Home ಕರಾವಳಿ Archive by category ಮಂಗಳೂರು (Page 45)

ಭರದಿಂದ ಸಾಗುತ್ತಿದೆ “90 ಎಮ್ ಎಲ್” ಚಿತ್ರೀಕರಣ

ಕೋಸ್ಟಲ್ ವುಡ್ ನಲ್ಲಿ ಶೀರ್ಷಿಕೆಯಿಂದಲೇ ಗಮನ ಸೆಳೆದಿರುವ 90 ಎಮ್ ಎಲ್ ಸಿನಿಮಾದ ಚಿತ್ರೀಕರಣದ ಕೆಲಸವು ಭರದಿಂದ ಸಾಗುತ್ತಿದೆ. ಡಿ ಡಿ ಪ್ರೊಡಕ್ಷನ್ ಲಾಂಛನದಲ್ಲಿ ನಿರ್ಮಿಸಲಾಗುತ್ತಿರುವ ಈ ಸಿನಿಮಾದ ಒಟ್ಟು ಕಥಾಹಂದರವು ಉತ್ತಮ ಸಂದೇಶ, ಕೌಟುಂಬಿಕ ಮನೋರಂಜನೆ, ಪ್ರೀತಿ ಪ್ರೇಮ, ಸುಂದರ ಹಾಡುಗಳು, ಹಾಸ್ಯದೊಂದಿಗೆ ಸಾಕಷ್ಟು ಅಚ್ಚರಿಗಳನ್ನು ಕೂಡಾ ಒಳಗೊಂಡಿದೆ. ಡೋಲ್ಪಿ

ಮುಲ್ಕಿ: ಪತ್ನಿ, ಮಗುವನ್ನು ಹತ್ಯೆಗೈದು ಪತಿ ಆತ್ಮಹತ್ಯೆ

ಮುಲ್ಕಿ ಠಾಣಾ ವ್ಯಾಪ್ತಿಯ ಪಕ್ಷಿಕೆರೆ ಸಮೀಪದ ಬಹು‌ಮಹಡಿ ಕಟ್ಟಡದಲ್ಲಿ ವಾಸವಿದ್ಧ ವ್ಯಕ್ತಿನೋರ್ವ ಪತ್ನಿ.ಮಗುವನ್ನು ಹತ್ಯೆಗೈದು ತಾನೂ ರೈಲಿನಡಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಡಿದ್ದಾನೆ.ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಪಕ್ಷಿಕೆರೆ ಸ್ಧಳೀಯ ನಿವಾಸಿ ಕಾರ್ತಿಕ್ ಭಟ್ (32) ಎಂದು ಗುರುತಿಸಲಾಗಿದೆ.ಪತ್ನಿ ಪ್ರಿಯಾಂಕ (28) ಮಗು ಹೃದಯ್ (4) ಹತ್ಯೆಗೀಡಾದ ದುದೈರ್ವಿಗಳು ಎಂದು ತಿಳಿದು ಬಂದಿದೆ.ಶುಕ್ರವಾರ ಮಧ್ಯಾಹ್ನ ಈ ಘಟನೆ ನಡೆದಿದೆ ಎನ್ನಲಾಗಿದೆ.

ಮಂಗಳೂರು :ಮನಪಾ ಸ್ಥಾಯಿ ಸಮಿತಿಗಳ ಅಧ್ಯಕ್ಷರ ಆಯ್ಕೆ

ಮಂಗಳೂರು ಮಹಾನಗರ ಪಾಲಿಕೆ ನಾಲ್ಕು ಸ್ಥಾಯೀ ಸಮಿತಿಗಳ ಅಧ್ಯಕ್ಷರ ಚುನಾವಣೆವು ನಗರದ ಪಾಲಿಕೆ ಕಚೇರಿಯಲ್ಲಿ ನಡೆಯಿತು. ಪಟ್ಟಣ ಯೋಜನೆ ಹಾಗೂಸುಧಾರಣೆ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ವೀಣಾ ಮಂಗಳ, ತೆರಿಗೆ ನಿರ್ಧರಣೆ , ಹಣಕಾಸು ಹಾಗೂ ಅಪೀಲು ಸ್ಥಾಯಿ‌ ಸಮಿತಿ ಅಧ್ಯಕ್ಷರಾಗಿ ಮನೋಹರ ಶೆಟ್ಟಿ ಕದ್ರಿ, ಸಾರ್ವಜನಿಕ ಆರೋಗ್ಯ, ಶಿಕ್ಷಣ ಹಾಗೂ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಸುಮಿತ್ರ, ಲೆಕ್ಕ ಪತ್ರ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಶರಿತಾ ಶಶಿಧರ್ ಅವರನ್ನು

ಮಂಗಳೂರು: ಅಸ್ತ್ರ ಸಂಸ್ಥೆಯಿಂದ “ಪ್ರಾಣಾಸ್ತ್ರ” ಟ್ರಸ್ಟ್ ಸ್ಥಾಪನೆ, ಆಂಬುಲೆನ್ಸ್ ಕೊಡುಗೆ

ಮಂಗಳೂರು: “ಸುಮಾರು 5 ವರ್ಷಗಳ ಹಿಂದೆ ಸ್ಥಾಪಿಸಿರುವ ಅಸ್ತ್ರ ಅನ್ನುವ ಸಂಸ್ಥೆಯು ಇಂದು ಉದ್ಯಮದ ಜೊತೆಗೆ ಯುವ ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡುವ ಸಲುವಾಗಿ ಅನೇಕ ಕ್ರಿಕೆಟ್, ಕಬಡ್ಡಿ ಇನ್ನಿತರ ಕ್ರೀಡೆಗಳಲ್ಲಿ ತೊಡಗಿಸಿಕೊಂಡಿದ್ದು ತಮ್ಮ ಸಂಸ್ಥೆಯ ಲಾಭದ ಒಂದಂಶವನ್ನು ಸಮಾಜ ಸೇವೆಗಾಗಿ ಬಳಸುತ್ತಾ ಬಂದಿದ್ದೇವೆ. ನಮ್ಮ ಸಂಸ್ಥೆಯು 5ನೇ ವರ್ಷ ಪೂರೈಸಿರುವ ಈದಿನಗಳಲ್ಲಿ ಕಡುಬಡವರಿಗಾಗಿ ಪ್ರಾಣಾಸ್ತ್ರ ಎಂಬ ಟ್ರಸ್ಟ್ ಮೂಲಕ ಈ ಸಂಸ್ಥೆ ಸಹಕರಿಸಲಿದೆ ಎಂದು ಸಂಸ್ಥೆಯ

ಲಾಟರಿ, ಬೆಟ್ಟಿಂಗ್, ಮಟ್ಕಾ ನಿಯಂತ್ರಿಸಲು ಕಾರ್ಯಾಚರಣೆಗೆ ಸೂಚನೆ

ಮಂಗಳೂರು: ಲಾಟರಿ, ಬೆಟ್ಟಿಂಗ್, ಮಟ್ಕಾ ಮುಂತಾದ ಅನಧಿದಿಕೃತ ಚಟುವಟಿಕೆಗಳನ್ನು ತಡೆಗಟ್ಟಲು ರಚಿಸಲಾಗಿರುವ ಫ್ಲೈಯಿಂಗ್ ಸ್ಕ್ಯಾಡ್ ತಂಡವು ನಿರಂತರವಾಗಿ ಕಾರ್ಯಾಚರಣೆ ನಡೆಸಿ ಅಕ್ರಮ ತಡೆಗಟ್ಟಲು ಅಪರ ಜಿಲ್ಲಾಧಿಕಾರಿ ಡಾ. ಜಿ ಸಂತೋಷ್ ಕುಮಾರ್ ಸೂಚಿಸಿದ್ದಾರೆ. ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಲಾಟರಿ ಹಾವಳಿಯನ್ನು ನಿಯಂತ್ರಣ ಸಂಬಂಧ ಫ್ಲೈಯಿಂಗ್ ಸ್ಕ್ಯಾಡ್ ತ್ರೈಮಾಸಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.ತಪಾಸಣಾ ತಂಡಗಳು ಮುತುವರ್ಜಿಯಿಂದ ಕೆಲಸ

ಅಕ್ರಮ ಮರಳುಗಾರಿಕೆ: ನೀರಿನಲ್ಲಿ ಮುಳುಗಿಸಿಟ್ಟ 7 ದೋಣಿಗಳ ಪತ್ತೆ

ಮಂಗಳೂರು: ಅಕ್ರಮವಾಗಿ ಮರಳುಗಾರಿಕೆ ನಡೆಯುತ್ತಿದ್ದ ಸ್ಥಳಕ್ಕೆ ಅಧಿಕಾರಿಗಳು ದಾಳಿ ನಡೆಸಿ ದೋಣಿಗಳನ್ನು ವಶಪಡಿಸಿದ್ದಾರೆ.ಗಣಿ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಜಂಟೀ ಕಾರ್ಯಾಚರಣೆ ನಡೆಸಿ ಗುರುಪುರ ಅಡ್ಡೂರು ಸಮೀಪ ಫಲ್ಗುಣಿ ನದಿಯಲ್ಲಿ ಅಕ್ರಮವಾಗಿ ಮರಳುಗಾರಿಕೆ ಮಾಡುತ್ತಿದ್ದ ಸ್ಥಳಕ್ಕೆ ದಾಳಿ ಮಾಡಿದರು. ಈ ಸಂದರ್ಭದಲ್ಲಿ ಸ್ಥಳದಲ್ಲಿದ್ದ 9 ದೋಣಿಗಳನ್ನು ವಶಪಡಿಸಲಾಯಿತು.ಇದಲ್ಲದೆ, ಅಕ್ರಮ ಮರಳುಗಾರಿಕೆ ನಡೆಸಲು ಉಪಯೋಗಿಸುತ್ತಿದ್ದ 7 ದೋಣಿಗಳನ್ನು ನೀರಿನ

ಮಂಗಳೂರು: ಕನ್ನಡ ರಥಕ್ಕೆ ಮಂಗಳೂರಿನಲ್ಲಿ ಸ್ವಾಗತ

ಮಂಡ್ಯದಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪ್ರಚಾರ ನಿಮಿತ್ತ ಕನ್ನಡ ಜ್ಯೋತಿ ಹೊತ್ತ ರಥಯಾತ್ರೆ ಗುರುವಾರ ಮಂಗಳೂರು ನಗರಕ್ಕೆ ಆಗಮಿಸಿತು.ನಗರದ ಪುರಭವನ ಆವರಣಕ್ಕೆ ಕನ್ನಡ ರಥ ಆಗಮಿಸಿದಾಗ ಜಿಲ್ಲಾಡಳಿತ ವತಿಯಿಂದ ಸ್ವಾಗತಿಸಲಾಯಿತು.ಈ ಸಂದರ್ಭದಲ್ಲಿ ಮಾತನಾಡಿದ ವಿಧಾನಪರಿಷತ್ ಸದಸ್ಯ ಐವನ್ ಡಿಸೋಜ, ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ಅತಿದೊಡ್ಡ ನುಡಿಹಬ್ಬವಾಗಿದೆ. ಶ್ರೀಮಂತ ಇತಿಹಾಸವನ್ನು ಹೊಂದಿರುವ ಕನ್ನಡ ಭಾಷೆಯು ಸಾಹಿತ್ಯ

ಬಲಿಷ್ಠ ಸೌಹಾರ್ದ ಸಂಘಟನೆಯಿಂದ ಸ್ವಾಸ್ಥ್ಯ ಸಮಾಜ ನಿರ್ಮಾಣ ಸಾಧ್ಯ : ರಾಮ್ ಪ್ರಸಾದ್

ಸಂಘೇ ಶಕ್ತಿ ಕಲವ್ ಯುಗೇ ಕಲಿಯುಗದಲ್ಲಿ ಸಂಘಶಕ್ತಿಯಿಂದ ಸರ್ವವೂ ಸಾಧ್ಯ. ಬಲಿಷ್ಠ ಸೌಹಾರ್ದ ಸಂಘಟನೆಯಿಂದ ಸ್ವಾಸ್ಥ್ಯ ಸಮಾಜ ನಿರ್ಮಾಣವಾಗುತ್ತದೆ ಎಂಬುದಕ್ಕೆ ಇಲ್ಲಿನ ಭಜನಾ ಮಂದಿರ ,ಮಾತೃ ಮಂಡಳಿ, ಯುವ ಸಂಘಟನೆ, ಯಕ್ಷಗಾನ ಸಂಘಟನೆ, ಮಂದಿರ ಟ್ರಸ್ಟ್ ಒಂದು ಉದಾಹರಣೆ ಎಂದು ಖ್ಯಾತ ನ್ಯಾಯವಾದಿ ಶ್ರೀ ರಾಮ್ ಪ್ರಸಾದ್ ಇವರು, ಶ್ರೀ ಧರ್ಮಶಾಸ್ತ್ರ ಮಂದಿರ ಟ್ರಸ್ಟ್( ರಿ) ಇದರ ಸಾಂಸ್ಕೃತಿಕ ಸಿಂಚನ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು. ಮುಖ್ಯ

ಮಂಗಳೂರು: ಶ್ರೀ ರಾಮಕೃಷ್ಣ ಶಿಕ್ಷಣ ಸಂಸ್ಥೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

ಮಂಗಳೂರಿನ ಬಂಟ್ಸ್ ಹಾಸ್ಟೆಲ್ ಸಮೀಪದಲ್ಲಿರುವ ಶ್ರೀ ರಾಮಕೃಷ್ಣ ಶಿಕ್ಷಣ ಸಂಸ್ಥೆಯಲ್ಲಿ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಿದರು. ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಶಿಕ್ಷಕಿ ಶಶಿಕಲಾ ಶೆಟ್ಟಿ ಅವರ ಮಾರ್ಗದರ್ಶನದಲ್ಲಿ ಸಾಂಸ್ಕೃತಿಕ ಸಾಂಸ್ಕೃತಿಕ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು. ಸಂಸ್ಥೆಯ ಪ್ರಾಂಶುಪಾಲೆ ಡಾ. ಅನುಸೂಯಾ ರೈ, ಉಪಪ್ರಾಂಶುಪಾಲರು ವಿದ್ಯಾರ್ಥಿಗಳ ಪೋಷಕರು, ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ

ಮಂಗಳೂರು : ಜಯರಾಮ ಆಚಾರ್ಯರ ಶ್ರದ್ಧಾಂಜಲಿ ಸಭೆ

ಮಂಗಳೂರು : ತನ್ನ ಕಲಾ ಶಿಸ್ತು ಹಾಗೂ ನೈಪುಣ್ಯತೆ ಮೂಲಕ ಬಂಟ್ವಾಳ ಜಯರಾಮ ಆಚಾರ್ಯ ಅವರು ಯಕ್ಷಗಾನದ ಹಾಸ್ಯ ಪಾತ್ರಕ್ಕೆ ಗೌರವ ತಂದವರು, ಸ್ವಾಭಿಮಾನಿಯಾಗಿದ್ದ ಜಯರಾಮ ಆಚಾರ್ಯ ಅವರ ಕುಟುಂಬದ ಜೊತೆಗೆ ಅಭಿಮಾನಿಗಳು ನಿಲ್ಲುವ ಅವಶ್ಯಕತೆ ಇದೆ ಎಂದು ಹಿರಿಯ ಯಕ್ಷಗಾನ ವಿಮರ್ಶಕ ಪ್ರಭಾಕರ ಜೋಶಿ ಅವರು ಹೇಳಿದರು.ಅವರು ಮಂಗಳೂರಿನ ಉರ್ವಾಸ್ಟೋರ್ ನ ತುಳು ಅಕಾಡೆಮಿಯ ತುಳು ಭವನದಲ್ಲಿ ಆಯೋಜಿಸಲಾದ ಜಯರಾಮ ಆಚಾರ್ಯರ ಶ್ರದ್ಧಾಂಜಲಿ ಸಭೆಯಲ್ಲಿ ಮಾತನಾಡಿದರು. ಜಯರಾಮ ಆಚಾರ್ಯ