ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜೂನ್ 23ರಿಂದ ಬೆಳಗ್ಗೆಯಿಂದ ಮಧ್ಯಾಹ್ನ 2ರವರೆಗೆ ಎಲ್ಲಾ ಅಂಗಡಿಗಳನ್ನು ತೆರೆಯಲು ಅವಕಾಶ ನೀಡಲಾಗಿದೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮಕ್ಕೆ ಮಾಹಿತಿ ನೀಡಿದ ಸಚಿವರು, ಜೂನ್ 23ರಿಂದ ಜವಳಿ, ಝೆರಾಕ್ಸ್ , ಚಪ್ಪಲಿ ಸೇರಿದಂತೆ ಇತರ ವ್ಯಾಪಾರಸ್ಥರು ಬದುಕು ಕಟ್ಟಿಕೊಳ್ಳಲು ಕಷ್ಟ ಎಂಬ ದೂರಿನ
SRINIVAS UNIVERSITY – BBA PORT SHIPPING MANAGEMENT AND LOGISTICS, college of Management and commerce celebrated International Yoga Day 2021 with much enthusiasm and passion with the theme ‘Yoga for wellness – Yoga for Health at home”. Yoga is a ray of hope against Covid-19 as said by our Honourable Prime Minister Narendra Modi in his […]
ಕರಾವಳಿ ಕರ್ನಾಟಕದಲ್ಲಿ ಮನೆ ಮಾತಾಗಿರುವ ವಿ4ನ್ಯೂಸ್ ವಾಹಿನಿಗೆ 16ರ ಸಂಭ್ರಮ. ಈ ಸಂಭ್ರಮವನ್ನು ಕೋವಿಡ್ ವಾರಿಯರ್ಸ್ಗಳಿಗೆ ಗೌರವಾರ್ಪಣೆ ಸಲ್ಲಿಸುವ ಮೂಲಕ ವಿನೂತನವಾಗಿ ಆಚರಿಸಲಾಯಿತು. ಕರಾವಳಿಯಲ್ಲಿ ನಡೆಯುವ ಕ್ಷಿಪ್ರ ಬೆಳವಣಿಗೆಗಳನ್ನು ನೇರಪ್ರಸಾರದಲ್ಲೇ ಅತ್ಯಂತ ವೇಗವಾಗಿ ಪ್ರಸಾರ ಮಾಡುವ ನ್ಯೂಸ್ ಬುಲೆಟಿನ್ಗಳು, ಸಮಸ್ಯೆಗಳಿಗೆ ಬೆಳಕು ಚೆಲ್ಲುವ ಡಿಬೇಟ್ ಶೋಗಳು, ಮನರಂಜನಾ ಕಾರ್ಯಕ್ರಮಗಳು, ಕಾಮಿಡಿ ರಿಯಾಲಿಟಿ ಶೋ, ಹೆಲ್ತ್ ಶೋಗಳು, ಶೈಕ್ಷಣಿಕ ಕಾರ್ಯಕ್ರಮಗಳು,
ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಮಂಗಳೂರಿನ ಡಾ. ಎನ್ಎಸ್ಎಎಂ ಪದವಿ ಪೂರ್ವ ಕಾಲೇಜಿನಲ್ಲಿ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಕಾಲೇಜು ಮತ್ತು ಕಾಲೇಜಿನ ಎನ್ಎಸ್ಎಸ್ ವತಿಯಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಹಲವಾರು ಮಂದಿ ಯೋಗ ಪ್ರದರ್ಶನ ನಡೆಸಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಪತಂಜಲಿ ಯೋಗ ಶಿಕ್ಷಣ ಸಮಿತಿಯ ಮುಖ್ಯ ಶಿಕ್ಷಕ ಜನಾರ್ದನ್, ಪ್ರಧಾನಿ ನರೇಂದ್ರ ಮೋದಿಯ ಆಶಯದಂತೆ ಪ್ರತೀ ವರ್ಷವೂ ಯೋಗ
ನವಮಂಗಳೂರು ಬಂದರಿನ 14ನೇ ಬರ್ತ್ನಲ್ಲಿ 10ಚಕ್ರದ ಕಂಟೈನರ್ ಲಾರಿಯೊಂದು ನಿಯಂತ್ರಣ ತಪ್ಪಿ ಸಮುದ್ರಕ್ಕೆ ಬಿದ್ದ ಘಟನೆ ರವಿವಾರ ತಡರಾತ್ರಿ ನಡೆದಿದೆ. ಕಂಟೈನರ್ ಲಾರಿ ಚಾಲಕ ಉತ್ತರ ಕರ್ನಾಟಕ ಮೂಲದ ರಾಜೇಸಾಬ (24) ಎಂಬವರ ಮೃತದೇಹ ಪತ್ತೆಯಾಗಿದ್ದು, ಲಾರಿ ಕ್ಲೀನರ್ ಭೀಮಪ್ಪ (35) ನಾಪತ್ತೆಯಾಗಿದ್ದಾರೆ. ಭೀಮಪ್ಪ ಅವರಿಗಾಗಿ ತೀವ್ರ ಹುಡುಕಾಟ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಮಂಗಳೂರು ಉತ್ತರ ಸಂಚಾರ ಪೊಲೀಸರು ಭೇಟಿ ನೀಡಿ, ಪರಿಶೀಲನೆ
V4 ವಾಹಿನಿ ಆರಂಭವಾಗಿ 16 ವರ್ಷಗಳು ಸಂದಿರುವ ಇವತ್ತು ಯೆಯ್ಯಾಡಿಯಲ್ಲಿರುವ ಚಾನೆಲ್ ನ ಸ್ಟುಡಿಯೋದಲ್ಲಿ ಕೊರೊನಾ ವಾರಿಯರ್ಸ್ ಗಳಾಗಿ ಸೇವೆ ಸಲ್ಲಿಸುತ್ತಿರುವ ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರನ್ನು ಚಾನೆಲ್ ಪರವಾಗಿ ಮಂಗಳೂರು ನಗರ ಉತ್ತರ ಶಾಸಕರಾದ ಡಾ.ವೈ ಭರತ್ ಶೆಟ್ಟಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ವಿ4 ನ್ಯೂಸ್ ವಾಹಿನಿಯ ಆಡಳಿತ ನಿರ್ದೇಶಕರಾದ ಲಕ್ಷ್ಮಣ್ ಕುಂದರ್, ಉಪಾಧ್ಯಕ್ಷರಾದ ರೋಸ್ಲಿನ್ ಡಿಲೀಮಾ, ಪ್ರಮುಖರಾದ ಮೈಮ್ ರಾಮದಾಸ್, ತಾರಾನಾಥ ಉಪಸ್ಥಿತರಿದ್ದರು.
ದ.ಕ.ಜಿಲ್ಲೆಯಲ್ಲಿ ಸೋಮವಾರದಿಂದ ಲಾಕ್ಡೌನ್ ಸಡಿಲಿಕೆ ಮಾಡಲು ಜಿಲ್ಲಾಡಳಿತ ನಿರ್ಧಾರ ಕೈಗೊಂಡಿದೆ. ನಾಳೆಯಿಂದ ಬೆಳಗ್ಗೆ 7ರಿಂದ ಮಧ್ಯಾಹ್ನ 1ರವರೆಗೆ ಅಗತ್ಯ ಸಾಮಗ್ರಿ ವಸ್ತುಗಳ ಖರೀದಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ದ.ಕ.ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ. ದ.ಕ ಜಿಲ್ಲೆಯಲ್ಲಿ ಬೆಳಗ್ಗೆ 7 ರಿಂದ ಮಧ್ಯಾಹ್ನ 1ರವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಿದ್ದು, ಅನ್ಲಾಕ್ 1.0 ಭಾಗವಾಗಿ ಅಗತ್ಯವಸ್ತುಗಳ ಖರೀದಿಗೆ ಅವಧಿ ವಿಸ್ತರಣೆ
Mangalore: Finance Forum of College of Aviation studies, Srinivas university had organized “Business Plan” competition for BBA (Aviation Management)/ (Aviation and Logistic Management)/(Aviation, Travel and Tourism Management ) Students on Saturday 19th June 2021 “Business Plan” competition was organized in which Majority of teams had participated which comprised
ICECST-2021 – A two-day International Conference was inaugurated on 18thof June2021, at 9 am in the Mangala Hall, Hotel Srinivas by Mr.Sucheth D’Souza, Chief manger& Branch Head of Bank of Maharashra, Mangaluru. Dr. A. Srinivas Rao, Pro-chancellor of Srinivas University and Vice-President of A.Shama Rao Foundation, Mangaluru was the president of the function and
ನಗರದ ಮಂಗಳಾದೇವಿ ದೇವಸ್ಥಾನದ ಸಮೀಪದ ವೇದಿಕೆಯಲ್ಲಿ ಏಕಕಾಲದಲ್ಲಿ ನಾಲ್ಕು ಮದುವೆ ಕಾರ್ಯಕ್ರಮಗಳು ನಡೆಸುತ್ತಿದ್ದ ಸಂದರ್ಭ ಎಸಿ ಮದನ್ ಮೋಹನ್ ನೇತೃತ್ವದ ತಂಡ ದಾಳಿ ನಡೆಸಿ, ಕೇಸು ದಾಖಲಿಸಿದೆ. ನಿಯಮಬಾಹಿರವಾಗಿ ಮದುವೆ ಸಮಾರಂಭ ಆಯೋಜಿಸಿರುವುದಾಗಿ ಬಂದ ದೂರಿನ ಹಿನ್ನೆಲೆ ಈ ದಾಳಿ ನಡೆದಿದೆ. ಪಕ್ಷದ ನಾಯಕರೊಬ್ಬರ ಪುತ್ರಿಯ ಮದುವೆ ಸೇರಿದಂತೆ ಇನ್ನೂ ಮೂರು ವಿವಾಹಗಳು ನಡೆಯುತ್ತಿದ್ದವೆನ್ನಲಾಗಿದೆ. ಮದುವೆ ನೂರಕ್ಕೂ ಹೆಚ್ಚು ಜನರ ಗುಂಪುಗೂಡಿದ್ದರು ಎಂದು