Home ಕರಾವಳಿ Archive by category ಮಂಗಳೂರು (Page 307)

ನಮಗೆ ಸರ್ಕಾರದ ಹಣ ಬೇಡ, ನಾವು ದುಡಿಯುವ ಜಾಗ ನಮಗೆ ಕೊಡಿ ಸಾಕು..!

ಮಂಗಳೂರಿನ ಮೂಲ ನದಿ ಮೀನುಗಾರರು ಗುರುಪುರ ಹೊಳೆಯಲ್ಲಿ ನಮ್ಮ ಪೂರ್ವಿಕರ ಕಾಲದಿಂದಲೂ ಸಾಂಪ್ರಾದಾಯಿಕ ಮೀನುಗಾರಿಕೆಯನ್ನು ನಡೆಸಿಕೊಂಡು ತಮ್ಮ ಜೀವನವನ್ನು ನಡೆಸುತ್ತಿದ್ದಾರೆ. ನದಿ ಮೀನುಗಾರಿಕೆಯೇ ಅವರ ಜೀವನಾದಾರ ಸಾಂಪ್ರಾದಾಯಿಕವಾದ ವಿವಿಧ ರೀತಿಯ ನದಿ ಮೀನುಗಾರಿಕೆಯನ್ನು ನಡೆಸುತ್ತಾ ಜೀವನ ಸಾಗಿಸುತ್ತಿರುವ ಮೀನುಗಾರರ ಜೀವನ ಈ ಕಷ್ಟವಾಗಿದೆ. ಹೌದು ಸಾಂಪ್ರದಾಯಿಕವಾದ

ಮಂಗಳೂರಿನಲ್ಲಿ ಅನ್‌ಲಾಕ್ ಬಳಿಕ ಟ್ರಾಫಿಕ್ ಜಾಮ್

ಮಂಗಳೂರು ನಗರದಲ್ಲಿ ಲಾಕ್‌ಡೌನ್ ಸಂದರ್ಭ ರಸ್ತೆಯ ದುರಸ್ತಿ ಕಾರ್ಯ ಮಾಡಲು ಸಾಕಷ್ಟು ಸಮಯಾವಕಾಶ ಇದ್ದರೂ, ಇದೀಗ ಅನ್‌ಲಾಕ್ ಆದ ಬಳಿಕ ಹೆದ್ದಾರಿ ಇಲಾಖೆ  ಕೂಳೂರು ಬಳಿ ಇಂಟರ್ ಲಾಕ್ ಕಾಮಗಾರಿಯನ್ನು ನಡೆಸುತ್ತಿದ್ದು, ಟ್ರಾಫಿಕ್ ಜಾಮ್‌ಗೆ ಪ್ರತ್ಯಕ್ಷ ಕಾರಣವಾಯಿತು. ಮಳೆ ನೀರು ನಿಂತು ಸೇತುವೆ ದಕ್ಷಿಣ ಭಾಗದಲ್ಲಿ ರಸ್ತೆ ಸಂಪೂರ್ಣ ಹಾಳಾಗಿದ್ದು, ಇಂದಯ ಇಂಟರ್‌ಲಾಕ್ ಕಾಮಗಾರಿ ನಡೆಸುವ ಉದ್ದೇಶದಿಂದ ಸೇತುವೆ ಬಂದ್ ಮಾಡಲಾಯಿತು. ಇದರಿಂದ ಹೊಸ ಸೇತುವೆಯಲ್ಲಿಯೇ

ಅಕ್ರಮ ಗಾಂಜಾ ಸಾಗಾಟ ಪ್ರಕರಣ: ಇಬ್ಬರ ಬಂಧನ

ಮಂಗಳೂರು: ಆಂಧ್ರಪ್ರದೇಶದಿಂದ ಕಾಸರಗೋಡಿಗೆ ಅಕ್ರಮ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಉರ್ವ ಪೊಲೀಸ್  ಠಾಣಾ ವ್ಯಾಪ್ತಿಯ ಕೊಟ್ಟಾರ ಚೌಕಿ ಚೆಕ್ ಪೊಲೀಸ್  ಬಳಿ ಖಚಿತ ಮಾಹಿತಿ ಮೇರೆಗೆ ವಾಹನ ತಪಾಸಣೆ ನಡೆಸಿ ಇಬ್ಬರನ್ನು ಬಂಧಿಸಲಾಗಿದೆ ಎಂದು ಮಂಗಳೂರು ಪೊಲೀಸ್  ಡಿಸಿಪಿ ಹರಿರಾಂ ಶಂಕರ್ ಹೇಳಿದರು. ಅವರು ಮಂಗಳೂರಿನ ಕಮಿಷನರ್ ಕಚೇರಿಯಲ್ಲಿ ಮಾಧ್ಯಮಗೊಷ್ಟಿ ನಡೆಸಿ ಮಾತನಾಡಿ, ಉರ್ವ ಪೊಲೀಸ್  ಠಾಣಾ ವ್ಯಾಪ್ತಿಯ ಕೊಟ್ಟಾರ ಚೌಕಿ ಚೆಕ್ ಪೊಲೀಸ್  ಬಳಿ ಖಚಿತ ಮಾಹಿತಿ

ಸಂತ ಅಲೋಶಿಯಸ್ ಗೊನ್ಝಾಗ ಶಾಲೆಯಲ್ಲಿ ನ್ಯೂಟ್ರೀಲೈಟ್ ಕಾರ್ಯಕ್ರಮ

ಸಂತ ಅಲೋಶಿಯಸ್ ಗೊನ್ಝಾಗ ಶಾಲೆಯಲ್ಲಿ ಮಕ್ಕಳಲ್ಲಿ ಆರೋಗ್ಯ ಮತ್ತು ಪೋಷಕಾಂಶಯುಕ್ತ ಆಹಾರದ ಬಗ್ಗೆ ಅರಿವು ನೀಡುವ ಉದ್ದೇಶದಿಂದ ಜೂನ್ ತಿಂಗಳಲ್ಲಿ ನ್ಯೂಟ್ರೀಲೈಟ್ ಕಾರ್ಯಕ್ರಮ ಅತ್ಯಂತ ಯಶಸ್ವಿಯಾಗಿ ಜರಗಿತು. ಈ ಪ್ರಯುಕ್ತ ಆಯೋಜಿಸಿರುವ ವಿವಿಧ ಪ್ರಾಯೋಗಿಕ ಚಟುವಟಿಕೆಗಳಲ್ಲಿ ಮಕ್ಕಳು ಅತ್ಯುತ್ಸಾಹದಿಂದ ಭಾಗವಹಿಸಿದರು. ಚಟುವಟಿಕೆಗಳಲ್ಲಿ ಭಾಗವಹಿಸಿದ ಮಕ್ಕಳ ಪ್ರಾತ್ಯಕ್ಷಿಕೆಗಳ ವಿಡಿಯೋವನ್ನು ಬಿಡುಗಡೆ ಮಾಡುವ ಮೂಲಕ ನ್ಯೂಟ್ರಿಲೈಟ್ 2021 ಸಮಾಪನಗೊಂಡಿತು. ಸಂಸ್ಥೆಯ

ಕೋಳಿ ಮೊಟ್ಟೆಗೆ ಹೆಚ್ಚಿದ ಬೇಡಿಕೆ: ಮೊಟ್ಟೆ ದರದಲ್ಲೂ ಏರಿಕೆ

ಕೋಳಿ ಮೊಟ್ಟೆಗೆ ಬೇಡಿಕೆ ಹೆಚ್ಚಿದ್ದು, ಸರಬರಾಜಿನಲ್ಲಿ ಕೂಡ ಏರಿಕೆ ಕಂಡಿದೆ. ಮಾರುಕಟ್ಟೆಯಲ್ಲಿ ತಾಜಾ ಮೀನಿನ ಅಭಾವ ಹಾಗೂ ಬೆಲೆಯೂ ಗಗನಕ್ಕೆ ಏರಿರುವುದರಿಂದ ಮೊಟ್ಟೆಗೆ ಡಿಮ್ಯಾಂಡ್ ಸಿಕ್ಕಾಪಟ್ಟೆ ಇದೆ. ಏಪ್ರಿಲ್ ಅಂತ್ಯದಿಂದ ಮೊಟ್ಟೆ ದರದಲ್ಲಿ ಏರಿಕೆ ಕಾಣುತ್ತಿದ್ದು, ಇದೀಗ ಚಿಲ್ಲರೆ ಅಂಗಡಿಯಲ್ಲಿ 5ರೂ. ಇದ್ದ ದರ 6.50 ರಿಂದ 7 ರೂ. ತಲುಪಿದೆ ಎಂದು ವ್ಯಾಪಾರಿಗಳು ತಿಳಿಸಿದ್ದಾರೆ. ಒಟ್ಟಿನಲ್ಲಿ ಲಾಕ್ ಡೌನ್ ಹಾಗೂ ಕಡಲ ಮೀನುಗಾರಿಕೆ ರಜೆಯ ಹಿನ್ನೆಲೆಯಲ್ಲಿ

ಮಂಗಳೂರು : ಗುಂಡು ಹಾರಿಸಿ ನಾಯಿ ಹತ್ಯೆ

ಮಂಗಳೂರು ನಗರದ ಶಿವಭಾಗ್‍ನ ಆಭರಣ ಜ್ಯುವೆಲ್ಲರ್ಸ್ ಮಳಿಗೆಯ ಹಿಂಭಾಗದ ರಸ್ತೆಯಲ್ಲಿ ಗುರುವಾರ ರಾತ್ರಿ ವೇಳೆ ಬೀದಿ ನಾಯಿಯೊಂದನ್ನು ಗುಂಡು ಹೊಡೆದು ಸಾಯಿಸಲಾಗಿದೆ. ಸ್ಥಳೀಯ ವ್ಯಕ್ತಿಯೊಬ್ಬ ಈ ಕೃತ್ಯವೆಸಗಿರುವ ಬಗ್ಗೆ ಶಂಕೆ ಇದ್ದು, ಕದ್ರಿ ಠಾಣೆಯಲ್ಲಿ ದೂರು ದಾಖಲಾಗಿದೆ. ಶಿವಭಾಗ್ ರಸ್ತೆಯಲ್ಲಿ ಪ್ರತಿನಿತ್ಯ ಓಡಾಡುತ್ತಿದ್ದ ಬೀದಿ ನಾಯಿಗೆ ವ್ಯಕ್ತಿಯೊಬ್ಬ ಗುಂಡುಹಾರಿಸಿ ಹತ್ಯೆ ಮಾಡಿದ ಈ ಪ್ರಕರಣ ಸ್ಥಳೀಯರಲ್ಲಿ ಆತಂಕವನ್ನು ಉಂಟು ಮಾಡಿದೆ. ಈ ಘಟನೆ ಪ್ರಾಣಿ

ಕೊಟ್ಟಾರ ಕರ್ಲುಟ್ಟಿ ಸಾನಿಧ್ಯಕ್ಕೆ ಬೆಳ್ಳಿಯ ದರ್ಶನದ ಬೆತ್ತ ಸೇವೆ

ಕೊಟ್ಟಾರ ಶ್ರೀಯಾನ್ ಮಹಾಲಿನಲ್ಲಿರುವ ವಿದ್ಯಾ ಸರಸ್ವತಿ ಕ್ಷೇತ್ರದ ಪರಿವಾರ ದೇವರಾದ ಕರ್ಲುಟ್ಟಿ ಸಾನಿಧ್ಯಕ್ಕೆ ಬೆಳ್ಳಿಯ ಕವಚ ಇರುವ ೫ ದರ್ಶನದ ಬೆತ್ತ ಮತ್ತು ಕರ್ಲುಟ್ಟಿ ಅಲ್ಲ ಆರಾಧನೆಕ್ಕೆ ಬೇಕಾಗಿರುವ ಪೂಜಾ ಸಾಮಗ್ರಿಗಳನು ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ದ ಸಹಾಯಕ ಪ್ರಬಂಧಕರಾದ ಪ್ರವೀಣ್ ಕುಮಾರ್ ಶ್ರೀ ಕ್ಷೇತ್ರದ ಪ್ರಧಾನ ಅರ್ಚಕರಾದ ನವೀನ್ ಚಂದ್ರ ಶ್ರೀಯಾನ್ ರವರಿಗೆ ಹಸ್ತಾಂತರಿಸಿದರು. ನವಗ್ರಹ ಶಾಂತಿ ಹೋಮ ಮಾಡಿ ನವ ಕಲಶವನ್ನು ಬೆಳ್ಳಿಯ ಬೆತ್ತಕ್ಕೆ ಅಭಿಷೇಕ

ಬೆಲೆ ಏರಿಕೆಯ ಬಗ್ಗೆ ನೈಜ ಕಾರಣ ಜನತೆಗೆ ತಿಳಿಸಲಿ: ಮಾಜಿ ಸಚಿವ ಯು.ಟಿ. ಖಾದರ್ 

ಪೆಟ್ರೋಲ್ ,ಡೀಸೆಲ್ ಬೆಲೆ ಏರಿಕೆಯ ಬಗ್ಗೆ ನೈಜ ಕಾರಣವನ್ನು ಜನತೆಗೆ ತಿಳಿಸಲು ಬಿಜೆಪಿ ನೇತ್ರತ್ವದ ಕೇಂದ್ರ ಸರಕಾರ ಶ್ವೇತ ಪತ್ರ ಹೊರಡಿಸಲಿ.ಬೆಲೆ ನಿಯಂತ್ರಣಕ್ಕೆ ತಕ್ಷಣ ಸರ್ಕಾರ ಸೂಕ್ತ ಕ್ರಮಕ್ಕೆ ಮುಂದಾಗಲಿ ಎಂದು ಮಂಗಳೂರು ವಿಧಾನ ಸಭಾ ಕ್ಷೇತ್ರದ ಶಾಸಕ ಮತ್ತು ಮಾಜಿ ಸಚಿವ ಯು.ಟಿ. ಖಾದರ್ ಹೇಳಿದ್ದಾರೆ.ಅವರು ಮಂಗಳೂರಲ್ಲಿ ನಡೆದ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರಕಾರ ಇಂಧನದ ಬೆಲೆ ಏರಿಕೆಯ ಹಿಂದಿನ ಯುಪಿಎ ಸರಕಾರ ಪೆಟ್ರೋಲ್ ಕಂಪೆನಿಗಳಿಗೆ

ದ.ಕ. ಜಿಲ್ಲಾ ಕಾಂಗ್ರೆಸ್ ವತಿಯಿಂದ ಪದ್ಮಶ್ರೀ ಪುರಸ್ಕೃತ ದಿ. ಮಿಲ್ಕಾ ಸಿಂಗ್‌ರ ಸ್ಮರಣೆ

ದ.ಕ. ಜಿಲ್ಲಾ ಕಾಂಗ್ರೆಸ್ ವತಿಯಿಂದ ಪದ್ಮಶ್ರೀ ಪುರಸ್ಕೃತ ದಿವಂಗತ ಮಿಲ್ಕಾ ಸಿಂಗ್ ಅವರನ್ನು ಸ್ಮರಣೆ ಮಾಡುವ ಕಾರ್ಯಕ್ರಮವು ನಗರದ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಿತು.   ದಿವಂಗತ ಮಿಲ್ಕಾ ಸಿಂಗ್ ಅವರ ಭಾವಚಿತ್ರಕ್ಕೆ ಗಣ್ಯರು ಮಾಲಾರ್ಪಣೆ ಮಾಡಿ ಸಂತಾಪ ಸೂಚಿಸಿದರು. ಇದೇ ವೇಳೆ ಮಾತನಾಡಿದ ಮಾಜಿ ಸಚಿವ ಅಭಯಚಂದ್ರ ಜೈನ್ ಅವರು ಮಾತನಾಡಿ, ಪದ್ಮಶ್ರೀ ಪುರಸ್ಕೃತ ದಿವಂಗತ ಮಿಲ್ಕಾ ಸಿಂಗ್ ಅವರು ಸ್ವಯಂ ಪ್ರಯತ್ನದ ಮೂಲಕ ಪದ್ಮಶ್ರೀ ಪ್ರಶಸ್ತಿಯನ್ನು ಪಡೆದ ಧೀಮಂತ

ಜ್ಯೋತಿ ಚಲನಚಿತ್ರ ಮಂದಿರದ ಬಳಿ ಬಸ್ ಬೇ ನಿರ್ಮಾಣ: ಶಾಸಕ ವೇದವ್ಯಾಸ್ ಕಾಮತ್ ಸ್ಥಳ ವೀಕ್ಷಣೆ

ಜ್ಯೋತಿ ಚಲನಚಿತ್ರ ಮಂದಿರದ ಬಳಿ ಬಸ್ ಬೇ ನಿರ್ಮಾಣ ಯೋಜನೆಯ ಅಂಗವಾಗಿ ಶಾಸಕ ವೇದವ್ಯಾಸ್ ಕಾಮತ್ ಹಾಗೂ ಪಾಲಿಕೆ ಮೇಯರ್ ಪ್ರೇಮಾನಂದ ಶೆಟ್ಟಿ ಅವರು ಅಧಿಕಾರಿಗಳೊಂದಿಗೆ ತೆರಳಿ ಸ್ಥಳ ವೀಕ್ಷಣೆ ನಡೆಸಿದರು.ಆ ಬಳಿಕ ಮಾತನಾಡಿದ ಶಾಸಕ ವೇದವ್ಯಾಸ್ ಕಾಮತ್, ಜ್ಯೋತಿ ಟಾಕೀಸ್ ಬಳಿಯಿಂದ ಬಂಟ್ಸ್ ಹಾಸ್ಟೆಲ್ ಹೋಗುವ ದಾರಿಯಲ್ಲಿ ಬಸ್ ಬೇ ನಿರ್ಮಾಣದ ಯೋಜನೆ ರೂಪಿಸಲಾಗಿದೆ. ಸಾಮಾನ್ಯ ದಿನಗಳಲ್ಲಿ ಈ ರಸ್ತೆಯಲ್ಲಿ ವಾಹನ ದಟ್ಟಣೆಯಿಂದ ಉಂಟಾಗುವ ಟ್ರಾಫಿಕ್ ಜಾಮ್ ಸಮಸ್ಯೆಯನ್ನು