ಕುಂದಾಪುರ: ಮೆಕ್ಕಾದ ಕುರಿತು ಅವಹೇಳನಕಾರಿ ಬರೆಹ ಪ್ರಕಟಿಸಿದ ಆರೋಪದಡಿ ಸೌದಿ ಅರೇಬಿಯಾದಲ್ಲಿ ಜೈಲುಪಾಲಾಗಿದ್ದ ಬೀಜಾಡಿ ನಿವಾಸಿ ಹರೀಶ್ ಬಂಗೇರ ಕೊನೆಗೂ ಬಿಡುಗಡೆಗೊಂಡು ಗುರುವಾರ ಕುಟುಂಬ ಸಮೇತರಾಗಿ ಆನೆಗುಡ್ಡೆ ಶ್ರೀ ವಿನಾಯಕ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಜನಸೇವಾ ಟ್ರಸ್ಟ್ ಹಾಗೂ ಟೀಮ್ ಅಭಿಮತ ನೇತೃತ್ವದಲ್ಲಿ ಕೋಟೇಶ್ವರ ದೇವಸ್ಥಾನದವರೆಗೆ ಗುರುವಾರ
ಬಿಐಎಸ್ ಹಾಲ್ಮಾರ್ಕ್ ಕಡ್ಡಾಯದ ನಂತರದ ನಿಯಮಗಳಿಂದ ಚಿನ್ನದ ಕುಶಲಕರ್ಮಿಗಳು ಹಾಗೂ ಸಣ್ಣ ವ್ಯಾಪಾರಿಗಳ ಜೀವನದಲ್ಲಿ ಉಂಟಾದ ಸಂಕಷ್ಟವನ್ನು ಮಂಗಳೂರಿನಲ್ಲಿ ನಡೆದ ಸಂವಾದ ಕಾರ್ಯಕ್ರಮದಲ್ಲಿ ಕೇಂದ್ರ ಸರಕಾರದ ಸಚಿವರಾಗಿರುವ ಶ್ರೀ ರಾಜೀವ ಚಂದ್ರಶೇಖರ ಅವರಲ್ಲಿ ದ.ಕ. ಚಿನ್ನದ ಕೆಲಸಗಾರರ ಸಂಘ ಹಾಗೂ ದೈವಜ್ಞ ಬ್ರಾಹ್ಮಣರ ಚಿನ್ನ-ಬೆಳ್ಳಿ ಕೆಲಸಗಾರರ ಸಂಘದ ಮುಖೇನ ಮನವಿಯನ್ನು ಸಲ್ಲಿಸಲಾಯಿತು.ಸಭೆಯಲ್ಲಿ ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಸದಸ್ಯರು ಹಾಗೂ ಚಿನ್ನಾಭರಣ
ಖಾಸಗಿ ಬಸ್ ಪ್ರಯಾಣ ದರವನ್ನು ಜಿಲ್ಲಾಡಳಿತ ಏಕಪಕ್ಷೀಯ ನಿರ್ಧಾರ ಮಾಡಿದೆ ಎಂದು ಆಕ್ಷೇಪಿಸಿ ಜಾತ್ಯಾತೀತ ಪಕ್ಷಗಳ ಹಾಗೂ ಸಮಾನ ಮನಸ್ಕ ಸಂಫಟನೆಗಳ ಒಕ್ಕೂಟ ದ.ಕ.ಜಿಲ್ಲೆ ವತಿಯಿಂದ ನಗರದ ಕ್ಲಾಕ್ ಟವರ್ ಬಳಿ ಪ್ರತಿಭಟನೆ ನಡೆಯಿತು. ಬಸ್ ಪ್ರಯಾಣ ದರ ಏರಿಕೆ ಹಾಗೂ ಜಿಲ್ಲಾಡಳಿತ ವಿರುದ್ಧ ಘೋಷಣೆ ಕೂಗಿದರು. ಸಾರಿಗೆ ಪ್ರಾಧಿಕಾರದ ಸಭೆ ಕರೆಯದೆ ಜಿಲ್ಲಾಧಿಕಾರಿ ಬಸ್ ದರವನ್ನು ಏರಿಕೆ ಮಾಡಿ ಏಕಪಕ್ಷೀಯ ನಿರ್ಧಾರ ಮಾಡಿದ್ದಾರೆ ಎಂದು ಸಿಪಿಎಂ ಮುಖಂಡ ಸುನೀಲ್ ಕುಮಾರ್ ಬಜಾಲ್
ಸುರತ್ಕಲ್ :ಮುಕ್ಕದಲ್ಲಿರುವ ಶ್ರೀನಿವಾಸ್ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಅಂಡ್ ರಿಸರ್ಚ್ ಸೆಂಟರ್ ನಲ್ಲಿ ಹೊಸ ವೆಂಟಿಲೇಟರ್ ಯಂತ್ರವನ್ನು ಕರ್ನಾಟಕ ಬ್ಯಾಂಕ್ ಪ್ರಧಾನ ಕಚೇರಿ ಮಂಗಳೂರು ಇವರ ವತಿಯಿಂದ ಕೊಡುಗೆಯಾಗಿ ನೀಡಲಾಯಿತು. ಶ್ರೀನಿವಾಸ್ ವಿಶ್ವವಿದ್ಯಾಲಯದ ಕುಲಾಧಿಪತಿ ಹಾಗೂ ಎ ಶಾಮ್ ರಾವ್ ಪ್ರತಿಷ್ಠಾನಾದ ಅಧ್ಯಕ್ಷಾರಾದ ಡಾ. ಸಿಎ. ಎ. ರಾಘವೇಂದ್ರ ರಾವ್ ರವರ ಆಶೀರ್ವಾದದೊಂದಿಗೆ ಮತ್ತು ಕರ್ನಾಟಕ ಬ್ಯಾಂಕಿನ ವ್ಯವಸ್ಥಾಪಕ ನಿರ್ದೇಶಕರಾದಂತ
ಸಮುದ್ರದಲ್ಲಿ ಹಡಗು ಮುಳುಗಡೆಯಾಗಿರುವ ಜಾಗದಲ್ಲಿ ಎಚ್ಚರಿಕೆ ಗುರುತು ಮಾಡುವ ಕುರಿತು ಸಂಬಂಧಪಟ್ಟ ಅಧಿಕಾರಿಗಳಿಗೆ ಈಗಾಗಲೇ ಸೂಚನೆ ಕೊಟ್ಟಿದ್ದೇನೆ ಎಂದು ಮೀನುಗಾರಿಕಾ ಸಚಿವ ಎಸ್. ಅಂಗಾರ ಹೇಳಿದ್ರು. ಈ ಕುರಿತು ಮಂಗಳೂರಲ್ಲಿ ಸುದ್ದಿಗಾರ ಪ್ರಶ್ನೆಯೊಂದಕ್ಕೆ ಉತ್ತರಿಸಿ ಮಾತನಾಡಿದ್ರು, ಸಮುದ್ರದಲ್ಲಿ ಹಡಗು ಮುಳಗಡೆಯಾಗಿರುವ ಜಾಗದಲ್ಲಿ ಯಾವುದೇ ಗುರುತು ಇಲ್ಲದ ಕಾರಣ ಮತ್ತೆ ಅವಘಾತಯಾಗುತ್ತೆ ಎಂಬ ದೂರು ಬಂದಿದೆ. ಈ ನಿಟ್ಟಿನಲ್ಲಿ ಮುಳುಗಡೆಯಾಗಿರುವ ಜಾಗದಲ್ಲಿ
ಮುಂದಿನ ದಿನಗಳಲ್ಲಿ ಭಾರತ್ ನೆಟ್ ಯೋಜನೆಯನ್ನ ೫ ಸಾವಿರ ಹಳ್ಳಿಗಳಿಗೆ ತಲುಪಿಸುವ ಯೋಜನೆ ಹಾಕಿದ್ದೇವೆ ಎಂದು ಕೌಶಲಾಭಿವೃದ್ಧಿ ಮತ್ತು ಉದ್ಯಮ ಶೀಲತೆ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಹೇಳಿದ್ರು. ಅವರು ಮಂಗಳೂರಲ್ಲಿ ಜನಾಶೀರ್ವಾದ ಯಾತ್ರೆಗೆ ಚಾಲನೆ ನೀಡಿದ ಬಳಿಕ, ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ರು, ಅದನ್ನ ಮತ್ತಷ್ಟು ಉತ್ತಮವಾಗಿ ಜನರಿಗೆ ತಲುಪಿಸುವ ಜವಾಬ್ದಾರಿ ನಮ್ಮ ಮೇಲಿದೆ.ಅದರ ಜೊತೆಗೆ ೫ ಸಾವಿರ ಹಳ್ಳಿಗಳಿಗೆ ಇಂಟರ್ ನೆಟ್ ತಲುಪಿಸುವ ಯೋಜನೆ
ಬಿಎನ್ಐ ಮಂಗಳೂರು ವತಿಯಿಂದ ಕರಾವಳಿ ಎಕ್ಸ್ ಪೋ 2021 ವರ್ಚುವಲ್ ಬಿಸಿನೆಸ್ ಎಕ್ಸಿಬಿಷನ್ ಅನ್ನು ಆಗಸ್ಟ್ 20ರಿಂದ ಆಗಸ್ಟ್ 22ರ ವರೆಗೆ ಆಯೋಜಿಸುತ್ತಿದ್ದೇವೆ ಎಂದು ಬಿಎನ್ಐ ಮಂಗಳೂರಿನ ಕರಾವಳಿ ಎಕ್ಸ್ ಪೋ ಇದರ ಅಧ್ಯಕ್ಷರಾದ ಸುನಿಲ್ ದತ್ ಪೈ ತಿಳಿಸಿದರು. ಅವರು ಮಂಗಳೂರಿನ ಪ್ರೆಸ್ಕ್ಲಬ್ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, ಬಿಎನ್ಐ ಮಂಗಳೂರಿನ ನಾಲ್ಕು ಅಧ್ಯಾಯಗಳ ಭಾಗವಾಗಿದೆ. ಈ ಸಾಂಕ್ರಾಮಿಕ ಸಮಯದಲ್ಲಿ ಬಿಎನ್ಐ ಮಂಗಳೂರು ವರ್ಚುವಲ್ ಎಕ್ಸ್ಪೋವನ್ನು
Successful Total Knee Replacement Surgery at Srinivas Hospital at an Affordable Cost Mr.N presented to Srinivas medical college with two painful knees and with the difficulty to walk . He was hopeful to find a solution for a problem and pain for which he was suffering from the past 10 years. He was a patient […]
ಕೊರೊನಾ ವೈರಸ್ ಸೋಂಕಿಗೆ ಹೆದರಿ ದಂಪತಿ ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಮೃತದೇಹದ ಕೊರೊನಾ ತಪಾಸಣಾ ವರದಿಯಲ್ಲಿ ನೆಗೆಟಿವ್ ಬಂದಿದ್ದು, ಪೊಲೀಸರು ಎಲ್ಲಾ ಆಯಾಮದಲ್ಲಿಯೂ ತನಿಖೆ ಆರಂಭಿಸಿದ್ದಾರೆ. ಮಂಗಳೂರು ಹೊರವಲಯದ ಸುರತ್ಕಲ್ನ ಅಪಾರ್ಟ್ಮೆಂಟ್ನಲ್ಲಿ ರಮೇಶ್ ಹಾಗೂ ಗುಣಾ ದಂಪತಿ ಆತ್ಮಹತ್ಯೆ ಪ್ರಕರಣ ಆತಂಕವನ್ನು ಮೂಡಿಸಿತ್ತು. ಡೆತ್ನೋಟ್ ನಲ್ಲಿ ಕೊರೊನಾ ಹಾಗೂ ಬ್ಲ್ಯಾಕ್ ಫಂಗಸ್ಗೆ ಹೆದರಿ ಆತ್ಮಹತ್ಯೆ
ಕರಾವಳಿ ಭಾಗದಲ್ಲಿ ಹೆಚ್ಚುತ್ತಿರುವ ಲವ್ ಜಿಹಾದ್ ಮತ್ತು ಉಗ್ರಾಗಾಮಿಗಳ ಕೃತ್ಯದ ಬಗ್ಗೆ ಉನ್ನತಮಟ್ಟದ ತನಿಖೆ ನಡೆಸಬೇಕೆಂದು ಆಗ್ರಹಿಸಿ ಹಿಂದೂ ಜಾಗರಣದ ವೇದಿಕೆ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು. ಮಂಗಳೂರಿನ ಕ್ಲಾಕ್ ಟವರ್ ಮುಂಭಾಗದಲ್ಲಿ ನಡೆದ ಪ್ರತಿಭಟನೆಯನು ಹಮ್ಮಿಕೊಂಡಿದ್ದರು. ಈ ವೇಳೆ ಮಾತನಾಡಿದ ಹಿಂದೂ ಜಾಗರಣ ವೇದಿಕೆಯ ಗಣರಾಜ್ ಭಟ್ ಕೆದಿಲ ಅವರು ಮಂಗಳೂರಿನಲ್ಲಿ ಈವರೆಗೆ ನಡೆದಿರುವ ಎಲ್ಲಾ ಭಯೋತ್ಪಾದಕ ಚಟುವಟಿಕೆಗಳು ಮತ್ತು ಕೇರಳ ಮತ್ತು ಭಟ್ಕಳ ನಂಟು


















