ಬದಲಾವಣೆ ಎನ್ನುವುದು ಕಷ್ಟಕರ ಮತ್ತು ಪ್ರತಿರೋಧ ಪೂರಿತವಾಗಿದ್ದರೂ ಅದು ಪ್ರಕೃತಿ ಸಹಜ ಹಂತ. ತಿಕ್ಕಾಡುವ ಬದಲು ಅಭಿವೃದ್ಧಿಯತ್ತ ಮುಖಮಾಡಿದಾಗ ಬದಲಾವಣೆ ಸುಲಭ. ದೂರವಾಣಿ ಸಂಪರ್ಕ ಕಂಪೆನಿಗಳಿಂದ ಹಿಡಿದು ಪ್ರತೀ ಮನೆ – ಕುಟುಂಬಗಳಲ್ಲಿ ನಾವು ಮರೆತಿರುವ ದಿನಚರಿಯೂ ಕೂಡಾ ನಮಗೆ ಹೊಸತನ್ನು ನೀಡಿದೆ. ಪರಿವರ್ತನೆ ಅನ್ನುವುದು ನಮ್ಮ ಅಂತರಾತ್ಮದಿಂದ
ಕೋವಿಡ್ ಲಾಕ್ಡೌನ್ನಿಂದಾಗಿ ರೈತ ಸಮುದಾಯ ಸಂಕಷ್ಟಕ್ಕೀಡಾಗಿದ್ದು, ಈ ಸಂಕಷ್ಟದ ಪರಿಹಾರಕ್ಕೆ ಒತ್ತಾಯಿಸಿ ರಾಜ್ಯ ರೈತ ಸಂಘದ ಕರೆಯ ಮೇರೆಗೆ ರಾಜ್ಯಾದ್ಯಂತ ಎಲ್ಲಾ, ಜಿಲ್ಲಾ, ತಾಲೂಕು ಕೇಂದ್ರಗಳಲ್ಲಿ ರೈತರಿಂದ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದು ಮಂಗಳೂರಿನಲ್ಲೂ ರೈತ ಮುಖಂಡರು ಅಪರ ಜಿಲ್ಲಾಧಿಕಾರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ರಾಜ್ಯ ರೈತ ಸಂಘದ ಪ್ರಧಾನ ಕಾರ್ಯದರ್ಶಿ ರವಿಕಿರಣ ಪುಣಚ ಅವರು, ಕೊರೊನಾ ಮೊದಲ ಅಲೆಯು
ಮುಂಗಾರು ಮಳೆಯ ಅವಧಿಯಲ್ಲಿ ಪಚ್ಚನಾಡಿಯ ಘನತ್ಯಾಜ್ಯ ಲ್ಯಾಂಡ್ ಫೀಲ್ ಘಟಕದ ತ್ಯಾಜ್ಯ ಕುಸಿತ ದುರಂತ ಈ ಬಾರಿ ಪುನರಾವರ್ತನೆಗೊಳ್ಳದಂತೆ ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಕಳೆದ ವಾರ ಈಗಾಗಲೇ ಸಭೆ ನಡೆದಿದ್ದು, ಆ ಸಭೆಯಲ್ಲಿ ಕೈಗೊಂಡ ನಿರ್ಣಯಗಳ ಪಾಲನೆ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಸಭೆ ನಡೆಯಿತು. ಮಂಗಳೂರು ನಗರ ಉತ್ತರ ಶಾಸಕರಾದ ಡಾ.ವೈ ಭರತ್ ಶೆಟ್ಟಿಯವರ ಉಪಸ್ಥಿತಿಯಲ್ಲಿ ಮೇಯರ್
ಮಂಗಳೂರು:ಶ್ರೀನಿವಾಸ್ ವಿಶ್ವವಿದ್ಯಾಲಯದ ಕಾಲೇಜ್ ಆಫ್ ಮ್ಯಾನೇಜ್ಮೆಂಟ್ ಆಂಡ್ ಕಾಮರ್ಸ್ ಹಾಗೂ ಉತ್ತರ ಅಮೆರಿಕದಐ.ಎಸ್.ಎಂ.ಎ.ಸಿ.ಐ., ಅಜ್ಟೆಕಾ ವಿಶ್ವವಿದ್ಯಾಲಯ, ಮೆಕ್ಸಿಕೊ ಇದರ ಸಹಯೋಗದೊಂದಿಗೆ 19 ನೇ ವಾರ್ಷಿಕ ಒಂದು ದಿನದ ರಾಷ್ಟ್ರೀಯ ಸಮ್ಮೇಳನ – ʼಮ್ಯಾನೆಗ್ಮಾ 2021ʼವನ್ನುಜೂನ್ 16 ಬುಧವಾರದಂದು ಆಯೋಜಿಸಲಾಯಿತು. “ಸ್ಥಿತಿಸ್ಥಾಪಕತ್ವ, ಆವಿಷ್ಕಾರ ಹಾಗೂ ಮರುಶೋಧನೆ – ಪ್ರಕ್ಷುಬ್ಧ ಸಮಯವನ್ನು ನಿಭಾಯಿಸುವುದು”, ಎಂಬವಿಷಯದ ಕುರಿತು
ಕೈಕಂಬ: ಗುರುಪುರ ಮಾಣಿಬೆಟ್ಟು ಶ್ರೀ ಕೊರ್ದಬ್ಬು ಪರಿವಾರ ದೈವಸ್ಥಾನಕ್ಕೆ ಹತ್ತಿರದಲ್ಲಿದ್ದ ಮೂಲ ಸಾನಿಧ್ಯವಿದ್ದ ಜಾಗದಲ್ಲಿ ಉತ್ಖಲನ ಮಾಡಿದಾಗ ಸುಮಾರು 300 ವರ್ಷಗಳಷ್ಟು ಹಳೆಯದಾದ ದೈವದ ಮೂರ್ತಿ, ಪರಿಕರಗಳು ಪತ್ತೆಯಾಗಿವೆ. ಈ ಜಾಗದಲ್ಲಿ ದೋಷವಿದೆ ಮತ್ತು ಹಳೆಯ ದೈವಸ್ಥಾನವಿದ್ದ ಜಾಗದಲ್ಲಿರಬಹುದಾದ ದೈವದ ಸೊತ್ತುಗಳ ಪತ್ತೆ ಹಚ್ಚಿ, ವಿಸರ್ಜಿಸಿದಾಗ ದೋಷ ನಿವಾರಣೆಯಾಗುತ್ತದೆ ಎಂದು ಇತ್ತೀಚೆಗೆ ದೈವಸ್ಥಾನದಲ್ಲಿ ಇಡಲಾಗಿದ್ದ ತಾಂಬೂಲ ಪ್ರಶ್ನೆಯ ವೇಳೆ ದ್ವೈವಜ್ಞರಾದ
The 19th annual conference of the College of Management & Commerce of Srinivas University was held in an online mode is association with ISMASI, Azteca University, Mexico. North America. “Resilience, Innovation & Reinvention – coping with turbulent times” was the main theme of the conference. The conference was patronized by Dr. CA. A. Raghavendra Rao,
ನಿಟ್ಟೆ ವಿದ್ಯಾಸಂಸ್ಥೆಯ ಅಂಗಸಂಸ್ಥೆಯಾಗಿರುವ ಮಂಗಳೂರಿನ ಡಾ| ಎನ್ಎಸ್ಎಎಂ ಪದವಿಪೂರ್ವ ಕಾಲೇಜಿನಲ್ಲಿ ಈ ಶೈಕ್ಷಣಿಕ ವರ್ಷದಿಂದ ಇಂಟಿಗ್ರೇಟೆಡ್ ಪಿಯು ತರಗತಿಗಳನ್ನು ಪ್ರಾರಂಭಿಸಲಾಗುತ್ತದೆ. ನಿಟ್ಟೆ ವಿದ್ಯಾಸಂಸ್ಥೆಯ ಅಧ್ಯಕ್ಷರಾದ ಎನ್. ವಿನಯ ಹೆಗ್ಡೆಯವರ ಅಭಿಪ್ರಾಯದಂತೆ, ಸ್ಪರ್ಧಾತ್ಮಕ ಪರೀಕ್ಷೆಗಳಾದ ನೀಟ್ / ಜೆಇಇ ಮತ್ತು ಸಿಇಟಿ ಯಲ್ಲಿ ವಿದ್ಯಾರ್ಥಿಗಳ ಉತ್ತಮ ಸಾಧನೆ ಅವರ ಭವಿಷ್ಯವನ್ನು ರೂಪಿಸಲು ಸಹಾಯ ಮಾಡುವುದರಿಂದ ಕೋಚಿಂಗ್ ತಜ್ಞರ ಮತ್ತು ಪ್ರತಿಷ್ಠಿತ,
ಕೋವಿಡ್ ಲಾಕ್ಡೌನ್ ಸಂದರ್ಭದಲ್ಲಿ ತೈಲ ಬೆಲೆ ಏರಿಕೆಯಿಂದ ಕಂಗೆಟ್ಟಿರುವಾಗಲೇ ವಿದ್ಯುತ್ ಮೀಟರ್ ದರ ಏರಿಕೆ ಮಾಡುವ ಮೂಲಕ ಜನರ ಹಸಿವಿನ ಹೊಟ್ಟೆಗೆ ಹೊಡೆದಂತಾಗಿದೆ ಎಂದು ಮಾಜಿ ಸಚಿವ ಬಿ. ರಮಾನಾಥ ರೈ ಹೇಳಿದರು. ಅವರು ನಗರದ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ರಾಜ್ಯದಲ್ಲಿ ವಿದ್ಯುತ್ ಬೇಡಿಕೆಗಿಂತ ಹೆಚ್ಚುವರಿಯಾಗಿ ಉತ್ಪಾದನೆಯಾಗುತ್ತದೆ. ಆದರೆ ಈ ನಡುವೆ ಅದಾನಿ ಕಂಪೆನಿ ಸೇರಿದಂತೆ ನಾನಾ ಕಂಪೆನಿಗಳಿಂದ ಸರಕಾರ ವಿದ್ಯುತ್
ಕರಾವಳಿಯಲ್ಲಿ ಬಿರುಸುಗೊಂಡ ಮಳೆಯಿಂದಾಗಿ ಅಲ್ಲಲ್ಲಿ ವ್ಯಾಪಕವಾಗಿ ಹಾನಿಯಾಗುತ್ತಿದ್ದು, ನಗರದ ಮಂಗಳಾದೇವಿ ಸಮೀಪದ ರಾಮಕೃಷ್ಣ ಮಿಷನ್ ಬಳಿಯಲ್ಲಿ ಗಾಳಿಮಳೆಗೆ ಮರವೊಂದು ವಿದ್ಯುತ್ ತಂತಿ ಮೇಲೆ ಬಿದ್ದು ವಿದ್ಯುತ್ ಕಂಬಗಳು ಧರೆಗುರುಳಿದ ಘಟನೆ ನಡೆದಿದೆ. ಇಂದು ಬೆಳಗ್ಗೆ ಸುಮಾರು 5.30 ರ ವೇಳೆಗೆ ಈ ಘಟನೆ ನಡೆದಿದ್ದು, ೫ ವಿದ್ಯುತ್ ಕಂಬಗಳು ಧರೆಗುರಳಿದ್ದು, ವಾಹನ ಸಂಚಾರಕ್ಕೆ ತೊಡಕ್ಕುಂಟಾಗಿತ್ತು. ಇನ್ನು ಘಟನೆಯಲ್ಲಿ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ದ್ವಿಚಕ್ರ
ಇತಿಹಾಸ ಪ್ರಸಿದ್ಧ ಸುಮಾರು 800 ವರ್ಷಗಳಷ್ಟು ಪ್ರಾಚೀನ ಸ್ವಯಂಭೂ ಅರ್ಕುಳ ಶ್ರೀವರದೇಶ್ವರ ದೇವಸ್ಥಾನ ಬಳಿ ರೈಲ್ವೆ ಇಲಾಖೆಯವರು ಗೋಡೆಕಟ್ಟುವ ಕಾಮಗಾರಿ ಸಂದರ್ಭದಲ್ಲಿ ದೇವಸ್ಥಾನದ ಡ್ರೈನೇಜ್ ವ್ಯವಸ್ಥೆಗೆ ಲೋಪವಾಗಿತ್ತು. ಇದರ ಪರಿಣಾಮ ದೇವಸ್ಥಾನದ ಅಂಗಣ ತುಂಬಾ ಮಳೆನೀರು ತುಂಬಿಕೊಂಡಿತ್ತು. ಈ ವಿಷಯವನ್ನು ಅರ್ಕುಳ ಗ್ರಾಮಸ್ಥರು ಶಾಸಕರಾದ ಡಾ ವೈ ಭರತ್ ಶೆಟ್ಟಿಯವರಲ್ಲಿ ತಿಳಿಸಿದಾಗ ಕೂಡಲೇ ಸ್ಪಂದಿಸಿ ರೈಲ್ವೆ ಇಲಾಖೆಯವರೊಂದಿಗೆ ಮಾತನಾಡಿ ತ್ವರಿತ ವಾಗಿ


















