Home ಕರಾವಳಿ Archive by category ಮಂಗಳೂರು (Page 61)

ನೈಋತ್ಯ ಶಿಕ್ಷಕರ ಕ್ಷೇತ್ರದ ಮತದಾನ : ದ.ಕ. ಉಡುಪಿ, ಚಿಕ್ಕಮಗಳೂರಿನಲ್ಲಿ ಯಶಸ್ವೀ ಕ್ಯಾಂಪೇನ್

ಕರ್ನಾಟಕ ವಿಧಾನ ಪರಿಷತ್ ನ ನೈಋತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ಮತದಾನ ಇಂದು ನಡೆಯುತ್ತಿದೆ. ಖ್ಯಾತ ವೈದ್ಯರಾದ ಡಾ. ನರೇಶ್ಚಂದ್ ಹೆಗ್ಡೆ ಹೆಬ್ರಿಬೀಡು ಅವರು ಸ್ಪರ್ಧಿಸುತ್ತಿದ್ದು, ಉತ್ತಮ ಪ್ರಚಾರವನ್ನು ಮಾಡಿ ಗೆಲ್ಲುವ ವಿಶ್ವಾಸದಲ್ಲಿದ್ದಾರೆ. ಡಾ. ನರೇಶ್ಚಂದ್ ಹೆಗ್ಡೆ ಹೆಬ್ರಿಬೀಡು ಅವರು, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಸೇರಿದಂತೆ ವಿವಿಧೆಡೆ

ಫೇಮಸ್  ಯೂತ್ ಕ್ಲಬ್ ಮಹಿಳಾ ಮಂಡಲ ಹತ್ತನೇ ತೋಕರು ಇದರ ನೂತನ ಅಧ್ಯಕ್ಷರಾಗಿ ಪ್ರೇಮಲತಾ ಯೋಗೀಶ್ ಅವಿರೋಧ ಆಯ್ಕೆ

ಫೇಮಸ್ ಯೂತ್ ಕ್ಲಬ್ ಮಹಿಳಾ ಮಂಡಲದ ವಾರ್ಷಿಕ ಮಹಾಸಭೆಯು ಸಂಸ್ಥೆ ಕಾರ್ಯಾಲಯದಲ್ಲಿ ನೆರವೇರಿತು. ನೂತನ ಅಧ್ಯಕ್ಷರಾಗಿ  ಸತತ ಮೂರನೇ ವರ್ಷಕ್ಕೆ ಶ್ರೀಮತಿ ಪ್ರೇಮಲತಾ ಯೋಗೀಶ್ ರವರು ಅವಿರೋಧವಾಗಿ ಆಯ್ಕೆಯಾದರು.ಉಪಾಧ್ಯಕ್ಷರಾಗಿ ಅಮಿತಾ ದಿನಕರ್ ಸಾಲ್ಯಾನ್, ಕಾರ್ಯದರ್ಶಿಯಾಗಿ ಶ್ರೀಮತಿ ಕುಸುಮಾ ಎಚ್ ಕೋಟ್ಯಾನ್, ಕೋಶಾಧಿಕಾರಿಯಾಗಿ ಶ್ರೀಮತಿ ಇಂದಿರಾ ಸಂಜೀವ ಕರ್ಕೇರ, ಕ್ರೀಡಾ ಕಾರ್ಯದರ್ಶಿಯಾಗಿ ಶ್ರೀಮತಿ ಮಿತ್ರ ಮತ್ತು ಶ್ರೀಮತಿ ನಮಿತಾ ನವೀನ್ ಚಂದ್ರ, ಸಾಂಸ್ಕೃತಿಕ

ರಾಷ್ಟ್ರೀಯ ಓಪನ್ ಸರ್ಫಿಂಗ್ ಚಾಂಪಿಯನ್‌ಶಿಪ್: ಫೈನಲ್‌ನಲ್ಲಿ ತಮಿಳುನಾಡು ಸರ್ಫರ್‌ಗಳ ಹಣಾಹಣಿ

ಸುರತ್ಕಲ್‌ನ ಸಸಿಹಿತ್ಲು ಬೀಚ್‌ನಲ್ಲಿ ರಾಷ್ಟ್ರೀಯ ಓಪನ್ ಸರ್ಫಿಂಗ್ ಚಾಂಪಿಯನ್‌ಶಿಪ್ ನಡೆಯುತ್ತಿದ್ದು, ಇಂದು ಫೈನಲ್‌ನಲ್ಲಿ ಸ್ಪರ್ಧಿಗಳು ಸೆಣೆಸಾಡಲಿದ್ದಾರೆ. ನಗರದ ಮಂತ್ರ ಸರ್ಫ್ ಕ್ಲಬ್ ಮತ್ತು ಸರ್ಫಿಂಗ್ ಸ್ವಾಮಿ ಫೌಂಡೇಷನ್ ಸಹಯೋಗದಲ್ಲಿ ಭಾರತ ಸರ್ಫಿಂಗ್ ಫೆಡರೇಷನ್ ಆಯೋಜಿಸಿರುವ ಚಾಂಪಿಯನ್‌ಷಿಪ್‌ನ ಎರಡನೇ ದಿನವೂ ತಮಿಳುನಾಡು ಸರ್ಫರ್‌ಗಳು ಪಾರಮ್ಯ ಮೆರೆದರು. ಮಂತ್ರ ಸರ್ಫ್ ಕ್ಲಬ್‌ನ ರಾಜು ಪೂಜಾರ್, ಪ್ರದೀಪ್ ಪೂಜಾರ್ ಮತ್ತು ಆಕಾಶ್ ಪೂಜಾರ್ ಬಾಲಕರ ವಿಭಾಗದ

ಪರಿಸರಕ್ಕಾಗಿ ನಾವು ವತಿಯಿಂದ ಜಿಲ್ಲಾಧಿಕಾರಿಗೆ ಮನವಿ

ಈ ವರ್ಷದ ಬೇಸಿಗೆಯಲ್ಲಿ, ಹವಾಮಾನ ವೈಪ್ಯರೀತ್ಯ ಮತ್ತು ಭೂ ಬಿಸಿಯ ಬಿಸಿಯನ್ನು ನಾವೆಲ್ಲರೂ ಅನುಭವಿಸಿದ್ದೇವೆ. ಕರ್ನಾಟಕದಾದ್ಯಂತ ನೀರಿನ ಬವಣೆಯನ್ನು ಕಂಡಿದ್ದೇವೆ.ಸಾರ್ವಜನಿಕರ ಸಹಕಾರ ಮತ್ತು ಸರ್ಕಾರದ ಆಡಳಿತ ಯಂತ್ರದಿಂದ ಮಾತ್ರ ಸರಕಾರ ಹಮ್ಮಿಕೊಂಡ ಪರಿಹಾರ ಯೋಜನೆಗಳನ್ನು ಜಾರಿಗೆ ತರಲು ಸಾಧ್ಯವಾಗುತ್ತದೆ‌. ಸದ್ಯದಲ್ಲೇ ಚುನಾವಣೆಗಳು ಮುಕ್ತಾಯವಾಗಿ, ಜೂನ್ ನಾಲ್ಕರಂದು ಮತ ಎಣಿಕೆಯಾಗಿ, ಚುನಾವಣೆಯ ಫಲಿತಾಂಶ ಪ್ರಕಟವಾಗಲಿದೆ. ಚುನಾವಣೆಯಲ್ಲಿ ಗೆಲುವು ಸಾಧಿಸಿದ

ಮಂಗಳೂರು : ಶ್ಯಾಮಲಾ ಎಜುಕೇಶನ್ ಟ್ರಸ್ಟ್‌ನ ಶ್ಯಾಮ್ ಇನ್‌ಸ್ಟಿಟ್ಯೂಟ್ ಉದ್ಘಾಟನೆ

ಶ್ಯಾಮಲಾ ಎಜುಕೇಶನ್ ಟ್ರಸ್ಟ್‌ನ ಶ್ಯಾಮ್ ಇನ್‌ಸ್ಟಿಟ್ಯೂಟ್ ಕಂಕನಾಡಿಯ ಮಂಗಳೂರು ಗೇಟ್ ಕಾಂಪ್ಲೆಕ್ಸ್ ಪಕ್ಕದ ಕಟ್ಟಡದಲ್ಲಿ ಶುಭಾರಂಭಗೊಂಡಿತು. ಎಸೆಸೆಲ್ಸಿ, ಪಿಯುಸಿ, ಪದವಿಯಲ್ಲಿ ಉತ್ತೀರ್ಣ ಮತ್ತು ಅನುತ್ತೀರ್ಣ ಶಿಕ್ಷಣವನ್ನು ಅರ್ಧದಲ್ಲಿ ತೊರೆದ ವಿದ್ಯಾರ್ಥಿಗಳಿಗೆ ವಾಯುಮಾನ ಕ್ಷೇತ್ರದಲ್ಲಿ ಕೌಶಲ ಅಭಿವೃದ್ಧಿ ಉದ್ಯೋಗ ಅಧಾರಿತ ಕೋರ್ಸ್‌ಗಳೊಂದಿಗೆ ಉದ್ಯೋವಕಾಶವನ್ನು ಒದಗಿಸುವ ಧ್ಯೈಯವನ್ನು ಇಟ್ಟುಕೊಂಡು ಶ್ಯಾಮ್ ಶಿಕ್ಷಣ ಸಂಸ್ಥೆ ಸ್ಥಾಪನೆಗೊಂಡಿದೆ. ನೂತನ ಶಿಕ್ಷಣ

ಉದ್ಯಾವರದಿಂದ ಕುಂದಾಪುರ ತನಕ ಚತುಷ್ಪಥ ರಸ್ತೆಗೆ ಡಾಮರು :ವಿ4ನ್ಯೂಸ್‌ನ ವರದಿಗೆ ಎಚ್ಚೆತ್ತ ಹೆದ್ದಾರಿ ಇಲಾಖೆ ಅಧಿಕಾರಿಗಳು

ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ ಉಡುಪಿಯ ಉದ್ಯಾವರದಿಂದ ಕುಂದಾಪುರ ತನಕ ಚತುಷ್ಪಥ ರಸ್ತೆಗೆ ಡಾಮರೀಕರಣ ಮಾಡಲಾಗಿತ್ತು. ಆ ಸಂದರ್ಭದಲ್ಲಿ ರಸ್ತೆಗೆ ಬಿಳಿ ಬಣ್ಣದ ಗುರುತುಗಳಿಲ್ಲದೆ ರಸ್ತೆಯಲ್ಲಿ ಅಪಘಾತಗಳ ಹೆಚ್ಚಳ ಕಾರಣವಾಗಿತ್ತು. ಈ ಬಗ್ಗೆ ವಿ4 ನ್ಯೂಸ್‌ನಲ್ಲಿ ಸಮಗ್ರ ವರದಿ ಬಿತ್ತರಿಸಲಾಗಿತ್ತು. ವರದಿಗೆ ಎಚ್ಚೆತ್ತುಕೊಂಡ ಹೆದ್ದಾರಿ ಇಲಾಖೆ ರಸ್ತೆಗೆ ಬಿಳಿ ಬಣ್ಣದ ಗುರುತುಗಳನ್ನು ಹಾಕುತ್ತಿದ್ದಾರೆ. ರಾಷ್ಟ್ರೀಯ ಹೆದ್ದಾರಿ ೬೬ ಉಡುಪಿ ಜಿಲ್ಲೆಯ ಉದ್ಯಾವರದಿಂದ

ಮಂಗಳೂರಿನ ಎಂ.ಜಿ. ರೋಡ್‌ ರಸ್ತೆ ಬದಿಯಲ್ಲಿ ಮತ್ತೆ ಹರಿಯುತ್ತಿರುವ ಕೊಳಚೆ ನೀರು

ಮಂಗಳೂರಿನ ಹೃದಯ ಭಾಗವಾದ ಎಂ.ಜಿ. ರಸ್ತೆಯಲ್ಲಿ ಮತ್ತೆ ಕೊಳಚೆ ನೀರು ಹರಿಯುತ್ತಿದೆ. ಬೆಸೆಂಟ್ ಕಾoಪ್ಲೇಸ್ನ ಡ್ರೈನೇಜ್ನೀರನ್ನು ರಸ್ತೆಗೆ ಬಿಡುತ್ತಿದ್ದು, ಇದರಿಂದ ಪಾದಚಾರಿಗಳು ಮೂಗು ಮುಚ್ಚಿಕೊಂಡು ಹೋಗ ಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಎಂ. ಜಿ. ರಸ್ತೆಯಲ್ಲಿ ಡ್ರೈನೇಜ್ ನೀರು ಮತ್ತೆ ಹರಿಯಲಾರಂಬಿಸಿದೆ. ಈ ಹಿಂದೆ ಡ್ರೈನೇಜ್ ನೀರು ಹರಿಯುವ ಬಗ್ಗೆ ವಿ4 ನ್ಯೂಸ್‌ನಲ್ಲಿ ಸಮಗ್ರವಾದ ವರದಿ ಬಿತ್ತಿರಿಸಿ, ಪಾಲಿಕೆ

ಬೀಚ್‍ಗಳಲ್ಲಿ ಬೀಚ್‍ಗಾರ್ಡ್ ನೇಮಕ : ಡಾ|| ಚೂಂತಾರು

ದಿನಾಂಕ: 26 05-2024 ರಂದು ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟರಾದ ಡಾ|| ಮುರಲೀ ಮೋಹನ್ ಚೂಂತಾರು ರವರು ಸುರತ್ಕಲ್ ಮತ್ತು ಸಸಿಹಿತ್ಲು ಬೀಚ್‍ಗಳಿಗೆ ಭೇಟಿ ನೀಡಿ ಅಲ್ಲಿ ಕರ್ತವ್ಯ ನಿರ್ವಹಿಸುವ ಗೃಹರಕ್ಷಕರಿಗೆ ಪ್ರವಾಹ ರಕ್ಷಣಾ ಕಾರ್ಯದ ಕುರಿತು ಸೂಕ್ತ ಸಲಹೆ ಮಾರ್ಗದರ್ಶನ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳದ ವಿಪತ್ತು ನಿರ್ವಹಣಾ ತಂಡ 70 ಗೃಹರಕ್ಷರರನ್ನು ಹೊಂದಿದೆ. ಪ್ರತೀ ವರ್ಷದಂತೆಯೇ ಮಾನ್ಯ

ಮಂಗಳೂರು: ಶಿಕ್ಷಕರ ಮತ್ತು ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳೇ ಗೆಲುವು ಸಾಧಿಸಲಿದ್ದಾರೆ: ಸಲೀಂ ಅಹ್ಮದ್

ಶಿಕ್ಷಕರ ಮತ್ತು ಪದವೀಧಕರ ಕ್ಷೇತ್ರದ ಚುನಾವಣೆಯಲ್ಲಿ ಆರು ಕ್ಷೇತ್ರದಲ್ಲಿಯೂ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸಲಿದೆ. ನಮ್ಮ ಅಭ್ಯರ್ಥಿಗಳಾದ ಅಯನೂರು ಮಂಜುನಾಥ್ ಮತ್ತು ಕೆಕೆ ಮಂಜುನಾಥ್ ಅವರು ಈ ಬಾರಿ ಗೆಲ್ಲಲಿದ್ದಾರೆ ಎಂದು ವಿಧಾನ ಪರಿಷತ್‌ನ ಮುಖ್ಯ ಸಚೇತಕ ಸಲೀಂ ಅಹ್ಮದ್ ಹೇಳಿದರು. ಅವರು ನಗರದ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ಬಿಜೆಪಿಯಿಂದ ಅನೇಕ ಕಾರ್ಯಕರ್ತರು ಕಾಂಗ್ರೆಸ್‌ಗೆ ಸೇರ್ಪಡೆಗೊಂಡಿದ್ದಾರೆ. ಜನರಿಗೆ ನಮ್ಮ ಸರ್ಕಾರದ

ಮಂಗಳೂರು: ಡಾ. ನರೇಶ್ವಂದ್ ಹೆಗ್ಡೆ ಪರ ನಟ ಅರವಿಂದ ಬೋಳಾರ್ ಅಬ್ಬರದ ಪ್ರಚಾರ

ಕರ್ನಾಟಕ ವಿಧಾನ ಪರಿಷತ್ ಚುನಾವಣೆಗೆ ನೈರುತ್ಯ ಶಿಕ್ಷಕರ ಕ್ಷೇತ್ರಕ್ಕೆ ಪಕ್ಷೇತರ ಅಭ್ಯರ್ಥಿಯಾಗಿ ಡಾ. ನರೇಶ್ಚಂದ್ ಹೆಗ್ಡೆ ಹೆಬ್ರಿಬೀಡು ಅವರು ಸ್ಪರ್ಧಿಸುತ್ತಿದ್ದು, ಅವರ ಪರವಾಗಿ ನಟ ಅರವಿಂದ ಬೋಳಾರ್ ಅವರು ಎರಡನೇ ದಿನ ಕೂಡ ಪ್ರಚಾರದಲ್ಲಿ ತೊಡಗಿದರು. ಡಾ. ನರೇಶ್ಚಂದ್ ಹೆಗ್ಡೆ ಹೆಬ್ರಿಬೀಡು ಅವರು ಪರಿಷತ್ ಚುನಾವಣೆಗೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದು, ಅವರ ಪರವಾಗಿ ನಟ  ಅರವಿಂದ ಬೋಳಾರ್ ಅವರು ಪ್ರಚಾರದಲ್ಲಿ ತೊಡಗಿಕೊಂಡಿದ್ದಾರೆ. ಮಂಗಳೂರಿನ