಗಳೂರು: ದೇಶದಾದ್ಯಂತ ಇಲ್ಲಿಯ ತನಕ 2 ಲಸಿಕೆ ಪಡೆದವರು ಕೇವಲ 7.78 ಕೋಟಿ ಜನ ಹಾಗೂ ಮೊದಲ ಲಸಿಕೆ ಪಡೆದವರು 14 ಕೋಟಿ (ಶೇ.10) ಜನರು ಮಾತ್ರ ಇಲ್ಲಿಯ ತನಕ ಕೇವಲ ಶೇ.15 ರಷ್ಟು ಜನರು ಮಾತ್ರ ಲಸಿಕೆ ಪಡೆದಿದ್ದು, ಈಗಾಗಲೇ 3ನೇ ಕೋವಿಡ್ ಅಲೆ ಪ್ರರಂಭವಾಗಿದ್ದು, ಲಸಿಕೆ ಪ್ರಾರಂಭವಾಗಿ 7 ತಿಂಗಳು ಕಳೆದರೂ ಸರ್ಕಾರ 3ನೇ ಅಲೆ ತಡೆಯಲು ಮುಂಜಾಗೃತ ಕ್ರಮ ಕೈಗೊಳ್ಳಲು ಮುಂದಾಗಿಲ್ಲ ಎಂದು ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹಾಗೂ ಎಂಎಲ್ಸಿ ಹರೀಶ್ […]
ಮಂಗಳೂರು: ಕಾಂಗ್ರೆಸ್ನಲ್ಲಿ 2023ಕ್ಕೆ ದಲಿತ ಸಿಎಂ ಅಭ್ಯರ್ಥಿಯಾಗಿ ಮಲ್ಲಿಕಾಜುನ ಖರ್ಗೆ ಅವರನ್ನು ಘೋಷಿಸಿ ಎಂಬ ಹೇಳಿಕೆಯನ್ನು ನೀಡಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಕಾಂಗ್ರೆಸ್ನಲ್ಲಿ ಯಾರನ್ನು ಸಿಎಂ ಆಗಿ ಘೋಷಿಸಬೇಕು ಎಂದು ಹೇಳುವ ನೈತಿಕತೆ ಇಲ್ಲ ಎಂದು ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹಾಗೂ ಎಂಎಲ್ಸಿ ಹರೀಶ್ ಕುಮಾರ್ ತಿಳಿಸಿದರು. ಅವರು ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾತನಾಡಿ, ಕಾಂಗ್ರೆಸ್ನಲ್ಲಿ ಎಲ್ಲಾ ವರ್ಗದವರಿಗೂ
ದ.ಕ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಶ್ರೇಯೋಭಿವೃದ್ಧಿ ಸಂಘದ ಉಳ್ಳಾಲ ವಲಯ ಸಮಿತಿ ರಚನಾ ಸಭೆಯು ಇಂದು ತೊಕ್ಕೊಟ್ಟು ಕ್ಲಿಕ್ ಸಭಾಂಗಣದಲ್ಲಿ ಜರಗಿತು. ಸಂಘದ ಜಿಲ್ಲಾ ಸಮಿತಿಯ ಗೌರವಾಧ್ಯಕ್ಷ ಬಿ.ಕೆ ಇಮ್ತಿಯಾಜ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡುತ್ತಾ ಬೀದಿ ವ್ಯಾಪಾರಸ್ಥರೂ ಘನತೆಯ ಬದುಕು ನಡೆಸಲಿಕ್ಕಾಗಿ ಬೀದಿ ವ್ಯಾಪಾರಿಗಳ ಹೋರಾಟದ ಫಲಶ್ರುತಿಯಾಗಿ ಕಾನೂನು ಜಾರಿಗೆ ಬಂದಿದೆ. ಅಧಿಕಾರಿಗಳು ಕಾನೂನನ್ನು ಅಧ್ಯಯನ ಮಾಡಿ ಬೀದಿ ವ್ಯಾಪಾರಸ್ಥರಿಗೆ ಅನುಕೂಲ