Home ಕರಾವಳಿ Archive by category ಮಂಗಳೂರು (Page 301)

ಆಹಾರ ಕಿಟ್ ಹಂಚಿಕೆಯಲ್ಲಿ ಭ್ರಷ್ಟಾಚಾರ:ಲೋಕಾಯುಕ್ತಕ್ಕೆ ದೂರು ನೀಡಲು ಸಿಐಟಿಯು ತೀರ್ಮಾನ

ಕರ್ನಾಟಕ ರಾಜ್ಯ ಕಟ್ಟಡ ಕಾರ್ಮಿಕ ಕಲ್ಯಾಣ ಮಂಡಳಿಯಿಂದ ವಲಸೆ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಹಂಚಲು ಕರೆಯಲಾದ ಟೆಂಡರ್ ಪ್ರಕ್ರಿಯೆ, ಆಹಾರ ಕಿಟ್ ಗಳ ಕಳಪೆ ಗುಣಮಟ್ಟ ಮತ್ತು ಖರೀದಿಯಲ್ಲಿ ಅವ್ಯವಹಾರ, ರಾಜಕೀಯ ಮಧ್ಯಪ್ರವೇಶ ಕುರಿತು ಲೋಕಾಯುಕ್ತಕ್ಕೆ ದೂರು ಸಲ್ಲಿಸಲು ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಶನ್ (ಸಿಐಟಿಯು) ನಿರ್ಧರಿಸಿದೆ.

Srinivas University Virtual Conference on “Reform, Perform and Transform: Challenges and Opportunities”

Mangaluru: College of Social Sciences and Humanities, Srinivas University had organised a Virtual Conference on “Reform, Perform and Transform: Challenges and Opportunities” on Saturday 26th June, 2021. Mr. Pradeep Ghorphade, Director of Human Resource, Sheraton Grand Bangalore- Marriott International was the Chief Guest of the function and in his inaugural address said In

ಮಂಗಳೂರು ಶ್ರೀನಿವಾಸ್ ವಿವಿಯಲ್ಲಿ ವರ್ಚುವಲ್ ಸಮ್ಮೇಳನ

ಮಂಗಳೂರು: ಶ್ರೀನಿವಾಸ್ ವಿಶ್ವವಿದ್ಯಾಲಯದ ಕಾಲೇಜ್ ಆಫ್ ಸೋಶಿಯಲ್ ಸೈನ್ಸ್ ಆಂಡ್ ಹ್ಯೂಮಾನಿಟಿಸ್ ಇದರ ವಿಜ್ಞಾನ, ಸಾಮಾಜಿಕ ವಿಜ್ಞಾನ, ನಿರ್ವಹಣೆ, ಮಾಹಿತಿ ವಿಜ್ಞಾನ, ಕಾನೂನು ಮತ್ತು ಶಿಕ್ಷಣ ಕ್ಷೇತ್ರಗಳಲ್ಲಿ ‘ಸುಧಾರಣೆ, ಪ್ರದರ್ಶನ ಮತ್ತು ಪರಿವರ್ತನೆ: ಸವಾಲುಗಳು ಮತ್ತು ಅವಕಾಶಗಳು’ ಎಂಬ ವಿಷಯದ ಕುರಿತು ಆನ್ಲೈನ್ ವೇದಿಕೆಯ ಮೂಲಕ ವರ್ಚುವಲ್ ಸಮ್ಮೇಳನ ನಡೆಯಿತು. ಮುಖ್ಯ ಅತಿಥಿಯಾಗಿ ಮಾತನಾಡಿದ ಶೆರಾಟನ್ ಗ್ರ್ಯಾಂಡ್ ಬೆಂಗಳೂರು- ಮ್ಯಾರಿಯಟ್ ಇಂಟರ್ನ್ಯಾಷನಲ್ ನ

ಮಂಗಳೂರಿನಲ್ಲಿ ವಿವಿಧ ಪೊಲೀಸ್ ಠಾಣೆಗಳಲ್ಲಿ ವಶಪಡಿಸಿಕೊಂಡ ಮಾದಕ ವಸ್ತುಗಳ ನಾಶ

ಮಂಗಳೂರು: ಮಂಗಳೂರು ಕಮಿಷನರೇಟ್ ಹಾಗೂ ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವ್ಯಾಪ್ತಿಯಲ್ಲಿ ವಿವಿಧ ಪೊಲೀಸ್ ಠಾಣೆಗಳಲ್ಲಿ ವಶಪಡಿಸಿಕೊಳ್ಳಲಾದ 354 ಕೆಜಿ ಮಾದಕ ದ್ರವ್ಯ ವಸ್ತುಗಳನ್ನು ಮುಲ್ಕಿ ಕೊಲನಾಡ್ ಜಂಕ್ಷನ್ ಸಮೀಪದ ಬಯೋ ಮೆಡಿಕಲ್ ವೇಸ್ಟ್ ಟ್ರೀಟ್‌ಮೆಂಟ್ ರೂಮ್‌ನಲ್ಲಿ ಶನಿವಾರ ನಾಶಪಡಿಸಲಾಯಿತು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್, ಮಾದಕ ವಸ್ತು ವಿರೋಧಿ ದಿನದ ಪ್ರಯುಕ್ತ ನಡೆಸಿದ ಕಾರ್ಯಾಚರಣೆ ಹಾಗೂ ವಿವಿಧ ಪೊಲೀಸ್

ಶಿಕ್ಷಣದಲ್ಲಿ ಸಮಗ್ರ ಗುಣಮಟ್ಟ ನಿರ್ವಹಣೆ’ ಬಗ್ಗೆ ಜೂ.28ರಂದು ವರ್ಚುವಲ್ ವಿಚಾರ ಸಂಕಿರಣ

ಮಂಗಳೂರು: ಶ್ರೀನಿವಾಸ ವಿ.ವಿ ಯ ಶಿಕ್ಷಣ ವಿದ್ಯಾಲಯದ ವತಿಯಿಂದ ‘ಶಿಕ್ಷಣದಲ್ಲಿ ಸಮಗ್ರ ಗುಣಮಟ್ಟ ನಿರ್ವಹಣೆ’ ಬಗ್ಗೆ ಜೂ.28ರಂದು ವರ್ಚುವಲ್ ವಿಚಾರ ಸಂಕಿರಣ ನಡೆಯಲಿದೆ. ಈ ವಿಚಾರಸಂಕಿರಣದಲ್ಲಿ ಮಹಾತ್ಮ ಜ್ಯೋತಿ ಬಾಪುಲೆ ರೋಹಿಲ್ ಖಂಡ್, ಉತ್ತರ ಪ್ರದೇಶ ವಿ.ವಿಯ ಶಿಕ್ಷಣ ವಿಭಾಗದ ಪ್ರೊ. ಗೌರವ್ ರಾವ್, ದಿಕ್ಸೂಚಿ ಭಾಷಣವನ್ನು ಮಂಡಿಸಲಿದ್ದಾರೆ. ಶ್ರೀನಿವಾಸ್ ವಿ.ವಿಯ ಸಹ ಕುಲಾಧಿಪತಿ ಡಾ. ಸಿಎ. ಎ. ರಾಘವೇಂದ್ರ ರಾವ್, ಇವರ ಉತ್ತರಾಧಿತ್ವದಲ್ಲಿ ನಡೆಯುವ,

ದಕ್ಷಿಣ ಕನ್ನಡ ಜಿಲ್ಲಾಡಳಿತ ಮತ್ತು ರೆಡ್‍ಕ್ರಾಸ್ ಸಂಸ್ಥೆಯ ಸಹಕಾರದೊಂದಿಗೆ ಕೋವಿಡ್ ಲಸಿಕಾ ಕಾರ್ಯಕ್ರಮ

ಬೈಕಂಪಾಡಿ ಮಹಿಳಾ ಸಮಾಜದ ವತಿಯಿಂದ ದಕ್ಷಿಣ ಕನ್ನಡ ಜಿಲ್ಲಾಡಳಿತ ಮತ್ತು ರೆಡ್‍ಕ್ರಾಸ್ ಸಂಸ್ಥೆಯ ಸಹಕಾರದೊಂದಿಗೆ ಇಂದಿರಾ ಮಾಧವ ವಿದ್ಯಾರ್ಥಿ ಭವನದಲ್ಲಿ ಕಳೆದ ಮೂರು ದಿನಗಳಿಂದ ಕೋವಿಡ್ ಲಸಿಕೆ ವಿತರಣಾ ಕಾರ್ಯಕ್ರಮ ನಡೆಯುತ್ತಿದೆ.ಬೈಕಂಪಾಡಿಯ ಎಲ್ಲಾ ವಯೋ ಮಾನದ ಜನರಿಗೆ ಮತ್ತು ಮುಖ್ಯವಾಗಿ ಮೀನುಗಾರಿಕಾ ವೃತ್ತಿಯವರಿಗೆ ಲಸಿಕೆಯನ್ನು ನೀಡುತ್ತಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಬೈಕಂಪಾಡಿ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ನವೀನ್ ಸಾಲ್ಯಾನ್ ಅವರು ಮಾತನಾಡಿ,

ಡ್ರಗ್ಸ್ ಮುಕ್ತ ಮಂಗಳೂರಿಗೆ ಸಹಕರಿಸಿ: ಪೊಲೀಸ್ ಕಮೀಷನರ್ ಎನ್. ಶಶಿಕುಮಾರ್

ಮಂಗಳೂರು ಪೊಲೀಸ್ ಕಮೀಷನರ್ ವ್ಯಾಪ್ತಿಯಲ್ಲಿ ಇತ್ತೀಚಿನ ದಿನಗಳಲ್ಲಿ ಮಾದಕದ್ರವ್ಯಗಳಿಗೆ ಸಂಬಂಧಿಸಿ ಸಾಕಷ್ಟು ಪ್ರಕರಣಗಳನ್ನು ಪತ್ತೆಹಚ್ಚಿರುವುದಲ್ಲದೆ, ಪ್ರಮುಖ ಆರೋಪಿಗಳನ್ನೂ ಬಂಧಿಸಲಾಗಿದೆ. ಡ್ರಗ್ಸ್ ಮುಕ್ತ ಮಂಗಳೂರು ಮಾಡುವಲ್ಲಿ ಇಲಾಖೆ ತನ್ನೆಲ್ಲಾ ಪ್ರಯತ್ನಗಳನ್ನು ಮಾಡುತ್ತಿದ್ದು, ಜನರು ಸಹಕರಿಸಬೇಕೆಂದು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಮನವಿ ಮಾಡಿಕೊಂಡಿದ್ದಾರೆ. ಅವರು ಮಂಗಳೂರಲ್ಲಿ ವಿಕೇಂಡ್ ಕರ್ಫ್ಯೂ ಹಿನ್ನೆಲೆಯಲ್ಲಿ ಬಂದೋಬಸ್ತ್‌ಗಳ ವೀಕ್ಷಣೆ ಮಾಡಿ,

ಮರಕಡದಲ್ಲಿ ಹಿರಿಯ ಚೇತನಗಳೊಂದಿಗೆ ಮಾತುಕತೆ : ತ್ಯಾಗವನ್ನು ಅಭಿನಂದಿಸಿ ಸನ್ಮಾನಿಸಿದ ಶಾಸಕ ಡಾ. ಭರತ್ ಶೆಟ್ಟಿ

ಇಂದಿರಾಗಾಂಧಿ ಹೇರಿದ ತುರ್ತು ಪರಿಸ್ಥಿತಿಯನ್ನು ವಿರೋಧಿಸಿ ವಂದೇ ಮಾತರಂ ಘೋಷಣೆ ಕೂಗುತ್ತಾ ಪ್ರತಿಭಟನೆ ಮಾಡಿದ ಕಾರಣಕ್ಕೆ ಜೈಲುವಾಸ ಶಿಕ್ಷೆ ಅನುಭವಿಸಿ ಕಳಪೆ ಆಹಾರವನ್ನು ಸೇವಿಸುವ ಪರಿಸ್ಥಿತಿ ಬಂದಾಗಲೂ ಜೈಲಿನಲ್ಲಿ ಸ್ವಾತಂತ್ರ್ಯಯೋಧರ ಕಥೆಗಳನ್ನು ವಾಚಿಸುತ್ತಾ, ಜೈಲಿನಲ್ಲಿಯೇ ಸಂಘದ ಶಾಖೆ ಮಾಡುತ್ತಾ, ಭಜನೆಗಳನ್ನು ಹಾಡುತ್ತಾ ಕಳೆದ ದಿನಗಳನ್ನು ಹಿರಿಯರು ಹೇಳುವಾಗ ರೋಮಾಂಚನವಾಗುತ್ತದೆ ಎಂದು ಶಾಸಕರಾದ ಡಾ.ಭರತ್ ಶೆಟ್ಟಿ ಹೇಳಿದರು. ಅವರು ಮರಕಡ ವಾರ್ಡಿನ ಲೀಲಾ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವೀಕೆಂಡ್ ಕರ್ಪ್ಯೂ : ಮಂಗಳೂರಲ್ಲಿ ಅನಗತ್ಯ ಓಡಾಡುತ್ತಿದ್ದ ವಾಹನಗಳು ಸೀಝ್

 ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಕಟ್ಟುನಿಟ್ಟಿನ ವೀಕೆಂಡ್ ಕರ್ಪ್ಯೂ ಹಿನ್ನೆಲೆನಗರದ ಕಮಿಷನರೇಟ್ ವ್ಯಾಪ್ತಿಯಲ್ಲಿ ಬಿಗಿ ಬಂದೋ ಬಸ್ ಮಾಡಲಾಗಿದೆ. ನಗರದಲ್ಲಿ ಅನಗತ್ಯವಾಗಿ ಓಡಾಡುತ್ತಿದ್ದವರ ವಾಹನಗಳಿಗೆ ಪೊಲೀಸರು ಬ್ರೇಕ್ ಹಾಕಿದ್ದಾರೆ.40ಕ್ಕೂ ಅಧಿಕ ಕಡೆ ಚೆಕ್ ಪೋಸ್ಟ್‍ಗಳನ್ನು ಮಾಡಿದ್ದು ಪ್ರತೀ ಚೆಕ್‍ಪೋಸ್ಟ್‍ನಲ್ಲೂ 10ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ.. ಮೆಡಿಕಲ್ ಮತ್ತು ತುರ್ತು ಸೇವೆ ಹೊರತುಪಡಿಸಿ ಸಂಚರಿಸೋ ವಾಹನಗಳನ್ನು ಪೊಲೀಸರು ಸೀಝ್

ವೀಕೆಂಡ್ ಕರ್ಫ್ಯೂಗೆ ಕಟ್ಟುನಿಟ್ಟಿನ ಕ್ರಮ: ಎಸಿಪಿ ಮಹೇಶ್ ಕುಮಾರ್

ಸರಕಾರದ ಆದೇಶದಂತೆ ದಕ ಜಿಲ್ಲೆಯಲ್ಲಿ ವೀಕೆಂಡ್ ಕರ್ಫ್ಯೂ ಕಟ್ಟುನಿಟ್ಟಾಗಿ ಪಾಲಿಸುವ ಕುರಿತಾಗಿ ಪೋಲಿಸರಿಗೆ ಮುಂಜಾಗ್ರತಾ ನಿಯಮಗಳ ಕುರಿತಾಗಿ ಪಣಂಬೂರು ಉಪವಿಭಾಗ ಮಟ್ಟದ ಪೋಲೀಸರಿಗೆ ಮಾಹಿತಿ ಕಾರ್ಯಕ್ರಮವು ಬೈಕಂಪಾಡಿ ಎಪಿ ಎಮ್ ಸಿ ಸಂಕೀರ್ಣ ಕಟ್ಟಡದ ಬಳಿ ಜರುಗಿತು. ಪಣಂಬೂರು ಸಹಾಯಕ ಪೋಲೀಸ್ ಆಯುಕ್ತ ಎಸ್ ಮಹೇಶ್ ಕುಮಾರ್ ಅವರು ಮಾತನಾಡಿ, ಸರಕಾರದ ಹಾಗೂ ದಕ ಜಿಲ್ಲಾಧಿಕಾರಿಗಳ ಆದೇಶದ ಪ್ರಕಾರ ಶುಕ್ರವಾರ ಸಂಜೆ ೭ ರಿಂದ ಕಟ್ಟುನಿಟ್ಟಿನ ಕ್ರಮ ಪಾಲಿಸಲು ಆದೇಶ