Home ಕರಾವಳಿ Archive by category ಮಂಗಳೂರು (Page 32)

ಮಂಗಳೂರು: ಎಸ್.ಎಸ್.ಎಲ್.ಸಿ. ಫಲಿತಾಂಶ ಪ್ರಕಟ: 818 ತುಳು ಭಾಷಾ ವಿದ್ಯಾರ್ಥಿಗಳು ತೇರ್ಗಡೆ   

    ಮಂಗಳೂರು: ಈ ಬಾರಿಯ ಎಸ್.ಎಲ್. ಸಿ. ಪರೀಕ್ಷೆಯಲ್ಲಿ 818ವಿದ್ಯಾರ್ಥಿಗಳು ತುಳು ಭಾಷಾ ವಿಷಯದಲ್ಲಿ ತೇರ್ಗಡೆಯಾಗಿರುತ್ತಾರೆ. ದಕ್ಷಿಣ  ಕನ್ನಡ ಜಿಲ್ಲೆ ಹಾಗೂ ಉಡುಪಿಯ ಪ್ರೌಢಶಾಲೆಯಲ್ಲಿ ತೃತೀಯ ಭಾಷೆಯಾಗಿ ತುಳು ಭಾಷೆಯನ್ನು ಆಯ್ದಕೊಂಡು 847 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಈ ಪೈಕಿ 818 ವಿದ್ಯಾರ್ಥಿಗಳು ತೇರ್ಗಡೆ ಹೊಂದಿರುತ್ತಾರೆ. 317

ತೋಕೂರು : ಮೇ.1ರವರೆಗೆ ನಡೆಯಲಿರುವ ಆಧಾರ್ ನೋಂದಣಿ ಮತ್ತು ತಿದ್ದುಪಡಿ ಶಿಬಿರ

ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ (ರಿ) ಬ್ರಹ್ಮಶ್ರೀ ನಾರಾಯಣ ಗುರು ಮಹಿಳಾ ವೇದಿಕೆ ಎಸ್. ಕೋಡಿ, ತೋಕೂರು ಮತ್ತು ಬ್ರಹ್ಮಶ್ರೀ ನಾರಾಯಣ ಗುರು ಯುವ ವೇದಿಕೆ ಪ್ರಾಯೋಜಕತ್ವದಲ್ಲಿ ಆಧಾರ್ ಸೇವಾ ಕೇಂದ್ರ ಮಂಗಳೂರು ಸಹಭಾಗಿತ್ವದಲ್ಲಿ ದಿನಾಂಕ 27.04.2025 ರಿಂದ 30.04.2025 ರ ವರೆಗೆ ಹಮ್ಮಿಕೊಂಡಿದ್ದ ಆಧಾರ್ ನೋಂದಣಿ ಮತ್ತು ತಿದ್ದುಪಡಿ ಶಿಬಿರ ಕ್ಕೆ ಬಹಳ ಉತ್ತಮ ಸ್ಪಂದನೆ ದೊರಕಿದ್ದು,ಬಹು ಜನರ ಅಪೇಕ್ಷೆಯ ಮೇರೆಗೆ ಒಂದು ದಿನ ಹೆಚ್ಚುವರಿಯಾಗಿ ಅಂದರೆ ದಿನಾಂಕ

ತೊಕ್ಕೊಟ್ಟು : ಯಮಹಾ ಮೋಟೋ ವರ್ಲ್ಡ್‌ನಲ್ಲಿ ಮೆಘಾ ಎಕ್ಸ್‌ಚೇಂಜ್ ಮೇಳ

ನಗರದ ತೊಕ್ಕೊಟ್ಟುವಿನಲ್ಲಿರುವ ಯಮಹಾ ಮೋಟೋ ವರ್ಲ್ಡ್‌ನಲ್ಲಿ ಮೆಘಾ ಎಕ್ಸ್‌ಚೇಂಜ್ ಮೇಳವನ್ನು ಆಯೋಜಿಸಲಾಗಿದೆ. ಉತ್ತಮ ಪವರ್ ಹಾಗೂ ಅತ್ಯಧಿಕ ಮೈಲೇಜ್ ಹೊಂದಿರುವ 125ಸಿಸಿ ಸ್ಕೂಟರನ್ನು ಕೇವಲ 999 ರೂ. ಡೌನ್ ಪೇಮೆಂಟ್ ನೀಡಿ ಖರೀದಿಸಬಹುದು. ಮೋಟರ್ ಬೈಕ್ ಮೇಲೆ ರೂ.2000 ಎಕ್ಸ್‌ಚೇಂಜ್ ಬೋನಸ್ ಹಾಗೂ ರೂ.1000 ಕ್ಯಾಶ್‌ಬ್ಯಾಕ್, ಹಾಗೂ ಹೆಲ್ಮೆಟ್ ಹಾಗೂ ಟೀ-ಶರ್ಟ್ ಉಚಿತವಾಗಿ ನೀಡಲಾಗುತ್ತದೆ. ಮೋಟಾರ್ ಸ್ಕೂಟರ್ ಮೇಲೆ ರೂ.3000 ಎಕ್ಸ್‌ಚೇಂಜ್ ಬೋನಸ್ ಹಾಗೂ ರೂ.1000

ಮಂಗಳೂರು: ಸುಮುಖ ಪ್ರೊಡಕ್ಷನ್‌ ಎರಡನೇ ಸಿನಿಮಾ “ಕಜ್ಜ” ಕ್ಕೆ ಮುಹೂರ್ತ

ಮಂಗಳೂರು: ಸುಮುಖ ಪ್ರೊಡಕ್ಷನ್ಸ್‌ ಲಾಂಛನದಲ್ಲಿ ಮೂಡಿಬರಲಿರುವ ಎರಡನೇ ಸಿನಿಮಾ “ಕಜ್ಜ” ಇದರ ಮುಹೂರ್ತ ಕುದ್ರೋಳಿ ಗೋಕರ್ಣನಾಥ ಕ್ಷೇತ್ರದಲ್ಲಿ ಜರುಗಿತು. ಸಿನಿಮಾಕ್ಕೆ ನಿರ್ಮಾಪಕ ವಿಶಾಂತ್ ಮಿನೆಜಸ್ ಕ್ಲಾಪ್ ಮಾಡಿದರು. ಸಿನಿಮಾಕ್ಕೆ ವಿಜಯಕುಮಾರ್ ಕೊಡಿಯಲ್ ಬೈಲ್, ಅರವಿಂದ ಬೋಳಾರ್ ಚಾಲನೆ ನೀಡಿದರು. ಬಳಿಕ ಮಾತಾಡಿದ ಫಾದರ್ ಮೆಲ್ವಿನ್ ಪಿಂಟೊ ಎಸ್ ಜೆ ಸುಮುಖ ಪ್ರೊಡಕ್ಷನ್‌ ಮೊದಲ ಸಿನಿಮಾಕ್ಕೆ ತುಳುನಾಡಿನ ಪ್ರೇಕ್ಷಕರಿಂದ ಒಳ್ಳೆಯ ಪ್ರತಿಕ್ರಿಯೆ

ಕಾಶ್ಮೀರದ ಪಹಲ್ಗಾಂನಲ್ಲಿ ಭಯೋತ್ಪಾದಕ ದಾಳಿಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಖಂಡನೆ

ಕಾಶ್ಮೀರದ ಪಹಲ್ಗಾಂನಲ್ಲಿ ನಿನ್ನೆ ನಡೆದ ಭಯೋತ್ಪಾದಕ ದಾಳಿಯನ್ನು ತೀವ್ರವಾಗಿ ಖಂಡಿಸುತ್ತೇವೆ. ಹಾಗೆಯೇ ಮೃತರ ಆತ್ಮಕ್ಕೆ ಶಾಂತಿಕೋರುತ್ತೇವೆ. ಈ ಸಂಕಷ್ಟದ ಸಂದರ್ಭದಲ್ಲಿ ನಾವು ಸಂತ್ರಸ್ತ ಕುಟುಂಬಗಳಿಗೆ ಸಾಂತ್ವನ ಹೇಳಲು ಬಯಸುತ್ತೇವೆ. ಘಟನೆ ನಡೆದ ಕ್ಷಣದಿಂದ ನಮ್ಮ ಮನಸ್ಸಿನಲ್ಲಿ ಸಹಿಸಲಸಾಧ್ಯವಾದ ನೋವು ಕಾಡುತ್ತಿದೆ. “ಕೊಂದು ಉಳಿಸಿಕೊಳ್ಳಬೇಕಾದ ಧರ್ಮ ಯಾವುದಾದರು ಇದೆಯೇ ಈ ಪ್ರಪಂಚದಲ್ಲಿ?” ಎನ್ನುವ ಪೂರ್ಣಚಂದ್ರ ತೇಜಸ್ವಿ ಅವರ ಮಾತುಗಳು ಇಲ್ಲಿ

ದೇರಳಕಟ್ಟೆ: ಯೆನೆಪೋಯ ಪರಿಗಣಿತ ವಿವಿ ಮಕ್ಕಳ ಭವಿಷ್ಯ ರೂಪಿಸುವ ಯಶಸ್ವಿ ಸಂಸ್ಥೆ

ನಗರದ ಪ್ರತಿಷ್ಟಿತ ವಿದ್ಯಾಸಂಸ್ಥೆಗಳಲ್ಲಿ ಒಂದಾಗಿರುವ ದೇರಳಕಟ್ಟೆಯ ಯೆನಪೋಯ ಡೀಮ್ಡ್ ಡು ಬಿ ಯುನಿವರ್ಸಿಟಿಯು ವಿದ್ಯಾರ್ಥಿಗಳಿಗೆ ಉತ್ತಮ ಸಾಧನೆ ಮಾಡಲು ಅಗತ್ಯವಿರುವ ಜ್ಞಾನ, ಕೌಶಲ್ಯ ಮತ್ತು ಅವಕಾಶವನ್ನು ಕಲ್ಪಿಸಿ ಅವರ ಭವಿಷ್ಯ ರೂಪಿಸುವಲ್ಲಿ ಯಶಸ್ವಿಯಾಗಿದೆ. ವಿಶ್ವವಿದ್ಯಾನಿಲಯವು 5ಕ್ಕೂ ಹೆಚ್ಚು ಕ್ಯಾಂಪಸ್ ಹೊಂದಿದ್ದು, ನ್ಯಾಕ್ ಎ+ ಮಾನ್ಯತೆ ಪಡೆದ ವಿಶ್ವವಿದ್ಯಾಲಯವಾಗಿದ್ದು, NIRF 2024 ರ ಪ್ರಕಾರ ಭಾರತದಲ್ಲಿ 95ನೇ ಸ್ಥಾನದಲ್ಲಿದೆ. ವಿಶ್ವ ದರ್ಜೆಯ

ಎಪ್ರಿಲ್ 29ರಂದು ಉಳ್ಳಾಲ ತಾಲೂಕಿನ ಸರ್ವಾಂಗೀಣ ಅಭಿವೃದ್ಧಿಗಾಗಿ ಬೃಹತ್ ರ‍್ಯಾಲಿ ಹಾಗೂ ಹಕ್ಕೊತ್ತಾಯ ಸಮಾವೇಶ

ಎಪ್ರಿಲ್ 29, ಉಳ್ಳಾಲ ತಾಲೂಕಿನ ಸರ್ವಾಂಗೀಣ ಅಭಿವೃದ್ಧಿಗಾಗಿ ಬೃಹತ್ ರ‍್ಯಾಲಿ ಹಾಗೂ ಹಕ್ಕೊತ್ತಾಯ ಸಮಾವೇಶ ಉಳ್ಳಾಲ ತಾಲೂಕಿನ ಸರ್ವಾಂಗೀಣ ಅಭಿವೃದ್ಧಿಗಾಗಿ ಹಾಗೂ ಎಲ್ಲಾ ಜನವಿಭಾಗಗಳ ಹಲವಾರು ಪ್ರಶ್ನೆಗಳನ್ನು ಮುಂದಿಟ್ಟು ಎಪ್ರಿಲ್ 29ರಂದು ಬೆಳಿಗ್ಗೆ 10.30ಕ್ಕೆ ದೇರಳಕಟ್ಟೆ ಜಂಕ್ಷನ್‌ನಲ್ಲಿ ಹಕ್ಕೊತ್ತಾಯ ಸಮಾವೇಶವು ಜರುಗಲಿದೆ. ಇದಕ್ಕೆ ಪೂರ್ವಭಾವಿಯಾಗಿ ಬೆಳಿಗ್ಗೆ 10ಕ್ಕೆ ದೇರಳಕಟ್ಟೆ ಕೆ.ಎಸ್. ಹೆಗ್ಡೆ ಆಸ್ಪತ್ರೆ ಜಂಕ್ಷನ್ ಹಾಗೂ ನಾಟೆಕಲ್ ಜಂಕ್ಷನ್‌ನಿಂದ

ಮಂಗಳೂರು: ಎ.19 ರಂದು ರೋಹನ್ ಇಥೋಸ್ ಭೂಮಿಪೂಜೆ

ಅತ್ಯುತ್ತಮ ಗುಣಮಟ್ಟ ಮತ್ತು ಸೇವಾಬದ್ಧತೆಯೊಂದಿಗೆ ಕಳೆದ 32 ವರ್ಷಗಳಿಂದ ಮಂಗಳೂರಿನ ರಿಯಲ್ ಎಸ್ಟೇಟ್ ಕ್ಷೇತ್ರದಲ್ಲಿ ತೊಡಗಿಸಿಕೊಂಡಿಸುವ ಪ್ರತಿಷ್ಠಿತ ರೋಹನ್ ಕಾರ್ಪೊರೇಶನ್ ಸಂಸ್ಥೆಯ ನೂತನ ಯೋಜನೆ ‘ರೋಹನ್ ಇಥೋಸ್’ ಇದರ ಭೂಮಿ ಪೂಜೆಯು ಎಪ್ರಿಲ್ 19ರಂದು ಕಂಕನಾಡಿಯ ಫಾದರ್ ಮುಲ್ಲರ್ ಬಳಿ ನಡೆಯಲಿದೆ. ಈ ಯೋಜನೆ ವಿಶಿಷ್ಟ ಶೈಲಿಯಲ್ಲಿ ನಿರ್ಮಾಣಗೊಳ್ಳುತ್ತಿದ್ದು ಐಶಾರಾಮಿ ಹಾಗೂ ಆಧುನಿಕ ಸೌಕರ್ಯಗಳನ್ನು ಒಳಗೊಂಡಿದೆ. ಈ ಯೋಜನೆಯು 15 ಮಹಡಿಗಳನ್ನು ಹೊಂದಿದ್ದು, ಪ್ರತಿ

ಮಂಗಳೂರು: ಕಲರ್ಸ್ ಕನ್ನಡದಲ್ಲಿ ಹೊಸ ಕೌಟುಂಬಿಕ ಧಾರಾವಾಹಿ ‘ಮುದ್ದು ಸೊಸೆ’

ಮಂಗಳೂರು: ‘ಮುದ್ದು ಸೊಸೆ’ ಕಲರ್ಸ್ ಕನ್ನಡದಲ್ಲಿ ವಿದ್ಯಾಗೆ ವಿದ್ಯೆ ಬೇಕು, ಮನೆಯವರಿಗೆ ಮದುವೆ ಸ್ಕೂಲ್ ಬೆಂಚಿಂದ ಹಸೆಮಣೆ ಏರುವ ವಿದ್ಯಾಳ ಬದುಕಿನ ಕತೆ ಕಲರ್ಸ್ ಕನ್ನಡ ವಾಹಿನಿ ಸದಾ ಪ್ರೇಕ್ಷಕರ ಹೃದಯವನ್ನು ಮುಟ್ಟುವ, ಮನಮಿಡಿಯುವ ಧಾರಾವಾಹಿಗಳನ್ನು ನೀಡುವ ಮೂಲಕ ಜನಪ್ರಿಯವಾಗಿದೆ. ಇದೀಗ, ಮತ್ತೊಂದು ಹೃದಯಸ್ಪರ್ಶಿ ಕತೆ ‘ಮುದ್ದು ಸೊಸೆ’ಯನ್ನು ಪ್ರೇಕ್ಷಕರಿಗೆ ತಲುಪಿಸುತ್ತಿದೆ. ತ್ರಿವಿಕ್ರಮ್ ನಾಯಕರಾಗಿ ಪ್ರತಿಮಾ ಠಾಕುರ್

ಮಂಗಳೂರು: ಎ.18ರಂದು ಅಡ್ಯಾರ್‌ನಲ್ಲಿ ವಕ್ಫ್ ತಿದ್ದುಪಡಿ ವಿರುದ್ಧ ಬೃಹತ್ ಪ್ರತಿಭಟನಾ ಸಮಾವೇಶ:ವಾಹನಗಳ ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ

ವಕ್ಫ್ ಕಾಯ್ದೆ ತಿದ್ದುಪಡಿ ವಿರುದ್ಧ ನಗರದ ಅಡ್ಯಾರ್ ಕಣ್ಣೂರು ಬಳಿ ಇರುವ ಷಾ ಗಾರ್ಡನ್ ಮೈದಾನದಲ್ಲಿ ಎ.18ರಂದು ಪ್ರತಿಭಟನಾ ಸಮಾವೇಶವು ನಡೆಯಲಿದ್ದು, ಇದರಿಂದಾಗಿ ಅಡ್ಯಾರು ಕಣ್ಣೂರು ರಾಷ್ಟ್ರೀಯ ಹೆದ್ದಾರಿ 73ರಲ್ಲಿ ವಾಹನ ಸಂಚಾರ ದಟ್ಟಣೆ ಹೆಚ್ಚಾಗುವ ಸಾಧ್ಯತೆಗಳಿದ್ದು, ವಾಹನಗಳ ಸುಗಮ ಸಂಚಾರ ಹಾಗೂ ಸಾರ್ವಜನಿಕರ ಹಿತದೃಷ್ಟಿಯಿಂದ ಮಧ್ಯಾಹ್ನ 12:00 ಗಂಟೆಯಿಂದ ರಾತ್ರಿ 9:00 ಗಂಟೆಯ ವರೆಗೆ ಸಂಚಾರ ದಟ್ಟಣೆ ಆಗಬಹುದಾದ ಮಂಗಳೂರು – ಬೆಂಗಳೂರು ರಾಷ್ಟ್ರೀಯ