Home ಕರಾವಳಿ Archive by category ಮಂಗಳೂರು (Page 306)

ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ನಿಂದ ಕೂಳೂರು-ಕುಳಾಯಿ ಪ್ರದೇಶದ ನಿರ್ಗತಿಕರಿಗೆ ಉಪಹಾರ

ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಯವರ ಹುಟ್ಟು ಹಬ್ಬದ ಪ್ರಯುಕ್ತ ಕುಳೂರು-ಕುಳಾಯಿ ಪ್ರದೇಶದ ನಿರ್ಗತಿಕರಿಗೆ ಊಟವನ್ನು ನೀಡುವುದರೊಂದಿಗೆಸುರತ್ಕಲ್ ಬ್ಲಾಕ್ ಕಾಂಗ್ರೆಸ್ ವತಿಯಿಂದ ಆರ್ಥಪೂರ್ಣವಾಗಿ ಆಚರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಶಾಸಕ ಮೊಯ್ದಿನ್ ಬಾವಾ ಅವರು ಕೊರೊನಾ ಲಾಕ್‌ಡೌನ್ ಸಂದರ್ಭದಲ್ಲಿ ಅನೇಕರ ಹಸಿವು ನೀಗಿಸುವ ಕಾರ್ಯಕ್ರಮವನ್ನು ಮಾಡುತ್ತಾ

ಯೆನೆಪೋಯ ಹಾಗೂ ಆವಿಷ್ಕಾರ ಯೋಗ ಸಹಯೋಗ :ವರ್ಚುವಲ್ ಯೋಗಾಭ್ಯಾಸ ಮತ್ತು ಅತಿಥಿ ಉಪನ್ಯಾಸ

ಅಂತರಾಷ್ಟ್ರೀಯ ಯೋಗ ದಿನದ ಪ್ರಯುಕ್ತ ಯೆನೆಪೋಯ (ಪರಿಗಣಿಸಲ್ಪಟ್ಟ ವಿಶ್ವವಿದ್ಯಾಲಯ) ಹಾಗೂ ಆವಿಷ್ಕಾರ ಯೋಗ ಸಹಯೋಗದಲ್ಲಿ ಜೂನ್ 21, ಸೋಮವಾರ ಬೆಳಿಗ್ಗೆ 6.30ರಿಂದ 7.30ರ ವರೆಗೆ ಯೋಗದಿನದ ಶಿಷ್ಟಾಚಾರದ ಯೋಗಭ್ಯಾಸವು ಅಂತರ್‌ಜಾಲ ಯೂಟ್ಯೂಬ್ ಲಿಂಕ್  https://youtu.be/-oW5zomdYCA ಹಾಗೂ ವಿ4 ನ್ಯೂಸ್‌ನ ಮೂಲಕ ನೇರಪ್ರಸಾರದೊಂದಿಗೆ ವರ್ಚುವಲ್ ಯೋಗಾಭ್ಯಾಸ ನಡೆಯಲಿದೆ. ಯೋಗ ಗುರು ಕುಶಾಲಪ್ಪ ಗೌಡ ಇವರು ಯೋಗಾಭ್ಯಾಸದ ತರಬೇತಿ ನಡೆಸಿಕೊಡಲಿದ್ದಾರೆ. ಯೋಗ ಅತಿಥಿ

ದ.ಕ. ಜಿಲ್ಲಾಡಳಿತದಿಂದ ಅಶಕ್ತರಿಗೆ ಉಚಿತ ಲಸಿಕೆ: ಸಂಚಾರಿ ಲಸಿಕಾ ವಾಹನಕ್ಕೆ ಚಾಲನೆ

ದ.ಕ. ಜಿಲ್ಲಾಡಳಿತ, ಇಂಡಿಯನ್ ರೆಡ್‌ಕ್ರಾಸ್ ದ.ಕ. ಜಿಲ್ಲಾ ಘಟಕ, ರೋಟರಿ ಮಂಗಳೂರು ಹಾಗೂ ಬ್ಯಾಂಕ್ ಆಫ್ ಬರೋಡಾ ಸಹಯೋಗದೊಂದಿಗೆ ಆರೋಗ್ಯ ಕಾರ್ಯಕರ್ತರು ವಾಹನದ ಮೂಲಕ ಅಶಕ್ತರಿಗೆ ಲಸಿಕೆ ನೀಡುವ ಸಂಚಾರಿ ಲಸಿಕಾ ಕೇಂದ್ರಕ್ಕೆ ಚಾಲನೆ ನೀಡುವ ಕಾರ್ಯಕ್ರಮ ನಡೆಯಿತು. ನಗರದ ಹಂಪನಕಟ್ಟೆಯ ವಿಶ್ವವಿದ್ಯಾನಿಲಯ ಕಾಲೇಜಿನ ಆವರಣದಲ್ಲಿ ದ.ಕ. ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಅವರು ಸಂಚಾರಿ ಲಸಿಕಾ ವಾಹನಕ್ಕೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ದ.ಕ.

Srinivas University, Pandeshwara Mangaluru || Nrithyothsava 2021

College of Aviation Studies, Srinivas University, Pandeshwara Mangaluru will be Organising Nrithyothsava 2021 for UG students (any stream) On June 21st 2021 NRITHYOTHSAVA 2021 is a National Level Classical Dance Competition for students those who are currently pursuing UG (any stream).The competition will be conducted online  via zoom. Students can perform Classical and

ದ.ಕ. ಜಿಲ್ಲಾ ಮಹಿಳಾ ಕಾಂಗ್ರೆಸ್‌ನಿಂದ ಮಕ್ಕಳಿಗೆ ಆರೋಗ್ಯಕರ ಕಿಟ್ ವಿತರಣೆ

ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಯವರ ಹುಟ್ಟು ಹಬ್ಬದ ಪ್ರಯುಕ್ತ ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಕಾಂಗ್ರೆಸ್ ವತಿಯಿಂದ ಕದ್ರಿ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಮಕ್ಕಳಿಗಾಗಿ ಆರೋಗ್ಯ ಕಿಟ್ ವಿತರಣಾ ಕಾರ್ಯಕ್ರಮ ಜರುಗಿತು. ಮಕ್ಕಳಿಗೆ ಆರೋಗ್ಯ ಕಿಟ್ ವಿತರಿಸಿದ ಮಾತನಾಡಿದ ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಅವರು, ಮಕ್ಕಳಿಗೆ ಮೂರನೇ ಅಲೆಯನ್ನು ಎದುರಿಸಲು ಆರೋಗ್ಯ ಕಿಟ್‌ಗಳನ್ನು ವಿತರಿಸುತ್ತಿದ್ದೇವೆ ಎಂದು ಹೇಳಿದರು. ಆನಂತರ ಮಾತನಾಡಿದ ದ.ಕ. ಜಿಲ್ಲಾ ಕಾಂಗ್ರೆಸ್

ಎಂಡೋಸಲ್ಫಾನ್ ಪೀಡಿತರಿಗೆ ವಿಶೇಷ ಪ್ಯಾಕೇಜ್ ಘೋಷಣೆಗೆ ಸಿಎಂ ಗೆ ಮನವಿ

ಕೋವಿಡ್ -19 ಎರಡನೇ ಅಲೆಯ ನಿಯಂತ್ರಣಕ್ಕಾಗಿ ಲಾಕ್ಡೌನ್ ಮುಂದುವರೆಸಿದ ಹಿನ್ನಲೆಯಲ್ಲಿ ಪ್ರಮುಖವಾಗಿ ದಕ್ಷಿಣ ಕನ್ನಡ ಜಿಲ್ಲೆ ಮತ್ತು ರಾಜ್ಯದ ಇತರ ಭಾಗದಲ್ಲಿರುವ ಎಂಡೋಸಲ್ಫಾನ್ ಪೀಡಿತರಿಗೆ ನೆರವಾಗುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮುತುವರ್ಜಿ ವಹಿಸಿ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕೆಂದು ರಾಜ್ಯದ ಮಾನ್ಯ ಮುಖ್ಯಮಂತ್ರಿಗಳಾದ ಯಡಿಯೂರಪ್ಪ ಅವರಿಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರು ಮನವಿ ಸಲ್ಲಿಸಿದರು.ಜೊತೆಗೆ ಕೊರೋನ ಸಂಕಷ್ಟದ ಈ ಸಂದರ್ಭದಲ್ಲಿ ಕೊರೋನ

ಅಶಕ್ತರ ನಿವಾಸಕ್ಕೆ ತೆರಳಿ ಲಸಿಕೆ‌ ದಕ್ಷಿಣ ಕನ್ನಡ ಜಿಲ್ಲಾಡಳಿತ ನಿರ್ಧಾರ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜಿಲ್ಲಾಡಳಿತದ ವತಿಯಿಂದ ನೀಡಲ್ಪಡುವ ಉಚಿತ ಲಸಿಕಾ ಶಿಬಿರ ಮುಂದುವರೆದಿದ್ದು, ಮುಂದಿನ ದಿನಗಳಲ್ಲಿ ಅಶಕ್ತರಿಗೂ ಉಚಿತ ಲಸಿಕೆ ನೀಡಲು ಜಿಲ್ಲಾಡಳಿತ ನಿರ್ಧರಿಸಿದೆ.ಈ ಹಿನ್ನಲೆಯಲ್ಲಿ ಅನಾರೋಗ್ಯಕ್ಕೀಡಾದವರಿಗೆ ಮತ್ತು ಅಶಕ್ತ ಹಿರಿಯ ನಾಗರಿಕರು ಸೇರಿದಂತೆ ಮನೆಯಿಂದ ಹೊರ ಬಂದು ಲಸಿಕೆ‌ ಹಾಕಿಸಿಕೊಳ್ಳಲು ಸಾಧ್ಯವಾಗದಿರುವವರ ಮನೆ ಮನೆಗೆ ಬಂದು ಲಸಿಕೆ‌ ನೀಡಲು ದ.ಕ.ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಆದೇಶಿಸಿದ್ದಾರೆ. ದಕ್ಷಿಣ ಕನ್ನಡ

ಹಡೀಲು ಗದ್ದೆಯಲ್ಲಿ ಭತ್ತ ಬೆಳೆಯೋಣ: ಶಾಸಕರಿಂದ ಪಂಚಾಯತ್ ಗಳೊಂದಿಗೆ ನಿರಂತರ ಸಭೆ

ಹಡೀಲು ಗದ್ದೆಯಲ್ಲಿ ಭತ್ತ ಬೆಳೆಯುವ ರೈತರಿಗೆ ಸರಕಾರ ಸೂಕ್ತ ಸೌಲಭ್ಯ ನೀಡಲಿದೆ. ಇದರ ಪ್ರಯೋಜನವನ್ನು ಪಡೆದು ಸರಕಾರದ ” ಹಡೀಲು ಗದ್ದೆಯಲ್ಲಿ ಭತ್ತ ಬೆಳೆಯೋಣ” ಯೋಜನೆ ಯಶಸ್ವಿಗೊಳಿಸಬೇಕು ಎಂದು ಶಾಸಕರಾದ ಡಾ.ವೈ ಭರತ್ ಶೆಟ್ಟಿ ಹೇಳಿದರು. ಅವರು ಎಡಪದವು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಪಂಚಾಯತ್ ವ್ಯಾಪ್ತಿಯ ಜನಪ್ರತಿನಿಧಿಗಳ, ಅಧಿಕಾರಿಗಳ ಸಭೆಯಲ್ಲಿ ಈ ಯೋಜನೆಯ ಸಮಗ್ರ ಮಾಹಿತಿ ನೀಡಿದರು. ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ ಕರ್ನಾಟಕ

ಕೋವಿಡ್ ಸಂದರ್ಭದಲ್ಲಿ ಪತ್ರಕರ್ತರಿಂದ ಸವಾಲಿನ ಮಧ್ಯೆ ಕಾರ್ಯ: ಶಿವಾನಂದ ತಗಡೂರು

ಕೊರೋನಾ ಸಂದರ್ಭದಲ್ಲಿ ವ್ರತ್ತಿನಿರತ ಪತ್ರಕರ್ತರು ಸವಾಲುಗಳ ಮಧ್ಯೆ ಕಾರ್ಯ ನಿರ್ವಹಿಸಿದ್ದಾರೆ.ಈ ನಡುವೆ ಹಲವು ಪತ್ರಕರ್ತರನ್ನು ನಾವು ಕಳೆದು ಕೊಂಡಿದ್ದೇವೆ ಎಂದು ಕರ್ನಾಟಕ ರಾಜ್ಯ ಕಾರ್ಯ ನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಹೇಳಿದರು. ಅವರು ಮಂಗಳೂರು ಪ್ರೆಸ್ ಕ್ಲಬ್ ನಲ್ಲಿಂದು ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತರ ಸಂಘದ ಸದಸ್ಯ ರನ್ನು ಭೇಟಿ ಮಾಡಿ. ಅಗಲಿದ ಪತ್ರಕರ್ತರಿಗೆ ಸಂತಾಪ ಸೂಚಿಸಿ ಮಾತನಾಡುತ್ತಿದ್ದರು. ಕಳೆದ ಬಾರಿ 31 ಮತ್ತು

ಚಿನ್ನಕ್ಕೆ ಹಾಲ್‌ಮಾರ್ಕಿಂಗ್ ಕಡ್ಡಾಯ: ಇದು ಖರೀದಿದಾರರು, ಮಾರಾಟಗಾರರಿಗೆ ಅತ್ಯಗತ್ಯ: ಎಂ.ಪಿ.ಅಹ್ಮದ್

ಬೆಂಗಳೂರು: ಗ್ರಾಹಕರ ಹಕ್ಕುಗಳು ಅತ್ಯಂತ ಮಹತ್ವ ಮತ್ತು ಅಗತ್ಯ ಎಂಬುದನ್ನು ಖಚಿತಪಡಿಸಿಕೊಳ್ಳಲು ಸರ್ಕಾರಗಳು ಅನೇಕ ಕಾನೂನುಗಳನ್ನು ತಂದಿವೆ. ಗ್ರಾಹಕರು ತಾವು ಖರೀದಿಸುವ ಯಾವುದೇ ಉತ್ಪನ್ನವಾಗಲೀ ಅದಕ್ಕೆ ನೀಡುವ ಹಣಕ್ಕೆ ತಕ್ಕಂತೆ ಮೌಲ್ಯವನ್ನು ಖಾತರಿಪಡಿಸುವ ನಿಟ್ಟಿನಲ್ಲಿ ಗ್ರಾಹಕ ಸಂರಕ್ಷಣಾ ಕಾಯ್ದೆ 1986 ರಲ್ಲಿ ಜಾರಿಗೆ ತರಲಾಗಿದೆ. ಈ ಹಿನ್ನೆಲೆಯಲ್ಲಿ ಕಳೆದ ವರ್ಷ ಸರ್ಕಾರ ಚಿನ್ನ ಮತ್ತು ಚಿನ್ನದ ಉತ್ಪನ್ನಗಳಿಗೆ ಹಾಲ್‌ಮಾರ್ಕ್ ಅನ್ನು ಕಡ್ಡಾಯಗೊಳಿಸಿದ ಕಾನೂನು